Times of ಕರ್ನಾಟಕ

ಬೆಂಗಳೂರಿನಲ್ಲಿ ಹತ್ತು ದಿನ ಗಣೇಶೋತ್ಸವ

ಹಿಂದೂ ಸಂಘಟನೆಗಳ ಪ್ರತಿಭಟನೆಗೆ ಮಣಿದು ಬೆಂಗಳೂರು ಮಹಾನಗರ ಪಾಲಿಕೆ ೧೦ ದಿನಗಳ ಗಣೇಶೋತ್ಸವಕ್ಕೆ ಪರವಾನಿಗೆ ನೀಡಿ ಕೈ ತೊಳೆದುಕೊಂಡಿದೆ.ಯಾರಿಗೂ, ಯಾವುದಕ್ಕೂ ಇಲ್ಲದ ನಿಬಂಧನೆಗಳು, ರೂಲ್ಸ್ ಗಳು ಗಣೇಶ ಹಬ್ಬಕ್ಕೆ ಮಾತ್ರ ಯಾಕೆ ಎಂದು ಪ್ರಶ್ನಿಸಿದ ಹಿಂದೂ ಪರ ಸಂಘಟನೆಗಳು ಬಿಬಿಎಂಪಿ ಕಚೇರಿ ಎದುರು ಬೃಹತ್ ಪ್ರಮಾಣದ ಗಣೇಶ ಮೂರ್ತಿಗಳನ್ನೇ ತಂದು ಇಟ್ಟು ಪ್ರತಿಭಟನೆ ನಡೆಸಿದರು.ಕೇವಲ...

ಗುರು ಶಿಷ್ಯರ ಸಂಬಂಧವು ಪವಿತ್ರವಾದದ್ದು – ಬ್ರಹ್ಮಕುಮಾರಿ ರೇಖಾಜೀ ಅಭಿಪ್ರಾಯ

ಮೂಡಲಗಿ: ‘ಗುರು ಶಿಷ್ಯರ ಸಂಬಂಧವು ಪವಿತ್ರವಾಗಿದ್ದು,ವಿಧೆಯತೆಯ ಮೂಲಕ ಗುರುವಿನ ಸಾಕಾರತೆಯನ್ನು ಶಿಷ್ಯರು ಕಾಣಬೇಕು’ ಎಂದು ಬ್ರಹ್ಮಕುಮಾರಿ ರೇಖಾಜೀ ಅವರು ಹೇಳಿದರು.ಇಲ್ಲಿಯ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ಗುರುವಾರ ಆಚರಿಸಿದ ಗುರುವಂದನಾ ಕಾರ್ಯಕ್ರಮದಲ್ಲಿ ಭಕ್ತರು ನೀಡಿದ ಗೌರವವನ್ನು ಸ್ವೀಕರಿಸಿ ಮಾತನಾಡಿದ ಅವರು ಗುರು ಆದವರು ಶಿಷ್ಯರನ್ನು ಬೆಳೆಸುವ ಎಲ್ಲ ಸಾಮರ್ಥ್ಯವನ್ನು ಹೊಂದಿರಬೇಕು ಎಂದರು.ಗುರು ಜ್ಞಾನವನ್ನು ನೀಡುವ ಪುಸ್ತಕದ...

ನವ್ಯೋತ್ತರ ಕಾವ್ಯ ಭಾಷೆ ಸಂಕೀರ್ಣ ಮತ್ತು ವೈವಿಧ್ಯಮಯ ಅರ್ಥ ವ್ಯಾಪ್ತಿಯುಳ್ಳದ್ದು : ಡಾ ಹರೀಶ್ ಕೂಲ್ಕಾರ

ಬೆಳಗಾವಿಯ ಕನ್ನಡ ಸಾಹಿತ್ಯ ಭವನದಲ್ಲಿ ಬೆಳಗಾವಿ ಜಿಲ್ಲಾ ಲೇಖಕಿಯರ ಸಂಘದ ಆಶ್ರಯದಲ್ಲಿ ಲಿಂ.ಗಂಗಾ ಕಂಬಾರ ದತ್ತಿ ಕಾರ್ಯ ಕ್ರಮದಲ್ಲಿ ಶ್ರೀಮತಿ ಯಮುನಾ ಕಂಬಾರ ಅವರ ತ್ರಿವಳಿ ಸಾಹಿತ್ಯ ಕೃತಿ ಬಿಡುಗಡೆಯ ಸಮಾರಂಭದ ನಡೆಯಿತು.ಸಮಾರಂಭದಲ್ಲಿ ಪ್ರೀತಿ ಅಂದರೆ.. ಕವನ ಸಂಕಲನ ಕುರಿತು ಮಾತನಾಡಿದ ಬೆಳಗಾವಿಯ ಆರ್.ಪಿ. ಡಿ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಡಾ ಹರೀಶ...

