Times of ಕರ್ನಾಟಕ
ಲೇಖನ
ಅಂತಾರಾಷ್ಟ್ರೀಯ ಹೆಣ್ಣು ಮಕ್ಕಳ ದಿನ
ಅಂತಾರಾಷ್ಟ್ರೀಯ ಹೆಣ್ಣು ಮಕ್ಕಳ ದಿನವು ಹುಡುಗಿಯರು ಎದುರಿಸುತ್ತಿರುವ ಸವಾಲುಗಳನ್ನು ಪರಿಹರಿಸುವ ಅಗತ್ಯತೆ ಮತ್ತು ಹುಡುಗಿಯರ ಸಬಲೀಕರಣ ಮತ್ತು ಅವರ ಮಾನವ ಹಕ್ಕುಗಳನ್ನ ಬಲಪಡಿಸುವ ಅಗತ್ಯತೆಯನ್ನ ಪ್ರತಿಪಾದಿಸುತ್ತಿದೆ.ಭಾರತದ ಅನೇಕ ಭಾಗಗಳಲ್ಲಿ ಈಗಲೂ ಹೆಣ್ಣು ಮಗು ಜನಿಸುವುದು ಬಹುತೇಕ ಕುಟುಂಬಗಳಿಗೆ ಸ್ವಾಗತಾರ್ಹ ಸಂಗತಿಯಲ್ಲ ಎಂಬುದು ಬಹಿರಂಗ ಸತ್ಯ. ಅವಳ ಆಗಮನದಿಂದಲೇ, ಅವಳು ಜೀವನದ ಪ್ರತಿಯೊಂದು ಹಂತದಲ್ಲೂ ತಾರತಮ್ಯ,...
ಸುದ್ದಿಗಳು
ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ವ್ಯಕ್ತಿ ಆತ್ಮಹತ್ಯೆ
ಬೀದರ್: ಕೌಟುಂಬಿಕ ಕಲಹಕ್ಕೆ ಬೇಸತ್ತು ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ ಇಂದು ಸಾವನ್ನಪ್ಪಿದ ಘಟನೆ ಬೀದರ್ ನಲ್ಲಿ ನಡೆದಿದೆ...ನಗರದ ಕುಂಬಾರವಾಡ ಬಡಾವಣೆಯ 46 ವರ್ಷದ ಧನರಾಜ ದಶರಥ ನಿನ್ನೆ ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನ ಮಾಡಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ.ನಗರದ ಅಂಬೇಡ್ಕರ್ ವೃತ್ತದಲ್ಲಿ...
ಸುದ್ದಿಗಳು
ರಾಷ್ಟ್ರೀಯ ಶಿಕ್ಷಣ ನೀತಿ ಮೂರನೇ ಆಯೋಗ ಕಾರ್ಯಾಗಾರ
ಬೀದರ: ಮೂರನೆ ಆಯೋಗ ರಾಷ್ಟ್ರೀಯ ಶಿಕ್ಷಣ ನೀತಿ ಗುಣಮಟ್ಟದ ಜ್ಞಾನ ಮತ್ತು ತಿಳಿವಳಿಕೆ ಹೆಚ್ಚು ಪಡೆಯುವ ಪ್ರಯತ್ನವಾಗಿದೆ ಎಂದು ಡಾ.ಸಿ.ಎಸ್.ಆಶ್ವಥ್ ನಾರಾಯಣ ಹೇಳಿದರು.ಶಿಕ್ಷಣವನ್ನು ಉತ್ತಮಗೊಳಿಸುವ, ಸಮಾಜದಲ್ಲಿ ಸುಧಾರಣೆ ತರುವ ಮತ್ತು ಯುವಕರಿಗೆ ಉತ್ತಮ ಭವಿಷ್ಯ ಕೊಡಲು ರಾಷ್ಟ್ರೀಯ ಶಿಕ್ಷಣ ನೀತಿ-2020 ಜಾರಿ ಮಾಡಲಾಗುತ್ತಿದೆ ಎಂದು ಉನ್ನತ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ,...
