Times of ಕರ್ನಾಟಕ
ಸುದ್ದಿಗಳು
ಒಲೆ ಹೊತ್ತಿಸುವ ದಿನಗಳು ಬರಲಿವೆ – ಸುನೀಲಗೌಡಾ ಪಾಟೀಲ
ಸಿಂದಗಿ: ಕೇಂದ್ರ ಮತ್ತು ರಾಜ್ಯದಲ್ಲಿ (ಡಬಲ್ ಇಂಜಿನ್) ಬಿಜೆಪಿ ಸರ್ಕಾರದಲ್ಲಿ ಬೆಲೆ ಏರಿಕೆಯಿಂದ ಬಡವರಿಗೆ ಆಗುತ್ತಿರುವ ಹೊರೆಯಿಂದ ಮೊದಲಿನಂತೆ ಸಂಚಾರಕ್ಕೆ ಎತ್ತಿನ ಗಾಡಿ, ಸೈಕಲ್, ಕಟ್ಟಿಗೆ ಒಲೆ ಹೊತ್ತಿಸುವ ದಿನಗಳು ಬರಲಿವೆ ಎಂದು ಅವಳಿ ಜಿಲ್ಲೆಗಳ ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ವಿಧಾನ ಪರಿಷತ್ ಸದಸ್ಯ ಸುನೀಲಗೌಡ ಬಿ.ಪಾಟೀಲ ಹೇಳಿದರು.ಕ್ಷೇತ್ರದ ರಾಮನಹಳ್ಳಿ ಗ್ರಾಮದಲ್ಲಿ ಉಪಚುನಾವಣಾ ಪ್ರಚಾರದಲ್ಲಿ...
ಸುದ್ದಿಗಳು
ಸಂಗನಕೇರಿಯಲ್ಲಿ ಗ್ರಾಮ ವಾಸ್ತವ್ಯ
ಮೂಡಲಗಿ: ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆಯ ಗ್ರಾಮ ವಾಸ್ತವ್ಯ ಕಾರ್ಯಕ್ರಮ ತಾಲೂಕಿನ ಸಂಗನಕೇರಿಯಲ್ಲಿ ಮೂಡಲಗಿ ತಾಲೂಕಾ ಆಡಳಿತದಿಂದ ಜರುಗಿತು.ಕಾರ್ಯಕ್ರಮವನ್ನು ತಹಶೀಲ್ದಾರ ಡಿ. ಜಿ.ಮಹಾತ ಉದ್ಘಾಟಿಸಿ ಮಾತನಾಡಿ, ಸಾರ್ವಜನಿಕರು ಇಲಾಖೆ ಇಲಾಖೆಗಳಿಗೆ ಸುತ್ತಾಡದೇ ತಮ್ಮ ಕುಂದು ಕೊರತೆಗಳನ್ನು ಊರಿನಲ್ಲಿಯೇ ಬಗೆಹರಿಸಿಕೊಳ್ಳುವ ಸಲುವಾಗಿ ಗ್ರಾಮ ವಾಸ್ತವ್ಯ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ತಾಲ್ಲೂಕು ಮಟ್ಟದ ಎಲ್ಲ ಅಧಿಕಾರಿಗಳು ತಮ್ಮ ಊರಿಗೆ...
