Times of ಕರ್ನಾಟಕ
ಲೇಖನ
ನೊಬೆಲ್ ಪ್ರಶಸ್ತಿ ವಿಜೇತ ವಿಜ್ಞಾನಿ ಸುಬ್ರಮಣ್ಯನ್ ಚಂದ್ರಶೇಖರ್
ಅಕ್ಟೋಬರ್ 19, ನೊಬೆಲ್ ಪ್ರಶಸ್ತಿ ಪಡೆದ ಭಾರತೀಯ ಮೂಲ ಸಂಜಾತ ಪ್ರಖ್ಯಾತ ವಿಜ್ಞಾನಿ ಸುಬ್ರಮಣ್ಯನ್ ಚಂದ್ರಶೇಖರ್ ಅವರ ಜನ್ಮದಿನ.
ಸುಬ್ರಮಣ್ಯನ್ ಚಂದ್ರಶೇಖರ್, ಭಾರತೀಯ ಮೂಲದ ಅಮೇರಿಕ ದೇಶದ ನೋಬೆಲ್ ಪ್ರಶಸ್ತಿ ವಿಜೇತ ಭೌತವಿಜ್ಞಾನಿ. ಗೆಳೆಯರೆಲ್ಲರು ಅವರನ್ನು ಪ್ರೀತಿಯಿಂದ 'ಚಂದ್ರ' ಎಂದೇ ಸಂಬೋಧಿಸುತ್ತಿದ್ದರು. 1985ರಲ್ಲಿ 'ಡಾ. ಚಂದ್ರ' ಮತ್ತು ಅಮೆರಿಕಾದ 'ವಿಲ್ಲಿಫೌಲರ್' ಜಂಟಿಯಾಗಿ 'ನೋಬೆಲ್ ಪ್ರಶಸ್ತಿ'ಯನ್ನು ಹಂಚಿಕೊಂಡರು....
ಸುದ್ದಿಗಳು
ಶಿಕ್ಷಕರ ಪ್ರತಿಭಾ ಪರಿಷತ್: ಗುರುಶ್ರೇಷ್ಠ ಪ್ರಶಸ್ತಿ ಪ್ರದಾನ
ಮೂಡಲಗಿ: ಇಲ್ಲಿಯ ಚೈತನ್ಯ ಆಶ್ರಮ ವಸತಿ ಶಾಲೆಯ ಆತಿಥ್ಯದಲ್ಲಿ ಕರ್ನಾಟಕ ರಾಜ್ಯ ಶಿಕ್ಷಕರ ಪರಿಷತ್ ಚಿಕ್ಕೋಡಿ ಜಿಲ್ಲಾ ಘಟಕದಿಂದ ಅ. 19ರಂದು ಬೆಳಿಗ್ಗೆ 11ಕ್ಕೆ ವಾರ್ಷಿಕೋತ್ಸವ ಹಾಗೂ ‘ಗುರುಶ್ರೇಷ್ಠ’ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಏರ್ಪಡಿಸಿರುವರು.ಸಾನ್ನಿಧ್ಯವನ್ನು ಶಿರಗಾವಿಯ ಗವಿಮಠದ ಸದಾಶಿವ ಸ್ವಾಮೀಜಿವಹಿಸುವರು. ಅಧ್ಯಕ್ಷತೆಯನ್ನು ವೈ.ಬಿ. ಪಾಟೀಲವಹಿಸುವರು. ಪ್ರಶಸ್ತಿ ಪ್ರದಾನವನ್ನು ಕ್ಷೇತ್ರ ಶಿಕ್ಷಣಾಧಿಕಾರ ಅಜಿತ ಮನ್ನಿಕೇರಿ ನೆರವೇರಿಸುವರು....
