Times of ಕರ್ನಾಟಕ

ಪರೀಕ್ಷೆ ಯಶಸ್ವಿಯಾಗಿ ಮುಗಿಯಲಿದೆ – ಡಿಡಿಪಿಐ ಮೆನ್ನಿಕೇರಿ

ಮೂಡಲಗಿ: ದಿ.೧೯ ರಂದು ನಡೆದ ಪರೀಕ್ಷೆ ಎಲ್ಲ ರೀತಿಯಿಂದಲೂ ಯಶಸ್ವಿಯಾಗಿದ್ದು ಇವತ್ತಿನ ಪರೀಕ್ಷೆ ಕೂಡ ಯಶಸ್ವಿಯಾಗಲಿದೆ ಎಂದು ಡಿಡಿಪಿಐ ಗಜಾನನ ಮನ್ನಿಕೇರಿ ಹೇಳಿದರು.ಮೂಡಲಗಿ ತಾಲೂಕಿನ ಕಲ್ಲೋಳಿ, ನಾಗನೂರ ಹಾಗೂ ಮೂಡಲಗಿ ಪಟ್ಟಣದ ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿದ ನಂತರ ಎಸ್. ಎಸ್. ಆರ್ ಶಾಲೆಯಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವಂತ...

ಸನಾತನ ಸಂಸ್ಥೆ ಮತ್ತು ಹಿಂದೂ ಜನಜಾಗೃತಿ ಸಮಿತಿಯ ಸಂಯುಕ್ತ ಆಶ್ರಯದಲ್ಲಿ ೧೧ ಭಾಷೆಗಳಲ್ಲಿ ಆನ್‌ಲೈನ್ ‘ಗುರುಪೂರ್ಣಿಮಾ ಮಹೋತ್ಸವ’ಗಳ ಆಯೋಜನೆ !

ಸಿಂದಗಿ: ರಾಷ್ಟ್ರ ಮತ್ತು ಧರ್ಮ ಸಂಕಟದಲ್ಲಿದ್ದಾಗ ಧರ್ಮಸಂಸ್ಥಾಪನೆಯ ಕಾರ್ಯವನ್ನು 'ಗುರು-ಶಿಷ್ಯ' ಪರಂಪರೆಯು ಮಾಡಿದೆ. ಭಗವಾನ ಶ್ರೀಕೃಷ್ಣನು ಅರ್ಜುನನ ಮಾಧ್ಯಮದಿಂದ ಮತ್ತು ಆರ್ಯ ಚಾಣಕ್ಯರು ಸಾಮ್ರಾಟ ಚಂದ್ರಗುಪ್ತನ ಮಾಧ್ಯಮದಿಂದ ಆದರ್ಶ ಧರ್ಮಾಧಿಷ್ಠಿತ ರಾಜ್ಯವ್ಯವಸ್ಥೆಯನ್ನು ಸ್ಥಾಪಿಸಿದರು. ಇಂದು ವಿವಿಧ ಮಾಧ್ಯಮಗಳಿಂದ ಹಿಂದೂ ಧರ್ಮ, ಸಮಾಜ ಮತ್ತು ರಾಷ್ಟ್ರದ ಮೇಲೆ ಅನೇಕ ಆಘಾತಗಳು ಆಗುತ್ತಿವೆ. ಜಾತ್ಯತೀತ ವ್ಯವಸ್ಥೆಯ ಹೆಸರಿನಲ್ಲಿ...

