Times of ಕರ್ನಾಟಕ

ಹೊಸ ಪುಸ್ತಕ ಓದು: ಶ್ರೀ ತೋಂಟದ ಸಿದ್ಧಲಿಂಗ ಶಿವಯೋಗಿಗಳು (ಪಿಎಚ್.ಡಿ. ಮಹಾಪ್ರಬಂಧ)

ಶ್ರೀ ತೋಂಟದ ಸಿದ್ಧಲಿಂಗ ಶಿವಯೋಗಿಗಳು (ಪಿಎಚ್.ಡಿ. ಮಹಾಪ್ರಬಂಧ) ಲೇಖಕರು : ಡಾ. ನಾಗರಾಜ ಮುದಕಪ್ಪನವರ ಪ್ರಕಾಶಕರು : ಶ್ರೀ ಜಗದ್ಗುರು ತೋಂಟದಾರ್ಯ ಸಂಸ್ಥಾನಮಠ, ಗದಗ, ೨೦೨೧ ಬೆಲೆ : ರೂ. ೫೦೦ (ಪುಸ್ತಕಕ್ಕಾಗಿ ಸಂಪರ್ಕಿಸಿ : ೯೪೪೮೧೪೪೪೧೯)೧೨ನೇ ಶತಮಾನದಲ್ಲಿ ಬಸವಣ್ಣನವರಿಂದ ಅಸ್ತಿತ್ವಕ್ಕೆ ಬಂದ ಶೂನ್ಯಪೀಠದ ಮೊದಲ ಅಧಿಪತಿಯಾದವರು ಶ್ರೀಮದಲ್ಲಮಪ್ರಭುದೇವರು. ಇವರ ತರುವಾಯ ಚನ್ನಬಸವಣ್ಣನವರು, ಸಿದ್ಧರಾಮರು ಈ ಶೂನ್ಯಪೀಠವನ್ನು ಆರೋಹಣ ಮಾಡಿದರು....

ಎದೆ ಮಟ್ಟ ನೀರಲ್ಲಿಯೇ ನಿಂತು ಧ್ವಜ ಹಾರಿಸಿದರು !

ಭಾಗಲ್ ಪುರ (ಬಿಹಾರ ) - ದೇಶದೆಲ್ಲೆಡೆ ೭೫ ನೇ ಸ್ವಾತಂತ್ರ್ಯ ಸಂಭ್ರಮವಿದೆ. ಆದರೆ ಒಂದು ಕಡೆ ಕೊರೋನಾ ಮಹಾಮಾರಿ ಕಾಡುತ್ತಿದ್ದರೆ ಇನ್ನೊಂದು ಇತ್ತೀಚೆಗೆ ಸುರಿದ ಭಾರೀ ಮಳೆ, ಮಹಾಪೂರದ ಕಾಟ. ಇಂಥ ಸಂಕಟದಲ್ಲೂ ದೇಶದ ಯುವಕರು ಪ್ರವಾಹದಿಂದ ಉಂಟಾದ ಎದೆ ಮಟ್ಟ ನೀರಲ್ಲಿಯೇ ನಿಂತು ಧ್ವಜಾರೋಹಣ ಮಾಡಿದ ವೀಡಿಯೋ ಒಂದು ವೈರಲ್ ಆಗಿದೆ.ಈ...

ಊಟಿ; ಗಿರಿವನಗಳ ಮಧುವನ

ಬಿರು ಬೇಸಿಗೆ ಹೊರಗೆ ಹೋಗಲು ಸಾಧ್ಯವೇ ಇಲ್ಲ ಎನ್ನುವಂತಹ ವಾತಾವರಣ ಈ ಸಂದರ್ಭ ಮನಸ್ಸಿಗೆ ತಂಪೆರೆಯಬಲ್ಲ ಗಿರಿಧಾಮಗಳಿಗೆ ಹಸಿರು ಹೊತ್ತ ನಿಸರ್ಗತಾಣಗಳಿಗೆ ಹೋಗಬೇಕೆನಿಸುತ್ತದೆ. ಹಾಗಾದರೆ ಅಂತಹ ತಾಣಗಳನ್ನು ಹುಡುಕಾಟ ನಡೆಸಿದರೆ ಕರ್ನಾಟಕದ ಗಡಿಯಾಚೆ ತಮಿಳುನಾಡಿನ ಊಟಿ ಬೇಗನೇ ಎಲ್ಲರ ಗಮನ ಸೆಳೆಯುವ ಸ್ಥಳ.ಇದನ್ನು ಗಿರಿಧಾಮಗಳ ರಾಣಿ ಎಂದೂ ನೂತನ ದಂಪತಿಗಳ ಮಧುಚಂದ್ರಕ್ಕೆ ಹೇಳಿ ಮಾಡಿಸಿದ...