ಸುದ್ದಿಗಳು
‘ವಂದೇ ಗುರು ಪರಂಪರಾಮ್’ ಕೃತಿಗೆ ಗುರುಕುಲ ಸಾಹಿತ್ಯ ಶರಭ’ ಪ್ರಶಸ್ತಿ
ಬೆಂಗಳೂರಿನ ಪ್ರಣವ ಮೀಡಿಯಾ ಹೌಸ್ ಪ್ರಕಾಶನ ಪ್ರಕಟಿಸಿರುವ ಸಂಸ್ಕೃತಿ ಚಿಂತಕ, ಅಂಕಣಕಾರ ಡಾ.ಗುರುರಾಜ ಪೋಶೆಟ್ಟಿಹಳ್ಳಿರವರ ವಂದೇ ಗುರು ಪರಂಪರಾಮ್’ ಕೃತಿಯು ತುಮಕೂರಿನ ಗುರುಕುಲ ಕಲಾ ಪ್ರತಿಷ್ಠಾನ ವತಿಯಿಂದ ನೀಡುವ ಪ್ರತಿಷ್ಠಿತ ಗುರುಕುಲ ಸಾಹಿತ್ಯ ಶರಭ’ ಪ್ರಶಸ್ತಿಗೆ ಭಾಜನವಾಗಿದೆ.ತುಮಕೂರಿನ ಸಿದ್ದಗಂಗಾ ಮಠದ ಆವರಣದಲ್ಲಿರುವ ಉದ್ದಾನೇಶ್ವರ ಸಭಾಭವನದಲ್ಲಿ ನಡೆದ ಗುರುಕುಲ ಕಲಾ ಸಾಹಿತ್ಯ ಸಮ್ಮೇಳನದಲ್ಲಿ ಪ್ರಶಸ್ತಿ ಪ್ರದಾನ...
ಸುದ್ದಿಗಳು
ಚುಳಕಿ ಡ್ಯಾಮ್ ವಾಟರ್ ಮ್ಯಾನ್ ಸಾವು
ಬೀದರ - ಬಸವಕಲ್ಯಾಣ ನಗರಕ್ಕೆ ನೀರು ಪೂರೈಸುವ ವಾಟರ್ ಮ್ಯಾನ್ ತಾನೇ ನೀರಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ದಿ. ೧೮ ರಂದು ಚುಳಕಿ ಡ್ಯಾಮ್ ನಲ್ಲಿ ನಡೆದಿದೆ.ಬಸವಕಲ್ಯಾಣ ತಾಲೂಕಿನಲ್ಲಿರುವ ಮುಸ್ತಾಪೂರ ಡ್ಯಾಮ್ (ಚುಳಕಿ ನಾಲಾ ) ದಲ್ಲಿ ಬಾಲಾಜಿ ( ೩೭) ವರ್ಷ ಸಾ. ಘಾಟಬೋರಾಳ ತಾಂಡಾ Water supply man ಈತನು ನೀರಲ್ಲಿ...
ಸುದ್ದಿಗಳು
ಬಸವಕಲ್ಯಾಣ ದಲ್ಲಿ 20ನೇ ಕಲ್ಯಾಣ ಪರ್ವ
ಬೀದರ - ಬಸವಣ್ಣ ನವರ ಕರ್ಮಭೂಮಿ ಬಸವಕಲ್ಯಾಣದ ಮಹಾಮನೆ ಆವರಣದಲ್ಲಿ 20ನೇ ಕಲ್ಯಾಣ ಪರ್ವ ಕಾರ್ಯಕ್ರಮ ಉದ್ಘಾಟನೆ ಗೊಂಡಿತ್ತು.ಮೂರು ದಿನಗಳ ಕಾಲ ಹಲವು ಧಾರ್ಮಿಕ ಗೋಷ್ಠಿ ಗಳು,ವಿಚಾರ ಸಂಕೀರ್ಣಗಳು ನಡೆಯಲಿವೆ. ಬಸವ ಧರ್ಮ ಪೀಠಾಧ್ಯಕ್ಷರಾದ ಜಗದ್ಗುರು ಡಾ. ಗಂಗಾ ಮಾತಾಜಿ ಅವರ ನೇತ್ರತ್ವದಲ್ಲಿ ನಡೆಯಲಿರುವ ಕಲ್ಯಾಣ ಪರ್ವ ಕಾರ್ಯಕ್ರಮಕ್ಕೆ ರಾಜ್ಯದ ವಿವಿಧ ಜಿಲ್ಲೆಯ ಜನರು...
