Times of ಕರ್ನಾಟಕ

ಶಿಕ್ಷಣ ಇಲಾಖೆಯ ಕ್ರಮ ಶ್ಲಾಘನೀಯ: ಮರ್ದಿ

ಮೂಡಲಗಿ - ಕೋವಿಡ್ ಸಂದರ್ಭದಲ್ಲಿ ಮಕ್ಕಳ ಶೈಕ್ಷಣಿಕ ವ್ಯವಸ್ಥೆ ಅವ್ಯವಸ್ಥಿತವಾಗುತ್ತಿರುವ ಸಂದರ್ಭದಲ್ಲಿ ಶಿಕ್ಷಣ ಇಲಾಖೆ ವಿದ್ಯಾರ್ಥಿಗಳಿಗಾಗಿ ಹಲವಾರು ಕ್ರಮಗಳನ್ನು ಕೈಗೊಳ್ಳುತ್ತಿರುವ ಜೊತೆಗೆ ದೂರದರ್ಶನ ಚಂದನವಾಹಿನಿ ಮೂಲಕ ವಿಡಿಯೋ ಪಾಠಗಳನ್ನು ಪ್ರಸಾರ ಮಾಡುತ್ತಿರುವದು ಶ್ಲಾಘನೀಯ ಕ್ರಮ ಎಂದು ತುಕ್ಕಾನಟ್ಟಿ ಗ್ರಾಮ ಪಂಚಾಯತ ಅಧ್ಯಕ್ಷ ಕುಮಾರ ಮರ್ದಿ ಹೇಳಿದರು.ಅವರು ತುಕ್ಕಾನಟ್ಟಿಯ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯವರು...

ಹಡಗಿನಾಳದಲ್ಲಿ ಗರಡಿ ಮನೆ ನಿರ್ಮಾಣಕ್ಕೆ ಗುದ್ದಲಿ ಪೂಜೆ

ದೇಶಿಯ ಆಟಗಳನ್ನು ಪ್ರೋತ್ಸಾಹಿಸಲು ಶಾಸಕ ಬಾಲಚಂದ್ರ ಜಾರಕಿಹೊಳಿ ಕರೆ ಗೋಕಾಕ: ದೈಹಿಕ ಮತ್ತು ಮಾನಸಿಕವಾಗಿ ಸದೃಢವಾಗಿ ಉಳಿಯಲು ವ್ಯಾಯಾಮ ಮುಖ್ಯವಾಗಿದ್ದು, ಪ್ರಾಚೀನ ಕಾಲದ ವೈಭವ ಮತ್ತೇ ಮರುಕಳಿಸಲು ಕುಸ್ತಿಯಂಥ ಆಟಗಳನ್ನು ಪ್ರೋತ್ಸಾಹಿಸಿ ಬೆಳೆಸಬೇಕಾದ ಅಗತ್ಯವಿದೆ ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು.ಮಂಗಳವಾರದಂದು ತಾಲೂಕಿನ ಹಡಗಿನಾಳ ಗ್ರಾಮದಲ್ಲಿ ವಿವಿಧ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರವೇರಿಸಿ...