ಕವನ
ಕವನ: ಕಡಲ ಮುತ್ತು
ಕಡಲ ಮುತ್ತು
ನೀನು ಕನ್ನಡಾಂಬೆಯ ಸ್ವತ್ತು
ಸಾಹಿತ್ಯ ಕ್ಷೇತ್ರದ ಸಂಪತ್ತು
ನಿನ್ನ ಜನುಮದಿನದ ಈ ಹೊತ್ತು
ನಮನಾಂಜಲಿ ಓ! ಕಡಲ ಮುತ್ತು!!
ಕನ್ನಡ ಉಸಿರನು ಹೊತ್ತು
ನಡೆದು ಹೋದ ಗುರುತು
ಸಾಹಿತ್ಯ ಪ್ರೇಮಿಗಳಿಗೇ ಗೊತ್ತು
ಭಾರ್ಗವನ ಸಾಹಿತ್ಯ ಶ್ರಮದ ಗಮ್ಮತ್ತು!!
ರಾಜ ನೀನು ಕಾರಂತಜ್ಜ
ಕನ್ನಡದ ಕೀರ್ತಿ ಕಳಸ
ಅಕ್ಕರಗಳು ಅಕ್ಕರೆಯಿಂದ
ಕರೆಯುತಿವೆ ನಿನ್ನ ಬರಬಾರದೇ!
ಕನ್ನಡದ ಕಡಲದ ಮುತ್ತು ನೀನು
ಭಾರ್ಗವ ಶಿವರಾಮ
ಕನ್ನಡಿಗರ ಹೃದಯದ ಅರಸ
ಚಿರನೂತನ ನಿನ್ನ ನೆನಪು!!ಗುರುದೇವಿ ಮಲಕಣ್ಣವರ
ಸ. ಹಿ. ಪ್ರಾಥಮಿಕ....
ಲೇಖನ
ಜ್ಞಾನಪೀಠ ವಿಜೇತ ಕವಿ, ಕಡಲ ತೀರದ ಭಾರ್ಗವ ಶಿವರಾಮ ಕಾರಂತರ ಜನುಮ ದಿನ ಇಂದು
ಕಾರಂತರು ಮಾಡಿದ ಕೆಲಸ, ಬರೆದ ಬರಹಗಳನ್ನು ನೋಡಿದರೆ, ಒಬ್ಬರೇ ವ್ಯಕ್ತಿ, ಒಂದೇ ಜೀವನದಲ್ಲಿ ಇಷ್ಟೆಲ್ಲ ಮಾಡಲು ಸಾಧ್ಯವೆ ಎಂದು ಬೆರಗುಪಡುವಂತಾಗುತ್ತದೆ. ಸಮಯದ ಅಭಾವದ ಬಗ್ಗೆ ನಾವೆಲ್ಲ ಗೊಣಗುಟ್ಟುವ ಪರಿಯ ಬಗ್ಗೆ ಡಾ. ಕೋಟ ಶಿವರಾಮ ಕಾರಂತರು ಹೇಳುತ್ತಾರೆ,. “....ನಾನು ಸಮಯದ ಅಭಾವವನ್ನು ಕುರಿತು ಎಂದೂ ನೆಪ ಹೇಳಿದವನಲ್ಲ. ಪ್ರತಿದಿನ ರಾತ್ರಿ ನಾನು ಒಂಭತ್ತು ತಾಸುಗಳ...
