Times of ಕರ್ನಾಟಕ
ಲೇಖನ
Kittur Rani Chennamma Information in Kannada-ವೀರ ಮಹಿಳೆ ಚೆನ್ನಮ್ಮರಾಣಿ
ಕರ್ನಾಟಕವು ವೀರ ಮಹಿಳೆ ಹಾಗೂ ವೀರ ಯೋಧರಿಗೆ ಜನ್ಮ ಕೊಟ್ಟು ಅವರ ರೋಮಾಂಚನ ಕೃತಿಗಳಿಂದ ಹೆಸರು ವಾಸಿಯಾಗಿದೆ. ಅಂಥವರಲ್ಲಿ ಜನ್ಮ ಭೂಮಿಯ ರಕ್ಷಣೆಗಾಗಿ ಪ್ರಾಣವನ್ನೇ ಮುಡಿಪಾಗಿಟ್ಟು ತನ್ನ ಮತ್ತು ತನ್ನ ನಾಡಿನ ಕೀರ್ತಿಯನ್ನು ಅಮರವಾಗಿರಿಸಿದ ವೀರ ಮಹಿಳೆ ಕಿತ್ತೂರ ಚೆನ್ನಮ್ಮಳೂ ಒಬ್ಬಳು.ವೀರ ವೀರಪ್ಪ ಕಿತ್ತೂರ ದೊರೆ ಮಲ್ಲಸರ್ಜನ ತಂದೆ 1749 ರಿಂದ 1782 ರವರೆಗೆ...
ಸುದ್ದಿಗಳು
ಶ್ರೀ ಗುರು ಘಂಟಾಕರ್ಣ ಶಿವಯೋಗಿಗಳ 17 ನೇ ಜಾತ್ರಾ ಮಹೋತ್ಸವದ ನಿಮಿತ್ತ ಧರ್ಮ ಸಭೆ
ಸಿಂದಗಿ: ಸಮ ಸಮಾಜದ ನಿರ್ಮಾಣಕ್ಕಾಗಿ ಮಕ್ಕಳಲ್ಲಿ ಭಾವೈಕ್ಯತೆ ಬೆಳೆಸಬೇಕು ಎಂದು ಚಿಗರಳ್ಳಿಯ ಸಿದ್ಧಬಸವ ಕಬೀರ ಮಹಾಸ್ವಾಮಿಗಳು ಹೇಳಿದರು.ತಾಲೂಕಿನ ಮುರಡಿ ಗ್ರಾಮದ ಶ್ರೀ ಗುರು ಘಂಟಾಕರ್ಣ ಶಿವಯೋಗಿಗಳ 17 ನೆಯ ಜಾತ್ರಾ ಮಹೋತ್ಸವದ ನಿಮಿತ್ತವಾಗಿ ಧರ್ಮ ಸಭೆಯ ಸಾನ್ನಿಧ್ಯವಹಿಸಿ ಅವರು ಮಾತನಾಡಿ, ದೇವರು ಮತ್ತು ಧರ್ಮ ಬೇರೆ ಆದರೂ ಸತ್ಯ ಒಂದೇ ಎಂಬ ತತ್ವದ ಅಡಿಯಲ್ಲಿ ಮಹಾತ್ಮ...
ಸುದ್ದಿಗಳು
ಮಹಿಳೆಯರಿಗೆ ಪ್ರಾತಿನಿಧ್ಯ ಕೊಟ್ಟಿರುವ ಪಕ್ಷ ಬಿಜೆಪಿ – ಶಶಿಕಲಾ ಜೊಲ್ಲೆ
ಸಿಂದಗಿ : ಮನೆಯಲ್ಲಿ ಅಡುಗೆ ಮಾಡುವ ಹೆಣ್ಣು ಮಗಳು ರಾಜ್ಯದ ಮಂತ್ರಿಯಾಗಲು ಬಿಜೆಪಿ ಯಲ್ಲಿ ಮಾತ್ರ ಸಾಧ್ಯ ಎಂದು ಮುಜರಾಯಿ ಹಜ್ ಮತ್ತು ವಕ್ಫ್ ಸಚಿವರಾದ ಶಶಿಕಲಾ ಜೊಲ್ಲೆ ಹೇಳಿದ್ದಾರೆ.ತಾಲೂಕಿನ ಕಡಣಿ ಗ್ರಾಮದಲ್ಲಿ ಬಿಜೆಪಿ ಅಭ್ಯರ್ಥಿ ಪರ ಮತ ಯಾಚಿಸಿ ಮಾತನಾಡಿ, ಬಿಜೆಪಿ ಪಕ್ಷದಲ್ಲಿ ಮಹಿಳೆಯರಿಗೆ ಸಾಕಷ್ಟು ಸ್ವಾತಂತ್ರ್ಯ ಇದೆ. ದೇಶದ ಜನಸಂಖ್ಯೆಯ ಅರ್ಧದಷ್ಟು...
