Times of ಕರ್ನಾಟಕ
ಸುದ್ದಿಗಳು
ದಿ.ಮನಗೂಳಿಯವರಿಗೆ ಜೆಡಿಎಸ್ ಎಂದೂ ದ್ರೋಹ ಬಗೆದಿಲ್ಲ – ಎಚ್ ಡಿ ದೇವೇಗೌಡ
ಸಿಂದಗಿ: ದಿ.ಎಂ.ಸಿ.ಮನಗೂಳಿ ಅವರು ನನ್ನ ಒಡನಾಡಿ ಅವರು ಪಕ್ಷಕ್ಕೆ ಸೇರಿದಾಗಿನಿಂದ ಅವರ ಉಸಿರು ಇರುವವರೆಗೂ ಮಂತ್ರಿ ಮಾಡಿದ್ದೇನೆ ಅವರಿಗೆ ದ್ರೋಹ ಬಗೆಯಲು ಹೇಗೆ ಸಾಧ್ಯ. ಅವರ ಪುತ್ರರು ಜೆಡಿಎಸ್ ಪಕ್ಷದವರ ಮೇಲೆ ಆಪಾದನೆ ಮಾಡುತ್ತಿರುವುದು ಸರಿಯೇ ಅವರಿಗೆ ಜನರೇ ಉತ್ತರ ನೀಡುತ್ತಾರೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೆಗೌಡ ಮನಗೂಳಿ ಮನೆತನಕ್ಕೆ ಚಾಟಿ ಬೀಸಿದರು.ಪಟ್ಟಣದ ದಿ.ಐ.ಬಿ....
ಸುದ್ದಿಗಳು
ಬನಶಂಕರಿ ಹೊರ ವರ್ತುಲ ಪಾದಚಾರಿ ರಸ್ತೆ ಅವ್ಯವಸ್ಥೆಯ ಅಗರ
ಪಾದಚಾರಿಗಳ ಮಾರ್ಗಕ್ಕೆ ಹಿಡಿದಿರುವ ಗ್ರಹಣ
ಬೆಂಗಳೂರು: ಬನಶಂಕರಿ 3 ನೇ ಹಂತದ ರಿಂಗ್ ರೋಡ್ - ಹೊರ ವರ್ತುಲ ಪಾದಚಾರಿ ರಸ್ತೆ ಅವ್ಯವಸ್ಥೆಯ ಅಗರವಾಗಿ ಪಾದಚಾರಿಗಳ ಮಾರ್ಗಕ್ಕೆ ಗ್ರಹಣ ಹಿಡಿದಿದೆ ಎಂದರೆ ಪ್ರಾಯಶಃ ತಪ್ಪಾಗಲಾರದು.ನಗರದ ಜನತಾ ಬಜಾರ್ ನಿಂದ ಹಿಡಿದು ಕತ್ರಿಗುಪ್ಪೆಗೆ ಸಾಗುವ ಪಾದಚಾರಿ ದಾರಿಯುದ್ದಕ್ಕೂ ಪಾದಚಾರಿ ರಸ್ತೆ ಮೇಲೆ ಜಲ್ಲಿ , ಮರಳು ರಾಶಿ,...
ಸುದ್ದಿಗಳು
ಗೂಳಿಹಟ್ಟಿ ಶೇಖರ ವಿರುದ್ಧ ಕ್ರೈಸ್ತರ ಪ್ರತಿಭಟನೆ
ಬೀದರ - ವಿಧಾನ ಸಭೆಯಲ್ಲಿ ಇತ್ತೀಚೆಗೆ ಮತಾಂತರ ವಿರುದ್ಧು ದನಿಯೆತ್ತಿದ್ದ ಹೊಸದುರ್ಗ ಶಾಸಕ ಗೂಳಿಹಟ್ಟಿ ಶೇಖರ್ ವಿರುದ್ಧ ರಾಜ್ಯ ಕ್ರೈಸ್ತ ರಕ್ಷಣಾ ವೇದಿಕೆಯವರು ಪ್ರತಿಭಟನೆ ಕೈಗೊಂಡಿದ್ದರು.ಕ್ರೈಸ್ತರು ಎಲ್ಲಾ ಧರ್ಮದವರೊಡನೆ ಸೌಹಾರ್ದದಿಂದ ಇದ್ದಾರೆ ಆದರೆ ಅವರ ಹೆಸರು ಕೆಡಿಸಲಾಗುತ್ತಿದೆ. ಇದರಿಂದ ಸಮಾಜದಲ್ಲಿ ಶಾಂತಿ ಹಾಳಾಗುತ್ತಿದೆ. ನಾವು ಒತ್ತಾಯದಿಂದ ಮತಾಂತರ ಮಾಡುತ್ತಿಲ್ಲ. ಸುಮ್ಮನೆ ನಮ್ಮ ಮೇಲೆ ಆರೋಪ...
