Times of ಕರ್ನಾಟಕ
ಸುದ್ದಿಗಳು
ಮೂರು ದಿನಗಳೊಳಗೆ ಸಂತ್ರಸ್ತರ ಮನೆಗಳ ಸಮೀಕ್ಷೆ ಪೂರ್ಣಗೊಳಿಸಿ; ಅಧಿಕಾರಿಗಳಿಗೆ ಬಾಲಚಂದ್ರ ಜಾರಕಿಹೊಳಿ ಸೂಚನೆ
ನದಿ ತೀರದ ಗ್ರಾಮಗಳ ಸಂತ್ರಸ್ತರ ಅಹವಾಲು ಸ್ವೀಕರಿಸಿದ ಬಾಲಚಂದ್ರ ಜಾರಕಿಹೊಳಿ
ಗೋಕಾಕ: ಕಳೆದ ಜುಲೈ ತಿಂಗಳಲ್ಲಿ ಸುರಿದ ಮಳೆ ಹಾಗೂ ಪ್ರವಾಹದಿಂದಾಗಿ ಮನೆಗಳನ್ನು ಕಳೆದುಕೊಂಡ ನದಿ ತೀರದ ಗ್ರಾಮಗಳ ಸಂತ್ರಸ್ತರು ಅರಭಾವಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.ಬುಧವಾರದಂದು ನಗರದ ಹೊರವಲಯದಲ್ಲಿರುವ ಬಸವೇಶ್ವರ ಸಭಾ ಭವನದ ಆವರಣದಲ್ಲಿ ಅರಭಾವಿ...
ಸುದ್ದಿಗಳು
ಮಾಳಿಗೆ ಮೇಲೆ ಬತ್ತ ಬೆಳೆದ ದಂಪತಿ
ಹುಲುಸಾದ ಭತ್ತದ ಬೆಳೆ, ಇನ್ನೇನು ಕಟಾವಿಗೆ ತಯಾರಾಗಿದ್ದಾರೆ ಟೆರ್ರೇಸ್ ನಲ್ಲಿ ಬತ್ತ ಬೆಳೆದ ಮಂಗಳೂರಿನ ಕೃಷಿಕ ಶ್ರೀಯುತ ಪಡ್ದ0ಬೈಲು ಕೃಷ್ಣಪ್ಪ ಗೌಡ ದಂಪತಿಗಳು.ಮರೋಳಿ ಸೂರ್ಯನಾರಾಯಣ ದೇಗುಲದ ಸನಿಹದ ಲಾಲ್ ಬಹಾದ್ದೂರ್ ಶಾಸ್ತ್ರಿ ಬಡಾವಣೆಯ ನಿವಾಸಿ ನಿವೃತ್ತ ಸರಕಾರಿ ನೌಕರ ಇವರು. ಇರುವುದು ಪುಟ್ಟ 5 ಸೆಂಟ್ಸ್ ಗೂ ಕಡಿಮೆ ಜಮೀನಿನಲ್ಲಿ ಒಂದು ಸಣ್ಣ ಟೆರ್ರೇಸ್...