ಸುದ್ದಿಗಳು
ಹಗರಣಗಳಿಲ್ಲದ ಮೋದಿ ಸರ್ಕಾರ ವಿಶ್ವದ ಮೆಚ್ಚುಗೆ ಗಳಿಸಿದೆ – ಹಾಲಪ್ಪ ಆಚಾರ್ಯ
ಸಿಂದಗಿ: 2018ರಲ್ಲಿ ನಡೆದ ಸಾರ್ವತ್ರಿಕ ಚುನಾವಣೆ ಭಾವನಾತ್ಮಕ ವಿಚಾರದಲ್ಲಿ ಬಿಜೆಪಿ ಅಭ್ಯರ್ಥಿ ಅಲ್ಪ ಮತಗಳ ಅಂತರದಲ್ಲಿ ಸೋತಿದ್ದರೂ ಕಳೆದ 2 ಅವಧಿಯಲ್ಲಿ ರಮೇಶ ಭೂಸನೂರ ಅವರು ನೀರಾವರಿ ಯೋಜನೆ ಸೇರಿದಂತೆ ಅನೇಕ ಕೆಲಸಗಳನ್ನು ಮಾಡಿರುವ ಹಿನ್ನೆಲೆಯಲ್ಲಿ ಈ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಬಹು ಅಂತರದ ಮತಗಳಿಂದ ಗೆದ್ದು ಬರುತ್ತಾರೆ ಎಂದು ಗಣಿ ಮತ್ತು...
ಸುದ್ದಿಗಳು
25 ಸಾವಿರ ಮತಗಳಿಂದ ಬಿಜೆಪಿ ಗೆಲ್ಲುತ್ತದೆ – ಜೊಲ್ಲೆ ವಿಶ್ವಾಸ
ಸಿಂದಗಿ: ಎರಡು ಬಾರಿ ಚುನಾಯಿತರಾದ ರಮೇಶ ಭೂಸನೂರ ಅವರು ಅನೇಕ ಕೆಲಸಗಳನ್ನು ಮಾಡಿದ್ದಾರೆ ಅಲ್ಲದೆ ಕೇಂದ್ರ ಹಾಗೂ ರಾಜ್ಯದಲ್ಲಿ ಭಾಜಪ ಅಧಿಕಾರದಲ್ಲಿದೆ ಕ್ಷೇತ್ರದ ಅಭಿವೃದ್ಧಿ ದಿಸೆಯಲ್ಲಿ ಕ್ಷೇತ್ರದ ಜನತೆ ಈ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥೀ 20ರಿಂದ 25 ಸಾವಿರ ಮತಗಳ ಅಂತರದಲ್ಲಿ ಗೆಲ್ಲುತ್ತಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ ವಿಶ್ವಾಸ...
ಸುದ್ದಿಗಳು
“ಕಲಾಸೃಷ್ಟಿ” ಆರ್ಟ್ ವರ್ಕ್ ಗೆ ಚಾಲನೆ ನೀಡಿದ ಲೋಕಲ್ ಲೀಡರ್ ನಟ ಕಲ್ಮೇಶ್
ಬಾಗಲಕೋಟೆ: ಇದೆ ಅಕ್ಟೋಬರ್ ೧೫ ರಂದು, ಗದ್ದನಕೇರಿಯಲ್ಲಿ "ಕಲಾಸೃಷ್ಟಿ" ಆರ್ಟ್ ವರ್ಕ್ ಪ್ರಾರಂಭವಾಯಿತು. ಇದನ್ನು ನಟ ಕಲ್ಮೇಶ್, ಬಾಗಲಕೋಟೆಯ ನಟಿ ಅಂಕಿತಾ ನಾಯ್ಡು ಹಾಗೂ ಸಹ ನಿರ್ದೇಶಕ ಪರಸು ಹಾದಿಮನಿಯವರು ಉದ್ಘಾಟಿಸಿದರು.ಇದರ ಮಾಲಿಕರಾದ ಮಳಿಯಪ್ಪ ದಾಸರವರು ಹುಟ್ಟು ವಿಶೇಷ ಕಲಾವಿದರಾಗಿದ್ದು, ಹಲವಾರು ಕಥೆ, ಸಾಹಿತ್ಯದಲ್ಲಿ ಮತ್ತು ಹಾಡುಗಾರಿಕೆಯಲ್ಲಿ ತೊಡಗಿಕೊಂಡಿದ್ದಾರೆ. ಜೀವನದಲ್ಲಿ ಸಾಕಷ್ಟು ನೋವು, ಅವಮಾನ,...