ಸುದ್ದಿಗಳು
ಮಾಯಾ ನಗರಿಯಲ್ಲಿ ಮಳೆ ನಿಂತು ಹೋದ ಮೇಲೆ; ಸಿಂದಗಿ – ಹಾನಗಲ್ ನಲ್ಲಿ ರಾಜಕೀಯ ದೊಂಬರಾಟ
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಕಳೆದ ಒಂದು ವಾರದಿಂದ ಸುರಿಯುತ್ತಿದ್ದ ಮಳೆ ಅಕ್ಟೋಬರ್ 20 ರ ಇಂದು ಕೊಂಚ ಮಟ್ಟಿಗೆ ಕಡಿಮೆಯಾಗಿತ್ತು.ಕಳೆದ ವಾರದಲ್ಲಿ ಸಿಲಿಕಾನ್ ಸಿಟಿ ಜನರು ಮಳೆ ಅಬ್ಬರಕ್ಕೆ ತತ್ತರಿಸಿ ಹೋಗಿದ್ದರು. ಕಳೆದ ವಾರದಿಂದ ದಿನ ನಿತ್ಯ ಮಾಯಾನಗರಿಯಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು ಮಳೆಗೆ ರಸ್ತೆಯಲ್ಲಿ ಹೊಳೆಯಂತೆ ನೀರು ಹರಿಯುತ್ತಾ ಇದ್ದರೆ ಇತ್ತ ಹೆಸರಿಗೆ ಮಾತ್ರ...
ಸುದ್ದಿಗಳು
ಒಂದು ಪತ್ರ: ಯಲ್ಲಮ್ಮಾ ದೇವಸ್ಥಾನ ಪರಿಸರ ಶುಚಿಯಾಗಿರಿಸಿ
ಉತ್ತರ ಕರ್ನಾಟಕದ ಪ್ರಸಿದ್ಧ ಪವಿತ್ರ ಕ್ಷೇತ್ರ ಸವದತ್ತಿ ಯಲ್ಲಮ್ಮಾ ದೇವಸ್ಥಾನಕ್ಕೆ ಭೇಟಿ ಕೊಟ್ಟು ದೇವಿಯ ದರ್ಶನ ಪಡೆದ ನಂತರ ದೇವಸ್ಥಾನದ ಆವರಣದಲ್ಲಿ ಸ್ವಲ್ಪ ತಿರುಗಾಡಿದರೆ ಸಾಕು ಶ್ರೀ ರೇಣುಕ ದೇವಿ ದರ್ಶನದ ಸುಖವೇ ಮಾಯವಾಗಿ ಅಲ್ಲಿನ ಹೊಲಸಿನಿಂದಾಗಿ ಹೊಟ್ಟೆ ತೊಳಸಿದಂತಾಗಿ ವಾಕರಿಕೆ ಬರುತ್ತದೆ.ಎಲ್ಲಿ ನೋಡಿದಲ್ಲಿ ಪ್ಲಾಸ್ಟಿಕ್ ಕಸ, ಹಸಿರು ಕಸ, ಹೂವಿನ ಹಾರಗಳು, ಪೂಜೆಯ...
