Times of ಕರ್ನಾಟಕ

ತಿಗಡಿ ಕರವೇ ಘಟಕ ಉದ್ಘಾಟನೆ; ಕನ್ನಡ ನಾಡು, ನುಡಿಯ ರಕ್ಷಣೆಗೆ ಎಲ್ಲರೂ ಬದ್ದರಾಗಿರಬೇಕು

ಮೂಡಲಗಿ: ‘ಕನ್ನಡ ನಾಡು, ನುಡಿಯ ರಕ್ಷಣೆಗಾಗಿ ಜಾತಿ, ಧರ್ಮ, ಮೇಲು, ಕೀಳು ಎನ್ನದೆ ಎಲ್ಲರೂ ಒಗ್ಗಟ್ಟಿನಿಂದ ಕಾರ್ಯಮಾಡಬೇಕು’ ಎಂದು ತಿಗಡಿ ಸಿದ್ಧಾರೂಢಮಠದ ಶಂಕರಾನಂದ ಸ್ವಾಮೀಜಿ ಹೇಳಿದರು.ತಾಲ್ಲೂಕಿನ ತಿಗಡಿ ಗ್ರಾಮದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ (ನಾರಾಯಣ ಬಣ)ಯ ಗ್ರಾಮ ಘಟಕದ ಉದ್ಘಾಟನಾ ಸಮಾರಂಭದ ಸಾನ್ನಿಧ್ಯವಹಿಸಿ ಮಾತನಾಡಿದ ಅವರು ಕನ್ನಡ ಭಾಷೆಗೆ ಎಂದಿಗೂ ಅಳಿವು ಇಲ್ಲ, ಕನ್ನಡಕ್ಕೆ...

ಜಾತಿ ಮತದ ಆಧಾರದ ಮೇಲೆ ಬಿಜೆಪಿ ಮತ ಕೇಳುವುದಿಲ್ಲ, ಅಭಿವೃದ್ಧಿ ಮೇಲೆ ಮತ ಯಾಚನೆ – ಕಾರಜೋಳ

ಸಿಂದಗಿ: ಕೇಂದ್ರದಲ್ಲಿ ಕಳೆದ 7 ವರ್ಷಗಳ ಅವಧಿಯಲ್ಲಿ ಇಡೀ ರೈತ ಸಮುದಾಯಕ್ಕೆ ಪೆನ್ಷನ್ ನೀಡುವ ರೀತಿಯಲ್ಲಿ 10 ಸಾವಿರ ಬಿಜೆಪಿ ನೀಡುತ್ತಿದೆ. ರೈತ ಸಂಚಾರಿ ಯೋಜನೆಯಡಿ ಹನಿ ನೀರಾವರಿ ಯೋಜನೆ ಕಲ್ಪಿಸಿಕೊಟ್ಟಿದೆ. ಕರೋನ ಸಂದರ್ಭದಲ್ಲಿ ಉತ್ತಮವಾದ ಆಡಳಿತ ನೀಡಿದೆ ಆ ಕಾರಣಕ್ಕೆ ಈ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ 30 ಸಾವಿರ ಅಂತರದ ಮತಗಳಿಂದ ಗೆಲ್ಲುತ್ತಾರೆ ಎಂದು...