ಶ್ರೀ ಬಸವೇಶ್ವರ ಬ್ಯಾಂಕು ಕಷ್ಟದಲ್ಲಿರುವವರ ಕೈ ಹಿಡಿಯುತ್ತಿದೆ – ಅಶೋಕ ಮನಗೂಳಿ

ಸಿಂದಗಿ: ಕೋವಿಡ್ ಸಂದರ್ಭದಲ್ಲಿ ಅನೇಕ ಕಡು ಬಡವರು, ಅನೇಕ ಬೀದಿ ವ್ಯಾಪಾರಿಗಳು ಬೀದಿಗೆ ಬಂದಂತಾಗಿದೆ ಅವರು ಬಂಡವಾಳ ಹಾಕಿ ವ್ಯಾಪಾರ ಮಾಡುವ ಸ್ಥಿತಿ ಈಗ ಇಲ್ಲದಂತಾಗಿರುವ ಸಂದಿಗ್ದ ಪರಿಸ್ಥಿತಿಗೆ ಸ್ಪಂದಿಸುವ ನಿಟ್ಟಿನಲ್ಲಿ ಪಟ್ಟಣದ ಶ್ರೀ ಬಸವೇಶ್ವರ ಪಟ್ಟಣ ಸಹಕಾರಿ ಬ್ಯಾಂಕ್ ಅಂಥವರ ಕಷ್ಟಕ್ಕೆ ಕೈ ಹಿಡಿಯುವ ಕಾರ್ಯ ಮಾಡುತ್ತಿದೆ ಎಂದು ಬ್ಯಾಂಕಿನ ಅಧ್ಯಕ್ಷ ಅಶೋಕ...

ಕೋವಿಡ್ ನಲ್ಲಿ ಪತ್ರಕರ್ತರ ಕಾರ್ಯ ಮಹತ್ವದ್ದು – ಗೋಪಾಲ ಜಾಗನೂರಿ

ಮೂಡಲಗಿ - ಕೊರೋನಾ ವೈರಾಣು ದಿನೇ ದಿನೇ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಅದರಿಂದ ರಕ್ಷಿಸಿಕೊಳ್ಳಲು ಪ್ರತಿಯೊಬ್ಬರೂ ಮಾಸ್ಕ್ ಕಡ್ಡಾಯವಾಗಿ ಧರಿಸಬೇಕು ಹಾಗೂ ಸಾಮಾಜಿಕ ಅಂತರ ಕಾಪಾಡಬೇಕು ಎಂದು ಗ್ರಾಮೀಣ ಕೂಟ ಕಿರು ಹಣಕಾಸು ಸಂಸ್ಥೆಯ ಮೂಡಲಗಿ ಬ್ರ್ಯಾಂಚ್ ಮ್ಯಾನೇಜರ್ ಗೋಪಾಲ ಸಿ. ಜಾಗನೂರಿ ಹೇಳಿದರು.ಮೂಡಲಗಿ ತಾಲೂಕಿನ ಪತ್ರಕರ್ತರಿಗೆ ಮಾಸ್ಕ್ ಹಾಗೂ ಸ್ಯಾನಿಟೈಸರ್ ವಿತರಿಸಿ ಅವರು ಮಾತನಾಡಿದರು.ಕೊರೋನಾ...

ವಿದ್ಯಾರ್ಥಿಗಳಿಗಾಗಿ ಬೃಹತ್ ಲಸಿಕಾ ಅಭಿಯಾನ

ಸಿಂದಗಿ: ಮಹಾಮಾರಿ ಕರೋನಾ ಇಡೀ ಜಗತ್ತನ್ನೆ ತಲ್ಲಣಗೊಳಿಸಿದೆ ಕಾರಣ ಎಲ್ಲರೂ ಕಡ್ಡಾಯವಾಗಿ ಮಾಸ್ಕ ಧರಿಸುವುದು, ಸಾಮಾಜಿಕ ಅಂತರ ಕಾಪಾಡುವುದು ಮತ್ತು ತಮ್ಮ ಕೈಗಳನ್ನು ತೊಳೆದುಕೊಳ್ಳುವುದು ಕರೊನಾ ಮಹಾಮಾರಿಯನ್ನು ಹೋಗಲಾಡಿಸುವ ಸೂತ್ರವಾಗಿದ್ದು ಇದನ್ನು ಕಡ್ಡಾಯವಾಗಿ ಪಾಲಿಸಿದಾಗ ಮಾತ್ರ ಅದರಿಂದ ಮುಕ್ತಿ ಹೊಂದಲು ಸಾಧ್ಯ ಎಂದು ಪ್ರಾಚಾರ್ಯ ಡಾ.ಸತೀಶ ಗಾಯಕವಾಡ ಹೇಳಿದರು.ಪಟ್ಟಣದ ಸರಕಾರಿ ಪ್ರಥಮ ಧರ್ಜೆ ಮಹಾವಿದ್ಯಾಲಯದಲ್ಲಿ...

