Times of ಕರ್ನಾಟಕ
ಲೇಖನ
ಜಾತ್ಯತೀತ ಬುದ್ಧಿಜೀವಿಗಳ ಲಜ್ಜೆಗೇಡಿತನ
ನಮ್ಮ ದೇಶದ ಜಾತ್ಯತೀತ ಬುದ್ಧಿಜೀವಿಗಳೆಂಬ ಒಂದು ವರ್ಗವು ತಮ್ಮ ಮಾನ ಮರ್ಯಾದೆಯನ್ನೆಲ್ಲ ಗಂಟು ಮೂಟೆ ಕಟ್ಟಿ ಮೂಲೆಗೆ ಎಸೆದಿದೆಯೆಂಬುದು ಸಾಬೀತಾಗಿದೆ. ಜಮ್ಮು ಕಾಶ್ಮೀರದಲ್ಲಿ ಪಂಡಿತರನ್ನು ಗುರಿ ಮಾಡಿ ಕೊಲ್ಲುತ್ತಿರುವ ಉಗ್ರಗಾಮಿಗಳ ವಿರೋಧ ಮಾಡಿ ಒಂದೇ ಒಂದು ಮಾತು ಹೇಳದಷ್ಟು ನಸುಗುನ್ನಿಗಳಾಗಿದ್ದಾರೆ ಈ ಬುದ್ಧಿಜೀವಿಗಳು.ಅಕಸ್ಮಾತ್ ಈ ಪಂಡಿತರ ಜಾಗದಲ್ಲಿ ಒಬ್ಬನೇ ಒಬ್ಬ ಮುಸ್ಲಿಮ್ ನೇನಾದರೂ ಸತ್ತಿದ್ದರೆ...
ಸುದ್ದಿಗಳು
ಮೋದಿ ಸರ್ಕಾರ ಸುಳ್ಳು ಭರವಸೆ ನೀಡುತ್ತಿದೆ – ಸತೀಶ ಜಾರಕಿಹೊಳಿ
ಸಿಂದಗಿ: ನಿಮ್ಮ ಕ್ಷೇತ್ರದ ಅಭಿವೃದ್ಧಿಗಾಗಿ ಸೂಕ್ತ ಅಭ್ಯರ್ಥಿಯನ್ನು ಕಾಂಗ್ರೆಸ್ ಕಣಕ್ಕೆ ಇಳಿಸಿದೆ. ಮತದಾರರು ಬಹುಮತ ದಿಂದ ಅಶೋಕ ಮನಗೂಳಿಯವರನ್ನು ಆಯ್ಕೆ ಮಾಡಿ, ವಿಧಾನಸಭೆ ಪ್ರವೇಶಿಸುವಂತೆ ಆಶೀರ್ವಾದ ಮಾಡಬೇಕೆಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಎಂದು ಹೇಳಿದರು.ಉಪಚುನಾವಣೆ ಅಂಗವಾಗಿ ಪಕ್ಷದ ಅಭ್ಯರ್ಥಿ ಅಶೋಕ ಮನಗೂಳಿ ಪರ ಕನ್ನೊಳ್ಳಿ ಗ್ರಾಮದಲ್ಲಿ ಇಂದು ನಡೆದ ಪ್ರಚಾರ ಸಭೆಯಲ್ಲಿ ಸನ್ಮಾನ...
ಲೇಖನ
Maharishi Valmiki Information in Kannada- ಮಹಾಕವಿ ವಾಲ್ಮೀಕಿ
ಅಕ್ಟೋಬರ್ ೨೦ ರಂದು ವಾಲ್ಮೀಕಿ ಜಯಂತಿ.ರಾಮಾಯಣ ಮಹಾಕಾವ್ಯದ ಕರ್ತೃ ವಾಲ್ಮೀಕಿ ಈ ಮೂಲಕ ಸ್ಮರಣೆಯಲ್ಲಿ ಉಳಿದು ಭಾರತೀಯ ಸಂಸ್ಕೃತಿಯ ಮಹಾಕಾವ್ಯದ ನೆನಪನ್ನು ಮತ್ತೆ ಮತ್ತೆ ಮರುಕಳಿಸುವಂತೆ ಮಾಡಿದ್ದು ಸಾರ್ಥಕ.ವಾಲ್ಮೀಕಿಯನ್ನು ನಮ್ಮ ಪರಂಪರೆ ತುಂಬಾ ಗೌರವದಿಂದ ನೆನೆದಿದೆ.ವಾಲ್ಮೀಕಿ ರಾಮಾಯಣವು ಅನೇಕ,ಕಾವ್ಯ ಇತಿಹಾಸಗಳಿಗೆಲ್ಲ ಮೂಲ. ಭಾರತ ಶ್ರೀಲಂಕಾ ದೇಶಗಳ ಮಧ್ಯೆ ರಾಮಾಯಣ ಕಾಲಕ್ಕೆ ನಿರ್ಮಿಸಲಾದ ರಾಮಸೇತುವೆಗೆ ಆಧಾರ...
