Times of ಕರ್ನಾಟಕ
ಸುದ್ದಿಗಳು
ಶಿಕ್ಷಕ ಕಬ್ಬೂರಗೆ ರಾಜ್ಯ ಸ್ಕೌಟ್ಸ್ ಮತ್ತು ಗೈಡ್ಸ್ ನಿಂದ ಗೌರವ ಸನ್ಮಾನ
ಸವದತ್ತಿ :- ಶಿಕ್ಷಕ ದಿನಾಚರಣೆಯ ಅಂಗವಾಗಿ ರಾಜ್ಯ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯವರು ಕೊಂಡಜ್ಜಿ ಬಸಪ್ಪ ಸಭಾಂಗಣ ಶಾಂತಿಗೃಹ ಬೆಂಗಳೂರಿನಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಶಿಕ್ಷಕ ಎನ್.ಎನ್.ಕಬ್ಬೂರ ಇವರನ್ನು ಗೌರವಿಸಿ ಸನ್ಮಾನಿಸಲಾಯಿತು.ಸ್ಕೌಟ್ಸ್ ಮತ್ತು ಗೈಡ್ಸ್ ಸೇವೆ, ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ, ಹಾಗೂ ಉತ್ತಮ ರೀತಿಯಲ್ಲಿ ತಾಲೂಕಾ ಘಟಕವನ್ನು ಮುನ್ನಡೆಸುತ್ತಿರುವ ಕಾರಣದಿಂದ ಶಿಕ್ಷಣ ಸಚಿವ...
ಸುದ್ದಿಗಳು
ಲೇಖಕಿ ಜಯಶ್ರೀ ಅಬ್ಬಿಗೇರಿಗೆ ವಿಶ್ವೇಶ್ವರಯ್ಯ ರಾಷ್ಟ್ರೀಯ ಸಾಹಿತ್ಯ ಪ್ರಶಸ್ತಿಯ ಗರಿ
ಬೆಳಗಾವಿ: ಭಾರತರತ್ನ ಸರ್ ಎಂ. ವಿಶ್ವೇಶ್ವರಯ್ಯ ಇಂಜನೀಯರಿಂಗ್ ಪ್ರತಿಷ್ಠಾನ ಟ್ರಸ್ಟ ನೀಡುವ ವಿಶ್ವೇಶ್ವರಯ್ಯ ರಾಷ್ಟ್ರೀಯ ಸಾಹಿತ್ಯ ಪ್ರಶಸ್ತಿಗೆ ಸ.ಪ.ಪೂ.ಕಾಲೇಜು ಹಿರೇಬಾಗೇವಾಡಿಯ ಉಪನ್ಯಾಸಕಿ, ಲೇಖಕಿ, ಅಂಕಣಕಾರ್ತಿ ಜಯಶ್ರೀ ಜಯಪ್ರಕಾಶ ಅಬ್ಬಿಗೇರಿ ಭಾಜನರಾಗಿದ್ದಾರೆ.ಇವರು ಪ್ರಕಟಿಸಿದ ವಿವಿಧ ಪ್ರಕಾರಗಳ ಮೌಲಿಕ ಕೃತಿಗಳನ್ನು ಪರಿಗಣಿಸಿ ಆಯ್ಕೆ ಮಾಡಲಾಗಿದ್ದು ಪ್ರಶಸ್ತಿ ಪ್ರದಾನ ಸಮಾರಂಭವು ದಿನಾಂಕ 25 ರಂದು ಬೆಂಗಳೂರಿನ ಕೆಂಪೇಗೌಡ ನಗರದ...
