Times of ಕರ್ನಾಟಕ
ಸುದ್ದಿಗಳು
ತಳವಾರ ಸಮಾಜ ಒಕ್ಕಟ್ಟಿನಿಂದ ನಡೆಯಬೇಕು – ಶರಣಪ್ಪ ಸುಣಗಾರ
ಸಿಂದಗಿ: ಸಮಾಜದ ಹಾಗೂ ವೈಯಕ್ತಿಕ ರಾಜಕೀಯ ಭವಿಷ್ಯವನ್ನು ಮುಂದಿಟ್ಟುಕೊಂಡು ಈ ಉಪಚುನಾವಣೆಯಲ್ಲಿ ಒಕ್ಕಟ್ಟಿನ ತಿರ್ಮಾನ ಕೈಕೊಳ್ಳಲು ತಳವಾರ ಸಮಾಜದ ವತಿಯಿಂದ ದಿ. 24 ರಂದು ಬೆಳಿಗ್ಗೆ 11 ಗಂಟೆಗೆ ಮಾಂಗಲ್ಯ ಭವನದಲ್ಲಿ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಶಾಸಕ ಶರಣಪ್ಪ ಸುಣಗಾರ ಹೇಳಿದರು.ಪಟ್ಟಣದ ಸ್ವಗೃಹದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಈ ಕ್ಷೇತ್ರದಲ್ಲಿ ಅನೇಕ ಸಮಾಜಗಳನ್ನು...
ಸುದ್ದಿಗಳು
ಕೆ.ಎಚ್.ಎಸ್ ಸರಕಾರಿ ಪ್ರೌಢಶಾಲೆಯಲ್ಲಿ ಅಕ್ಷರ ದಾಸೋಹ ಯೋಜನೆಗೆ ಚಾಲನೆ
ಮೂಡಲಗಿ: ಪ್ರತಿಯೊಂದು ಜೀವಿಗೆ ಬದುಕಲು ಆಧಾರವಾಗಿರುವುದೆ ಆಹಾರ. ಮಕ್ಕಳ ಆರೋಗ್ಯ ಮತ್ತು ಬದುಕಿನ ಭವಿಷ್ಯದಲ್ಲಿ ನಿಜವಾದ ನಗೆ ಬರುವುದಕ್ಕೆ ಚೈತನ್ಯ ವಸ್ತು ಆಹಾರ. ಬಿಸಿ ಊಟದ ಮಹತ್ವಾಕಾಂಕ್ಷೆಯ ಯೋಜನೆಯನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು ಚಿಕ್ಕೋಡಿ ಡಯಟ್ ಪ್ರಾಚಾರ್ಯ ಮೋಹನ ಜೀರಗಾಳ ಹೇಳಿದರು.ಅವರು ಪಟ್ಟಣದ ಕೆ.ಎಚ್.ಸೋನವಾಲ್ಕರ ಸರಕಾರಿ ಪ್ರೌಢ ಶಾಲೆಯಲ್ಲಿ ಸರಕಾರ ಜಾರಿಗೆ ತಂದಿರುವ ಪ್ರಸಕ್ತ ಸಾಲಿನ ಅಕ್ಷರದಾಸೋಹದ...