ಲೇಖಕಿಯರ ಸಂಘದ ವತಿಯಿಂದ ದತ್ತಿನಿಧಿ ಕಾರ್ಯಕ್ರಮ

"ನಮ್ಮ ಬದುಕಿನಿಂದ ಇನ್ನೊಬ್ಬರ ಬದುಕು ಬದಲಾಗುವಂತೆ ಬದುಕಬೇಕು": ಸಾಹಿತಿ ಸುನಂದಾ ಎಮ್ಮಿ ಅಭಿಮತ. ಸೋಮವಾರ ದಿ. 16 ರಂದು ಬೆಳಗಾವಿಯ ಕಾರಂಜಿ ಮಠದಲ್ಲಿ' ಬೆಳಗಾವಿ ಜಿಲ್ಲಾ ಲೇಖಕಿಯರ ಸಂಘ' ಮತ್ತು ಕಾರಂಜಿಮಠ ಬೆಳಗಾವಿ ಇವರ ಸಂಯುಕ್ತ ಆಶ್ರಯದಲ್ಲಿ ಲಿಂ. ಉಳವೀಶ ಹುಲೆಪ್ಪನವರಮಠ ಸ್ಮರಣಾರ್ಥ 'ದತ್ತಿನಿಧಿ ಕಾರ್ಯಕ್ರಮ' ನಡೆಯಿತು.ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸಕರಾಗಿ ಆಗಮಿಸಿದ್ದ ಸಾಹಿತಿ ಸುನಂದಾ ಎಮ್ಮಿ...

ಬಿಜೆಪಿ ಯುವ ಮೋರ್ಚಾದಿಂದ ಯುವ ಸಂಕಲ್ಪ ಯಾತ್ರೆ, ಸೈಕಲ್ ಜಾಥಾ

ಮೂಡಲಗಿ: 75 ನೇ ಸ್ವಾತಂತ್ರ್ಯೋತ್ಸ ದಿನದ ಅಮೃತ ಮಹೋತ್ಸವದ ಅಂಗವಾಗಿ ಬಿಜೆಪಿ ಯುವ ಮೋರ್ಚಾ ಅರಭಾವಿ ಮಂಡಲ ಅಧ್ಯಕ್ಷ ಪ್ರಮೋದ ನುಗ್ಗಾನಟ್ಟಿ ನೇತೃತ್ವದಲ್ಲಿ ‘ಯುವ ಸಂಕಲ್ಪ ಯಾತ್ರೆ’ಯ ಸೈಕಲ್ ಜಾಥಾದಲ್ಲಿ ವಿವಿಧ ಮೋರ್ಚಾಗಳ ಕಾರ್ಯಕರ್ತರು ಸಂಗನಕೇರಿಯಿಂದ ಮೂಡಲಗಿಯ ಕಲ್ಮೇಶ್ವರ ವೃತ್ತದವರೆಗೆ ಸೈಕಲ್ ಜಾಥಾ ನಡೆಸಿದರು.ಯುವ ಮುಖಂಡ ಸರ್ವೋತ್ತಮ ಜಾರಕಿಹೊಳಿ, ರಾಜ್ಯ ಸಭಾ ಸದಸ್ಯ ಈರಣ್ಣ...