ಸುದ್ದಿಗಳು
ಬೀದರ್ ನಲ್ಲಿ ಚಿರತೆ ದಾಳಿ ಆಕಳ ಸಾವು
ಬೀದರ - ಬೀದರ ಜಿಲ್ಲೆಯಲ್ಲಿ ಮೊಟ್ಟಮೊದಲ ಬಾರಿಗೆ ಚಿರತೆ ದಾಳಿ ಮಾಡಿ ಒಂದು ಆಕಳು ಸಾವಿಗೀಡಾದ ಘಟನೆ ನಡೆದಿದೆ.ಹುಮನಾಬಾದ ತಾಲೂಕಿನ ಚಿಟಗುಪ್ಪಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ಹಣಕುಣಿ ಗ್ರಾಮದಲ್ಲಿ ಹುಸೇನ್ ಸಾಬ್ ತಂದೆ ಶೇಕ ಅಹ್ಮದ್ ಸಾಬ ರವರ ಹೊಲದಲ್ಲಿ ಮಧ್ಯಾಹ್ನ 2:30 ಗಂಟೆಗೆ ಆಕಳ ಮೇಲೆ ದಾಳಿ ಮಾಡಿದೆ.ಆಕಳು ಸ್ಥಳದಲ್ಲಿ ಸಾವನ್ನಪ್ಪಿದ್ದು...
ಸುದ್ದಿಗಳು
ಅನಿಲ ಗಸ್ತಿ ಡಿಎಸ್ಎಸ್ ವಿದ್ಯಾರ್ಥಿ ಒಕ್ಕೂಟದ ಸಂಚಾಲಕರಾಗಿ ನೇಮಕ
ಮೂಡಲಗಿ: ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯ ಮೂಡಲಗಿ ವಿದ್ಯಾರ್ಥಿ ಒಕ್ಕೂಟದ ಸಂಚಾಲಕರನ್ನಾಗಿ ಪಟ್ಟಣದ ಸಂಘಟನೆಯ ಕ್ರಿಯಾಶೀಲರಾದ ಅನಿಲ ಎನ್.ಗಸ್ತಿ ಅವರನ್ನು ನೇಮಕ ಮಾಡಲಾಗಿದೆ ಎಂದು ಡಿಎಸ್ಎಸ್ ಮೂಡಲಗಿ ತಾಲೂಕಾ ಸಂಘಟನಾ ಸಂಚಾಲಕ ಶಾಬಪ್ಪ ಕ.ಸಣ್ಣಕ್ಕಿ ಹೇಳಿದರು.ಅವರು ಪಟ್ಟಣದ ಡಾ:ಅಂಬೇಡ್ಕರ ನಗರದಲ್ಲಿನ ಅಂಬೇಡ್ಕರ ಮಂದಿರದಲ್ಲಿ ಕ.ರಾ.ಡಿ.ಎಸ್.ಎಸ್ ಮೂಡಲಗಿ ವಿದ್ಯಾರ್ಥಿ ಒಕ್ಕೂಟದ ಸಂಚಾಲಕರನ್ನಾಗಿ ನೇಮಕ ಮಾಡಿ...