ಸುದ್ದಿಗಳು
ವಡೇರಹಟ್ಟಿ ಶ್ರೀ ಅಂಬದರ್ಶನ ಪೀಠದಲ್ಲಿ ದಸರಾ ಉತ್ಸವ
ಜೀವನ ಪರ್ಯಂತ ಬಂಗಾರದಂತೆ ಬದುಕುವುದನ್ನು ಕಲಿಯಬೇಕು
ಮೂಡಲಗಿ: ಮನುಷ್ಯ ತನ್ನೊಳಗಿನ ಅವಗುಣಗಳನ್ನು ಬಿಟ್ಟು ಜೀವನ ಪರ್ಯಂತ ಬಂಗಾರದಂತೆ ಬದುಕುವುದನ್ನು ಕಲಿಯಬೇಕು ಎಂದು ಬೆಳಗಾವಿ ವಿಭಾಗದ ಈಶ್ವರೀಯ ವಿಶ್ವವಿದ್ಯಾಲಯದ ವಲಯ ಸಂಚಾಲಕರಾದ ಅಂಬಿಕಾಜೀ ಅಕ್ಕನವರು ಹೇಳಿದರು.ತಾಲ್ಲೂಕಿನ ವಡೇರಹಟ್ಟಿಯ ಶ್ರೀ ಅಂಬಾದರ್ಶನ ಪೀಠದಲ್ಲಿ ಶುಕ್ರವಾರ ಆಚರಿಸಿದ ದಸರಾ ಉತ್ಸವ ಹಾಗೂ ನೂತನ ಮಂದಿರ ಅಡಿಗಲ್ಲು ಸಮಾರಂಭದ ಅಧ್ಯಕ್ಷತೆ...
ಸುದ್ದಿಗಳು
ನದಾಫ್-ಪಿಂಜಾರ ಸಂಘದ ಮೂಡಲಗಿ ತಾಲೂಕಾ ಘಟಕ ಉದ್ಘಾಟನೆ
ಮೂಡಲಗಿ: ಅಳಿವಿನ ಅಂಚಿನಲ್ಲಿರುವ ನದಾಫ್-ಪಿಂಜಾರ ಸಮಾಜದ ಅಭಿವೃದ್ಧಿಗಾಗಿ ಹಾಗೂ ವಿವಿಧ ಬೇಡಿಕೆ ಈಡೇರಿಕೆಗಾಗಿ ಮತ್ತು ನದಾಫ್-ಪಿಂಜಾರ ನಿಗಮದ ಸ್ಥಾಪನೆಗಾಗಿ ರಾಜ್ಯ ಮಟ್ಟದಲ್ಲಿ ಸರಕಾರದ ಗಮನ ಸೆಳೆಯಲು ಶಕ್ತಿ ಪ್ರದರ್ಶನ ಮಾಡಲು ಬೆಂಗಳೂರಿನಲ್ಲಿ ಬೃಹತ್ ಸಮಾವೇಶವನ್ನು ಶೀಘ್ರದಲ್ಲಿಯೇ ಮಾಡಲಾಗುವುದು ಎಂದು ಸಂಘದ ಜಿಲ್ಲಾ ವಿಭಾಗಿಯ ಅಧ್ಯಕ್ಷ ಮುದಸ್ಸರ್ ನದಾಫ್ ಹೇಳಿದರು.ಪಟ್ಟಣದ ಕಾಶೀಮಲಿ ಸೊಸೈಟಿಯ ಸಭಾ ಭವನದಲ್ಲಿ...
ಸುದ್ದಿಗಳು
ಅಂಗನವಾಡಿ ಕೇಂದ್ರದಲ್ಲಿ ಕಾನೂನು ಅರಿವು ಕಾರ್ಯಕ್ರಮ
ಮೂಡಲಗಿ: ಪಟ್ಟಣದ ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನದ ಹತ್ತಿರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ 404 ಅಂಗನವಾಡಿ ಕೇಂದ್ರದಲ್ಲಿ ಆಜಾದಿ ಕಾ ಅಮೃತ ಮಹೋತ್ಸವ ಅಭಿಯಾದಡ್ಡಿಯಲ್ಲಿ ಕಾನೂನು ಅರಿವು ನೆರವು ಶಿಬಿರ ಜರುಗಿತು.ಶಿಬಿರದಲ್ಲಿ ಅಂಗನವಾಡಿ ಮೇಲ್ವಿಚಾರಕಿ ಶ್ರೀಮತಿ ಕೆ.ಸಿ.ಕನಶೆಟ್ಟಿ ಮಾತನಾಡಿ, ಸರಕಾರ ಬಾಲ್ಯ ವಿವಾಹವನ್ನು ತಡೆಗಟ್ಟಲು ವಿವಿಧ ಯೋಜನೆಗಳನ್ನು ಜಾರಿಗೆತಂದಿದೆ, ಯೋಜನೆಗಳನ್ನು ಅಂಗನವಾಡಿ...
