Times of ಕರ್ನಾಟಕ

ಬೆಂಗಳೂರಿನಲ್ಲಿ ಮೋಡಿ ಮಾಡಿದ ಮೂಡಲಗಿ ಚೂಡಾ

ಮೊದಲಿನಿಂದಲು ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಉತ್ತರ ಕರ್ನಾಟಕದ ತಿಂಡಿ ತಿನಿಸುಗಳು ಜನರಿಗೆ ಹೊಸ ರುಚಿಯನ್ನು ನೀಡಿ ಆಕರ್ಷಣೆ ಮೂಡಿರೋದು ವಾಡಿಕೆ ಇದೆ.ಈಗ ಬೆಳಗಾವಿ ಜಿಲ್ಲೆಯ ಮೂಡಲಗಿಯ ಚುರುಮುರಿ ಚೂಡ ಫೇಮಸ್ ಆಗಿರೊದು ಬೆಳಕಿಗೆ ಬಂದಿದೆ. ಬೆಂಗಳೂರಿನ ಗಾಂಧಿ ನಗರದಲ್ಲಿ ಭರತ್ ಅವರ ಸಪ್ತಗಿರಿ ಕಾಂಡಿಮೆಂಟ್ಸ್ ನಲ್ಲಿ ನಮ್ಮ ಮೂಡಲಗಿಯ ಕಲಾವಿದ ಮಂಜುನಾಥ ರೇಳೆಕರ ಸಹಾಯದಿಂದ...

ನವರಾತ್ರಿ ದೇವಿ ಪುರಾಣ ಪಾರಾಯಣಕ್ಕೆ ಸಜ್ಜಾದ ಅಮ್ಮಲಜೇರಿಯವರ ಮನೆ

ವಿಶೇಷ ವರದಿ: ಗುರು ಅರಳಿಮರದಬಾಗಲಕೋಟ:ಮನೆಯ ಮುಂಬಾಗಿಲಿನಲ್ಲಿ ಕಂಗೊಳಿಸುತ್ತಿರುವ ನಾನಾ ಬಗೆಯ ವಿದ್ಯುತ್ ದೀಪಾಲಂಕಾರ,ತಳಿರು ತೋರಣ,ಮನೆಯ ಒಳಗಡೆ ಭವ್ಯವಾಗಿ ನಿರ್ಮಿಸಲಾಗಿರುವ ಮಂಟಪ ಇದೆಲ್ಲ ಕಂಡು ಬಂದಿದ್ದು ರಬಕವಿ-ಬನಹಟ್ಟಿ ತಾಲೂಕಿನ ರಾಂಪುರ ಗ್ರಾಮದಲ್ಲಿ. ಹೌದು,ಮನೆಯಲ್ಲಿ ಏನು ವಿಶೇಷ ಅಂತೀರಾ..?ಪ್ರತಿ ವರ್ಷದಂತೆ ಈ ವರ್ಷವೂ ಕೂಡಾ ಆಚರಿಸಲಾಗುವ ಶ್ರೀ ದೇವಿ ನವರಾತ್ರಿ ಉತ್ಸವಕ್ಕೆ ರಬಕವಿ ಬನಹಟ್ಟಿ ತಾಲೂಕಿನ ರಾಂಪುರದ...