ಸುದ್ದಿಗಳು
ನಮ್ಮ ಗುರಿ ಉಪಚುನಾವಣೆ ಅಷ್ಟೇ ಅಲ್ಲ 2023 ರ ಚುನಾವಣೆ ಕೂಡ – ಲಕ್ಷ್ಮಣ ಸವದಿ
ಸಿಂದಗಿ: ಈ ಉಪಚುನಾವಣೆಯಲ್ಲಿ ಮೂರು ಪಕ್ಷಗಳಲ್ಲಿ ತ್ರಿಕೋನ ಸ್ಪರ್ಧೆ ನಡೆಯಬಹುದು ಎಂದು ಗೋಚರಿಸಿದ್ದರೂ ಕೂಡಾ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಕ್ಕೆ ನೇರ ಸ್ಪರ್ಧೆ ನಡೆಯುವ ಸಾಧ್ಯತೆಗಳು ಹೆಚ್ಚಿವೆ. ಆ ಕಾರಣಕ್ಕೆ ಸೂರ್ಯಚಂದ್ರ ಹುಟ್ಟುವುದು ಎಷ್ಟು ಸತ್ಯವೋ ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ ಅವರು ಅತ್ಯಧಿಕ ಮತಗಳ ಅಂತರದಲ್ಲಿ ಗೆಲ್ಲುವುದು ಅಷ್ಟೆ ಸತ್ಯ ಎಂದು ಮಾಜಿ...
ಲೇಖನ
ಆತ್ಮವಿಶ್ವಾಸವೊಂದಿದ್ದರೆ ಸಾಕು ಎಲ್ಲವನ್ನೂ ಗೆಲ್ಲಿಸುತ್ತದೆ
ಆತ್ಮವಿಶ್ವಾಸವೊಂದಿದ್ದರೆ ಮುಟ್ಟಿದ್ದೆಲ್ಲ ಚಿನ್ನ ಆಗುತ್ತದೆ. ಅದೊಂದಿದ್ದರೆ ನೂರಾನೆಯ ಬಲ ಇದ್ದ ಹಾಗೆ. ಕಠಿಣತಮವಾದದ್ದು ಅಸಾಧ್ಯವೆನಿಸಿದ್ದು ಸಾಧ್ಯವಾಗುತ್ತೆ. ಅದು ಗೈರಾದರೆ ಎಲ್ಲವೂ ಇದ್ದು ಏನೂ ಇಲ್ಲದಂತೆ. ಅದೊಂದು ತರ ಮಂತ್ರದಂಡ. ಬಯಸಿದ್ದನ್ನು ಪಡೆಯುವಂತೆ ಹುರಿದುಂಬಿಸುತ್ತದೆ. ನಡೆಯುವ ಕಾಲುಗಳಿಗೆ ಹಾರುವ ರೆಕ್ಕೆಗಳನ್ನು ಕಟ್ಟುವ ಅಗಾಧ ಶಕ್ತಿ ಅದಕ್ಕಿದೆ. ಅಂತ ಇನ್ನೂ ಏನೇನನ್ನೋ ಆತ್ಮ ವಿಶ್ವಾಸದ ವೈಶಿಷ್ಟ್ಯತೆಯ ಕುರಿತಾಗಿ...
ಸುದ್ದಿಗಳು
ಅಕ್ರಮ ಮದ್ಯ ಸಾಗಾಣಿಕೆ; 4.85 ಲಕ್ಷ ಮೌಲ್ಯದ ಮದ್ಯ ಜಪ್ತಿ
ಬೀದರ - ಬೀದರ ನಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮತ್ತು ಸಾಗಾಟ ಮಾಡುತ್ತಿದ್ದ ಖದಿಮರಿಗೆ ಹೆಡೆಮುರಿ ಕಟ್ಟಿರುವ ಅಬಕಾರಿ ಇಲಾಖೆ ಜಿಲ್ಲೆಯ ಅಬಕಾರಿ ಉಪ ಆಯುಕ್ತರಾದ ಸಂಗನಗೌಡ ಇವರ ನೇತೃತ್ವದಲ್ಲಿ ಬಸವಕಲ್ಯಾಣ ತಾಲ್ಲೂಕಿನ ಎರಡು ಪ್ರತ್ಯೇಕ ಸ್ಥಳಗಳಲ್ಲಿ ನಡೆಸಿದ ಕಾರ್ಯಾಚರಣೆಯಲ್ಲಿ ಅಪಾರ ಪ್ರಮಾಣದ ಮದ್ಯ ವಶಪಡಿಸಿಕೊಂಡಿದ್ದಾರೆ.ಈ ಸಂಬಂಧ ಮೂವರನ್ನು ವಶಕ್ಕೆ ಪಡೆದು ನ್ಯಾಯಾಂಗ ಬಂಧನಕ್ಕೆ...