ಸುದ್ದಿಗಳು
ಪ್ರಚಾರದ ಪರವಾನಿಗೆ ನೀಡಿ ರದ್ದುಗೊಳಿಸಿದ ಪೊಲೀಸ್ ಇಲಾಖೆ, ದಲಿತ ಸಂಘದ ಆಕ್ರೋಶ
ಬೀದರ - ಇದೇ ದಿ. ೧೧ ರಂದು ಬೀದರ ಬಂದ್ ಪ್ರಚಾರ ನಡೆಸಲು ನೀಡಿದ ಪರವಾನಿಗೆಯನ್ನು ಪೊಲೀಸ್ ಇಲಾಖೆ ರದ್ದುಗೊಳಿಸಿದ್ದು ದಲಿತ ಒಕ್ಕೂಟದ ಆಕ್ರೋಶಕ್ಕೆ ಕಾರಣವಾಗಿದ್ದು ಇಲಾಖೆಯು ಜಿಲ್ಲಾ ಉಸ್ತುವಾರಿ ಸಚಿವರ ಕೈ ಗೊಂಬೆ ಆಗಿ ಕೆಲಸ ಮಾಡುತ್ತಿದೆ ಎಂದು ಆರೋಪಿಸಲಾಗಿದೆ.ಪ್ರಜಾಪ್ರಭುತ್ವದಲ್ಲಿ ಪ್ರತಿಯೊಬ್ಬರಿಗೂ ಪ್ರತಿಭಟನೆ ಮಾಡುವ ಹಕ್ಕು ಇದೆ. ಔರಾದ ಪಟ್ಟಣದಲ್ಲಿ ಮೊದಲು ಬಂದ್...
ಸುದ್ದಿಗಳು
ತಳವಾರ ಸಮುದಾಯಕ್ಕೆ ಎಸ್ ಟಿ ಪ್ರಮಾಣ ಪತ್ರ ; ಕಾರಜೋಳ ನಿರ್ಲಕ್ಷ್ಯಕ್ಕೆ ಖಂಡನೆ
ಸಿಂದಗಿ: ಉಪ ಚುನಾವಣೆ ಹಿನ್ನೆಲೆ ಬಿಜೆಪಿ ಅಭ್ಯರ್ಥಿಯ ನಾಮಪತ್ರ ಸಲ್ಲಿಕೆಯ ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಿದ್ದ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳಗೆ ಎಸ್ ಟಿ ಪ್ರಮಾಣ ಪತ್ರದ ಕುರಿತು ಪ್ರಶ್ನೆ ಕೇಳಿದ್ದು ಅದಕ್ಕೆ ಅವರು ತಳವಾರ ಎಸ್ಟಿ ಅದನ್ನು ಕೇಳಬೇಡಿ ಬೇರೆ ಪ್ರಶ್ನೆ ಇದ್ದರೆ ಕೇಳಿ ಎಂದು ಪ್ರತಿಕ್ರಿಯಿಸಿದ್ದನ್ನು ವಿವಿಧ ಸಂಘಟನೆಗಳ ಪ್ರಮುಖರು ಉಗ್ರವಾಗಿ ಖಂಡಿಸಿದ್ದಾರೆ.ಈ...
ಕವನ
ಶ್ರೀಕಾಂತಯ್ಯ ಮಠ ಚುಟುಕುಗಳು
ಕೈ ಹಿಡಿಯುತ್ತೇನೆ ಕೊನೆಯವರೆಗೂ
ಅದೆ ನೆನಪಿತ್ತು
ಕೈ ಬಿಟ್ಟು ಹೋದಾಗ
ನಿನ್ನದೆ ನೆನಪು ಕಾಡುತಿತ್ತು.ಮಾತು ಹೇಳುವಾಗ
ಬಹಳ ಚಂದ
ಅದೆ ಮಾತು ನಡೆಯದಿದ್ದಾಗ
ಏನೈತೆ ಜೀವನದಾಗ
ಬದ್ನೆಕಾಯಿ ಅಂದ !ರತ್ನ
ನನ್ನ ಒಡಲ ಮುತ್ತು ನೀನು
ನನ್ನ ಒಡಲಾಳದ ರತ್ನ ನೀನು
ಪ್ರಯತ್ನ ಪಟ್ಟೆ ಹೇಳಲು
ಕಪ್ಪೆ ಚಿಪ್ಪಿನೊಳಗಿದ್ದೆ
ಬಿಡಿಸಲು ಆಗಲಿಲ್ಲ
ಈ ಬಂಧನ ಆಗಲಿಲ್ಲ.ಹೆಜ್ಜೆ
ಅವಳು ಹೆಜ್ಜೆ ಹೆಜ್ಜೆ ಇಟ್ಟಾಗಲೂ ಒಂದೊಂದು ಮಾತು ಹೇಳುತ್ತಿದ್ದೆ
ನಾ ನಿನ್ನ ಬಿಡಲಾರೆ ಎಂದು
ಈಗ ಆ ಹೆಜ್ಜೆಗಳೆ ಇಲ್ಲ
ಹೇಳಲು...