ರೈತ ಹೋರಾಟಗಾರ, ಸಂಪಾದಕ ಕಲ್ಯಾಣರಾವ್ ಜಿ ಮುಚಳಂಬಿ ನಿಧನ

ಬೆಳಗಾವಿ: ರೈತ ಚಳವಳಿಗಳಿಗಳ ಮುಂಚೂಣಿ ನಾಯಕ, ಹಸಿರು ಕ್ರಾಂತಿ ಪತ್ರಿಕೆಯ ಸಂಸ್ಥಾಪಕ ಸಂಪಾದಕ ಕಲ್ಯಾಣರಾವ್ ಗುರಬಸಪ್ಪ ಮುಚಳಂಬಿಯವರುಅವರು ಗೋಕಾಕದಲ್ಲಿ ಬುಧವಾರ ದಿ.6 ರಂದು ಮುಂಜಾನೆ ಕೊನೆಯುಸಿರೆಳೆದರು.ಜನ್ಮತಃ ಹೋರಾಟದ ಮನೋಭಾವದ ಕಲ್ಯಾಣರಾವ್ ಮುಚಳಂಬಿಯವರು ಬುಧವಾರ ಮುಂಜಾನೆ ಸಾವಳಗಿ ಬಳಿ ಹೋರಾಟದ ಅಂಗವಾಗಿ ಪಾದಯಾತ್ರೆಯೊಂದರಲ್ಲಿ‌ ಪಾಲ್ಗೊಂಡಿದ್ದರು. ಹೋರಾಟಗಾರನೊಬ್ಬ ಹೋರಾಟದ ಸಮಯದಲ್ಲಿಯೇ ಅಸುನೀಗಿರುವುದು ಅವರ‌ ವ್ಯಕ್ತಿತ್ವದ ಸಾಧನೆಗೆ ಸಿಕ್ಕ ಗೌರವ.. ರಾಜ್ಯದ...

ಕೃತಿ ಪರಿಚಯ: ಮುನ್ನುಡಿ ಬೆನ್ನುಡಿ ಚೆನ್ನುಡಿ

ಕೃತಿಯ ಹೆಸರು: ಮುನ್ನುಡಿ ಬೆನ್ನುಡಿ ಚೆನ್ನುಡಿಲೇಖಕರು : ಕು.ಗೋಹೆಸರೇ ಸೂಚಿಸುವಂತೆ ಇದು ಹಲವು ಸಾಹಿತ್ಯ ಕೃತಿಗಳಿಗೆ ಬರೆದ ಮುನ್ನುಡಿ ಬೆನ್ನುಡಿಗಳ ಸಂಕಲನ. ಮುನ್ನುಡಿ ಬೆನ್ನುಡಿಗಳನ್ನು ಬರೆಯಲು ಕು.ಗೋ.ಅವರಿಗಿರುವ ಅರ್ಹತೆ ಹಿರಿಯ ಸಾಹಿತಿ ಎನ್ನುವುದು ಮಾತ್ರವಲ್ಲ, ಹೃದಯವಂತ ಸಾಹಿತಿ ಎನ್ನುವುದು ಕೂಡಾ ಆಗಿದೆ. ಸಾಹಿತ್ಯಾಸಕ್ತರಿಗೆ ನಿಸ್ವಾರ್ಥ ಬುದ್ಧಿಯಿಂದ ತಾವು ಓದಿದ ಒಳ್ಳೆಯ ಕೃತಿಗಳನ್ನು ಸದಾ ಹಂಚುತ್ತಿರುವ...

ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಬದಲಾವಣೆ ಕುರಿತು ಕಾಂಗ್ರೆಸ್ ನಾಯಕರ ಸಭೆ

ಬೀದರ - ಗಡಿ ಜಿಲ್ಲೆ ಬೀದರ್ ನಲ್ಲಿ ಕಾಂಗ್ರೆಸ್ ಪಕ್ಷದ ನಾಯಕರ ಒಳ ಜಗಳ ಮೇಲ್ನೋಟಕ್ಕೆ ಎದ್ದುಕಾಣುತ್ತದೆ. ಇಂದು ಕೆಲವು ಕಾಂಗ್ರೆಸ್ ಪಕ್ಷದ ಸದಸ್ಯರು ಕಾಂಗ್ರೆಸ್ ಪಕ್ಷದ ಜಿಲ್ಲಾ ಅಧ್ಯಕ್ಷರ ವಿರುದ್ಧ ಸಭೆ ನಡೆಸಿದರು.ಕೆಪಿಸಿಸಿ ರಾಜ್ಯ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಆಶಿರ್ವಾದ ಇದ್ದ ಕಾರಣ ಜಿಲ್ಲಾಧ್ಯಕ್ಷ ಜಾಬಶೆಟ್ಟಿ ಅವಧಿ ಮುಗಿದರೂ ಜಿಲ್ಲಾ ಅಧ್ಯಕ್ಷ ಗಾದಿ...