ಸುದ್ದಿಗಳು
ಕ.ಸಾ.ಪ.ಮತದಾನ ಗೊಂದಲದ ಗೂಡು
ಸೃಜನಶೀಲ ಹೃನ್ಮನಗಳಿಗೊಂದು ಶುಭ ಸುದ್ದಿ.ಅದೇ ಈ ಬಾರಿಯ ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ. ಹೌದು ಇದೊಂದು ಪ್ರತಿಷ್ಠೆಯ ಸಂಗತಿ. ಏಕೆಂದರೆ ನಾನೂ ಅಧ್ಯಕ್ಷನಾಗಿ ಆಯ್ಕೆಯಾಗುತ್ತೇನೆ ಎನ್ನುವ ಹಂಬಲ. ಜೊತೆಗೆ ಒಂದಷ್ಟು ಸ್ವಾರ್ಥ.ಹಾಗಾದರೆ ಇಲ್ಲಿ ಕೆಲವು ಪ್ರಶ್ನೆಗಳಿವೆ.ನನ್ನ ಮತ ಯಾರಿಗೆ? ಏಕೆ?ನನ್ನ ಮತವನ್ನು ನಾನು ಯಾರಿಗೆ ಹಾಕಿದರೆ ಸೂಕ್ತ. ಏಕೆ ಹಾಕಿದರೆ ಸೂಕ್ತ. ಈ ಎರಡು...
ಸುದ್ದಿಗಳು
ಹೆಣ್ಣು ಮಮತಾಮಯಿ ಮತ್ತು ದುರ್ಗಿಯ ಅವತಾರ- ಶ್ರೀಮತಿ ಪಾರ್ವತಿ ಕಾಶೀಕರ್
ಹಾನಗಲ್: ಐತಿಹಾಸಿಕವಾಗಿ ಹಾಗೂ ಪಾರಂಪರ್ಯವಾಗಿ ತನ್ನದೇ ಆದ ಇತಿಹಾಸ ಹೊಂದಿದ ನಗರ ಹಾನಗಲ್. ಇಲ್ಲಿ ಇತ್ತೀಚೆಗೆ ನಡೆದ ೮೪ನೇ ನಾಡ ಹಬ್ಬದ ಎರಡನೇ ಗೋಷ್ಠಿಯನ್ನು ಶ್ರೀಮತಿ ಶಿವಗಂಗಕ್ಕ ಪಟ್ಟಣ ಉದ್ಘಾಟಿಸಿ, ಮಹಿಳೆಯರು ಸ್ವಾವಲಂಬನೆಯ ದೃಷ್ಟಿಕೋನವನ್ನು ಹೊಂದಿರುವ ಜವಾಬ್ದಾರಿಯುತ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಬೇಕು ಎಂದರು.ಅಧ್ಯಕ್ಷತೆ ವಹಿಸಿದ್ದ ಹಾನಗಲ್ಲಿನ ಹಿರಿಯ ಕವಯಿತ್ರಿ ಶ್ರೀಮತಿ ಪಾರ್ವತಿ ಕಾಶೀಕರ್ ಮಾತನಾಡಿ, ಮಹಿಳೆ...