ಕೊರೋನಾದಿಂದಾಗಿ ಸರಳ ರಂಜಾನ್ ಆಚರಣೆ – ಮೈಬೂಬಸಾಬ ಕಣ್ಣಿ

ಸಿಂದಗಿ : ರಮಜಾನ್ ಮತ್ತು ಬಕ್ರೀದ್ ಹಬ್ಬಗಳು ಬಂದರೆ ಮುಸ್ಲಿಮ್ ಬಾಂಧವರಲ್ಲಿ ಎಲ್ಲಿಲ್ಲದ ಸಡಗರದ ಸಂಭ್ರಮ ಸಂತೋಷ ಉಕ್ಕೇರುತಿತ್ತು ಪ್ರತಿ ವರ್ಷ ಬಹಳಷ್ಷು ವಿಜೃಂಭಣೆಯಿಂದ ಆಚರಿಸುತ್ತಿದ್ದ ಹಬ್ಬಗಳು ಈ ವರ್ಷ ಕರೋನಾ ಕರಿನೆರಳಿನಿಂದ ಸರಕಾರ ನಮ್ಮೆಲ್ಲರ ಹಿತದೃಷ್ಟಿಯಿಂದ ಕಟ್ಟುನಿಟ್ಟಾಗಿ ಹಬ್ಬಹರಿದಿನಗಳು ಇಂತಿಷ್ಟೇ ಜನಸೇರಿ ಆಚರಿಸಬೇಕು ಎಂದು ಆದೇಶ ಹೊರಡಿಸಿದ್ದರಿಂದ ಕರೋನಾ ನಿಯಮ ಉಲ್ಲಂಘನೆಯಾಗದಂತೆ ಬಕ್ರೀದ್...

ಶೇ. 100 ಫಲಿತಾಂಶ ; ವಿದ್ಯಾರ್ಥಿಗಳ ಸಾಧನೆಗೆ ಹರ್ಷ

ಸಿಂದಗಿ: 2020/21ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ತಾಲೂಕಿನ ಮೋರಟಗಿ ಗ್ರಾಮದ ಶ್ರೀ ಸಿದ್ದರಾಮೇಶ್ವರ ಶಿಕ್ಷಣ ಸೇವಾ ಸಮಿತಿ ಪದವಿ ಪೂರ್ವ ಕಾಲೇಜಿನ ಫಲಿತಾಂಶವು ಪ್ರಕಟವಾಗಿದ್ದು ಶೇ% 100 ಕ್ಕೆ 100ರಷ್ಟು ವಿದ್ಯಾರ್ಥಿಗಳು ತೇರ್ಗಡೆ ಆಗಿದ್ದಾರೆ ಎಂದು ಕಾಲೇಜಿನ ಪ್ರಾಚಾರ್ಯ ಟಿ.ಎನ್.ಲಮಾಣಿ ತಿಳಿಸಿದ್ದಾರೆ.ನಸರೀನ್ ಮುಡ್ಡಿ 545(90.83%) ಅಶ್ವಿನಿ ಪ್ರೇಮನಗೌಡ 545(90,83%) ಕಾಲೇಜಿಗೆ...

ಎಚ್ ಜಿ ಪಿ ಯು ಕಾಲೇಜಿನ ಫಲಿತಾಂಶ ಶೇ.100

ಸಿಂದಗಿ: ಪಟ್ಟಣದ ತಾಲೂಕಾ ಶಿಕ್ಷಣ ಮಂಡಳಿಯ ಎಚ್.ಜಿ.ಪದವಿ ಪೂರ್ವ ಕಾಲೇಜಿನ 2020-21 ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಶೇ 100 ರಷ್ಟಾಗಿದೆ ಎಂದು ಪ್ರಾಚಾರ್ಯ ಎ.ಆರ್.ಹೆಗ್ಗನದೊಡ್ಡಿ ತಿಳಿಸಿದ್ದಾರೆ.ಈ ಕುರಿತು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುವ ಅವರು, ವಾಣಿಜ್ಯ ವಿಭಾಗದಲ್ಲಿ ಮಂಜುಳಾ ಸೊನ್ನದ 600 ಅಂಕಗಳಿಗೆ 576 (96%) ಅಂಕಗಳನ್ನು ಪಡೆಯುವ ಮೂಲಕ ಕಾಲೇಜಿಗೆ ಪ್ರಥಮ...