ಸುದ್ದಿಗಳು
ಕುಡಿಯುವ ನೀರು ವ್ಯತ್ಯಯ ಆಗದಂತೆ ನೋಡಿಕೊಳ್ಳುವ ಭರವಸೆ ನೀಡಿದ ರುದ್ರೇಶ ಘಾಳೆ
ಬೆಳಗಾವಿ - ಕಾರ್ಮಿಕರು ತಮ್ಮ ಬೇಡಿಕೆಗಳನ್ನು ಈಡೇರಿಸಲು ನಡೆಸಿದ ಮುಷ್ಕರದಿಂದಾಗಿ ಬೆಳಗಾವಿ ಜನತೆಗೆ ಕುಡಿಯುವ ನೀರಿನ ವ್ಯವಸ್ಥೆಯಲ್ಲಿ ತೊಂದರೆ ಉಂಟಾಗಿದ್ದು ವಿಷಾದನೀಯವಾಗಿದೆ ವ್ಯವಸ್ಥೆಯನ್ನು ಸಂಪೂರ್ಣವಾಗಿ ಸರಿ ಪಡಿಸಿದ್ದು ಹಾಗೂ ಸಾಮಾನ್ಯ ಸ್ಥಿತಿಗೆ ಬಂದಿರುತ್ತದೆ ಎಂದು ಬೆಳಗಾವಿ ಮಹಾನಗರಪಾಲಿಕೆ ಆಯುಕ್ತರಾದ ರುದ್ರೇಶ್ ಘಾಳೆ ಅವರು ಹೇಳಿದ್ದಾರೆ.ಇನ್ನು ಮುಂದೆ ಕುಡಿಯುವ ನೀರಿನ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗದಂತೆ ನೋಡಿಕೊಳ್ಳಲಾಗುವುವುದು...
ಸುದ್ದಿಗಳು
ಪ್ರೊ.ಅಲಕಾ ಕುರಣೆ ಯವರಿಗೆ ‘ ಶಿಕ್ಷಕ ಶ್ರೀ ‘ ರಾಜ್ಯ ಮಟ್ಟದ ಪ್ರಶಸ್ತಿ
ಬೆಳಗಾವಿ: ಅಕ್ಷರ ದೀಪ ಸಾಹಿತ್ಯ ಮತ್ತು ಸಾಂಸ್ಕೃತಿಕ ಕಲಾ ವೇದಿಕೆ, ಧಾರವಾಡ ಬೆಂಗಳೂರು ಘಟಕದಿಂದ ನೀಡಲಾಗುವ ರಾಜ್ಯ ಮಟ್ಟದ ಶಿಕ್ಷಕ ಶ್ರೀ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಬೆಳಗಾವಿಯ ವಿಜಯಕುಮಾರ ಜ್ಞಾನದೇವ ಕುರಣೆ ನಿವೃತ್ತ ಡಯಟ ಉಪನ್ಯಾಸಕರು ಮತ್ತು ಶ್ರೀಮತಿ ಮಲಪ್ರಭಾ ವಿಜಯಕುಮಾರ ಕುರಣೆ ನಿವೃತ್ತ ಪ್ರೌಢ ಶಾಲಾ ಶಿಕ್ಷಕರ ಮಗಳಾದ ಪ್ರೊ.ಅಲಕಾ ವಿ ಕುರಣೆ ಇವರು...
ಸುದ್ದಿಗಳು
ಬೆಳಗಾವಿ ವಿಭಾಗಕ್ಕೆ ರಾಷ್ಟ್ರಮಟ್ಟದ ಇನ್ಸ್ಪೈರ್ ಅವಾರ್ಡ ಗರಿ
ಧಾರವಾಡ : ಪ್ರೌಢ ಶಾಲಾ ಮಕ್ಕಳು ವೈಜ್ಞಾನಿಕ ಅನ್ವೇಷಣೆಗೆ ತೆರೆದುಕೊಳ್ಳಲು ಪೂರಕವಾಗಿ ನಡೆಸಲಾಗುತ್ತಿರುವ ರಾಷ್ಟ್ರಮಟ್ಟದ ಇನ್ಸ್ಪೈರ್ ಅವಾರ್ಡ ಸ್ಪರ್ಧೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ವಾಯವ್ಯ ಕರ್ನಾಟಕ ಬೆಳಗಾವಿ ವಿಭಾಗ ವ್ಯಾಪ್ತಿಯ ವಿಜಯಪೂರ ಜಿಲ್ಲೆ ಇಂಡಿ ತಾಲೂಕಿನ ನಾದ ಕೆ.ಡಿ. ಗ್ರಾಮದ ಸರಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿಗಳಾದ ದೇವೇಂದ್ರ ಬಿರಾದಾರ ಮತ್ತು ಕಾರ್ತಿಕ್ ನರಳೆ ಸಿದ್ಧಪಡಿಸಿ...