ನಾಡಿನ ಸೇವಕನಾಗಿ ಜನತೆಯ ಆರ್ಶೀವಾದದ ಋಣ ತೀರಿಸುವೆ- ಸಂಸದ ಈರಣ್ಣ ಕಡಾಡಿ

ಮೂಡಲಗಿ: ಸತತ ಮೂರು ದಶಕಗಳ ಕಾಲ ಸಾರ್ವಜನಿಕ ಹೋರಾಟಗಳನ್ನು ಗಮನಿಸಿ ಪಕ್ಷದ ಹಿರಿಯರು ನನ್ನನ್ನು ಸಂಸದನಾಗಿ ಆಯ್ಕೆ ಮಾಡಿದ ಮೇಲೆ ಈ ಸದಾವಕಾಶವನ್ನು ಉಪಯೋಗಿಸಿಕೊಂಡು ನಾಡಿನ ಸೇವೆ ಮಾಡುವ ಮೂಲಕ ಜನರ ಋಣ ತಿರಿಸುವ ಕೆಲಸ ಮಾಡುವೆ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದರು.ಮಂಗಳವಾರದಂದು 2021-22ನೇ ಸಾಲಿನ ಸಂಸದರ ಪ್ರದೇಶಾಭಿವೃದ್ಧಿ ಅನುದಾನದಲ್ಲಿ ಮೂಡಲಗಿ...

ಹುಟ್ಟು ಹಬ್ಬದ ನಿಮಿತ್ತ ಲಸಿಕಾ ಅಭಿಯಾನ

ಬೀದರ - ಪಶು ಸಂಗೋಪನಾ ಸಚಿವ ಪ್ರಭು ಚವ್ಹಾಣ ಅವರ ೫೨ ನೇ ಹುಟ್ಟು ಹಬ್ಬದ ನಿಮಿತ್ತ ಹಮ್ಮಿಕೊಂಡಿದ್ದ ಲಸಿಕಾ ಅಭಿಯಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.ಔರಾದ್ ನ ಬೊಂತಿ ತಾಂಡಾದ ಬಳಿ ಹಮ್ಮಿಕೊಳ್ಳಲಾಗಿದ್ದ ಬೃಹತ್ ಕಾರ್ಯಕ್ರಮದಲ್ಲಿ ಜಿಲ್ಲೆಯ ಅನೇಕ ನಾಯಕರು, ಬಿಜೆಪಿ ಕಾರ್ಯಕರ್ತರು ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಕೊರೋನಾ ಲಸಿಕೆ ಹಾಕಿಕೊಳ್ಳುವಂತೆ ಎಲ್ಲರಿಗೂ ತಿಳಿಸಲಾಯಿತು. ಜೊತೆಗೆ ಮನೆಗೊಂದು...

ರಾಜಕೀಯದಲ್ಲಿ ಮುಳುಗಿದ ಮನಸಿಗೆ ರಾಜಯೋಗ ಕಾಣುವುದಿಲ್ಲ

"ವೇದ ಸುಳ್ಳಾದರೂ ಗಾದೆ ಸುಳ್ಳಾಗದು" ಎನ್ನುವಂತೆ ವೇದ ಕಾಲದಲ್ಲಿದ್ದ ಸಮಾಜ ಇಂದಿಲ್ಲ ಆದರೆ ಗಾದೆ ಮಾತಿನ ಸತ್ಯದ ಅನುಭವಗಳು ಮಾನವನಿಗೆ ಚೆನ್ನಾಗಿ ಅರಿವಿಗೆ ಬರುತ್ತಿದೆ.ಹಾಗಾದರೆ ಗಾದೆಯೇ ದೊಡ್ಡದೆ? ವೇದ ಬೇಡವೆ? ವೇದಗಳಲ್ಲಿ ಅಡಗಿರುವ ಆಧ್ಯಾತ್ಮ ಸತ್ಯವನ್ನು ಅರ್ಥ ಮಾಡಿಕೊಳ್ಳುವುದು ಕಷ್ಟ. ಗಾದೆಯೊಳಗಿನ ಸತ್ಯವನ್ನು ಅರ್ಥ ಮಾಡಿಕೊಂಡು ವೇದ ಪುರಾಣಗಳ ಕಡೆಗೆ ನಡೆಯುವುದೇ ಉತ್ತಮ.ಸಾಮಾನ್ಯಜ್ಞಾನದಿಂದ ವಿಶೇಷ...