ಸುದ್ದಿಗಳು
ಮತದಾರರ ಒಂದೊಂದು ಮತವೂ ಅಮೂಲ್ಯವಾದುದು
ಸಿಂದಗಿ: ಕಾಂಗ್ರೆಸ್ ಸರ್ಕಾರ ತಂದ ಅನ್ನ ಭಾಗ್ಯ, ಕೃಷಿ ಭಾಗ್ಯ,ಕ್ಷೀರ ಭಾಗ್ಯ, ವಿದ್ಯಾಸಿರಿ, ಕೃಷಿಯಂತ್ರ ಭಾಗ್ಯ ಯೋಜನೆಗಳು ಜಾರಿಗೆ ಬಂದಿದ್ದು ಕಾಂಗ್ರೆಸ್ ಪಕ್ಷದಿಂದಲ್ಲ ನೀವು ಚುನಾಯಿಸಿದ ಮತದಿಂದ ಈ ಎಲ್ಲಾ ಭಾಗ್ಯಗಳು ಯಾವುದೇ ಜಾತಿ ಮತ ಪಂಥಕ್ಕೆ ಸೇರಿದ ಭಾಗ್ಯಗಳಲ್ಲ ಸರ್ವ ಕರ್ನಾಟಕ ಜನತೆ ಕಾಂಗ್ರೆಸ್ ಪಕ್ಷಕ್ಕೆ ನೀಡಿದ ಅಮೂಲ್ಯವಾದ ಮತದಿಂದ ಈ ಭಾಗ್ಯಗಳು...
ಕವನ
ಕವನ: ಚರಗ ಚೆಲ್ಲಾಕ
ಚರಗ ಚೆಲ್ಲಾಕ
ಬನ್ನಿ ಗೆಳತಿಯರೇ
ಚಕ್ಕಡಿ ಹೂಡಿಕೊಂಡು
ಬುತ್ತಿ ಕಟ್ಟಿಕೊಂಡು
ಸಂತಸದಿ ತೂಗಾಡುವ
ಭೂತಾಯಿ ಉಣಿಸಾಕ
ಸೀಗೆ ಹುಣ್ಣಿಮೆ ಮಾಡಾಕ
ಹೋಗುನು ಬರ್ರಿ ಹೊಲಕ
ಚರಗ ಚೆಲ್ಲಾಕ.
ಹಸಿರು ಬಳೆ ಇಟ್ಟುಕೊಂಡು
ಹಸಿರು ಸೀರೆ ಉಟ್ಟುಕೊಂಡು
ನತ್ತು ಬೋರಮಾಳ ಹಾಕಿಕೊಂಡು
ಮಲ್ಲಿಗೆದಂಡೆ ಮುಡಿದುಕೊಂಡು
ಭೂತಾಯಿಗೆ ಉಡಿ ತುಂಬಾಕ
ಹೋಗುನು ಬರ್ರಿ ಹೊಲಕ
ಚರಗ ಚೆಲ್ಲಾಕ.
ಎಳ್ಳು ಹಚ್ಚಿದ ಕಡಕ್ ರೊಟ್ಟಿ
ಶೇಂಗಾ ಚಟ್ನಿ ಗುರೆಳ್ಳು ಚಟ್ನಿ
ಬದನೆಕಾಯಿ ಎಣಗಾಯಿ
ಡೊಣ್ಣ ಮೆಣಸಿನಕಾಯಿ
ಹೆಸರು ಕಾಳು ಮಡಕಿ ಕಾಳು
ಪುಂಡಿಪಲ್ಲೆ ಜುನುಕದ ವಡೆ
ಎಳ್ಳು ಹೋಳಿಗೆ ಗಟ್ಟಿ...