ಬಿಜೆಪಿಗೆ ಜನರ ಬಗ್ಗೆ ಕಾಳಜಿ ಇಲ್ಲ

ಸಿಂದಗಿ: ಕೇಂದ್ರ ಹಾಗೂ ರಾಜ್ಯದಲ್ಲಿ ಬಿಜೆಪಿ ಅಧಿಕಾರದಲ್ಲಿದ್ದರೆ ಸ್ವರ್ಗ ಸೃಷ್ಟಿಸುತ್ತೇವೆ ಎಂದು ಹೇಳಿ ಜನತೆಗೆ ನರಕದ ದಾರಿ ತೋರಿಸಿದ್ದಾರೆ. ಬಿಜೆಪಿ ಪಕ್ಷ ಜನವಿರೋಧಿ ಹಾಗೂ ಕಾರ್ಮಿಕ ವಿರೋಧಿ ಸರಕಾರವೆಂದು ಬಿಂಬಿತವಾಗಿದೆ 2023ರ ಸಾರ್ವತ್ರಿಕ ಚುನಾವಣೆಯಲ್ಲಿ ಬದಲಾವಣೆ ಬಯಸಿದ್ದಾರೆ ಎಂದು ಮಾಜಿ ಸಭಾಪತಿ ಎ.ಆರ್.ಸುದರ್ಶನ ಆಡಳಿತ ಸರಕಾರಕ್ಕೆ ಟಾಂಗ್ ನೀಡಿದರು.ಪಟ್ಟಣದ ಬ್ಲಾಕ್ ಕಾಂಗ್ರೆಸ್ ಸಮಿತಿ ಕಾರ್ಯಾಲಯದಲ್ಲಿ ನಡೆದ...

ಪಾಶ್ಚಾತ್ಯ ಸಂಸ್ಕೃತಿಗೆ ಮರುಳಾಗುವದು ನಿಲ್ಲಲಿ – ಮಹಾಂತಯ್ಯ ಹಿರೇಮಠ

ಸಿಂದಗಿ: ಭಾರತೀಯ ಸಂಸ್ಕೃತಿಯಲ್ಲಿ ಹೆಣ್ಣು ಮಕ್ಕಳಿಗೆ ಪೂಜಾ ಮನೋಭಾವ ಮೂಲಕ ಅವರಿಗೆ ಕುಟುಂಬದಲ್ಲಿ ಹೆಚ್ಚು ಗೌರವ ಇದೆ ಎಂದು ಮಹಾಂತಯ್ಯ ಶಿ ಹಿರೇಮಠ ಹೇಳಿದರು.ತಾಲೂಕಿನ ಚಿಕ್ಕಸಿಂದಗಿ ಗ್ರಾಮದ ಹಿರೇಮಠದ ಪರಿವಾರದವರು ಹಮ್ಮಿಕೊಂಡ ಶ್ರೀ ದೇವಿ ಪುರಾಣ ಪ್ರವಚನ ಮಂಗಲೋತ್ಸವದಲ್ಲಿ 1008 ಮುತೈದೆಯರಿಗೆ ಉಡಿತುಂಬುವ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿ, ಶೃದ್ಧಾ ಭಕ್ತಿಯಿಂದ ಶ್ರೀದೇವಿಯನ್ನು ಮನದಲ್ಲಿ...

ಶಿವಾನಂದ ಕೌಜಲಗಿಯವರಿಗೆ ಸತ್ಕಾರ

ಕರ್ನಾಟಕ ಲಿಂಗಾಯತ ಶಿಕ್ಷಣ ಸಂಸ್ಥೆಯ ಮಾಜಿ ಅಧ್ಯಕ್ಷರು, ಮಾಜಿ ಸಚಿವರು, ಹಿರಿಯ ರಾಜಕಾರಣಿ ಹಾಗೂ ರಾಜ್ಯೋತ್ಸವ ಪ್ರಶಸ್ತಿ ವಿಜೇತರಾದ ಶಿವಾನಂದ ಎಚ್.ಕೌಜಲಗಿ ಅವರ 82 ನೆಯ ಹುಟ್ಟುಹಬ್ಬದ ನಿಮಿತ್ತ ಸನ್ಮಾನಿಸಿ ಶುಭಾಶಯ ಕೋರಲಾಯಿತು.ಪೂಜ್ಯ ಶ್ರೀ ವೀರಯ್ಯ ಸ್ವಾಮಿಗಳು, ಮರ್ಚಂಟ್ಸ್ ಬ್ಯಾಂಕಿನ ಉಪಾಧ್ಯಕ್ಷರಾದ ಶ್ರೀಶೈಲ ಶರಣಪ್ಪನವರ, ಕನ್ನಡ ಸಾಹಿತ್ಯ ಪರಿಷತ್ತಿನ ಬೆಳಗಾವಿ ಜಿಲ್ಲಾ ಘಟಕದ ಮಾಜಿ...