ಸುದ್ದಿಗಳು
ಮಲ್ಲಪ್ಪ ಕಂಕಣವಾಡಿ ಅವರಿಗೆ ಪಿಎಚ್ಡಿ
ಮೂಡಲಗಿ: ಇಲ್ಲಿಯ ಮೂಡಲಗಿ ಶಿಕ್ಷಣ ಸಂಸ್ಥೆ ದೈಹಿಕ ಶಿಕ್ಷಣ ಮಹಾವಿದ್ಯಾಲಯದ ಪ್ರಾಚಾರ್ಯ ಮಲ್ಲಪ್ಪ ಕೆಂಚಪ್ಪ ಕಂಕಣವಾಡಿ ಅವರು ದೈಹಿಕ ಶಿಕ್ಷಣ ವಿಷಯದಲ್ಲಿ ಡಾ: ಹೆಚ್.ಎಸ್.ಜಂಗೆ ಅವರ ಮಾರ್ಗದರ್ಶನದಲ್ಲಿ “ಅಗ್ರೇಷನ್ ಸೇಲ್ಸ್ ಕಾನ್ಸೆಪ್ಟ ಆ್ಯಂಡ್ ಮೋಟಾರ ಆ್ಯಬಿಲಿಟಿ ಆಫ್ ಸ್ಪೋರ್ಟ್ಸ್ ಪರಸನ್ಸ್” ಕುರಿತು ಪ್ರಬಂದವನ್ನು ಮಂಡಿಸಿದ್ದಕ್ಕಾಗಿ ಗುಲಬರ್ಗಾ ವಿಶ್ವವಿದ್ಯಾಲಯುವು ಪಿಎಚ್ಡಿ ಪದವಿ ಪ್ರಕಟಿಸಿದೆ.ಪಿಎಚ್ಡಿ ಪದವಿ ಪ್ರಾಚಾರ್ಯ...
ಸುದ್ದಿಗಳು
ಪೋಸ್ಟ್ ಕಾರ್ಡಗಳಲ್ಲಿ ಪ್ರಧಾನಿಗೆ ಶುಭಾಶಯ
ಸಿಂದಗಿ: ಭಾರತೀಯ ಜನತಾ ಪಾರ್ಟಿ ಸಿಂದಗಿ ಮಂಡಲ ವತಿಯಿಂದ ನಗರದ ಭಾರತೀಯ ಜನತಾ ಪಾರ್ಟಿ ಕಾರ್ಯಾಲಯದಲ್ಲಿ ವಿಶ್ವ ನಾಯಕ ನಮ್ಮ ಭಾರತದ ಹೆಮ್ಮೆಯ ಪ್ರಧಾನಮಂತ್ರಿ ಮೋದೀಜಿ ಅವರ 71 ನೇ ಜನ್ಮದಿನದ ನಿಮಿತ್ತವಾಗಿ ಸಿಂದಗಿ ಮತಕ್ಷೇತ್ರದ 271 ಭೂತಗಳಿಂದ 71 ಪೋಸ್ಟ್ ಕಾರ್ಡುಗಳು, ಪ್ರತಿಯೊಬ್ಬ ಕಾರ್ಯಕರ್ತರ ಮನದಾಳದ ಅಭಿವೃದ್ಧಿಯ ಕಾರ್ಯಗಳ, ಬಗ್ಗೆ ಅನಿಸಿಕೆಯನ್ನು ಪೋಸ್ಟ್...
ಸುದ್ದಿಗಳು
“ಅತ್ಯುತ್ತಮ ವಿಜ್ಞಾನ ಶಿಕ್ಷಕ ಅಗ್ನಿ “
ಸಿಂದಗಿ: ತಾಲೂಕಿನ ಸರ್ಕಾರಿ ಪ್ರೌಢಶಾಲೆ ಚಟ್ಟರಕಿಯ ವಿಜ್ಞಾನ ಶಿಕ್ಷಕ ಪಿ ಎಸ್ ಅಗ್ನಿ ಅವರಿಗೆ ವಿಜಯಪುರ ಸಾರ್ವಜನಿಕ ಶಿಕ್ಷಣ ಇಲಾಖೆ 13 ವರ್ಷಗಳ ಅತ್ಯುತ್ತಮ ಸೇವೆಯನ್ನು ಪರಿಗಣಿಸಿ 2020-21 ನೇ ಸಾಲಿನ ವಿಜಯಪುರ ಜಿಲ್ಲೆಯ ಅತ್ಯುತ್ತಮ ಶಿಕ್ಷಕ ಎಂದು ಗುರುತಿಸಿ ಸಪ್ಟೆಂಬರ್ 5 ಶಿಕ್ಷಕರ ದಿನೋತ್ಸವದಂದು ಪ್ರಶಸ್ತಿಯನ್ನು ನೀಡಿ ಹರ್ಷಿಸಿದೆ.ಸದರಿ ಶಿಕ್ಷಕರಿಗೆ ಗೌರವಪೂರ್ವಕವಾಗಿ ಕರ್ನಾಟಕ ರಾಜ್ಯ...