ಸುದ್ದಿಗಳು
100 ಕೋಟಿ ಡೋಸ್ ಕೋವಿಡ್ ಲಸಿಕೆ ನೀಡಿ ದಾಖಲೆ ಬರೆದ ಭಾರತ
ಮೂಡಲಗಿ - ಹೆಮ್ಮೆಯ,ಜನ ಮೆಚ್ಚಿದ ಪ್ರಧಾನ ಮಂತ್ರಿಗಳು ನರೇಂದ್ರ ಮೋದಿಯವರಿಗೆ ಧನ್ಯವಾದಗಳನ್ನು ಬಿಜೆಪಿ ಅರಬಾಂವಿ ಮಂಡಲ ಯುವ ಮೋರ್ಚಾ ವತಿಯಿಂದ ಮೂಡಲಗಿ ಕರುನಾಡು ಸೈನಿಕ ಕೇಂದ್ರದಲ್ಲಿ ಒಂದು ನೂರು ಯುವಕರು 100 ಸಂಖ್ಯೆಯ ಆಕಾರದಲ್ಲಿ ಒಂದೇ ತರದ ಟಿ ಶರ್ಟ್ ಹಾಕಿಕೊಂಡು ವಿಶೇಷವಾಗಿ ಧನ್ಯವಾದ ತಿಳಿಸಿದರು.ಅರಬಾಂವಿ ಮಂಡಲ ಅಧ್ಯಕ್ಷ ಮಹಾದೇವ ಶೆಕ್ಕಿ ಮಾತನಾಡಿ, ಬಿಜೆಪಿ...
ಸುದ್ದಿಗಳು
ಚಿಕ್ಕಸಿಂದಗಿ ಗ್ರಾಮದಲ್ಲಿ ಹೊರ್ತಿ ರೇವಣಸಿದ್ದೇಶ್ವರ ಪುರಾಣ ಪ್ರವಚನ
ಸಿಂದಗಿ: ತಾಲೂಕಿನ ಚಿಕ್ಕಸಿಂದಗಿ ಗ್ರಾಮದಲ್ಲಿ ಶ್ರೀ ಸದ್ಗುರು ವೀರೇಶ್ವರ ಶಿವಯೋಗಿಗಳ 81 ನೇ ಪುಣ್ಯಸ್ಮರಣೋತ್ಸವದ ಅಂಗವಾಗಿ ಶ್ರೀ ಹೊರ್ತಿ ರೇವಣಸಿದ್ದೇಶ್ವರರ ಪುರಾಣ ಪ್ರವಚನದಲ್ಲಿ ಜೇರಟಗಿ ವಿರಕ್ತಮಠದ ಶ್ರೀ ಮ.ನಿ.ಪ್ರ ಮಹಾಂತ ಮಹಾಸ್ವಾಮಿಗಳು ಅವರು ಎರಡನೆಯ ದಿನದ ಪುರಾಣ ಪ್ರವಚನದಲ್ಲಿ ಅವರು ಮಾತನಾಡಿ, ಸತ್ಯವಂತರ ಕಥೆಗಳನ್ನು ಆಲಿಸಬೇಕು.ಸತ್ಯದ ನೆಲೆಗಟ್ಟಿನ ಮೇಲೆ ಸುಂದರ ಬದುಕು ಕಟ್ಟಿ ಕೊಂಡು...
ಸುದ್ದಿಗಳು
ಗಾಣಿಗ ಸಮಾಜ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ
ಸವದತ್ತಿ: ತಾಲೂಕಿನ ಗಾಣಿಗ ಸಮಾಜದ ಎಸ್..ಎಸ್.ಎಲ್.ಸಿ.ಹಾಗೂ ಪಿ.ಯು.ಸಿ .ಯಲ್ಲಿ ಪಾಸಾದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮಾಡಲಾಗುವುದು ಎಂದು ಸವದತ್ತಿ ತಾಲೂಕಿನ ಗಾಣಿಗ ಸಮಾಜದ ತಾಲೂಕು ಘಟಕದ ಪ್ರಧಾನ ಕಾರ್ಯದರ್ಶಿ ಗಳಾದ ಜಗದೀಶ ಹಳೇಮನಿ ಹಾಗೂ ಗಾಣಿಗ ನೌಕರರ ಅಭಿವೃದ್ಧಿ ಸಂಘದ ಅಧ್ಯಕ್ಷರಾದ ಶ್ರೀ ಗಂಗಪ್ಪ ಗ ಹೆಬ್ಬಳ್ಳಿ ಹಾಗೂ ಪ್ರಧಾನ ಕಾರ್ಯದರ್ಶಿ ವಾಯ್ ಬಿ ಕಡಕೋಳ...