ಬುದ್ಧ ಬಸವ ಅಂಬೇಡ್ಕರ ಶಾಂತಿ ಸೌಹಾರ್ದ ಪ್ರಶಸ್ತಿಗೆ ಜಯಶ್ರೀ ಆಯ್ಕೆ

ಹಿರೇಬಾಗೇವಾಡಿ: ಇಲ್ಲಿನ ಸರಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕಿ, ಲೇಖಕಿ, ಅಂಕಣಕಾರ್ತಿ ಜಯಶ್ರೀ ಅಬ್ಬಿಗೇರಿ ಇವರು ಶ್ರೀ ಬುದ್ಧ ಬಸವ ಅಂಬೇಡ್ಕರ ಸಾಮಾಜಿಕ ಮತ್ತು ಸಾಂಸ್ಕೃತಿಕ ಪ್ರತಿಷಾನ(ರಿ) ನೀಡುವ ಬುದ್ಧ ಬಸವ ಅಂಬೇಡ್ಕರ ಶಾಂತಿ ಸೌಹಾರ್ದ ಪ್ರಶಸ್ತಿಗೆ ಭಾಜನರಾಗಿದ್ದಾರೆ.ಇವರ ಸಾಹಿತ್ಯ ಸೇವೆ ಪರಿಗಣಿಸಿ ಈ ಪ್ರಶಸ್ತಿ ನೀಡಲಾಗಿದೆ. ಪ್ರಶಸ್ತಿ ಪ್ರದಾನ ಸಮಾರಂಭವು ಆಕ್ಟೋಬರ್ 17...

ಕವನ: ಮಹಾಗೌರಿ

ಮಹಾಗೌರಿ ನಾರಿಮಣಿಯರ ನೂರು ದುಗುಡವ ದೂರಮಾಡಲು ಧರೆಗೆ ಬಂದಿಹ ಗೌರಿ ದೇವಿಗೆ ನಮಿಸಿರೆಲ್ಲರು ಶರಣು ಗೌರಮ್ಮಾ ಮೂರು ಕಣ್ಣಿವೆ ನಾಲ್ಕು ಕರಗಳು ಸೀರೆಹಸಿರಿನ ಧರಿಸಿ ಸುಂದರಿ ತೋರು ನಿನ್ನಯ ಮಹಿಮೆ ನಮ್ಮಲಿ ಮಹಾಗೌರಮ್ಮಾ//1 ವೃಷಭ ವಾಹನರೂಢೆ ಪಾರ್ವತಿ ಖುಷಿಯ ಬದುಕಿನ ದಾರಿ ತೋರಿಸು ತೃಷೆಯ ನೀಗಿಸಿ ಕಾಯ್ವ ಗಂಗೆಯ ತಂಗಿ ಗೌರಮ್ಮಾ ಹಸಿವೆ ತಣಿಸುವೆಯನ್ನಪೂರ್ಣೆಯೆ ಫಸಲು ಬೆಳೆಯುವ ವರವ ನೀಡುತ ತುಸುವೆ ಕರುಣೆಯ ಕಂಗಳಿಂದಲಿ ಹರಸು ನಮ್ಮಮ್ಮಾ//2 ಕರದಿ ಡಮರುಗ ಪಿಡಿದ ದೇವತೆ ವರದ...