ಸಿನಿಮಾ
ದಸರಾಗೆ ಬಿಗ್ ಸರ್ಪ್ರೈಸ್ ಕೊಟ್ಟ ಕ್ರಿಯೇಟಿವ್ ತಂಡ
"ಸರ್ಪ್ರೈಸ್" ಅನ್ನೋ ವಿಭಿನ್ನ ರೀತಿಯ ಟೈಟಲ್ ಒಂದಿಗೆ ಮ್ಯುಜಿಕಲ್ ರಿಯಲಿಸಂ ಕಥೆ ಹೇಳಲು ಹೊರಟಿದೆ ಚಿತ್ರ ತಂಡ.'ಸರ್ಪ್ರೈಸ್' ಶೀರ್ಷಿಕೆ ಹೇಳುವಂತೆ ಇದೊಂದು ವಿಭಿನ್ನ ರೀತಿಯ ಕಥಾಹಂದರವನ್ನು ಹೊಂದಿದೆ. ಇದರ ಆಕ್ಷನ್ - ಕಟ್ ಹೇಳುತ್ತಿರುವವರು ಕುಮಾರ್ S .V . ಇದು ಇವರ ಚೊಚ್ಚಲ ಚಿತ್ರ.ಇದಕ್ಕೂ ಮುಂಚೆ 'ಪವರ್ ಸ್ಟಾರ್ ಪುನೀತ್ ರಾಜಕುಮಾರ್ '...
ಸುದ್ದಿಗಳು
ಬಸವಕಲ್ಯಾಣ ಶಾಸಕರ ವಿರುದ್ಧ ಆನಂದ ದೇವಪ್ಪ ಆಕ್ರೋಶ
ಬೀದರ - ಬಸವಕಲ್ಯಾಣ ತಾಲೂಕಿನಲ್ಲಿ ಮಳೆ ಬಿದ್ದು ಸಾವಿರಾರು ಹೆಕ್ಟೇರ ಹೊಲ ನೀರು ಪಾಲಾಗಿದ್ದು ಇನ್ನೊಂದು ಕಡೆ ಮಳೆಯಿಂದ ಕೆಲವು ಗ್ರಾಮಗಳ ರಸ್ತೆ ಹದಗೆಟ್ಟು ಹೋಗಿವೆ.ಬಸವಕಲ್ಯಾಣ ಶಾಸಕರು ಹಳ್ಳಿಗಳಲ್ಲಿ ಪ್ರವಾಸ ಮಾಡಿ ರೈತರ ರಸ್ತೆ ಸಮಸ್ಯೆ ಬಗೆಹರಿಸಬೇಕು ಎಂದು ರಾಷ್ಟ್ರೀಯ ಕಾಂಗ್ರೆಸ್ ನಾಯಕ ಆನಂದ ದೇವಪ್ಪ ಆಗ್ರಹಿಸಿದರು.ಬಸವಕಲ್ಯಾಣ ತಾಲೂಕಿನಲ್ಲಿ ಅತಿಯಾದ ಮಳೆಯಿಂದ ಮುಚಲಂಬ ಕಾದೇಪುರ್...
ಲೇಖನ
ಅಂಬಾರಿ ಹೊತ್ತ ಆನೆಗಳ ಇತಿಹಾಸ
(ವಿಶ್ವ ವಿಖ್ಯಾತ ಮೈಸೂರು ದಸರಾದಲ್ಲಿ ವಿಜಯ ದಶಮಿಯ ಗಜಪಥ ಸಂಚಲನ)
ಮೈಸೂರು ದಸರಾ ಅಂದರೆ ನೆನಪಾಗುವುದು ಅಂಬಾರಿ ಮತ್ತು ಆನೆ. ಕೃಷ್ಣದೇವರಾಯ ಒಡೆಯರ್ ಕಾಲದಲ್ಲಿ ಪಿರಿಯಾಪಟ್ಟಣದ ಬೆಟ್ಟದಪುರದ ಬಳಿ ಸೆರೆಸಿಕ್ಕ ಜಯಮಾರ್ತಾಂಡ ಆನೆ ಮೈಸೂರು ದಸರಾದಲ್ಲಿ ಮೊದಲು ಅಂಬಾರಿ ಹೊತ್ತ ಆನೆಯಾಗಿದೆ.ಒಡೆಯರ್ ಕಾಲದಲ್ಲಿ ಪ್ರಾರಂಭವಾದ ಈ ಕೆಲಸ ಅಂದಿನ ವಿಜಯದಶಮಿಯಿಂದ ಅಂದಾಜು 45 ವರ್ಷಗಳ ಕಾಲ...
About Me
12281 POSTS
1 COMMENTS
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



