Times of ಕರ್ನಾಟಕ

ರಾಜ್ಯದಲ್ಲಿ ಆಡಳಿತವೇ ಇಲ್ಲ – ಖಂಡ್ರೆ

ಬೀದರ - ಸರ್ಕಾರದಲ್ಲಿ ಈಗ ಆಡಳಿತವೇ ಜಾರಿಯಲ್ಲಿ ಇಲ್ಲ. ಜನರು ಕೂಡ ಆಡಳಿತ ಇದ್ದರೆಷ್ಟು ಬಿಟ್ಟರೆಷ್ಟು ಎಂದುಕೊಂಡು ಮುನ್ನಡೆದಿದ್ದಾರೆ. ಬಿಜೆಪಿ ಒಂದು ಆರಿಹೋಗುತ್ತಿರುವ ಪಕ್ಷ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಹೇಳಿದರು.ಮಾಧ್ಯಮದವರೊಡನೆ ಮಾತನಾಡಿದ ಅವರು, ಬಿಜೆಪಿಯವರು ತಾವು ಮುಳುಗಿ ಹೋಗುತ್ತಿರುವುದರಿಂದ ಕಾಂಗ್ರೆಸ್ ಪಕ್ಷಕ್ಕೆ ಮುಳುಗುವ ಹಡಗು ಎನ್ನುತ್ತಾರೆ. ದೀಪ ಯಾವಾಗಲೂ ಆರುವ ಮುಂಚೆ...

ಕೋವಿಡ್-೧೯ ಲಸಿಕಾ ಅಭಿಯಾನ

ಕಲ್ಲೋಳಿ: ಕಲ್ಲೋಳಿಯ ಶ್ರೀ ರಾಮಲಿಂಗೇಶ್ವರ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ, ಯುಥ್ ರೆಡ್ ಕ್ರಾಸ್, ರೆಡ್ ರಿಬ್ಬನ್ ಕ್ಲಬ್ ಹಾಗೂ ಆರೋಗ್ಯ ಇಲಾಖೆಯ ಸಹಯೋಗದಲ್ಲಿ ಕೋವಿಡ್-೧೯ ಲಸಿಕಾ ಅಭಿಯಾನವನ್ನು ಹಮ್ಮಿಕೊಳ್ಳಲಾಗಿತ್ತು. ೧೫೦ ಜನ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಗಳು ಲಸಿಕೆ ಪಡೆದರು.

ಪರಿಸರ ಸಂಪತ್ತನ್ನು ಸರಿಯಾಗಿ ನಿರ್ವಹಿಸಿದರೆ ಮಾತ್ರ ಉಳಿಗಾಲ: ಪರಿಸರ ತಜ್ಞ ಖಡಬಡಿ ಅಭಿಮತ

ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಹಮ್ಮಿಕೊಳ್ಳಲಾಗಿರುವ ಸೆಮಿನಾರ್ ಮಾಲಿಕೆಯ ಆರನೇ ಉಪನ್ಯಾಸ ರವಿವಾರ ಜರುಗಿತು. ಕಾರ್ಯಕ್ರಮದಲ್ಲಿ ಸವದತ್ತಿ ತಾಲೂಕು ಕ.ಸಾ.ಪ ಅಧ್ಯಕ್ಷ ಡಿ.ಬಿ. ದೊಡ್ಡಗೌಡರ ಸ್ವಾಗತಿಸಿ ಅತಿಥಿಗಳ ಪರಿಚಯ ಮಾಡಿದರು. ಆಶಯ ನುಡಿಗಳನ್ನಾಡಿದ ಜಿಲ್ಲಾಧ್ಯಕ್ಷೆ ಮಂಗಲ ಮೆಟಗುಡ್ ಮಾತನಾಡಿ, ಪರಿಸರ ದಿನ ಕೇವಲ ದಿನಕ್ಕೆ ಸೀಮಿತವಾಗಿರದೆ ನಿತ್ಯವೂ ಆಗಿರಲಿ. ಸಾಧ್ಯವಾದಷ್ಟು ಮಾನಸಿಕವಾಗಿ ಪ್ರತಿಯೊಬ್ಬರೂ ಪರಿಸರವನ್ನು...

ಸಂಭಾವ್ಯ ಮೂರನೇ ಅಲೆ ಸಮರ್ಥವಾಗಿ ಎದುರಿಸಿ – ಶಾಸಕ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ : ಗೋಕಾಕ ಹಾಗೂ ಮೂಡಲಗಿ ತಾಲೂಕಿನ 18 ವರ್ಷ ಮೇಲ್ಪಟ್ಟವರಿಗೆ ಕೋವಿಡ್ ಲಸಿಕೆ ಹಾಕಿಸಿ ಈ ಅಭಿಯಾನವನ್ನು ಯಶಸ್ವಿಗೊಳಿಸುವಂತೆ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.ಸೋಮವಾರದಂದು ಇಲ್ಲಿನ ತಹಶೀಲ್ದಾರ ಕಛೇರಿಯಲ್ಲಿ ಮೂಡಲಗಿ ಹಾಗೂ ಗೋಕಾಕ ತಾಲೂಕಾ ಮಟ್ಟದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು,...