ಸುದ್ದಿಗಳು
ಗ್ರಾಮ ಸಹಾಯಕರಿಂದ ತಹಶೀಲ್ದಾರ ರಿಗೆ ಮನವಿ
ಮೂಡಲಗಿ: ಸುಮಾರು 43 ವರ್ಷಗಳ ಬೇಡಿಕೆಯನ್ನು ಈಡೇರಿಸಿಕೊಳ್ಳಲು ಸೆ. 22ರಂದು ಬೆಂಗಳೂರಿನ ಸ್ವತಂತ್ರ ಉದ್ಯಾನವನದಲ್ಲಿ ಅನಿರ್ದಿಷ್ಟ ಅವಧಿಯ ಮುಷ್ಕರವನ್ನು ರಾಜ್ಯ ಕಂದಾಯ ಇಲಾಖೆ ಗ್ರಾಮ ಸಹಾಯಕರ ಸಂಘವು ಕರೆ ಕೊಟ್ಟ ಹಿನ್ನೆಲೆಯಲ್ಲಿ ನಮ್ಮನ್ನು ಕೇಂದ್ರ ಸ್ಥಾನದಿಂದ ಬಿಡಲು ನಮಗೆ ಅನುಮತಿ ನೀಡಬೇಕೆಂದು ಇಲ್ಲಿನ ಕಂದಾಯ ಇಲಾಖೆ ಗ್ರಾಮ ಸಹಾಯಕರ ಸಂಘದ ಪದಾಧಿಕಾರಿಗಳು ತಹಸೀಲ್ದಾರ ಡಿ.ಜಿ.ಮಹಾತ...
ಸುದ್ದಿಗಳು
ಸಿಎ ಉತ್ತೀರ್ಣ ವಿದ್ಯಾರ್ಥಿಗಳ ಸನ್ಮಾನ; ಶ್ರದ್ಧೆ, ಪರಿಶ್ರಮವಿದ್ದರೆ ಯಶಸ್ಸು ದೊರೆಯುವುದು
ಮೂಡಲಗಿ: ಇಲ್ಲಿಯ ಶ್ರೀ ಸತ್ಯ ಸಾಯಿ ಸೇವಾ ಸಮಿತಿ ಮತ್ತು ಲಕ್ಷ್ಮೀನಗರದ ಗಣೇಶ ಉತ್ಸವ ಸಮಿತಿಯವರು ಚಾರ್ಟರ್ಡ ಅಕೌಂಟಂಟ್ (ಸಿಎ) ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ ಧರ್ಮಾಜಿ ಶಿವರುದ್ರಪ್ಪ ಪೋಳ ಮತ್ತು ಪಟಗುಂದಿಯ ಸಂತೋಷ ರಾಜು ಹೊಸಮನಿ ಅವರನ್ನು ಸನ್ಮಾನಿಸಿ ಗೌರಿಸಿದರು.ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಸಾಹಿತಿ ಬಾಲಶೇಖರ ಬಂದಿ ಮಾತನಾಡಿ ಶ್ರದ್ಧೆ ಮತ್ತು ಪರಿಶ್ರಮದಿಂದ ಸಾಧನೆ ಮಾಡಿದರೆ...