ಜಲ ಜೀವನ ಮಿಶನ್ ಪೈಪ್ ಲೈನ್ ಕಾಮಗಾರಿಗೆ ಚಾಲನೆ

ಸಿಂದಗಿ: ತಾಲೂಕಿನ ಕೊಕಟನೂರ ಗ್ರಾಮದಲ್ಲಿ ಕೇಂದ್ರ ಸರಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಜಲ ಜೀವನ ಮಿಶನ್ ಯೋಜನೆಯಡಿ ಗ್ರಾಮದ ಪ್ರತಿಯೊಂದೂ ' ಮನೆ ಮನೆಗೆ ನೀರು ' ಅನ್ನುವ ನಳ ಅಳವಡಿಸುವ ಪೈಪಲೈನ ಕಾಮಗಾರಿಗೆ ಸಂಸದ ರಮೇಶ ಜಿಗಜಿಣಗಿ ಅವರು ಭೂಮಿ ಪೂಜೆ ನೆರವೇರಿಸಿದರು.ಈ ಸಂದರ್ಭದಲ್ಲಿ ರಾಜ್ಯ ಲಿಂಬೆ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಅಶೋಕ ಅಲ್ಲಾಪುರ,...

ಸುಂದರ ಪರಿಸರ ನಿರ್ಮಾಣದಲ್ಲಿ ಯುವಕರು ಹೆಚ್ಚು ಭಾಗಿಯಾಗಬೇಕು – ತೋಂಟದಾರ್ಯ ಶ್ರೀಗಳು

ಸಿಂದಗಿ: ಪ್ರಕೃತಿ ನಮಗೆ ಉಚಿತವಾಗಿ ಕೊಡುಗೆ ನೀಡಿದ ನೀರು, ಗಾಳಿ, ಬೆಳಕನ್ನು ಹಣಕೊಟ್ಟು ಕೊಂಡುಕೊಳ್ಳುವ ಪರಿಸ್ಥಿತಿ ಬಂದೊದಗಿದ್ದು ದುರಂತವೇ ಸರಿ. ಔದ್ಯೋಗಿಕ ಕ್ರಾಂತಿಯಿಂದಾಗಿ ಜಲಮೂಲ, ನದಿಮೂಲಗಳು ಮಲೀನಗೊಂಡು, ನಗರೀಕರಣದ ಭರಾಟೆಯಿಂದ ಕಾಡು, ಮೇಡು, ಗಿಡ-ಮರಗಳು ನಾಶವಾಗಿ ವಾಯುಮಾಲಿನ್ಯ ಉಂಟಾಗುತ್ತಿದೆ. ವನ್ಯ ಜೀವಿಗಳು ಆಶ್ರಯ ತಾಣವಿಲ್ಲದೇ ನಾಡಿಗೆ ದಾಂಗುಡಿಯಿಡುತ್ತಿವೆ. ಎಂದು ಗದುಗಿನ ತೋಂಟದಾರ್ಯ ಮಠದ ಶ್ರೀ...

ಸಚಿವರಿಂದ ಭಾಗ್ಯಲಕ್ಷ್ಮಿ ಬಾಂಡ್ ವಿತರಣೆ

ಬನವಾಸಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ನೀಡುವ ಭಾಗ್ಯಲಕ್ಷ್ಮಿ ಬಾಂಡ್ ಅನ್ನು ಬನವಾಸಿಯ 49 ಫಲಾನುಭವಿಗಳಿಗೆ ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ಸೋಮವಾರ ಗ್ರಾಮ ಪಂಚಾಯತಿ ಸಭಾಭವನದಲ್ಲಿ ವಿತರಿಸಿದರು.ಫಲಾನುಭವಿಗಳಿಗೆ ಭಾಗ್ಯಲಕ್ಷ್ಮಿ ಬಾಂಡ್ ವಿತರಿಸಿ ಮಾತನಾಡಿದ ಸಚಿವರು, ಸ್ತ್ರೀಭ್ರೂಣ ಹತ್ಯೆ ತಡೆಯುವ ನಿಟ್ಟಿನಲ್ಲಿ 2006-07ನೇ ಸಾಲಿನಿಂದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಈ ಯೋಜನೆಯನ್ನು...

