Times of ಕರ್ನಾಟಕ
ಸುದ್ದಿಗಳು
ಭವಾನಿ ತಾಯಿಯ ಪಲ್ಲಕ್ಕಿ ಉತ್ಸವ; ಕೊಟಗ್ಯಾಳ ಗ್ರಾಮದಲ್ಲಿ ಹಬ್ಬದ ಸಂಭ್ರಮದ ವಾತಾವರಣ
ಬೀದರ್ - ಜಿಲ್ಲೆಯ ಭಾಲ್ಕಿ ತಾಲೂಕಿನ ಕೊಟಗ್ಯಾಳ ಗ್ರಾಮದಲ್ಲಿ 17ನೇ ನವರಾತ್ರಿ ಮಹೋತ್ಸವ ಕಾರ್ಯಕ್ರಮ ಇಂದು ಸಂಭ್ರಮದಿಂದ ನಡೆಯಿತು.ಕೊಟಗ್ಯಾಳ ಗ್ರಾಮದ ಭವಾನಿ ತಾಯಿಯ ಇತಿಹಾಸ ಪುಟ ತಿರುಚಿ ನೋಡಿದಾಗ ಮಹಾರಾಷ್ಟ್ರ ತುಳಜಾಪೂರ ಭವಾನಿ ಮೂರ್ತಿ ಮತ್ತು ಕೊಟಗ್ಯಾಳ ಗ್ರಾಮದ ಭವಾನಿ ತಾಯಿಯ ಮೂರ್ತಿ ಒಂದೇ ಇರಬಹುದು ಎಂದು ಕೊಟಗ್ಯಾಳ ಗ್ರಾಮದ ಹಿರಿಯರು ಹೇಳುತ್ತಾರೆ.ಕೊಟಗ್ಯಾಳ ಗ್ರಾಮದ...
ಸುದ್ದಿಗಳು
ಬಿಸಿಯೂಟದ ಸಿದ್ಧತೆ ಪರಿಶೀಲಿಸಿದ ಕ್ಷೇತ್ರ ಶಿಕ್ಷಣಾಧಿಕಾರಿ
ಸವದತ್ತಿ: ತಾಲೂಕಿನ ಬೆಡಸೂರ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಇಂದು ಸವದತ್ತಿ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಅರ್ಜುನ ಕಂಬೋಗಿ ಭೇಟಿ ನೀಡಿ ಬಿಸಿಯೂಟದ ಸಿದ್ಧತೆ ಪರಿಶೀಲಿಸಿದರು ಹಾಗೂ ಮಕ್ಕಳು ಮಾಡಿದ ಚಟುವಟಿಕೆಗಳನ್ನು ವೀಕ್ಷಿಸಿದರು.ಮಕ್ಕಳು ಮಾಡಿದ ಆಧಾರಗಳು ಚಟುವಟಿಕೆಯನ್ನು ಪರಿಶೀಲಿಸಿ ಕೆಲವು ಪ್ರಶ್ನೆಗಳನ್ನು ಮಕ್ಕಳಿಗೆ ಕೇಳಿದರು. ಮಕ್ಕಳು ಕೂಡ ಅಷ್ಟೇ ಕುತೂಹಲಭರಿತರಾಗಿ ಉತ್ತರಿಸಿದರು. ಈ...
ಸುದ್ದಿಗಳು
ಕಪ್ಪು ಪಟ್ಟಿ ಧರಿಸಿ ಹೋರಾಟಕ್ಕೆ ಸಜ್ಜಾದ ಶಿಕ್ಷಕರ ಸಂಘಟನೆಯಿಂದ ಮನವಿ ಅರ್ಪಣೆ
ಬೆಳಗಾವಿ: ಬೆಳಗಾವಿ ನಗರ ಹಾಗೂ ಗ್ರಾಮೀಣ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಎರಡೂ ಘಟಕಗಳಿಂದ ಇಬ್ಬರೂ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ವೈ.ಜೆ.ಭಜಂತ್ರಿ ಹಾಗೂ ಆರ್ ಪಿ ಜುಟ್ಟಣವರ ಅವರ ಮೂಲಕ ಶಿಕ್ಷಕ ಸಂಘಗಳಿಂದ ವಿವಿಧ ಬೇಡಿಕೆಗಳ ಕುರಿತು ಶಿಕ್ಷಣ ಸಚಿವರಿಗೆ ಮನವಿ ಅರ್ಪಿಸಲಾಯಿತು.ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ...