ಶಾಲಾರಂಭಕ್ಕೆ ಸಮನ್ವಯಾಧಿಕಾರಿ ಚಾಲನೆ

ಸಿಂದಗಿ: ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಚಿಕ್ಕಸಿಂದಗಿ ಶಾಲಾ ಪ್ರಾರಂಬೋತ್ಸವಕ್ಕೆ ಕ್ಷೇತ್ರ ಸಮನ್ವಯಾಧಿಕಾರಿ ಸಂತೋಷಕುಮಾರ ಬೀಳಗಿ ಆಗಮಿಸಿ ಮಕ್ಕಳಿಗೆ ಪಠ್ಯ ಪುಸ್ತಕ ನೋಟ್ ಪುಸ್ತಕ ಮತ್ತು ಲೇಖನಿ ನೀಡಿ ಸ್ವಾಗತಿಸಿ ಶಾಲಾ ಪ್ರಾರಂಭೋತ್ಸವಕ್ಕೆ ಚಾಲನೆ ನೀಡಿದರು.ನಂತರ ವಿದ್ಯಾರ್ಥಿಗಳಿಗೆ ಶಿಕ್ಷಕರಿಗೆ ಕಡ್ಡಾಯವಾಗಿ ಕೊವಿಡ್ ನಿಯಮಗಳನ್ನು ಪಾಲಿಸಿಕೊಂಡು ತರಗತಿಗೆ ಹಾಜರಾಗಿ ಶಿಕ್ಷಣ ಪಡೆಯಬೇಕೆಂದರು ಎಲ್ಲ ಮಕ್ಕಳು ಶಾಲೆಗೆ...

ಮಲೆನಾಡಿನ ಗೌರಿ ಗಣೇಶ ಹಬ್ಬ

ಮಲೆನಾಡು ಎಂದಾಕ್ಷಣ ನೆನಪಾಗುವುದೇ ಗಿರಿ, ವನ,ಬಾಗಿದ ಬಳ್ಳಿಗಳು ಕಾಡು ಪ್ರಾಣಿಗಳ ಶಬ್ದ, ಹಕ್ಕಿ ಪಕ್ಷಿಗಳ ಕಲರವ ಜುಳು ಜುಳು ಹರಿಯುವ ನದಿಗಳು, ಧುಮುಕುವ ಜಲಪಾತ ಒಂದೇ ಎರಡೇ ಹೇಳ ಹೊರಟರೆ ಸಾಗರದಷ್ಟು ಅಪಾರ. ಇಲ್ಲಿನ ಹಬ್ಬಗಳ ಆಚರಣೆ ಇನ್ನೂ ವಿಶೇಷ. ಗಣೇಶನನ್ನು ಮನೆಗೆ ಆಹ್ವಾನಿಸುವ ಮುನ್ನ ಆತನ ತಾಯಿ ಗೌರಿಯನ್ನು ಮನೆಗೆ ಆಹ್ವಾನಿಸಲಾಗುತ್ತದೆ ದಿನವನ್ನೇ...

ಬಾಳೊಂದು ಭಾವಗೀತೆ ಆನಂದ ತುಂಬಿದ ಕವಿತೆ

ಹುಟ್ಟೋದು ಒಂದು ದಿನ ಸಾಯೋದು ಒಂದು ದಿನ. ನಡುವಿರುವುದೇ ಮೂರು ದಿನದ ಜೀವನ ಅನ್ನೋದು ಜೀವನದ ಸಾಮಾನ್ಯ ನುಡಿ. ಈ ಮೂರು ದಿನದ ಜೀವನ ಹೇಗೆ ಕಳೆಯುತ್ತೇವೆ? ಏನೆಲ್ಲ ಕಳೆದುಕೊಂಡು ಏನು ಪಡೆದುಕೊಳ್ಳುತ್ತೇವೆ. ಪಡೆದುಕೊಂಡದ್ದನ್ನು ಅದೆಷ್ಟು ಪ್ರಮಾಣದಲ್ಲಿ ಅನುಭವಿಸುತ್ತೇವೆ? ಜೀವನದ ಪಯಣದಲ್ಲಿ ಸಹ ಪಯಣಿಗರಿಗೆ ಎಷ್ಟು ಪ್ರೀತಿ ಅನುಕಂಪ ಖುಷಿ ನೀಡುತ್ತೇವೆ? ಪರರ ಕಷ್ಟಕ್ಕೆ...

ಇಂದು ಶ್ರೀಸ್ವರ್ಣಗೌರಿ ವ್ರತ  ನಾಳೆ ವಿಘ್ನ  ವಿನಾಯಕನ ಹಬ್ಬ

ಬೆಂಗಳೂರು: ಬನಶಂಕರಿ 3 ನೇ ಹಂತದ ಕತ್ತರಿ ಗುಪ್ಪೆ ವಾಟರ್ ಟ್ಯಾಂಕ್ ಬಳಿ ಇರುವ ಮೈಸೂರು ನರಸಿಂಹ ಸ್ವಾಮಿ ಉದ್ಯಾನವನದ ಬಳಿ ಇರುವ ಪಾದಾಚಾರಿ ಮಾರ್ಗದಲ್ಲಿ  ಬಣ್ಣ ಬಣ್ಣದ ಗೌರಿ  ಮೂರ್ತಿ ಗಳು ಹಾಗೂ ಬಣ್ಣ ಬಣ್ಣದ ಹಾಗೂ ಪರಿಸರ ಸ್ನೇಹಿ  ಗೌರಿ - ಗಣೇಶ ನ ಮೂರ್ತಿಗಳು.ಗೌರಿ ಹಬ್ಬದ ಮುನ್ನಾ ದಿನವಾದ ನಿನ್ನೆಯೇ...