ಸುದ್ದಿಗಳು
ಜನ್ನಾ ಸನದಿ ಸಾಹಿತ್ಯ ರಾಜ್ಯ ಪ್ರಶಸ್ತಿಗೆ ಕೃತಿ ಆಹ್ವಾನ
ಬೆಳಗಾವಿ 22- ಇಲ್ಲಿಯ ಬಿ ಎ ಸನದಿ ಸಾಂಸ್ಕೃತಿಕ ಪ್ರತಿಷ್ಠಾನವು ರಾಜ್ಯ ಮಟ್ಟದ ಜನ್ನಾ ಸನದಿ ಸಾಹಿತ್ಯ ಪ್ರಶಸ್ತಿಗೆ ಕೃತಿಗಳನ್ನು ಆಹ್ವಾನಿಸಿದೆ. ಈ ವರ್ಷ ಮಕ್ಕಳ ಸಾಹಿತ್ಯ ಕೃತಿಗೆ ಪ್ರಶಸ್ತಿ ನೀಡಲಾಗುವದು. ಇದು ಉದಯೋನ್ಮುಖರಿಗೆ ಮೀಸಲಾಗಿದ್ದು, 35 ವರ್ಷದೊಳಗಿನ ಲೇಖಕರು ಜನ್ಮ ದಾಖಲೆಯೊಂದಿಗೆ 2020ರಲ್ಲಿ ಪ್ರಕಟವಾದ ಮಕ್ಕಳ ಸಾಹಿತ್ಯದ ಯಾವುದೇ ಪ್ರಕಾರದಲ್ಲಿರುವ ಕೃತಿಗಳನ್ನು ಕೆಳಗಿನ...
ಸುದ್ದಿಗಳು
ಸಹಕಾರಿ ಸಂಘಗಳು ಬಹು ಸೇವಾ ಕೇಂದ್ರಗಳಾಗಿ ಬೆಳೆಯುವುದು ಅವಶ್ಯಕ- ಸತೀಶ ಕಡಾಡಿ
ಬೆಟಗೇರಿ: ನಮ್ಮ ದೇಶದ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸಹಕಾರಿ ಸಂಸ್ಥೆಗಳು ಮತ್ತು ಗ್ರಾಮೀಣ ಭಾಗದ ರೈತರ ಆರ್ಥಿಕ ಪ್ರಗತಿಗಾಗಿ ಸಹಕಾರಿ ಸಂಘಗಳನ್ನು ಬಹು ಸೇವಾ ಕೇಂದ್ರಗಳಾಗಿ ಪರಿವರ್ತಿಸುವ ದೃಷ್ಟಿಯಿಂದ ನಬಾರ್ಡ್ ಬ್ಯಾಂಕ್ ಮತ್ತು ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಸಹಯೋಗದಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳನ್ನು ಬಹು ಸೇವಾ ಕೇಂದ್ರಗಳಾಗಿ ಪರಿವರ್ತಿಸುವ ಮೂಲಕ...