ಕೆರೆಯಲ್ಲಿ ಈಜಲು ಹೋದ ನಾಲ್ವರು ಯುವಕರ ದಾರುಣ ಸಾವು

ಬೀದರ - ಜಿಲ್ಲೆಯಲ್ಲಿರುವ ಪ್ರಸಿದ್ಧ ಹಿಂದೂ ಮುಸ್ಲಿಂರ ಭಾವೈಕ್ಯತೆಯ ಪವಿತ್ರ ಇಸ್ಮಾಯಿಲ್ ಖಾದ್ರಿ ದರ್ಗಾಕ್ಕೆ ದರ್ಶನಕ್ಕಾಗಿ ಆಗಮಿಸಿದ ನಾಲ್ಕು ಯುವಕರು ಕೆರೆಯಲ್ಲಿ ಈಜಲು ಹೋಗಿ ದಾರುಣ ಸಾವನ್ನಪ್ಪಿದ ಘಟನೆ ನಡೆದಿದೆ.ಘೊಡವಾಡಿ ಗ್ರಾಮ ಅಂದರೆ ಇಡೀ ರಾಜ್ಯ ಮತ್ತು ಗಡಿ ಹೊಂದಿರುವ ಮಹಾರಾಷ್ಟ್ರ ಮತ್ತು ಆಂಧ್ರ ಪ್ರದೇಶದ ಹಾಗೂ ತೆಲಂಗಾಣ ಪ್ರದೇಶದ ಗ್ರಾಮ. ಇಲ್ಲಿ ಮುಸ್ಲಿಂ...

ಸಿಂದಗಿ ಕ್ಷೇತ್ರ ಅಭಿವೃದ್ಧಿ ಆಗಿದ್ದೇ ಜೆಡಿಎಸ್ ನಿಂದ – ನಾಜಿಯಾ ಅಂಗಡಿ

ಸಿಂದಗಿ- ಸಿಂದಗಿ ಮತ ಕ್ಷೇತ್ರ ಅಭಿವೃದ್ದಿಯಾಗಿದ್ದೇ ಜೆಡಿಎಸ್ ಸರ್ಕಾರದಲ್ಲಿ ವಿನಃ ಬೇರಾವ ಸರ್ಕಾರದಲ್ಲಿ ಅಲ್ಲ ಈ ಬಾರಿಯೂ ಸಿಂದಗಿಯ ಉಪ ಚುನಾವಣೆಯಲ್ಲಿ ಜೆಡಿಎಸ್ ಗೆಲುವು ನಿಶ್ಚಿತ ಎಂದು ಸಿಂದಗಿ ಉಪ ಚುನಾವಣೆಯ ಜೆಡಿಎಸ್ ಅಭ್ಯರ್ಥಿ ನಾಜೀಯಾ ಶಕೀಲ ಅಂಗಡಿ ಹೇಳಿದರು.ಅವರು ಪಟ್ಟಣದ ಅವರ ನಿವಾಸದಲ್ಲಿ ರವಿವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದರು. ಮಾಜಿ...