ಸುದ್ದಿಗಳು
ನವೋದಯ ಮತ್ತು ವಿವಿಧ ವಸತಿ ಶಾಲೆಗಳಿಗೆ ಆಯ್ಕೆಯಾದ ಸಾಧಕ ವಿದ್ಯಾರ್ಥಿಗಳಿಗೆ ಸತ್ಕಾರ
ಮೂಡಲಗಿ: ಮೂಡಲಗಿ ಶೈಕ್ಷಣಿಕ ವಲಯದಿಂದ 2021-22ನೇ ಸಾಲಿನ ನವೋದಯ ಶಾಲೆಗೆ 13 ವಿದ್ಯಾರ್ಥಿಗಳು ಮತ್ತು ಮೊರಾರ್ಜಿ ವಸತಿ ಶಾಲೆಗೆ ರಾಜ್ಯಕ್ಕೆ ಟಾಪ್10ರಲ್ಲಿ ನಾಲ್ಕು ಸ್ಥಾನಗಳನ್ನು ಪಡೆದುಕೊಂಡಿರುವ ವಿದ್ಯಾರ್ಥಿಗಳನ್ನು ಮೂಡಲಗಿ ಕ್ಷೇತ್ರಶಿಕ್ಷಣಾಧಿಕಾರಿಗಳ ಕಾರ್ಯಾಲಯದಲ್ಲಿ ಸತ್ಕರಿಸಿ ಗೌರವಿಸಿದರು.ಅತಿಥಿಗಳಾಗಿದ್ದ ಜಿಲ್ಲಾ ಹಿಂದುಳಿದ ವರ್ಗಗಳ ಅಧಿಕಾರಿ ಶಿವಾನಂದ ಪಟ್ಟಣಶೆಟ್ಟಿ ಮಾತನಾಡಿ, ಪರಿಶ್ರಮಪಟ್ಟು ಓದಿದರೆ ಎಲ್ಲವೂ ಸಾಧ್ಯವಾಗುತ್ತದೆ, ಶೃದ್ಧೆಯಿಂದ ಓದಿದಾಗ ಅದರ...
ಸುದ್ದಿಗಳು
ಪ್ರಜಾಪ್ರಭುತ್ವ ವ್ಯವಸ್ಥೆ ಹಳ್ಳ ಹಿಡಿದಿದೆ! ಮಾಜಿ ಸಚಿವ ರೇವಣ್ಣ ಹೇಳಿಕೆ
ದೇಶ ಉಳಿವಿಗಾಗಿ ಕಾಂಗ್ರೆಸ್ ಗೆ ಬೆಂಬಲಿಸಿ
ಸಿಂದಗಿ: ದೇಶದಲ್ಲಿ ದಿನೇ ದಿನೇ ಭ್ರಷ್ಟಾಚಾರ, ಹೆಚ್ಚಾಗುತ್ತಿದೆ ಪ್ರಜಾಪ್ರಭುತ್ವ ವ್ಯವಸ್ಥೆ ಹಳ್ಳ ಹಿಡಿದಿದೆ ಪ್ರಜಾಪ್ರಭುತ್ವ ಉಳಿವಿಗಾಗಿ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಗೆಲುವು 2023 ರ ಸಾರ್ವತ್ರಿಕ ಚುನಾವಣೆಯ ದೀಕ್ಸೂಚಿ ಆಗಲಿದೆ ಎಂದು ಮಾಜಿ ಸಾರಿಗೆ ಸಚಿವ ಎಚ್. ಎಂ. ರೇವಣ್ಣ ಹೇಳಿದರು,ತಾಲೂಕಿನ ಗಬಸಾವಳಗಿ ಗ್ರಾಮದ ಹೇಮರಡ್ಡಿ ಮಲ್ಲಮ್ಮ ದೇವಸ್ಥಾನದಲ್ಲಿ...