ದತ್ತಿನಿಧಿ ಕಾರ್ಯಕ್ರಮ ಮತ್ತು ಕೃತಿ ಬಿಡುಗಡೆ

ಗುರುವಾರ ದಿ.8 ರಂದು ಬೆಳಗಾವಿ ನಗರದ ಕನ್ನಡ ಸಾಹಿತ್ಯ ಭವನದಲ್ಲಿ ಬೆಳಗಾವಿ ಜಿಲ್ಲಾ ಲೇಖಕಿಯರ ಸಂಘದ ವತಿಯಿಂದ 'ದಿ. ಗಂಗಾ ಕಂಬಾರ ಸ್ಮರಣಾರ್ಥ ದತ್ತಿ ಕಾರ್ಯಕ್ರಮ' ಹಾಗೂ ದತ್ತಿದಾನಿ ಯಮುನಾ ಕಂಬಾರ ಅವರ ಮೂರು ಕೃತಿಗಳ ಬಿಡುಗಡೆ ಸಮಾರಂಭ ನಡೆಯಿತು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಲೇಖಕಿಯರ ಸಂಘದ ಅಧ್ಯಕ್ಷೆ ಡಾ. ಹೇಮಾವತಿ ಸೋನೋಳ್ಳಿ ಮಾತನಾಡಿ,...

ಕೋವಿಡ್ ಬಗ್ಗೆ ಜಾಗೃತಿ ಅಭಿಯಾನ

ಸವದತ್ತಿ: ಪಟ್ಟಣದ ನ್ಯಾಯಾಲಯದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ ಹಾಗೂ ನ್ಯಾಯವಾದಿಗಳ ಸಂಘದ ಸಂಯುಕ್ತ ಆಶ್ರಯದಲ್ಲಿ ಬುಧವಾರ ಕೋವಿಡ್ ಬಗ್ಗೆ ಜಾಗೃತಿ ಅಭಿಯಾನ ಕಾರ್ಯಕ್ರಮವನ್ನು ಸಂಘಟಿಸಲಾಗಿತ್ತು.ಕೋವಿಡ್ ಲಸಿಕೆಯನ್ನು ನ್ಯಾಯಾಲಯದ ಸಭಾಂಗಣದಲ್ಲಿ ಸಂಘಟಿಸುವ ಮೂಲಕ ಸವದತ್ತಿ ತಾಲೂಕಿನ ಆರೋಗ್ಯ ಇಲಾಖೆಯ ವರು ಎಲ್ಲರಿಗೂ ಲಸಿಕೆ ಹಾಕುವ ಮೂಲಕ ಕೋವಿಡ್ ತಡೆಗಟ್ಟಲು ಕ್ರಮಕೈಗೊಂಡಿದ್ದು ಶ್ಲಾಘನೀಯ ಕಾರ್ಯ ಎಂದು...

ಜನಪದ ಕಲೆಗಳು ನಮ್ಮ ದೇಶದ ಸಾಂಸ್ಕೃತಿಕ ಹಿರಿಮೆಗಳಾಗಿವೆ-ಡಾ. ಮಹಾದೇವ ಪೋತರಾಜ್

ಮೂಡಲಗಿ: ಜನಪದ ಕಲೆಗಳು ನಮ್ಮ ದೇಶದ ಸಾಂಸ್ಕೃತಿಕ ಹಿರಿಮೆಗಳಾಗಿವೆ. ಆದ್ದರಿಂದ ನಮ್ಮ ಸಂಸ್ಕೃತಿ ಉಳಿಯಬೇಕಾದರೆ, ಜನಪದ ಕಲೆಗಳನ್ನು ಉಳಿಸಿ ಬೆಳೆಸಬೇಕು ಎಂದು ಮೂಡಲಗಿ ತಾಲೂಕಾ ಕನ್ನಡ ಜಾನಪದ ಪರಿಷತ್ ಅಧ್ಯಕ್ಷ ಡಾ. ಮಹಾದೇವ ಪೋತರಾಜ್ ಹೇಳಿದರು.ಅವರು ಪಟ್ಟಣದ ವಿದ್ಯಾನಗರದ ಜರುಗಿದ ಮೂಡಲಗಿ ತಾಲೂಕಾ ಕನ್ನಡ ಜಾನಪದ ಪರಿಷತ್ ಆಶ್ರಯದಲ್ಲಿ “ವಿಶ್ವ ಜನಪದ ದಿನಾಚರಣೆ”ಯಲ್ಲಿ ಮಾತನಾಡಿ,...

About Me

12281 POSTS
1 COMMENTS
- Advertisement -spot_img

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...
- Advertisement -spot_img
error: Content is protected !!
Join WhatsApp Group