ಲೇಖನ
ಕೆ.ಪಿ. ಪೂರ್ಣಚಂದ್ರ ತೇಜಸ್ವಿ ಯವರ ಛಾಯಾ ಚಿತ್ರಗಳೆ ವನ್ಯಜೀವಿ ಛಾಯಾಗ್ರಹಣ ಮಾಡಲು ಸ್ಪೂರ್ತಿ – ವನ್ಯಜೀವಿ ಛಾಯಾಗ್ರಾಹಕ ವಿನಾಯಕ್ ಗುಜ್ಜಾರ್
ವನ್ಯಜೀವಿ ಸಪ್ತಾಹ 2021 - ಭಾರತದಲ್ಲಿ ಈ ವರ್ಷ, ಅಕ್ಟೋಬರ್ 2 ರಿಂದ 8 ರವರೆಗೆ ವನ್ಯಜೀವಿ ಸಪ್ತಾಹ ವನ್ನು ಆಚರಿಸಲಾಯಿತು, ಈ ಆಚರಣೆಯು ದೇಶದಲ್ಲಿರುವ ವೈವಿಧ್ಯಮಯ ಪ್ರಾಣಿಗಳನ್ನು ಸಂರಕ್ಷಿಸುವ ಗುರಿಯನ್ನು ಹೊಂದಿದೆ. ಈ ಸಂದರ್ಭದಲ್ಲಿ ಪತ್ರಿಕೆಯ ಓದುಗರಿಗೆ ಈ ವಿಶೇಷ ಲೇಖನ.ವನ್ಯಜೀವಿ ಸಪ್ತಾಹ ದಂದು ವನ್ಯಜೀವಿಗಳನ್ನು ಸಂರಕ್ಷಿಸಲು ಪ್ರತಿಜ್ಞೆ ಮಾಡೋಣ, ವನ್ಯಜೀವಿ ರಕ್ಷಣೆಗೆ...
ಸುದ್ದಿಗಳು
ಪೊಲೀಸರಿಂದ ವಾಹನ ವಶ ; ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
ಸಿಂದಗಿ: ಉಪಚುನಾವಣೆ ನಿಮಿತ್ತ ಸಿಂದಗಿಯಲ್ಲಿ ನಡೆಯುತ್ತಿರುವ ಕಾರ್ಯಕರ್ತರ ಸಭೆಗೆ ಆಗಮಿಸುತ್ತಿರುವ ಕಾಂಗ್ರೆಸ್ ಕಾರ್ಯಕರ್ತರ 4 ಕ್ರೂಸರ್ ಹಾಗೂ 4 ಬೈಕ್ಗಳನ್ನು ನೀತಿ ಸಂಹಿತೆ ಉಲ್ಲಂಘಿಸಿರುವ ಹಿನ್ನೆಲೆಯಲ್ಲಿ ಸಿಂದಗಿ ಪೊಲೀಸರು ವಶಕ್ಕೆ ಪಡೆದುಕೊಂಡಿರುವ ಘಟನೆಯನ್ನು ಖಂಡಿಸಿ ಪಟ್ಟಣದ ಪೊಲೀಸ ಠಾಣಾ ಆವರಣದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ.ಕಾಂಗ್ರೆಸ್ ಅಭ್ಯರ್ಥಿ ಅಶೋಕ ಮನಗೂಳಿ ನಾಮಪತ್ರ ...
About Me
12281 POSTS
1 COMMENTS
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