ಮಳೆಗೆ ಮನೆಗೋಡೆ ಕುಸಿದು ಓರ್ವ ಮಹಿಳೆ ಸಾವು, ಇಬ್ಬರು ಮಕ್ಕಳಿಗೆ ಗಂಭೀರ ಗಾಯ

ಬೀದರ - ಭಾರೀ ಮಳೆಗೆ ಮನೆಯ ಗೋಡೆ ಕುಸಿದು, ಓರ್ವ ಮಹಿಳೆ ಮೃತಪಟ್ಟು ಇಬ್ಬರು ಬಾಲಕಿಯರು ಗಂಭೀರ ಗಾಯಗೊಂಡ ಘಟನೆ ಜಿಲ್ಲೆಯ ಹುಮನಾಬಾದ್ ತಾಲ್ಲೂಕು ಕುಮಾರ ಚಿಂಚೋಳಿ ಗ್ರಾಮದಲ್ಲಿ ಮಂಗಳವಾರ ಮಧ್ಯರಾತ್ರಿ ಸಂಭವಿಸಿದೆ.ಪಾರ್ವತಿ ವೈಜನಾಥ ವಡ್ಡರ್(30) ಮೃತಪಟ್ಟಿದ್ದಾರೆ. ಪತಿ ವೈಜನಾಥ, ಮೃತಳ ಮಕ್ಕಳಾದ ಅರ್ಚನಾ(7), ಅಕ್ಷರಾ(4) ಗಂಭೀರವಾಗಿ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.ವಿಷಯ ತಿಳಿದ...

ಬಕ್ರಿದ್ ಹಬ್ಬಕ್ಕೆ ಸಾಗಿಸುತ್ತಿದ್ದ ಜಾನುವಾರುಗಳ ರಕ್ಷಣೆ

ಬೀದರ - ಗಡಿ ಜಿಲ್ಲೆಯ ಭಾಲ್ಕಿ ತಾಲ್ಲೂಕಿನ ಭಾತಂಬ್ರಾ ಗ್ರಾಮದ ಬಳಿ ಮಂಗಳವಾರ ಬಕ್ರೀದ್ ಹಬ್ಬದ ಪ್ರಯುಕ್ತ ಸಾಗಿಸಲಾಗುತ್ತಿದೆ ಎನ್ನಲಾದ 15 ಜಾನುವಾರುಗಳನ್ನು ಒಳಗೊಂಡ ಟೆಂಪೋವನ್ನು ಭಾಲ್ಕಿಯ ಗ್ರಾಮೀಣ ಠಾಣೆಯ ಪೊಲೀಸರು ವಶಕ್ಕೆ ಪಡೆದಿದ್ದಾರೆ.ಎತ್ತು,ಹೋರಿ ಸೇರಿದಂತೆ 15 ವಶಕ್ಕೆ ಪಡೆದು ದನಗಳನ್ನು ಕರಡ್ಯಾಳದ ಗೋಶಾಲೆಗೆ ಕಳುಹಿಸಲಾಗಿದೆ.ಭಾಲ್ಕಿ ಗ್ರಾಮೀಣ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ....

ಹೊಸ ಪುಸ್ತಕದ ಓದು; ತೋಂಟದ ಶ್ರೀಗಳ ದರ್ಶನ-ಸಂದರ್ಶನ

ತೋಂಟದ ಶ್ರೀಗಳ ದರ್ಶನ-ಸಂದರ್ಶನ ಕನ್ನಡ ಸಾಹಿತ್ಯದಲ್ಲಿ ಸಂದರ್ಶನ ಕೃತಿಗಳು ಪ್ರಕಟವಾದುದು ಅಪರೂಪವೆಂದೇ ಹೇಳಬೇಕು. ಕುವೆಂಪು ಸಂದರ್ಶನ, ದೇಜಗೌ ಸಂದರ್ಶನ, ಚೆನ್ನವೀರ ಕಣವಿ ಸಂದರ್ಶನ, ಎಂ. ಎಂ. ಕಲಬುರ್ಗಿ ಸಂದರ್ಶನ ಮೊದಲಾದ ಬೆರಳೆಣಿಕೆಯ ಕೃತಿಗಳು ಮಾತ್ರ ಪ್ರಕಟವಾಗಿದ್ದವು. ಇವುಗಳ ಸಾಲಿಗೆ ನೂತನ ಕೃತಿಯೊಂದು ಸೇರ್ಪಡೆಯಾಗುತ್ತಿದೆ, ಅದೇ ಶ್ರೀ ಶಿವನಗೌಡ ಗೌಡರ ಅವರು ಸಂಪಾದಿಸಿದ ‘ತೋಂಟದ ಶ್ರೀಗಳ ದರ್ಶನ-ಸಂದರ್ಶನ’.ಪ್ರಸ್ತುತ...