ಸುದ್ದಿಗಳು
ರಾಜ್ಯದಲ್ಲಿ ಸಾಲ ಮನ್ನಾ ಮಾಡಿದ ಸರಕಾರ ನಮ್ಮದು: ಹಸಿರು ಕ್ರಾಂತಿ ನಮ್ಮಿಂದೇಯಾಗಿದ್ದು- ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿಕೆ
ಸಿಂದಗಿ: ದೇಶದಲ್ಲಿಯೇ ಅತಿ ಹೆಚ್ಚು ಕುಟುಂಬಗಳಿಗೆ ಸಾಲ ಮನ್ನಾ ಮಾಡಿದ್ದು ನಮ್ಮ ಆಡಳಿತದಲ್ಲಿಯೇ ಕಾಂಗ್ರೆಸ್, ಬಿಜೆಪಿ ಅವರು ರೈತರಿಗೆ ಏನು ಮಾಡಿದ್ದಾರೆ ಎಂದು ಹೇಳಲಿ. ನಾನು ಸಾಲ ಮನ್ನಾ ಮಾಡುವಾಗ ಇಬ್ಬರೂ ವಿರೋಧಿಸಿದ್ದಾರೆ ಈಗ ರೈತರ ಬಗ್ಗೆ ಮಾತನಾಡುತ್ತಾರೆ ಅಂತವರನ್ನು ನಂಬಬೇಡಿ, ನನಗೆ ಚುನಾವಣೆಯಲ್ಲಿ ಜನರು ಮತ ನೀಡುತ್ತಿಲ್ಲ, ಬರಿ ಶಿಕ್ಷೆ ಕೊಡುತ್ತಿದ್ದಾರೆ ನಮ್ಮ...
ಸುದ್ದಿಗಳು
‘ಸಮಾಜ, ರಾಷ್ಟ್ರ ನಿರ್ಮಿಸುವ ಶಕ್ತಿ ಶಿಕ್ಷಕರಿಗೆ ಇದೆ’ – ಅಥಣಿಯ ಕಾಡಯ್ಯ ಸ್ವಾಮೀಜಿ
ಮೂಡಲಗಿ: ‘ಮಕ್ಕಳ ಭವಿಷ್ಯ ರೂಪಿಸುವ ಶಿಕ್ಷಕ ವೃತ್ತಿಯು ಅತ್ಯಂತ ಪವಿತ್ರವಾದ ವೃತ್ತಿಯಾಗಿದ್ದು, ಶಿಕ್ಷಕರು ತಮ್ಮ ವೃತ್ತಿ ಪಾವಿತ್ರ್ಯವನ್ನು ಉಳಿಸಿಕೊಳ್ಳಬೇಕು’ ಎಂದು ಅಥಣಿಯ ಕಾಡಸಿದ್ಧೇಶ್ವರ ಆಶ್ರಮದ ಕಾಡಯ್ಯ ಸ್ವಾಮೀಜಿ ಹೇಳಿದರು.ಇಲ್ಲಿಯ ಚೈತನ್ಯ ಆಶ್ರಮ ವಸತಿ ಶಾಲೆಯಲ್ಲಿ ಮೈಸೂರಿನ ರಾಜ್ಯ ಶಿಕ್ಷಕರ ಪ್ರತಿಭಾ ಪರಿಷತ್ ಚಿಕ್ಕೋಡಿ ಜಿಲ್ಲಾ ಘಟಕದಿಂದ ಆಯೋಜಿಸಿದ ವಾರ್ಷಿಕೋತ್ಸವ ಹಾಗೂ 2021ನೇ ಸಾಲಿನ ಗುರುಶ್ರೇಷ್ಠ...