ಸುದ್ದಿಗಳು
ಜಾತಿ ಲೆಕ್ಕಾಚಾರ, ಮುಖಂಡರ ಸೆಳೆತ, ಗೆಲ್ಲುವ ರಣತಂತ್ರಗಳು… ಭರ್ಜರಿ ಪ್ರಚಾರದಲ್ಲಿ ತೊಡಗಿದ ಅಭ್ಯರ್ಥಿಗಳು
ವಿಶೇಷ ವರದಿ: ಪಂಡಿತ ಯಂಪೂರೆ ಸಿಂದಗಿ.ಸಿಂದಗಿ: ಮಾಜಿ ಸಚಿವ ದಿ. ಎಂ.ಸಿ.ಮನಗೂಳಿ ಅವರ ಅಕಾಲಿಕ ನಿಧನದಿಂದ ತೆರವಾಗಿದ್ದ ಸಿಂದಗಿ ವಿಧಾನಸಭೆ ಉಪಚುನಾವಣೆಯು ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಮೂರು ಪಕ್ಷಗಳಲ್ಲಿ ತ್ರಿಕೋನ ಸ್ಪರ್ಧೆಯಾದರು ಕೂಡಾ ಕಾಂಗ್ರೆಸ್ ಮತ್ತು ಬಿಜೆಪಿ ನೇರ ಸ್ಪರ್ಧೆ ನಡೆಯುವ ಸಾಧ್ಯತೆ ಹೆಚ್ಚಿವೆ. ಆದಾಗ್ಯೂ ಮೂರೂ ಪಕ್ಷದ ಅಭ್ಯರ್ಥಿಗಳು ಕ್ಷೇತ್ರದಲ್ಲಿ ಅವರವರ ಪಕ್ಷಗಳ...
ಸುದ್ದಿಗಳು
ರೈತರು – ಪೊಲೀಸ್ ಅಧಿಕಾರಿ ಮಾತಿನ ಜಟಾಪಟಿ ; ಯಾರದು ಸರಿ ಯಾರದು ತಪ್ಪು…
ಬೀದರ - ಅನುಮತಿ ಇಲ್ಲದೆ ಪ್ರತಿಭಟನೆಗೆ ಮುಂದಾಗಿದ್ದಲ್ಲದೆ ರಸ್ತೆ ಬಂದ್ ಮಾಡಲು ಮುಂದಾದ ರೈತರನ್ನು ತಡೆಯಲು ಹೋದ ಪೊಲೀಸ್ ಅಧಿಕಾರಿಯ ಜೊತೆಗೆ ರೈತರು ಮಾತಿನ ಚಕಮಕಿ ನಡೆಸಿ, ಪೊಲೀಸ್ ಅಧಿಕಾರಿಗೇ ಆವಾಜ್ ಹಾಕಿದ ಘಟನೆ ನಡೆಯಿತು.ಪ್ರಸಂಗದ ಹಿನ್ನೆಲೆ ರೈತರು ಹೇಳಿದ ಬೇರೆ ಕಥೆ ಇದೆ. ಬೀದರ್ ನಿಂದ ಔರಾದ್ ಬಿ ಹೆದಾರಿ ನಿರ್ಮಾಣ ಮಾಡುವಾಗ...
ಸುದ್ದಿಗಳು
ರಾಜ್ಯದ ಎಲ್ಲ ಹಾಲು ಒಕ್ಕೂಟಗಳಲ್ಲಿ ಏಕರೂಪದ ಹಾಲಿನ ದರಕ್ಕೆ ಚಿಂತನೆ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
ಗೋಕಾಕ: ಕೆಎಂಎಫ್ಗೆ ಒಳಪಡುವ ಕೆಲವು ಜಿಲ್ಲಾ ಹಾಲು ಒಕ್ಕೂಟಗಳಲ್ಲಿ ಹಾಲಿನ ದರದಲ್ಲಿ ವ್ಯತ್ಯಾಸಗಳಿದ್ದು, ರಾಜ್ಯದಲ್ಲಿರುವ ಎಲ್ಲ ಒಕ್ಕೂಟಗಳಲ್ಲಿ ಏಕರೂಪ ದರ ಮಾಡುವ ಚಿಂತನೆ ನಡೆಸಿದ್ದೇವೆ ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು.ಇಲ್ಲಿಯ ಎನ್ಎಸ್ಎಫ್ ಅತಿಥಿ ಗೃಹದಲ್ಲಿ ಜಿಲ್ಲಾ ಹಾಲು ಒಕ್ಕೂಟ, ಹಾಲು ಉತ್ಪಾದಕರ ಸಹಕಾರಿ ಸಂಘಗಳ ಅನುದಾನದಡಿ ಕೃತಕ...
ಸುದ್ದಿಗಳು
ವಿವಿಧ ಬೇಡಿಕೆ ಈಡೇರಿಕೆಗೆ ಕಪ್ಪು ಪಟ್ಟಿ ಧರಿಸಿ ಪ್ರತಿಭಟಿಸಲು ಮುಂದಾದ ಶಿಕ್ಷಕರು
ಮೂಡಲಗಿ: ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಮೂಡಲಗಿ ಘಟಕದ ವತಿಯಿಂದ ಬಹುದಿನಗಳ ಬೇಡಿಕೆಗಳಾದ ಎನ್.ಪಿ.ಎಸ್ ರದ್ದತಿ, ಪದವೀಧರ ಶಿಕ್ಷಕರ ಸಮಸ್ಯೆ, ಸಿ ಮತ್ತು ಆರ್, ಸೇವಾವಧಿಯಲ್ಲಿ ಶಿಕ್ಷಕರು ಬಯಸುವ ಜಿಲ್ಲೆಗೆ ಒಂದು ಬಾರಿ ವರ್ಗಾವಣೆ, ಮುಖ್ಯ ಗುರುಗಳಿಗೆ 15,20,25 ವರ್ಷಗಳ ವೇತನ ಬಡ್ತಿ , ಗ್ರಾಮೀಣ ಕೃಪಾಂಕ ಶಿಕ್ಷಕರ ಸಮಸ್ಯೆ., ದೈಹಿಕ...
