Times of ಕರ್ನಾಟಕ
ಸುದ್ದಿಗಳು
ಪರಿಸರ ಪ್ರೀತಿಸಿದರೆ ಪರಮಾತ್ಮನ ಕೃಪೆಗೆ ಪಾತ್ರರಾದಂತೆ – ಶಂಕರ ಮಳ್ಳಿ
ಸಿಂದಗಿ: ಪರಿಸರದ ಕಾರ್ಯ ಪರಮಾತ್ಮನ ಕಾರ್ಯವಿದ್ದಂತೆ ಪರಿಸರ ಪ್ರೀತಿಸಿದರೆ ಪರಮಾತ್ಮನ ಕೃಪೆಗೆ ಪಾತ್ರರಾದಂತೆ ಕಾರಣ ನಾವೆಲ್ಲರೂ ಪರಿಸರದ ಪ್ರೀತಿಯ ಜೊತೆಗೆ ರಕ್ಷಣೆಯ ಹೊಣೆ ಹೊತ್ತುಕೊಳ್ಳಬೇಕು ಎಂದು ಆರೋಗ್ಯ ಇಲಾಖೆಯ ಶಂಕರ ಮಳ್ಳಿ ಹೇಳಿದರು.ಪಟ್ಟಣದ ಸಂತ ಸೇವಾಲಾಲ ದೇವಸ್ಥಾನದ ಆವರಣದಲ್ಲಿ ವಿಶ್ವಬಂಧು ಪರಿಸರ ಬಳಗದಿಂದ ಹಮ್ಮಿಕೊಂಡ ಪರಿಸರದ ಜಾಗೃತಿ ಆಂದೋಲನದ ಐದನೇಯ ವಾರದ ಸಸಿ ನೆಡುವ...
ಸುದ್ದಿಗಳು
ಮಂಗಗಳ ಹಾವಳಿ
ಬೀದರ - ಸುಮಾರು 25 ರಿಂದ 30 ಜನರ ಮೇಲೆ ದಾಳಿ ಮಾಡಿ ಭೀತಿ ಹುಟ್ಟಿಸಿದ್ದ ಮಂಗಗಳನ್ನು ಗ್ರಾಮಸ್ಥರು ಹಿಡಿದು ಕಾಡಿಗೆ ಬಿಟ್ಟು ನಿಟ್ಟುಸಿರು ಬಿಟ್ಟಿದ್ದಾರೆ.ಭಾಲ್ಕಿ ತಾಲೂಕಿನ ನಿಟ್ಟೂರ(ಬಿ) ಗ್ರಾಮದಲ್ಲಿ ಘಟನೆ ನಡೆದಿದ್ದು ಮಂಗಗಳ ದಾಳಿಯಲ್ಲಿ ಗಾಯಗೊಂಡವರಿಗೆ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಕೊಡಿಸಲಾಗಿದೆ. ಮಂಗಗಳ ನಿಯಂತ್ರಣ ಮಾಡುವಲ್ಲಿ ಗ್ರಾಮಪಂಚಾಯತ್ ನಿರ್ಲಕ್ಷ್ಯ ತಾಳಿದೆ ಎಂದು...
ಲೇಖನ
ಮಕ್ಕಳಿಗೆ ಉತ್ತಮ ಜ್ಞಾನ ನೀಡಿದರೆ ಮಾಡಿದ ಸಾಲ ತೀರೀತು
ಸಾಲವೇ ಶೂಲ ಯಾವುದಿದರ ಮೂಲ? ಆಧ್ಯಾತ್ಮಿಕ ಪ್ರಗತಿಯಿಂದ ಧಾರ್ಮಿಕತೆ ಕಡೆಗೆ ನಡೆದಿದ್ದ ಭಾರತ ದೇಶವನ್ನು ಇಂದಿನ ವೈಜ್ಞಾನಿಕ ಚಿಂತಕರ ಸಹಾಯ,ಸಹಕಾರ,ಸಾಲದಿಂದ ಮಾನವನಿಗೆ ಸಾಲದ ಹೊರೆ ಹಾಕಿಕೊಂಡು ರಾಜಕೀಯದಿಂದ ದೇಶವನ್ನು ರಕ್ಷಣೆ ಮಾಡುವುದರಲ್ಲಿಯೇ ಭಾರತೀಯರು ಎಡವಿರೋದು.ಇಲ್ಲಿ ಬಡತನವನ್ನು ಹಣದಿಂದ ಅಳೆಯುವ ಮೂಲಕ ನಿಜವಾದ ಜ್ಞಾನಿಗಳಿಗೆ ಸರಿಯಾದ ಶಿಕ್ಷಣದಿಂದ ಮಾರ್ಗದರ್ಶನ ಮಾಡದೆ, ಅವರನ್ನು ಹಣ,ಅಧಿಕಾರದಿಂದ ರಾಜಕೀಯವಾಗಿ ಸೆಳೆಯುತ್ತಾ...