ಶಿವಲಿಂಗ ಟಿರಕಿಯವರಿಗೆ ಸತ್ಕಾರ

ಮೂಡಲಗಿ - ಬಡ ನೇಕಾರರು ಸಾಲ ಬಾಧೆಯಿಂದಾಗಿ ಆತ್ಮಹತ್ಯೆ ಮಾಡಿಕೊಳ್ಳುವಂತಾಗಿದೆ. ಸರ್ಕಾರ ನೇಕಾರರ ನೆರವಿಗೆ ಬರಬೇಕು. ನೇಕಾರರಿಗಾಗಿ ವಿಶೇಷ ಪ್ಯಾಕೇಜ್, ವಿಮಾ ಯೋಜನೆ, ಮಾಸಾಶನಗಳನ್ನು ಮಂಜೂರು ಮಾಡಬೇಕು ಎಂದು ಕರ್ನಾಟಕ ರಾಜ್ಯ ನೇಕಾರ ಸೇವಾ ಸಂಘದ ರಾಜ್ಯಾಧ್ಯಕ್ಷ ಶಿವಲಿಂಗ ಟಿರಕಿ ಹೇಳಿದರು.ಮೂಡಲಗಿ ಕುರುಹಿನಶೆಟ್ಟಿ ಸಮಾಜದ ವತಿಯಿಂದ ಶ್ರೀ ನೀಲಕಂಠಮಠದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.‌ನೇಕಾರರ...

ಅಂಗವಿಕಲರಿಗೆ ಕಿಟ್

ಮೂಡಲಗಿ - ವಿಶ್ವ ಹಿಂದೂ ಪರಿಷತ್ ವತಿಯಿಂದ ಮೂಡಲಗಿ ತಾಲೂಕಾ ವಿಶ್ವಹಿಂದು ಪರಿಷತ್ ಅಧ್ಯಕ್ಷರಾದ ಪ್ರಕಾಶ ಮಾದರ ಅವರಿಂದ ಬಡ ಅಂಗವಿಕಲರಿಗೆ ಆಹಾರ ಧಾನ್ಯಗಳ ಕಿಟ್ ಗಳನ್ನು ವಿತರಣೆ ಮಾಡಲಾಯಿತು.

About Me

11399 POSTS
1 COMMENTS
- Advertisement -spot_img

Latest News

ಸಿಂದಗಿ : ಕ್ರೀಡಾಕೂಟದ ಸಿದ್ಧತೆ ಪರಿಶೀಲಿಸಿದ ಶಾಸಕ ಮನಗೂಳಿ

ಸಿಂದಗಿ; ನಶಿಸಿ ಹೋಗುತ್ತಿರುವ ದೇಶಿಯ ಕ್ರೀಡೆಗಳ ಉತ್ತೇಜನಕ್ಕಾಗಿ ಶಿಕ್ಷಣ ಇಲಾಖೆಗೆ ಮನವಿ ಮಾಡಿಕೊಂಡ ಹಿನ್ನೆಲೆಯಲ್ಲಿ ಇದೇ ಅ. ೨೩,೨೪,೨೫ ರಂದು ಪದವಿಪೂರ್ವ ಕಾಲೇಜುಗಳ ರಾಜ್ಯಮಟ್ಟದ ಕುಸ್ತಿ...
- Advertisement -spot_img
error: Content is protected !!
Join WhatsApp Group