ಸುದ್ದಿಗಳು
ಬೀದರ್ ನಲ್ಲಿ ಕಂಪಿಸಿದ ಭೂಮಿ ; ಜನ ಭಯಭೀತ
ಬೀದರ - ಇಷ್ಟು ದಿವಸ ಕೊರೋನಾ ಭಯದಿಂದ ಜನರು ಜೀವನ ನಡೆಸಿದ್ದು ಈಗ ಕಲ್ಯಾಣ ಕರ್ನಾಟಕದಲ್ಲಿ ಭೂಮಿ ನಡುಗಿರುವ ಶಬ್ದ ದಿಂದ ಜನರು ಭಯಭೀತರಾಗಿ ಮನೆ ಬಿಟ್ಟು ಬೀದಿಗೆ ಬಂದ ಘಟನೆ ಬೀದರ್ ಜಿಲ್ಲೆಯ ಹುಮನಾಬಾದ್ ತಾಲೂಕಿನ ಗುರು ನಗರದಲ್ಲಿ ನಡೆದಿದೆಹುಮನಾಬಾದ್ ಪಟ್ಟಣದ ಬೀದರ್ ರಸ್ತೆಯಲ್ಲಿರುವ ಗುರುನಗರ ಬಡಾವಣೆಯಲ್ಲಿ ಭೂಮಿ ಕಂಪನದ ಸದ್ದು ಕೇಳಿಬಂದ...
ಸುದ್ದಿಗಳು
ಚಿಂತನ ಚಾವಡಿ ಗೋಷ್ಠಿಯಲ್ಲಿ ಸಾಹಿತಿ ಎಸ್. ಎಸ್. ಪಾಟೀಲ್ ವಿರಚಿತ ಪುಸ್ತಕ ಬಿಡುಗಡೆ
ಬೆಳಗಾವಿ - ಸ್ವಾತಂತ್ರ್ಯದ ಅಮೃತಮಹೋತ್ಸವ ವರ್ಷದ ನಿಮಿತ್ತ ಹಿರಿಯ ಸಾಹಿತಿಗಳು ಮತ್ತು ಚಿಂತಕರಿಂದ ನಡೆಯುತ್ತಿರುವ ಚಿಂತನ ಚಾವಡಿ ಗೋಷ್ಠಿಯ ಎರಡನೇ ಕಾರ್ಯಕ್ರಮ ದಿ 9 ರಂದು ರಾಮತೀರ್ಥ ನಗರದಲ್ಲಿ ಜರುಗಿತು. ಕಾರ್ಯಕ್ರಮದಲ್ಲಿ ಅಗಲಿದ ಹಿರಿಯ ಸಾಹಿತಿ, ಪತ್ರಕರ್ತ ಶ ಕಲ್ಯಾಣರಾವ ಮುಚಳಂಬಿ ಅವರಿಗೆ ಶ್ರದ್ಧಾಂಜಲಿ ಅರ್ಪಿಸಲಾಯಿತು.ಚಿಂತನ ಗೋಷ್ಠಿಯ ಅಧ್ಯಕ್ಷತೆಯನ್ನು ಬೆಳಗಾವಿ ಜಿಲ್ಲಾ ಕನ್ನಡ ಸಾಹಿತ್ಯ...
About Me
12281 POSTS
1 COMMENTS
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