ಸುದ್ದಿಗಳು
ಮಹ್ಮದ್ ಪೈಗಂಬರ ಜಯಂತಿ ನಿಮಿತ್ತ ಪ್ರವಚನ, ಅನ್ನ ಸಂತರ್ಪಣೆ
ಮೂಡಲಗಿ: ಇಲ್ಲಿನ ಅಹಲೆ ಸುನ್ನತ್ ಜಮಾತ್ ಬಿಟಿಟಿ ಕಮಿಟಿ ವತಿಯಿಂದ ಪ್ರವಾದಿ ಮಹ್ಮದ ಪೈಗಂಬರ ಜನ್ಮ ದಿನಾಚರಣೆಯನ್ನು ಶ್ರದ್ಧಾ ಭಕ್ತಿಯಿಂದ ಅತ್ಯಂತ ಸರಳವಾಗಿ ಸಂಭ್ರಮದಿಂದ ಆಚರಿಸಿ ಪರಸ್ಪರರು ಶುಭಾಶಯ ಕೋರಿದರು.ಈ ಸಂದರ್ಭದಲ್ಲಿ ಧರ್ಮ ಗುರುಗಳಾದ ಮೌಲಾನಾ ಕೌಸರ ರಜಾ, ಮಹ್ಮದ ಪೈಗಂಬರ ಕುರಿತು ಪ್ರವಚನ ನೀಡಿ ಮಾತನಾಡಿ, ಪ್ರತಿ ವರ್ಷ ಭವ್ಯ ಮೆರವಣಿಗೆ ಜೊತೆಗೆ...
ಸುದ್ದಿಗಳು
ಈದ ಮಿಲಾದ ಪ್ರಯುಕ್ತ ತಂಪು ಪಾನೀಯ ವಿತರಣೆ
ಮೂಡಲಗಿ: ಇಲ್ಲಿನ ಅಂಬೇಡ್ಕರ ನಗರ ಯಂಗ್ ಕಮಿಟಿ ಸದಸ್ಯರು ಅಂಬೇಡ್ಕರ ವೃತ್ತದಲ್ಲಿ ಪ್ರವಾದಿ ಮಹ್ಮದ್ ಪೈಗಂಬರ ಜನ್ಮದಿನ ಪ್ರಯುಕ್ತ ಸಾರ್ವಜನಿಕರಿಗೆ ತಂಪು ಪಾನೀಯ ವಿತರಿಸಿ ಪರಸ್ಪರರಿಗೆ ಶುಭಾಶಯ ಕೋರಿ ಭಾವೈಕ್ಯತೆ ಮೆರೆದರು.ಕಮಿಟಿ ಸದಸ್ಯ ಶಬ್ಬೀರ ಕೆರಿಪಳ್ಳಿ ಮಾತನಾಡಿ, ಈ ಬಾರಿ ಕೊರೊನಾ ಹಿನ್ನೆಲೆ ಈದ ಮಿಲಾದ್ ಹಬ್ಬವನ್ನು ಸರಳವಾಗಿ ಆಚರಿಸಲಾಗುತ್ತಿದೆ ಸಕಲ ಜೀವ ರಾಶಿಗಳಿಗೆ...
ಸುದ್ದಿಗಳು
ಜ್ಯೋತಿ ಬದಾಮಿ ಯವರ ‘ಸವಿತಾ’ ಕೃತಿ ಲೋಕಾರ್ಪಣೆ ಗೊಂಡಿತು
ಸವಿತಾ; ಜಗದೊಳಗೆ ನೀನು ನಿನ್ನೊಳಗೆ ಜಗತ್ತು
ಕೃತಿ ರವಿವಾರ ಈಶ್ವರಿ ಬ್ರಹ್ಮ ಕುಮಾರಿ ಸಭಾಂಗಣದಲ್ಲಿ ಪೂಜ್ಯನೀಯ ಬಿ ಕೆ ಅಂಬಿಕಾ ಅಕ್ಕ ಅವರ ಅಮೃತ ಹಸ್ತದಿಂದ ಲೋಕಾರ್ಪಣೆಗೊಂಡಿತು.ಕಥಾ ನಾಯಕಿ ಸವಿತಾ ಹಾಲಪ್ಪನವರ ತಾಯಿ ಅಕ್ಕಮ್ಮ ಯಾಳಗಿ,ಡಾ. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು.ಇದೇ ಸಂದರ್ಭದಲ್ಲಿ ಕಥಾ ನಾಯಕಿ ಸವಿತಾ ಹಾಲಪ್ಪನವರ ತಂದೆ ಲಿ.ಅಂದಾನೆಪ್ಪ ಯಾಳಗಿ ಅವರ ಪುಣ್ಯ ಸ್ಮರಣೆಮಾಡಲಾಯಿತು.ಲಿಂಗಾಯತ...
About Me
12281 POSTS
1 COMMENTS
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