ಗೋವಾ ಪೊಲೀಸರ ಕಿರುಕುಳ ; ಮೂವರ ಆತ್ಮಹತ್ಯೆ ತಳವಾರ ಸಮಾಜದಿಂದ ಪ್ರತಿಭಟನೆ

ಸಿಂದಗಿ; ಗೋವಾ ರಾಜ್ಯದ ಪೊಲೀಸರ ಕಿರುಕುಳದಿಂದ ಮುದ್ದೇಬಿಹಾಳ ತಾಲೂಕಿನ ಸುಲ್ತಾನಪುರದ ಹುಲಗೇಪ್ಪ ಅಂಬಿಗೇರ, ಪತ್ನಿ ದೇವಮ್ಮ ಹಾಗೂ ಆತನ ಸಹೋದರ ಗಂಗಪ್ಪ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ ತಮ್ಮ ಸಾವಿಗೆ ಗೋವಾದ ಪೊಲೀಸರ ಕಿರುಕುಳ ಕಾರಣವೆಂದು ಡೆತ್ ನೋಟನಲ್ಲಿ ಬರೆದಿಟ್ಟಿದ್ದಾರೆ ಈ ಘಟನೆಯನ್ನು ಜಿಲ್ಲಾ ವಿಜಯಪುರ ತಳವಾರ ಪರಿವಾರ ಹಿತರಕ್ಷಣಾ ಸಮಿತಿಯಿಂದ ತಹಶೀಲ್ದಾರ ಕಛೇರಿಯ...

ನೂತನ ಸದಸ್ಯರಿಗೆ ಸನ್ಮಾನ

ಸಿಂದಗಿ: ಪುರಸಭೆಗೆ ನಾಮನಿರ್ದೇಶನ ಸದಸ್ಯರಾಗಿ ಆಯ್ಕೆಯಾದ ನೂತನ ಸದಸ್ಯರಿಗೆ ಪುರಸಭೆ ವತಿಯಿಂದ ಸನ್ಮಾನಿಸಿ ಸ್ವಾಗತಿಸಲಾಯಿತು.ಈ ಸಂದರ್ಭದಲ್ಲಿ ಪುರಸಭೆ ಮುಖ್ಯಾಧಿಕಾರಿ ಸುರೇಶ ನಾಯಕ, ನೂತನ ಸದಸ್ಯರಾದ ರಾಕೇಶ ಕಂಠಿಗೊಂಡ, ಕಾಜು ಬಂಕಲಗಿ, ರಜಾಕ ಮುಜಾವರ, ಸುನೀಲ ಕಾಂಬಳೆ, ಶಿವಾಜಿ ಕೊಡಗೆ ಸೇರಿದಂತೆ ಅನೇಕರು ಇದ್ದರು.

ಸಮನ್ವಯ ಶಿಕ್ಷಣ ಕುರಿತು ಮುರಗೋಡ ಮತ್ತು ಯರಗಟ್ಟಿ ವಲಯದ ಪ್ರಧಾನ ಗುರುಗಳ ಗೂಗಲ್ ಮೀಟ್

ಸವದತ್ತಿ - 2021-22 ನೇ ಸಾಲಿನಲ್ಲಿ ಸಮನ್ವಯ ಶಿಕ್ಷಣ ಕಾರ್ಯ ಚಟುವಟಿಕೆಗಳ ಕುರಿತಂತೆ ಗೂಗಲ್ ಮೀಟ್ ಮೂಲಕ ಮುರಗೋಡ ಮುಂಜಾನೆ 11 ರಿಂದ 12.30 ರ ವರೆಗೆ ಮತ್ತು ಯರಗಟ್ಟಿ ವಲಯ ಮದ್ಯಾಹ್ನ 3 ರಿಂದ 4.30 ರ ವರೆಗೆ ಸರಕಾರಿ ಅನುದಾನಿತ ಅನುದಾನ ರಹಿತ ಶಾಲೆಗಳ ಮುಖ್ಯೋಪಾಧ್ಯಾಯರಿಗೆ ಜರುಗಿಸಲಾಯಿತು.ಈ ಕಾರ್ಯಕ್ರಮದಲ್ಲಿ ಮುರಗೋಡ ಮತ್ತು...

ಸೈಕಲ್‌ ಜಾಥಾದಲ್ಲಿ ಪಾಲ್ಗೊಳ್ಳಲು ಮನವಿ

ಸಿಂದಗಿ: ಮತಕ್ಷೇತ್ರ್ರದಲ್ಲಿ ಸಿಂದಗಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ವತಿಯಿಂದ 7 ರಂದು ಸಿಂದಗಿ ನಗರದಲ್ಲಿ ಬೆಳಿಗ್ಗೆ 10:30 ಗಂಟೆಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ದಿನನಿತ್ಯ ಏರಿಸುತ್ತಿರುವುದರಿಂದ ಜನಸಾಮಾನ್ಯರಿಗೆ ತುಂಬಾ ಹೊರೆಯಾಗುತ್ತಿದ್ದು ತೈಲ ಬೆಲೆ ಏರಿಸಿರುವ ಕೇಂದ್ರ ಸರ್ಕಾರದ ವಿರುದ್ಧ ಸಿಂದಗಿಯಲ್ಲಿ ಸೈಕಲ್ ಜಾಥಾ ರ್ಯಾಲಿಯನ್ನು ಕೆಪಿಸಿಸಿ ಆದೇಶದಂತೆ...