ಸುದ್ದಿಗಳು
ಜನ ಕಲ್ಯಾಣಕ್ಕಾಗಿ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಲ್ಲಿ ನವ ಚಂಡಿಕಾ ಹೋಮ ನೆರವೇರಿಸಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
ಗೋಕಾಕ : ಕ್ಷೇತ್ರದ ಜನರು, ಕೆಎಂಎಫ್ ಸಂಸ್ಥೆಯ ಪ್ರಗತಿ ಹಾಗೂ ಕುಟುಂಬಸ್ಥರ ಏಳ್ಗೆಗಾಗಿ ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತೆರಳಿ ನವ ಚಂಡಿಕಾ ಹೋಮ ನೆರವೇರಿಸಿದರು.ಕಳೆದ ಭಾನುವಾರ ಮತ್ತು ಸೋಮವಾರದಂದು ಎರಡು ದಿನಗಳವರೆಗೆ ಉಡುಪಿ ಜಿಲ್ಲೆಯ ನಾಡಿನ ಸುಪ್ರಸಿದ್ಧ ದೇವಸ್ಥಾನವಾಗಿರುವ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಲ್ಲಿ...
ಸುದ್ದಿಗಳು
ಸರ್ಕಾರಿ ನಿವೇಶನವನ್ನೇ ಮಾರಿಕೊಂಡ ಮಹಿಳೆ ! ಕ್ರಿಮಿನಲ್ ಪ್ರಕರಣ ದಾಖಲಿಸಲು ಮನವಿ
ಬೀದರ - ಸರ್ಕಾರಿ ಜಮೀನಿನ ನಕ್ಷೆ ತಿರುಚಿ ಅಕ್ರಮವಾಗಿ ಬೇರೆಯವರಿಗೆ ಮಾರಿದ ಘಟನೆ ಬೀದರ್ ನಲ್ಲಿ ನಡೆದಿದೆ.ಬೀದರ್ ನಗರದ ಹೊರವಲಯದಲ್ಲಿ ಕೆಇಬಿ ಲೇಔಟ್ ನ ಸರ್ವೆ ನಂಬರ್ 156/B ಜಾಗವನ್ನು ಪುಷ್ಪಾ ಅಲಿಯಾಸ್ ರೇಣುಕಾ ಸುಭಾಶ್ ಹೊನ್ನ ಎನ್ನುವರು ಸರ್ಕಾರಿ ಜಮೀನು ತಮ್ಮದು ಎಂದು ನಕಲು ನಕ್ಷೆ ಮಾಡಿ ಬೇರೆಯವರಿಗೆ ಮಾರಾಟ ಮಾಡಿ ಲಕ್ಷಾಂತರ...
ಸುದ್ದಿಗಳು
ಆಸ್ಕರ್ ಫರ್ನಾಂಡಿಸ್ ನಿಧನಕ್ಕೆ ಕಾಂಗ್ರೆಸ್ ಪಕ್ಷದಿಂದ ಶೃದ್ಧಾಂಜಲ್ಲಿ ಸಭೆ
ಮೂಡಲಗಿ: ಸರಳ ಸಜ್ಜನಿಕೆಯ ಕಾಂಗ್ರೆಸ್ ಪಕ್ಷದ ರಾಜಕಾರಣಿ ಆಸ್ಕರ್ ಫರ್ನಾಂಡಿಸ್ ಅವರ ಅಕಾಲಿಕ ನಿಧನದಿಂದ ಪಕ್ಷಕ್ಕೆ ಮತ್ತು ನಾಡಿಗೆ ಬಹಳ ನಷ್ಟವಾಗಿದೆ ಎಂದು ಅರಭಾವಿ ಕ್ಷೇತ್ರದ ಕಾಂಗ್ರೆಸ್ ಮುಖಂಡ ಅರವಿಂದ ದಳವಾಯಿ ಹೇಳಿದರು.ಪಟ್ಟಣದ ಸಂಪದಯ್ಯಾ ಮಠದ ಆವರಣದಲ್ಲಿ ಆಸ್ಕರ್ ಫರ್ನಾಂಡಿಸ್ ನಿಧನಕ್ಕೆ ಶೃದ್ಧಾಂಜಲಿ ಸಭೆಯಲ್ಲಿ ಮಾತನಾಡಿ , ಫರ್ನಾಂಡಿಸ್ ಅವರು ಸಾಮಾನ್ಯ ಕುಟುಂಬದಿಂದ 1980...
About Me
12281 POSTS
1 COMMENTS
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