ಸುದ್ದಿಗಳು
ಕಾರಂಜಿಮಠದ ೨೧ನೇ ವಾರ್ಷಿಕೋತ್ಸವ ಸಮಾರಂಭ
ಬೆಳಗಾವಿ ಶಿವಬಸವನಗರದ ಶ್ರೀ ಕಾರಂಜಿಮಠದ ೨೧ನೇ ವಾರ್ಷಿಕೋತ್ಸವ ಮತ್ತು ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವು ದಿ. ೨೫ ರಿಂದ ೨೯ ಅಕ್ಟೋಬರ್ ೨೦೨೧ ರವರೆಗೆ ಐದು ದಿನಗಳ ಕಾಲ ಜರುಗಲಿದೆ. ಕಾರಂಜಿಮಠದ ಪೀಠಾಧಿಪತಿಗಳಾದ ಪೂಜ್ಯ ಶ್ರೀ ಮ.ನಿ.ಪ್ರ. ಗುರುಸಿದ್ಧ ಮಹಾಸ್ವಾಮಿಗಳವರ ನೇತೃತ್ವದಲ್ಲಿ ಈ ಕಾರ್ಯಕ್ರಮಗಳು ನಡೆಯುವವು.ದಿನಾಂಕ ೨೫-೧೦-೨೦೨೧ರಂದು ಸೋಮವಾರ ಸಾಯಂಕಾಲ ೬ ಗಂಟೆಗೆ ಉದ್ಘಾಟನಾ ಸಮಾರಂಭ...
ಸುದ್ದಿಗಳು
ಕೃತಿಗಳು ಹೆಚ್ಚುತ್ತಿವೆ ಓದುಗರು ಹೆಚ್ಚುತ್ತಿಲ್ಲ – ಸಾಹಿತಿ ಬಿ. ಎಸ್. ಗವಿಮಠ ವಿಷಾದ
ಬೆಳಗಾವಿ - ದಿ. 21ರಂದು ಗುರುವಾರ ನಗರದ ಕನ್ನಡ ಸಾಹಿತ್ಯ ಭವನದಲ್ಲಿ ಬೆಳಗಾವಿ ಜಿಲ್ಲಾ ಲೇಖಕಿಯರ ಸಂಘದ ವತಿಯಿಂದ ಸಾಹಿತಿ ರೇಣುಕಾ ಜಾಧವ ರವರು ರಚಿಸಿದ ಅವಳಿ ಕೃತಿಗಳ ಬಿಡುಗಡೆ ಸಮಾರಂಭ ಜರುಗಿತು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಲೇಖಕಿಯರ ಸಂಘದ ಅಧ್ಯಕ್ಷೆ ಡಾ. ಹೇಮಾವತಿ ಸೋನೋಳ್ಳಿ ಮಾತನಾಡಿ, ಲೇಖಕಿಯರ ಸಂಘದ ಹಿರಿಯ ಸಾಹಿತಿಗಳ ಅನುಭವದ ಆಗರದಿಂದ...
ಸುದ್ದಿಗಳು
ಮೂಡಲಗಿಗೆ ಕಿತ್ತೂರ ಚನ್ನಮ್ಮ ಜ್ಯೋತಿ ಆಗಮನ ; ಭವ್ಯ ಸ್ವಾಗತ
ಮೂಡಲಗಿ: ಕಿತ್ತೂರ ಉತ್ಸವದ ಅಂಗವಾಗಿ ಜಿಲ್ಲೆಯಲ್ಲಿ ಆರಂಭವಾಗಿರುವ ವೀರರಾಣಿ ಕಿತ್ತೂರ ಚನ್ನಮ್ಮಾಜಿ ವಿಜಯಜ್ಯೋತಿಯು ಗುರುವಾರದಂದು ಮೂಡಲಗಿ ಪಟ್ಟಣಕ್ಕೆ ಆಗಮಿಸಿದಾಗ ಸಂಭ್ರಮದಿಂದ ಸ್ವಾಗತ ನೀಡಲಾಯಿತು.ಮಧ್ಯಾಹ್ನ ವೀರಜ್ಯೋತಿಯು ಗುರ್ಲಾಪೂರಕ್ಕೆ ಆಗಮಿಸಿದಾಗ ಪ್ರವಾಸಿ ಮಂದಿರದಲ್ಲಿ ಮೂಡಲಗಿ ತಾಲೂಕಾ ಆಡಳಿತ ಮತ್ತು ಪಂಚಮಸಾಲಿ ಸಮಾಜ ಸಂಘಟಕರು ಪೂಜೆ ಸಲ್ಲಿಸಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಂದ ಕುಂಭಮೇಳ ಮತ್ತು ಆರತಿಯೊಂದಿಗೆ ಭವ್ಯ...