ಲೇಖನ
Mahatma Gandhiji Information in Kannada- ಮಹಾತ್ಮ ಗಾಂಧಿ
ಮಹಾತ್ಮ ಗಾಂಧಿ ಅವರು ಭಾರತದ ಸ್ವಾತಂತ್ರ್ಯ ಚಳವಳಿಯ ನೇತಾರ ಹಾಗೂ ಪ್ರಪಂಚದ ಮೇಲೆ ಅತ್ಯಂತ ಪ್ರಭಾವ ಬೀರಿದ ಅಹಿಂಸಾತ್ಮಕ ನಾಗರಿಕ. ಭಾರತ ಸ್ವಾತಂತ್ರ್ಯಕ್ಕಾಗಿ ತಮ್ಮ ಜೀವವನ್ನೇ ತೇಯ್ದ ಮಹಾತ್ಮ.ಗಾಂಧಿಯವರು ಬ್ರಿಟಿಷ್ ಆಡಳಿತದ ವಿರುದ್ಧ ಭಾರತದ ಅಹಿಂಸಾತ್ಮಕ ಸ್ವಾತಂತ್ರ್ಯ ಚಳವಳಿಯ ನಾಯಕತ್ವ ವಹಿಸಿದ್ದರು. ಮುಂಚೆ ದಕ್ಷಿಣ ಆಫ್ರಿಕಾದಲ್ಲಿ ಭಾರತೀಯರ ನಾಗರಿಕ ಹಕ್ಕುಗಳಿಗಾಗಿ ಪ್ರತಿಪಾದಿಸಿದರು. ಅವರ ಹೋರಾಟ...
ಸುದ್ದಿಗಳು
ಶಾಲಾ ಪ್ರಾರಂಭದ ಸಂದರ್ಶನ
ಸವದತ್ತಿ: ಪಟ್ಟಣದ ಗುರ್ಲಹೊಸೂರಿನ ಸರಕಾರಿ ಶಾಸಕರ ಮಾದರಿ ಶಾಲೆಗೆ ಬಿಸಿಯೂಟ ಹಾಗೂ ತರಗತಿ ವೀಕ್ಷಣೆಗೆ ಶಿಕ್ಷಣ ಸಂಯೋಜಕರಾದ ಎಮ್ ಜಿ .ಕಡೇಮನಿ,ಬಿ.ಆಯ್.ಈ.ಆರ್.ಟಿ ಸಿ ವ್ಹಿ ಬಾರ್ಕಿ ಹಾಗೂ ಸಿ.ಆರ್.ಪಿ ಯಾದ ರಾಮಚಂದ್ರಪ್ಪ ಭೇಟಿ ನೀಡಿದರು.ಈ ಸಂದರ್ಭದಲ್ಲಿ ಶಾಲೆಯ ಪದವೀಧರ ಪ್ರಧಾನ ಗುರುಗಳಾದ ಎಮ್ ಬಿ ಕಮ್ಮಾರ ,ಸಹಶಿಕ್ಷಕರಾದ ಎಮ್ ಜಿ ದೊಡಮನಿ,ಎಮ್ ಎಮ್ ಮಾಟೋಳ್ಳಿ,...
ಸುದ್ದಿಗಳು
ವಿವಿಧ ಬೇಡಿಕೆ ಈಡೇರಿಕೆಗೆ ಕಪ್ಪು ಪಟ್ಟಿ ಧರಿಸಿ ಹೋರಾಟಕ್ಕೆ ಸಜ್ಜಾದ ಶಿಕ್ಷಕರು
ಸವದತ್ತಿಃ ತಾಲೂಕಿನ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸವದತ್ತಿ ತಾಲೂಕಾ ಘಟಕದಿಂದ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಅರ್ಜುನ ಕಂಬೋಗಿಯವರ ಮೂಲಕ ಶಿಕ್ಷಕ ಸಂಘದಿಂದ ವಿವಿಧ ಬೇಡಿಕೆಗಳ ಕುರಿತು ಶಿಕ್ಷಣ ಸಚಿವರಿಗೆ ಮನವಿ ಅರ್ಪಿಸಲಾಯಿತು.ಈ ಸಂದರ್ಭದಲ್ಲಿ ಮಾತನಾಡಿದ ತಾಲೂಕ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಎಚ್.ಆರ್.ಪೆಟ್ಲೂರ ಈಗಾಗಲೇ ಶಿಕ್ಷಕರ ಪ್ರಮುಖ ಬೇಡಿಕೆಗಳಾದ.ಸಿ ಆ್ಯಂಡ್...
About Me
12281 POSTS
1 COMMENTS
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