ಸುದ್ದಿಗಳು
ಅಕ್ರಮ ಗುಟ್ಕಾ ದಂಧೆಯಲ್ಲಿ ರಾಜಕಾರಣಿಗಳು?
ಬೀದರ - ಜಿಲ್ಲೆಯಲ್ಲಿ ಬೇಲಿಯೇ ಎದ್ದು ಹೊಲ ಮೇಯ್ದ ಕಥೆ ಇದು. ನಿಷೇಧಿತ ಗುಟ್ಕಾ ಅಕ್ರಮ ದಂಧೆ ನಡೆಸುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು ಇವರ ಹಿಂದೆ ರಾಜಕಾರಣಿಗಳಿಬ್ಬರ ಹೆಸರುಗಳು ಕೇಳಿಬಂದಿರುವುದರಿಂದ ಈ ಪ್ರಕರಣ ಎಲ್ಲಿಗೆ ತಲುಪುವುದೆಂಬ ಬಂದ ವಿವಿಧ ಊಹಾಪೋಹಗಳಿಗೆ ಎಡೆಮಾಡಿಕೊಟ್ಟಿದೆ.ಜೂನ್ 26 ರಂದು ಹೈದ್ರಾಬಾದ್ ನ ಜಮ್ಮೇರಾತ್ ಬಳಿ ವಿಮಲ್ ಗುಟ್ಕಾ ಹಾಗೂ...
ಸುದ್ದಿಗಳು
ಪಂಚಮಸಾಲಿ ಸಮಾಜ ಕಟ್ಟುವ ಕೆಲಸ ಮಾಡುತ್ತಿರುವೆ, ಒಡೆಯುವ ಕೆಲಸ ಅಲ್ಲ – ಜಗದ್ಗುರು ಜಯ ಮೃತ್ಯುಂಜಯ ಸ್ವಾಮೀಜಿ
ಮೂಡಲಗಿ: ‘ಲಿಂಗಾಯತ ಪಂಚಮಸಾಲಿ ಸಂಘಟನೆಗೆ ಟೀಕೆ, ಅಡ್ಡಿಗಳು ಬಂದರೂ ಅವುಗಳನ್ನು ಲೆಕ್ಕಕ್ಕೆ ತೆಗೆದುಕೊಳ್ಳದೆ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ಕೊಡಿಸುವುದು ನಮ್ಮ ಗುರಿಯಾಗಿದೆ’ ಎಂದು ಕೂಡಲಸಂಗಮದ ಲಿಂಗಾಯತ ಪಂಚಮಸಾಲಿ ಗುರುಪೀಠದ ಜಗದ್ಗುರು ಬಸವ ಜಯ ಮೃತ್ಯುಂಜಯ ಸ್ವಾಮೀಜಿಗಳು ಹೇಳಿದರು.ಸ್ಥಳೀಯ ಎಲ್ಎಸ್ಎಂಪಿ ಸೊಸಾಯಿಟಿ ಕಾಂಪ್ಲೆಕ್ಸ್ ನಲ್ಲಿ ಲಿಂಗಾಯತ ಪಂಚಮಸಾಲಿ ಸಮಾಜದ ಕಚೇರಿಯನ್ನು ಉದ್ಘಾಟಿಸಿದ ನಂತರ ಮಾಧ್ಯಮದವರೊಡನೆ...