ಸುದ್ದಿಗಳು
ಮತದಾರರು ಯೋಗ್ಯರಿಗೆ ಮತ ನೀಡಬೇಕು – ಎಚ್ ಸಿ ಮಹದೇವಪ್ಪ
ಸಿಂದಗಿ: ಎರಡು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಎಂಎಲ್ಎಗಳು ಇರಲಿಲ್ಲ. ಈ ಉಪಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ತೀವ್ರ ಪೈಪೋಟಿಯಲ್ಲಿವೆ. ದಿ.ಎಂ.ಸಿ.ಮನಗೂಳಿಯವರು ವೈಯಕ್ತಿಕ ವರ್ಚಿಸ್ಸಿನ ಮೇಲೆ ಹಾಗೂ ಅವರು ನೀಡಿದ ಸಂಪೂರ್ಣ ನೀರಾವರಿ ಕೊಡುಗೆಗಳ ಮೇಲೆ ಗೆದ್ದಿದಾರೆ ವಿನಃ ಜೆಡಿಎಸ್ ಪಕ್ಷದ ವರ್ಚಸ್ಸಿನಿಂದಲ್ಲ ಎಂದು ಮಾಜಿ ಸಚಿವ ಎಚ್.ಸಿ.ಮಹದೇವಪ್ಪ ಎಚ್ಡಿಕೆಗೆ ತಿರುಗೇಟು ನೀಡಿದರು.ಪಟ್ಟಣದ ಕೆಪಿಸಿಸಿ ಉಪಚುನಾವಣೆ ವಕ್ತಾರ...
ಸುದ್ದಿಗಳು
ಮಹಿಳೆಯರಿಗೆ ಹತ್ತು ಹಲವಾರು ಯೋಜನೆಗಳನ್ನು ನಮ್ಮ ಸರ್ಕಾರ ಕೊಟ್ಟಿದೆ – ಯಡಿಯೂರಪ್ಪ
ಸಿಂದಗಿ: ಕಾಂಗ್ರೆಸ್ ಪಕ್ಷ 65 ವರ್ಷಗಳಿಂದ ಹಣ, ಹೆಂಡ, ತೋಳ್ಬಲ, ಜಾತಿಬಲದಿಂದ ಸರ್ವಾಧಿಕಾರಿ ಧೋರಣೆಯಿಂದ ಗೆದ್ದು ದುರಾಡಳಿತ ನಡೆಸಿತ್ತು ಅದು ಜನರಿಗೆ ಅರ್ಥವಾಗಿ ದೇಶದ 26 ರಾಜ್ಯಗಳಲ್ಲಿ ಬಿಜೆಪಿಗೆ ನಿಚ್ಚಳ ಅಧಿಕಾರ ನೀಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಗುಡುಗಿದರು.ತಾಲೂಕಿನ ಮೋರಟಗಿ ಗ್ರಾಮದಲ್ಲಿ ಉಪಚುನಾವಣೆ ಪ್ರಚಾರಾತ್ಮಕ ಬಿಜೆಪಿ ಕಾರ್ಯಕರ್ತರ ಸಭೆಯನ್ನು ಉದ್ಘಾಟಿಸಿ ಮಾತನಾಡಿ, ನನ್ನ ಅಧಿಕಾರದ...
ಸುದ್ದಿಗಳು
ಜೀವನದ ಮೌಲ್ಯ ತಿಳಿಸಿದ ವಾಲ್ಮೀಕಿ
ಮೂಡಲಗಿ: ರಾಮಾಯಣ ಎಂಬ ಮಹಾ ಕಾವ್ಯವನ್ನು ರಚಿಸುವ ಮೂಲಕ ಸಾರ್ವಕಾಲಿಕ ಆದರ್ಶಗಳನ್ನು, ಜೀವನದ ಮೌಲ್ಯಗಳನ್ನು ತಿಳಿಸಿಕೊಟ್ಟ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯಂದು ಆ ಮಹಾನ ಚೇತನಕ್ಕೆ ಶತ ಶತ ಕೋಟಿ ಪ್ರಣಾಮಗಳನ್ನು ಸಲ್ಲಿಸುವುದಾಗಿ ಸಂಸದ ಈರಣ್ಣ ಕಡಾಡಿ ಹೇಳಿದರುಅ. 20 ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯಂದು ಕಲ್ಲೋಳಿಯ ರಾಜ್ಯಸಭಾ ಸಂಸದರ ಜನಸಂಪರ್ಕ ಕಾರ್ಯಾಲಯದಲ್ಲಿ...
About Me
12281 POSTS
1 COMMENTS
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