ಎಲ್ಲರೂ ಕಡ್ಡಾಯವಾಗಿ ಲಸಿಕೆ ಹಾಕಿಸಿಕೊಳ್ಳಿ – ಅಶೋಕ ಮನಗೂಳಿ

ಸಿಂದಗಿ - ಇಡೀ ದೇಶದಲ್ಲಿ ಕಳೆದ 2 ವರ್ಷಗಳಿಂದ ಮಹಾಮಾರಿ ಕರೋನಾ ಹರಡಿ ಜನಜೀವನ ಅಸ್ತವ್ಯಸ್ತಗೊಂಡಿದೆ ಅಲ್ಲದೆ ಈವಾಗ್ಗೆ ಮಕ್ಕಳ ಮೇಲೆ ಪರಿಣಾಮ ಬೀರುತ್ತಿದ್ದು ಕಾರಣ 18 ವರ್ಷದ ಪ್ರತಿಯೊಬ್ಬ ವಿದ್ಯಾರ್ಥಿಗಳು ಕಡ್ಡಾಯವಾಗಿ ಲಸಿಕೆ ಹಾಕಿಸಿಕೊಳ್ಳಿ ಎಂದು ಸಂಸ್ಥೆಯ ಅಧ್ಯಕ್ಷರು ಮತ್ತು ಸಿಂದಗಿ ಮತಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಅಶೋಕ ಮನಗೂಳಿ ಸಲಹೆ ನೀಡಿದರು.ಪಟ್ಟಣದ...

ಸಕಾರಾತ್ಮಕ ಶಕ್ತಿಯನ್ನು ಹೆಚ್ಚಿಸಿದಾಗ ಹೃದಯದ ಆರೋಗ್ಯದಲ್ಲಿ ಸುಧಾರಣೆ – ಯಶವಂತ ಗೌಡರ

ಸವದತ್ತಿ- ನಮ್ಮ ದಿನನಿತ್ಯದ ಬದುಕಿನಲ್ಲಿ ನಾಮ ಜಪ ಮಂತ್ರದ ಮೂಲಕ ಸಕಾರಾತ್ಮಕ ಶಕ್ತಿಯನ್ನು ಹಚ್ಚಿಸಿಕೊಳ್ಳುವುದರಿಂದ ಹೃದಯದ ಆರೋಗ್ಯದಲ್ಲಿ ಸುಧಾರಣೆಯನ್ನು ನಾವು ಕಾಣಬಹುದಾಗಿದೆ.ಸುಖ ಎಂಬ ಶಬ್ದಕ್ಕೆ ಪರ್ಯಾಯವಾಗಿ ನಾವು ಬಳಸುವ ಇನ್ನೊಂದು ಶಬ್ಧವೇ ಆನಂದ.ಆನಂದಮಯ ಜೀವನವನ್ನು ನಮಗೆ ಅಧ್ಯಾತ್ಮ ಕಲಿಸುತ್ತದೆ.ನಾಮಜಪವನ್ನು ನಾವು ಮಾಡುವುದರಿಂದ ಮನಸ್ಸು ಶಾಂತವಾಗಿರುವುದರಿಂದ ಮಾನಸಿಕ ಒತ್ತಡದಿಂದ ನಿರ್ಮಾಣವಾಗುವ ಶಾರೀರಿಕ ರೋಗಗಳು ಬರುವುದಿಲ್ಲ.ಇದರಿಂದ ಮನಸ್ಸಿನ...

About Me

11399 POSTS
1 COMMENTS
- Advertisement -spot_img

Latest News

ಸಿಂದಗಿ : ಕ್ರೀಡಾಕೂಟದ ಸಿದ್ಧತೆ ಪರಿಶೀಲಿಸಿದ ಶಾಸಕ ಮನಗೂಳಿ

ಸಿಂದಗಿ; ನಶಿಸಿ ಹೋಗುತ್ತಿರುವ ದೇಶಿಯ ಕ್ರೀಡೆಗಳ ಉತ್ತೇಜನಕ್ಕಾಗಿ ಶಿಕ್ಷಣ ಇಲಾಖೆಗೆ ಮನವಿ ಮಾಡಿಕೊಂಡ ಹಿನ್ನೆಲೆಯಲ್ಲಿ ಇದೇ ಅ. ೨೩,೨೪,೨೫ ರಂದು ಪದವಿಪೂರ್ವ ಕಾಲೇಜುಗಳ ರಾಜ್ಯಮಟ್ಟದ ಕುಸ್ತಿ...
- Advertisement -spot_img
error: Content is protected !!
Join WhatsApp Group