ಉಪಚುನಾವಣೆಯ ಕಾರಣ ಕುಮಾರಸ್ವಾಮಿಗೆ ಮುಸ್ಲಿಮರ ಮೇಲೆ ಪ್ರೀತಿ ಹೆಚ್ಚಾಗಿದೆ – ಎಸ್.ಎಮ್ ಪಾಟೀಲ

ಸಿಂದಗಿ- ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗೆ ಅಲ್ಪಸಂಖ್ಯಾತರ ಮೇಲೆ ಎಂದೂ ಇಲ್ಲದ ಪ್ರೀತಿ ಧಿಡೀರನೆ ಉಪ ಚುನಾವಣೆಯ ಸಂದರ್ಭದಲ್ಲಿ ಉಕ್ಕಿದೆ ಇದು ಮುಸ್ಲಿಮರ ಬೆಳವಣಿಗೆಯಿಂದಲ್ಲ ಮುಸ್ಲಿಮರನ್ನು ಬಳಕೆ ಮಾಡಿಕೊಂಡು ಬಾಹ್ಯವಾಗಿ ಬಿಜೆಪಿ ಗೆಲುವಿಗೆ ಶ್ರಮ ವಹಿಸುತ್ತಿದ್ದಾರೆ ಇವರ ಯಾವ ಕುತಂತ್ರ ನಡೆಯುವುದಿಲ್ಲ ಸಿಂದಗಿ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ನಿಶ್ಚಿತ ಎಂದು ರಾಜ್ಯ ಕೆಪಿಸಿಸಿ...

ಜಯಂತಿಯ ದಿನವೇ ಗಾಂಧೀಜಿ, ಶಾಸ್ತ್ರೀಜಿ ಫೋಟೋಗಳು ಕಸದಲ್ಲಿ !

ಬೀದರ - ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಇಬ್ಬರು ಮಹನೀಯರಾದ ಮಹಾತ್ಮಾ ಗಾಂಧಿ ಹಾಗೂ ಲಾಲ್ ಬಹದ್ದೂರ ಶಾಸ್ತ್ರಿಯವರ ಜನ್ಮದಿನವಾದ ಅ.೨ ರಂದು ಎಲ್ಲಾ ಕಡೆ ಹಬ್ಬದ ವಾತಾವರಣ ಇದ್ದರೆ ಬಸವಕಲ್ಯಾಣದಲ್ಲಿ ಮಾತ್ರ ಈ ಮಹನೀಯರ ಫೋಟೋಗಳನ್ನು ಹೊರಗೆ ಎಸೆದು ಅವಮಾನ ಮಾಡಿದ ನಾಚಿಕೆಗೇಡಿನ ಪ್ರಕರಣ ವರದಿಯಾಗಿದೆ.ಬಸವಣ್ಣನವರ ಕರ್ಮಭೂಮಿ ಬಸವಕಲ್ಯಾಣದಲ್ಲಿ ಈ ಘಟನೆ ನಡೆದಿದ್ದು ಇಡೀ...

ನವಿಲು ಗರಿಯಂತೆ ತಾಕುವ ಗಜಲ್ ಗಳು!

ಕನ್ನಡ ಗಜಲ್ ಸಾಹಿತ್ಯ ಲೋಕದಲ್ಲೀಗ ಹೊಸ ಹೊಸ ದನಿಗಳು ಕೇಳಿ ಬರುತ್ತಿವೆ.ಪ್ರೀತಿ,ವಿರಹ, ಮಡುಗಟ್ಟಿದ ನೋವು,ಮಧುರ ಯಾತನೆ, ವಿಪ್ರಲಂಭದಂತಹ ಖಾಸಗಿ ಸಂಗತಿಗಳಿಗೆ ಮಾತ್ರ ಸೀಮಿತವಾಗಿದ್ದ ಈ ರೂಪದ ಮೂಲಕ ಈ ಕಾಲಮಾನದ ಕೋಲಾಹಲಗಳಿಗೂ ಅವರು ಮಿಡಿಯುತ್ತಿದ್ದಾರೆ. ಇದು ಸಂತೋಷದ ಸಂಗತಿ. ವಿಷಾದದ ಸಂಗತಿಯೆಂದರೆ ಬಹುಪಾಲು ಗಜಲ್ ಕವಿಗಳು ಆಕೃತಿಯನ್ನಷ್ಟೇ ಮುನ್ನೆಲೆಗೆ ತಂದು ಶಾರೀರವನ್ನು ಹಿಂದಕ್ಕೆ ಸರಿಸುತ್ತಿರುವುದು...

About Me

12281 POSTS
1 COMMENTS
- Advertisement -spot_img

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...
- Advertisement -spot_img
error: Content is protected !!
Join WhatsApp Group