ಪೂರ್ಣಿಮಾಗೆ ‘ಗುರುಕುಲ ಸಾಹಿತ್ಯ ಕೇಸರಿ’ ಪ್ರಶಸ್ತಿ

ಮೂಡಲಗಿ: ಇಲ್ಲಿಯ ವಿದ್ಯಾನಗರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಪೂರ್ಣಿಮಾ ಯಲಿಗಾರ ಅವರಿಗೆ ತುಮಕೂರಿನ ಗುರುಕುಲ ಕಲಾ ಪ್ರತಿಷ್ಠಾನದಿಂದ ಕೊಡಮಾಡುವ ‘ಗುರುಕುಲ ಸಾಹಿತ್ಯ ಕೇಸರಿ ಪ್ರಶಸ್ತಿ’ಯನ್ನು ಪ್ರಕಟಿಸಿದ್ದಾರೆ.ಪೂರ್ಣಿಮಾ ಯಲಿಗಾರ ಅವರು ನೂರಾರು ಕವಿತೆಗಳನ್ನು ರಚಿಸುವ ಮೂಲಕ ಸಾಹಿತ್ಯ ವಲಯದಲ್ಲಿ ಗುರುತಿಸಿಕೊಂಡಿದ್ದು ಪ್ರಶಸ್ತಿ ಪಡೆದುಕೊಂಡಿರುವುದಕ್ಕೆ ಸಾಹಿತಿ ಪ್ರೊ. ಸಂಗಮೇಶ ಗುಜಗೊಂಡ, ಬಾಲಶೇಖರ ಬಂದಿ, ಬಿಇಒ...

ಕೊರೊನಾದಿಂದಾದ ಆರ್ಥಿಕ ನಷ್ಟ ಸರಿದೂಹಿಸಲು ಜಾಗತಿಕ ಸಂಯೋಗದ ಅವಶ್ಯಕತೆ ಇದೆ – ಡಾ. ಬಿ.ಹೆಚ್.ನಾಗೂರ

ಸವದತ್ತಿ: ಕೊರೊನಾದಿಂದ ಭಾರತದ ವಿದೇಶಿ ವ್ಯಾಪಾರದಲ್ಲಿ ನಷ್ಟ ಉಂಟಾಗಿದ್ದು, ಬೇಡಿಕೆ, ಉತ್ಪಾದನೆ ಮತ್ತು ವಿದೇಶಿ ವ್ಯಾಪಾರದ ಮೇಲೆ ದೊಡ್ಡ ಪ್ರಮಾಣದ ಋಣಾತ್ಮಕ ಪರಿಣಾಮ ಬೀರಿದೆ. ಜಾಗತಿಕ ಆರ್ಥಿಕ ನಷ್ಟವನ್ನು ಸರಿದೂಗಿಸಲು ಜಾಗತಿಕ ಸಂಯೋಗದ ಅವಶ್ಯಕತೆ ಇದೆ ಎಂದು ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದ ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ. ಬಿ.ಹೆಚ್.ನಾಗೂರ ನುಡಿದರು.ಅವರು ಪಟ್ಟಣದ ಕೆ.ಎಲ್.ಇ.ಸಂಸ್ಥೆಯ ಎಸ್.ವಿ.ಎಸ್.ಬೆಳ್ಳುಬ್ಬಿ...

About Me

11488 POSTS
1 COMMENTS
- Advertisement -spot_img

Latest News

ಕನ್ನಡ ಭಾಷೆಗೆ ಎರಡು ಸಾವಿರ ವರ್ಷಗಳ ಇತಿಹಾಸವಿದೆ – ಶಿವಶರಣಪ್ಪ

ಸಿಂದಗಿ; ನಾಡಗೀತೆಯಲ್ಲಿ ಸರ್ವಜನಾಂಗದ ಶಾಂತಿಯ ತೋಟವಿದೆ. ಭಾವನೆಗಳ ಗ್ರಂಥವಿದೆ. ಸರ್ವ ಹೃದಯದ ಬಂಧವಿದೆ. ಕನ್ನಡ ಭಾಷೆಗೆ ೨ ಸಾವಿರ ವರ್ಷಗಳ ಇತಿಹಾಸವಿದೆ. ಕಾವೇರಿಯಿಂದ ಗೋದಾವರಿಯವರೆಗೆ ಕನ್ನಡ...
- Advertisement -spot_img
error: Content is protected !!
Join WhatsApp Group