ಬಂದಾಳದಲ್ಲಿ ಕಾನೂನು ಅರಿವು ನೆರವು ಕಾರ್ಯಕ್ರಮ

ಸಿಂದಗಿ: ಭಾರತೀಯ ನ್ಯಾಯಾಲಯ ವ್ಯವಸ್ಥೆಯ ಶ್ರೇಷ್ಠತೆಯನ್ನು ಎತ್ತಿಹಿಡಿಯಲು ಮತ್ತು ಬಡವರಿಗೆ, ಅಸಹಾಯಕರಿಗೆ, ಮಹಿಳೆ, ಮಕ್ಕಳು ಸೇರಿದಂತೆ ಎಲ್ಲವರ್ಗಗಳ ಜನರಿಗೆ ಉಚಿತ ಕಾನೂನು ಸೇವೆಗಳ ಪ್ರಾಧಿಕಾರದ ಸೌಲಭ್ಯಗಳು ದೊರೆತು ಸಾರ್ಥಕತೆ ಪಡೆಯಲು ಎಲ್ಲರೂ ಕೈಜೊಡಿಸಿ ಸಮನ್ವಯತೆಯಿಂದ ಕಾರ್ಯಮಾಡಬೇಕು ಎಂದು ವಕೀಲರ ಸಂಘದ ಅಧ್ಯಕ್ಷ ಎಸ್ ಬಿ ದೊಡಮನಿ ಹೇಳಿದರು.ತಾಲೂಕಿನ ಬಂದಾಳ ಗ್ರಾಮದಲ್ಲಿ ಮಂಗಳವಾರ ರಂದು ತಾಲೂಕಾ...

ಪೂರ್ವಭಾವಿ ಸಭೆ: ಕರಾಳ ದಿನಾಚರಣೆಗೆ ಅವಕಾಶ ಇಲ್ಲ

ರಾಜ್ಯೋತ್ಸವಕ್ಕೆ ಮಾರ್ಗಸೂಚಿ ಪ್ರಕಾರ ಅನುಮತಿ: ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಬೆಳಗಾವಿ - (ಕರ್ನಾಟಕ ವಾರ್ತೆ): ಕರ್ನಾಟಕ ರಾಜ್ಯೋತ್ಸವ ಸಂದರ್ಭದಲ್ಲಿ ಯಾವುದೇ ಕಾರಣಕ್ಕೂ ಕರಾಳ ದಿನಾಚರಣೆಗೆ ಅನುಮತಿ ನೀಡುವುದಿಲ್ಲ. ಅದೇ ರೀತಿ ಸರಕಾರದ ಮಾರ್ಗಸೂಚಿ ಹಾಗೂ ಕಾನೂನು ಚೌಕಟ್ಟಿನಲ್ಲಿ ಕರ್ನಾಟಕ ರಾಜ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲು ಅವಕಾಶ ಕಲ್ಪಿಸಲಾಗುವುದು ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ತಿಳಿಸಿದರು.ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಮಂಗಳವಾರ (ಅ.12)...

ಸಿಂದಗಿ ಕ್ಷೇತ್ರದಲ್ಲಿ ಅಶೋಕ ಮನಗೂಳಿ ಪ್ರಚಾರ

ಸಿಂದಗಿ: ಕ್ಷೇತ್ರದ ಬೋರಗಿ, ಗುಬ್ಬೇವಾಡ, ಕಣ್ಣಗುಡಿಹಾಳ, ಹಡಗಿನಾಳ, ಪುರದಾಳ, ಡವಳಾರ ಗ್ರಾಮಗಳಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಅಶೋಕ ಮನಗೂಳಿ ಯವರ ಪರವಾಗಿ ಮತ ಯಾಚನೆ ಮಾಡಲಾಯಿತು.ನಂತರ ಬೋರಗಿ ಗ್ರಾಮದಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಮನಗೂಳಿ, ಇವತ್ತು ಕಾಂಗ್ರೆಸ್ ಸರ್ಕಾರ ಇದ್ದರೆ ಬಡವರು ನಿರ್ಗತಿಕರು ಉಪವಾಸ ಬೀಳುವ ಪರಿಸ್ಥಿತಿ ಬರುತ್ತಿರಲಿಲ್ಲ. ದಿ.ಎಂ ಸಿ ಮನಗೂಳಿಯವರು...

About Me

12281 POSTS
1 COMMENTS
- Advertisement -spot_img

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...
- Advertisement -spot_img
error: Content is protected !!
Join WhatsApp Group