ಬನವಾಸಿಯಲ್ಲಿ ಕಾರ್ಯಕರ್ತರಿಂದ ಸಚಿವರಿಗೆ ಅದ್ದೂರಿ ಸ್ವಾಗತ

ಬನವಾಸಿ: ಸಚಿವ ಸಂಪುಟಕ್ಕೆ ಎರಡನೇ ಬಾರಿ ಆಯ್ಕೆಯಾದ ನಂತರ ಬನವಾಸಿಗೆ ಮೊದಲ ಬಾರಿ ಭೇಟಿ ನೀಡಿದ ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ ಅವರನ್ನು ಸ್ಥಳೀಯ ಕದಂಬ ವೃತ್ತದಲ್ಲಿ ಬಿಜೆಪಿ ಕಾರ್ಯಕರ್ತರು ಅದ್ದೂರಿಯಾಗಿ ಬರಮಾಡಿಕೊಂಡರು.ಸಚಿವರು ಪಟ್ಟಣಕ್ಕೆ ಆಗಮಿಸುತ್ತಿದ್ದಂತೆ ಸಾಮಾಜಿಕ ಅಂತರ ಮರೆಯುವುದರ ಜೊತೆಗೆ ಹಾರ ತುರಾಯಿಗಳಿಗೆ ದುಂದುವೆಚ್ಚ ಮಾಡುವುದನ್ನು ಮುಖ್ಯಮಂತ್ರಿಗಳು ನಿಷೇಧಿಸಿದ್ದರು ಅದ್ಯಾವುದನ್ನು ಲೆಕ್ಕಿಸದೇ ಅಭಿಮಾನದಿಂದ...

ಮೂಡಲಗಿ; ತಗ್ಗು ದಿನ್ನೆಗಳ ನಡುವೆ ಮುಗಿದ ಸ್ವಾತಂತ್ರ್ಯ ಹಬ್ಬ

ಮೂಡಲಗಿ - ಕೋವಿಡ್ ದೆಸೆಯಿಂದಾಗಿ ಸರಳವಾಗಿ ಆಚರಿಸಲ್ಪಟ್ಟ ೭೫ ನೇ ಸ್ವಾತಂತ್ರ್ಯೋತ್ಸವ ಮೆರವಣಿಗೆ ಮೂಡಲಗಿ ನಗರದ ರಸ್ತೆಗಳ ತಗ್ಗು ದಿನ್ನೆಗಳ ನಡುವೆ ಯಶಸ್ವಿಯಾಗಿ ಸಂಪನ್ನವಾಯಿತು.ಸ್ವಾತಂತ್ರ್ಯ ಸಿಕ್ಕು ೭೫ ವರ್ಷಗಳಾಗಿರುವ ಹಿನ್ನೆಲೆಯಲ್ಲಿ ದೇಶದೆಲ್ಲೆಡೆ ಸಂಭ್ರಮ ಇತ್ತು ಆದರೆ ಕೊರೋನಾ ಮಹಾಮಾರಿಯ ಕಾರಣ ಎಲ್ಲಾ ಕಡೆಯೂ ಸರಳವಾಗಿ ಸಮಾರಂಭಗಳನ್ನು ಆಚರಿಸಬೇಕೆಂಬ ಸರ್ಕಾರದ ಆದೇಶವಿದ್ದ ಕಾರಣ ಶಾಲಾ ಫ್ರಭಾತ...

About Me

11807 POSTS
1 COMMENTS
- Advertisement -spot_img

Latest News

ಗೌರವ -ಘನತೆಯೇ ಮಾನವ ಹಕ್ಕಿನ ಮೂಲ: ಕರೆಪ್ಪ ಬೆಳ್ಳಿ

ಸಿಂದಗಿ: ಮನುಷ್ಯನಿಗೆ ಮೊದಲು ಗೌರವ ಮತ್ತು ಘನತೆ ಇರಬೇಕು. ಜಾತಿ—ಧರ್ಮ ಯಾವ ಬೇಧ ಭಾವವೂ ಇಲ್ಲದೆ ಪ್ರತಿಯೊಬ್ಬರಿಗೂ ಸಮಾನ ಹಕ್ಕುಗಳಿವೆ. ನಾವು ಎಲ್ಲರೂ ಮಾನವೀಯ ಮೌಲ್ಯಗಳನ್ನು...
- Advertisement -spot_img
error: Content is protected !!
Join WhatsApp Group