ಸುದ್ದಿಗಳು
ಹಸಿರಿನ ಬಾಹ್ಯ ಸೌಂದರ್ಯದಲ್ಲಿ ಅಡಗಿದೆ ನಮ್ಮ ಉಸಿರು: ಸಂಜೀವಕುಮಾರ
ಸಿಂದಗಿ: ವಿವಿಧ ಬಾಹ್ಯ ವಸ್ತುಗಳಿಂದ ಕೂಡಿರುವ ಸಂಗಮವೇ ಪರಿಸರ. ಇದರೊಂದಿಗೆ ಅನ್ಯೋನ್ಯತೆಯಿಂದ ಮಾನವನು ಜೀವಿಸುತ್ತಿದ್ದಾನೆ ಇದೆಲ್ಲರ ನಡುವೆ ಮಾನವನು ತನ್ನ ಸ್ವಾರ್ಥತೆಯಿಂದ ಈ ಸೃಷ್ಟಿಗೆ ವಕ್ರದೃಷ್ಟಿ ತೋರಿಸುತ್ತಿದ್ದಾನೆ. ಹೀಗಾಗಿ ಪರಿಸರವು ತೊಂದರೆಗೆ ಒಳಗಾಗುತ್ತಿದೆ ಎಂದು ತಾಲೂಕ ದಂಡಾಧಿಕಾರಿ ಸಂಜೀವಕುಮಾರ ದಾಸರ ಹೇಳಿದರು.ಪಟ್ಟಣದ ಮಾಂಗಲ್ಯ ಭವನದ ಆವರಣದಲ್ಲಿ ವಿಶ್ವ ಪರಿಸರ ಬಳಗದ ವತಿಯಿಂದ ಹಮ್ಮಿಕೊಂಡ 16...
ಸುದ್ದಿಗಳು
“ನಲಿ ಕಲಿ ಶಿಕ್ಷಕರ ಸಭೆ”
ಸಿಂದಗಿ; ಕೊವಿಡ್19 ರಿಂದ ನಲಿಕಲಿ ವಿದ್ಯಾರ್ಥಿಗಳಿಗೆ ಉತ್ತಮ ಕಲಿಕೆಗ ಕುಂಠಿತವಾಗಿದೆ ಆದರಿಂದ ವಿದ್ಯಾರ್ಥಿಗಳಿಗೆ ನಲಿ ಕಲಿ ಪದ್ದತಿ ಮೂಲಕ ಅವರಿಗೆ ದೈನಂದಿನ ಚಟುವಟಿಕೆ ಮುಖಾಂತರ ವಿದ್ಯಾರ್ಥಿಗಳಿಗೆ ಶಿಕ್ಷಣ ಕೊಡಬೇಕು ಎಂದುಕ್ಷೇತ್ರ ಸಮನ್ವಯಾಧಿಕಾರಿ ಸಂತೋಷಕುಮಾರ ಬೀಳಗಿ ಹೇಳಿದರು.ಪಟ್ಟಣ ಬಿ ಆರ್ ಸಿ ಕೇಂದ್ರದಲ್ಲಿ ತಾಲೂಕಿನ ನಲಿ ಕಲಿ ಶಿಕ್ಷಕರಿಗೆ ಒಂದು ದಿನ ಸಮಾಲೋಚನ ಸಭೆಯಲ್ಲಿ ಅವರು...
ಸುದ್ದಿಗಳು
ಮೂಡಲಗಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸೆ. 22ರಂದು, ಬುಧವಾರ ರಕ್ತದಾನ ಶಿಬಿರ
ಮೂಡಲಗಿ: ಚಿಕ್ಕೋಡಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಬೆಳಗಾವಿಯ ಬಿಮ್ಸ್ ರಕ್ತ ಭಂಡಾರ, ಪುರಸಭೆ, ಮೂಡಲಗಿ ಸಮುದಾಯ ಆರೋಗ್ಯ ಕೇಂದ್ರ, ಲಯನ್ಸ್ ಕ್ಲಬ್ ಆಫ್ ಮೂಡಲಗಿ ಪರಿವಾರ ಹಾಗೂ ವಿವಿಧ ಕಾಲೇಜುಗಳ ಸಹಯೋಗದಲ್ಲಿ ಸೆ. 22ರಂದು ಬೆಳಿಗ್ಗೆ 9.30ಕ್ಕೆ ಸ್ವಯಂ ಪ್ರೇರಿತ ರಕ್ತದಾನ ಶಿಬಿರವನ್ನು ಮೂಡಲಗಿಯ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಏರ್ಪಡಿಸಿರುವರು.ಮೂಡಲಗಿ...
About Me
12281 POSTS
1 COMMENTS
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