ಸುದ್ದಿಗಳು
ಕೂಲಿ ಕಾರ್ಮಿಕರಿಗೆ ಆಹಾರ ಕಿಟ್ ವಿತರಣೆ
ಸವದತ್ತಿ - ವಿಧಾನಸಭೆ ಉಪ ಸಭಾಧ್ಯಕ್ಷ ಆನಂದ ಮಾಮನಿಯವರು ತಾಲೂಕು ಪಂಚಾಯತ ಕಾರ್ಯಾಲಯದ ಮುಂಭಾಗದಲ್ಲಿ ಕಾರ್ಮಿಕ ಇಲಾಖೆ ವತಿಯಿಂದ ಕೂಲಿ ಕಾರ್ಮಿಕರಿಗೆ ಆಹಾರ ಧಾನ್ಯ ಕಿಟ್ ಗಳನ್ನು ವಿತರಿಸಿದರು.ಈ ಸಂದರ್ಬದಲ್ಲಿ ತಹಶೀಲ್ದಾರ ಪ್ರಶಾಂತ ಬಿ ಪಾಟೀಲ, ತಾಲೂಕುಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ಯಶ್ವಂತಕುಮಾರ, ತಾಲೂಕು ವೈದ್ಯಾಧಿಕಾರಿ ಮಹೇಶ ಚಿತ್ತರಗಿ, ಕಾರ್ಮಿಕ ಇಲಾಖೆ ಅಧಿಕಾರಿ ರಮೇಶ ಸಿಂದಗಿ,...
ಸುದ್ದಿಗಳು
ಹಸಿರೇ ಉಸಿರು ಹಸಿರಿನ ಮೂಲಕ ಪ್ರಕೃತಿಯನ್ನು ಉಳಿಸೋಣ – ರತ್ನಾ ಆನಂದ ಮಾಮನಿ
ಸವದತ್ತಿ - ಸಾಮಾಜಿಕ ಅರಣ್ಯ ಬೆಳವಣಿಗೆಗೆ ಹೆಚ್ಚಿನ ಒತ್ತು ನೀಡುವ ಸಲುವಾಗಿ ಸಣ್ಣ ಪುಟ್ಟ ಬೆಟ್ಟಗುಡ್ಡಗಳು. ಗೋಮಾಳಗಳು ಮತ್ತು ಕೆರೆಗಳ ಸುತ್ತಮುತ್ತಲಿನ ಸರ್ಕಾರಿ ಜಮೀನುಗಳಲ್ಲಿ ಆಯಾ ಪ್ರದೇಶಕ್ಕೆ ಅನುಗುಣವಾದ ಸ್ಥಳೀಯ ಜಾತಿಯ ಗಿಡಮರಗಳನ್ನು ಬೆಳೆಸುವ ಮೂಲಕ ಹಸಿರನ್ನು ಉಳಿಸೋಣ. ಹಸಿರಿನ ಮೂಲಕ ನಮ್ಮ ಪ್ರಕೃತಿಯನ್ನು ಶುದ್ಧವಾಗಿಡೋಣ ಎಂದು ರತ್ನಾ ಆನಂದ ಮಾಮನಿ ತಿಳಿಸಿದರು.ಅವರು ಶಿಂತ್ರಿ...
ಸುದ್ದಿಗಳು
ಬೆಳೆ ಸಮೀಕ್ಷೆ ಕುರಿತು ಪ್ರಕಟಣೆ
ಸವದತ್ತಿ - 2021-22 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ರೈತರು ತಮ್ಮ ಜಮೀನುಗಳಲ್ಲಿ ಬೆಳೆದ ಬೆಳೆಗಳ ಮಾಹಿತಿಯನ್ನು ಛಾಯಾಚಿತ್ರ ಸಹಿತ ಬೆಳೆ ಸಮೀಕ್ಷೆ ಮೊಬೈಲ್ ಆ್ಯಪ್ ಮೂಲಕ ದಾಖಲಿಸುವ ವಿನೂತನ ಯೋಜನೆಯನ್ನು ಕರ್ನಾಟಕ ಸರ್ಕಾರ ಆರಂಭಿಸಿದೆ.ಗೂಗಲ್ ಪ್ಲೇ ಸ್ಟೋರ್ ನಲ್ಲಿ farmers crop survey app 2021-22 ನ್ನು ಡೌನ್ಲೋಡ್ ಮಾಡಿಕೊಂಡು ರೈತರು ತಾವೇ...