ಸುದ್ದಿಗಳು
ಅಕ್ಷರ ದಾಸೋಹ ಯೋಜನೆ : ಬಡಮಕ್ಕಳಿಗೆ ವರದಾನ -ಅಶೋಕ ಮಲಬಣ್ಣವರ
ಮೂಡಲಗಿ: ಕೇಂದ್ರ ಹಾಗೂ ರಾಜ್ಯ ಸರಕಾರದ ಸಹಭಾಗಿತ್ವದಲ್ಲಿ ಜಾರಿಗೆ ತಂದಿರುವ ಅಕ್ಷರದಾಸೋಹ ಮತ್ತು ಕ್ಷೀರ ಭಾಗ್ಯ ಯೋಜನೆಗಳು ಬಡಮಕ್ಕಳಿಗೆ ವರದಾನವಾಗಿವೆ ಎಂದು ಗೋಕಾಕ ತಾಲೂಕಾ ಅಕ್ಷರದಾಸೋಹ ಯೋಜನೆ ನಿರ್ದೇಶಕರಾದ ಅಶೋಕ ಮಲಬಣ್ಣವರ ಹೇಳಿದರು.ಅವರು ತಾಲೂಕಿನ ತುಕ್ಕಾನಟ್ಟಿಯ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಬಿಸಿಯೂಟವನ್ನು ವಿತರಿಸಿ ಮಾತನಾಡಿ, ಕೋವಿಡ್-19ರ ಹಿನ್ನೆಲೆಯಲ್ಲಿ 2 ವರ್ಷಗಳಿಂದ...
ಸುದ್ದಿಗಳು
ಕಾಂಗ್ರೆಸ್ ಗೆಲುವು ಖಚಿತ – ಮಹದೇವಪ್ಪ
ಸಿಂದಗಿ: ಕಾಂಗ್ರೆಸ್ ಪಕ್ಷದ ಗೆಲುವು ಪ್ರಜಾಪ್ರಭುತ್ವದ ಗೆಲುವು, ನೀವು ಕಾಂಗ್ರೆಸ್ ಪಕ್ಷಕ್ಕೆ ನೀಡುವ ಮತ ಮುಂದಿನ ಸಾರ್ವತ್ರಿಕ ಚುನಾವಣೆಯಲ್ಲಿ ಕಾಂಗ್ರೆಸ್ ಸರಕಾರಕ್ಕೆ ಮುನ್ನುಡಿ ಎಂದು ಮಾಜಿ ಸಚಿವ ಡಾ.ಹೆಚ್.ಸಿ ಮಹಾದೇವಪ್ಪ ಹೇಳಿದರು.ತಾಲೂಕಿನ ಮಾಡಬಾಳ ಗ್ರಾಮಸ್ಥರಲ್ಲಿ ಕಾಂಗ್ರೆಸ್ ಪಕ್ಷದ ಪ್ರಚಾರಾರ್ಥವಾಗಿ ಮನೆಮನೆಗೆ ತೆರಳಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಪರ ಮತ ಯಾಚನೆ ಮಾಡಿ ಮಾತನಾಡಿ, ಮುಂಬರುವ...
About Me
12281 POSTS
1 COMMENTS
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