ಸುದ್ದಿಗಳು
ಗೋವಿಂದಹಳ್ಳಿಯ ಪಂಚಲಿಂಗೇಶ್ವರ ; ಐದು ಶಿಖರಗಳ ಅಪರೂಪದ ಗುಡಿ
ಸ್ಥಳದ ಬಗ್ಗೆ ಕಿರು ಪರಿಚಯ: ಪ್ರಖ್ಯಾತ ಪ್ರವಾಸಿ ತಾಣವಾದ ಗೋವಿಂದನಹಳ್ಳಿಯ ಬ್ರಹ್ಮಲಿಂಗೇಶ್ವರ ಗುಡಿಯಿರುವುದು ಮಂಡ್ಯದಿಂದ 52 ಕಿ.ಮೀ ಹಾಗೂ ಕೃಷ್ಣರಾಜಪೇಟೆಯಿಂದ 20 ಕಿ.ಮೀ ಹಾಗು ಕಿಕ್ಕೇರಿಯಿಂದ ಕೇವಲ ಐದು ಕಿ.ಮೀ ದೂರಲ್ಲಿ ಹದಿಮೂರನೇಯ ಶತಮಾನದಲ್ಲಿ ಅಂದರೆ ಕ್ರಿ.ಶ. 1238 ರಲ್ಲಿ ಹೊಯ್ಸಳ ವಾಸ್ತುಶೈಲಿಯಲ್ಲಿ ನಿರ್ಮಿತವಾದ ಶಿವನಿಗೆ ಮುಡಿಪಾದ ಸುಂದರ ದೇವಾಲಯ ಹೊಯ್ಸಳ ದೊರೆವೀರ ಸೋಮೇಶ್ವರನ...
ಸುದ್ದಿಗಳು
“ಮುರಡಿ ಗ್ರಾಮದಲ್ಲಿ ಸಂತಶಿಶುನಾಳ ಶರೀಫರ ಶಿವಯೋಗಿಗಗಳ ಪುರಾಣ ಪ್ರವಚನ
ಸಿಂದಗಿ : ಸಂತ ಶಿಶುನಾಳ ಶರೀಫರು ತತ್ವಪದಗಳ ರೂವಾರಿ, ಜೀವನದಲ್ಲಿ ನಡೆಯುವ ಘಟನೆಗಳು ಮಾನವರಿಗೆ ತಮ್ಮ ಜೀವನದಲ್ಲಿ ಮಾಡುವ ತಪ್ಪುಗಳನ್ನು, ಯೋಚಿಸುವ ರೀತಿಯನ್ನು ಯಾವುದೋ ಒಂದು ಸನ್ನಿವೇಶಕ್ಕೆ ಹೋಲಿಸಿ ಅವರು ತತ್ವ ಪದಗಳು ಹಾಡಿನ ಮೂಲಕ ಅವರು ವಿವರಿಸುತ್ತಿದ್ದರು. ತತ್ವ ಪದಗಳು ಹಾಡನ್ನು ನೇರವಾಗಿ ಅದರ ಅರ್ಥದಲ್ಲಿ ಕೇಳಿದರೆ ವಿಚಿತ್ರವೆನಿಸುವುದು ಆದರೆ ಅದರ ತಿರುಳು...
About Me
12281 POSTS
1 COMMENTS
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