ಸುದ್ದಿಗಳು
ಚೈತನ್ಯವೇ ಜೀವನ ನಿಸ್ತೇಜವೇ ಮರಣ – ಮುಕ್ತಾನಂದ ಪೂಜ್ಯರು
ಸವದತ್ತಿ: “ ಚೈತನ್ಯವೇ ಜೀವನ ನಿಸ್ತೇಜವೇ ಮರಣ.ನಮ್ಮ ಬದುಕು ಸದಾ ಚೈತನ್ಯದಿಂದ ಕೂಡಿರಬೇಕು. ಚೈತನ್ಯವಿಲ್ಲದ ಶರೀರ ಮರಣ ಹೊಂದಿದ ಶರೀರವಿದ್ದಂತೆ ಎಂಬುದನ್ನು ನಾವು ವಿವೇಕಾನಂದರ ವಾಣಿಯ ಮೂಲಕ ನಾವು ತಿಳಿಯಬಹುದಾಗಿದೆ. ಜಗತ್ತಿನ ಎಲ್ಲದಕ್ಕೂ ಅಧ್ಯಾತ್ಮದ ತಳಹದಿಯಿದೆ.ಅದನ್ನು ತೋರಿಸಿದವರು ಋಷಿಮುನಿಗಳು. ಅತ್ಯಂತ ಶ್ರೇಷ್ಠ ವಿಚಾರ ಸರಳ ಬದುಕನ್ನು ತಿಳಿಸಿದ ಋಷಿ ಮುನಿಗಳ ಕೊಡುಗೆ ಬಹಳಷ್ಟಿದೆ. ನಮ್ಮ...
ಸುದ್ದಿಗಳು
ತಾಯಿ-ತಂದೆಯವರ ಸ್ಮರಣಾರ್ಥ ಅರಭಾವಿ ಮಠದಲ್ಲಿ ನಿರ್ಮಿಸಿರುವ ಸಮುದಾಯ ಭವನ ಶೀಘ್ರದಲ್ಲಿಯೇ ಲೋಕಾರ್ಪಣೆ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
1.20 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿರುವ ಸಮುದಾಯ ಭವನದ ಕಾಮಗಾರಿ ವೀಕ್ಷಣೆ
ಘಟಪ್ರಭಾ : ಭಕ್ತ ಸಮೂಹ ಮತ್ತು ಸಾರ್ವಜನಿಕರ ಶುಭ ಕಾರ್ಯಗಳಿಗಾಗಿ ಅನುಕೂಲ ಕಲ್ಪಿಸಿಕೊಡಲು ಅರಭಾವಿ ಮಠದ ಆವರಣದಲ್ಲಿ 1.20 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಿರುವ ಸಮುದಾಯ ಭವನವನ್ನು ಇಷ್ಟರಲ್ಲಿಯೇ ಲೋಕಾರ್ಪಣೆ ಮಾಡಲಾಗುವುದು ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ...
About Me
11399 POSTS
1 COMMENTS
Latest News
ಸಿಂದಗಿ : ಕ್ರೀಡಾಕೂಟದ ಸಿದ್ಧತೆ ಪರಿಶೀಲಿಸಿದ ಶಾಸಕ ಮನಗೂಳಿ
ಸಿಂದಗಿ; ನಶಿಸಿ ಹೋಗುತ್ತಿರುವ ದೇಶಿಯ ಕ್ರೀಡೆಗಳ ಉತ್ತೇಜನಕ್ಕಾಗಿ ಶಿಕ್ಷಣ ಇಲಾಖೆಗೆ ಮನವಿ ಮಾಡಿಕೊಂಡ ಹಿನ್ನೆಲೆಯಲ್ಲಿ ಇದೇ ಅ. ೨೩,೨೪,೨೫ ರಂದು ಪದವಿಪೂರ್ವ ಕಾಲೇಜುಗಳ ರಾಜ್ಯಮಟ್ಟದ ಕುಸ್ತಿ...