Times of ಕರ್ನಾಟಕ
ಸುದ್ದಿಗಳು
ಹೆಚ್ಚು ಅಂಕ ಪಡೆದ ಮಕ್ಕಳಿಗೆ ಪ್ರತಿಭಾ ಪುರಸ್ಕಾರ
ಮೂಡಲಗಿ: ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ತಾಲೂಕು ಶಾಖೆ ಮೂಡಲಗಿ ವತಿಯಿಂದ 2020-21 ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಎಸ್.ಎಸ್.ಎಲ್.ಸಿಯಲ್ಲಿ 95% ಕ್ಕಿಂತ ಹೆಚ್ಚು ಹಾಗೂ ಪಿ.ಯು.ಸಿಯಲ್ಲಿ 95% ಕ್ಕಿಂತ ಹೆಚ್ಚು ಅಂಕ ಪಡೆದ ಸರಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುವದು ಎಂದು ಸರಕಾರಿ ನೌಕರರ ತಾಲೂಕಾಧ್ಯಕ್ಷ ಆನಂದ ಹಂಜಾಗೋಳ ಪ್ರಕಟಣೆಯಲ್ಲಿ...
ಸುದ್ದಿಗಳು
ಕ್ರೀಡಾಪಟುಗಳಿಗೆ ಸೌಲಭ್ಯ ಒದಗಿಸಿಕೊಡಬೇಕು – ಡಾ. ಸಿಂದಗಿ
ಸಿಂದಗಿ: ಇಂದು ಜಗತ್ತು ವೈಜ್ಞಾನಿಕವಾಗಿ ಬೆಳೆಯುತ್ತಿದೆ. ವಿಜ್ಞಾನ ಎಲ್ಲ ಕ್ಷೇತ್ರಗಳಲ್ಲಿ ದಾಪುಗಾಲು ಇಡುತ್ತಿದೆ. ಆದರೆ ಭಾರತೀಯ ಕ್ರೀಡೆಗಳು, ಗ್ರಾಮೀಣ ಕ್ರೀಡೆಗಳು ಮರೆಮಾಚುತ್ತಿವೆ. ಎಂದು ಸಿ.ಎಂ.ಮನಗೂಳಿ ಕಲಾ,ವಾಣಿಜ್ಯ ಹಾಗೂ ವಿಜ್ಞಾನ ಪದವಿ ಮಾಹಾವಿದ್ಯಾಲಯದ ಪ್ರಾಚಾರ್ಯ ಡಾ.ಎ.ಬಿ.ಸಿಂದಗಿ ಹೇಳಿದರು.ಪಟ್ಟಣದ ಸಿ.ಎಂ.ಮನಗೂಳಿ ಕಲಾ, ವಾಣಿಜ್ಯ, ವಿಜ್ಞಾನ ಪದವಿ ಮಹಾವಿದ್ಯಾಲಯದಲ್ಲಿ ಕ್ರೀಡಾ ವಿಭಾಗದಿಂದ ಹಮ್ಮಿಕೊಂಡಿರುವ ಭಾರತದ ಹಾಕಿ ಮಾಂತ್ರಿಕ ಧ್ಯಾನ...
ಸುದ್ದಿಗಳು
ಸಾಂಸ್ಕೃತಿಕ ಹಿನ್ನೆಲೆಯಲ್ಲಿ ಪಾರಂಪರಿಕ ಶಿಕ್ಷಣಕ್ಕೆ ಮನವಿ
ಭಾರತೀಯ ಸಂಸ್ಕೃತಿಯ ಪರಂಪರೆಯಲ್ಲಿ ಶ್ರೀಕೃಷ್ಣಜನ್ಮಾಷ್ಟಮಿಗೆ ತನ್ನದೇ ಆದ ವೈಶಿಷ್ಟ್ಯ ವಿದೆ. ಅತಿ ರಂಜನೀಯವಾದ ಕೃಷ್ಣನ ಬಾಲಲೀಲೆಗಳು ಪ್ರತಿಯೊಬ್ಬರನ್ನು ಆಕರ್ಷಿಸುತ್ತಾ ಬಂದಿರುವುದು ಭಾಗವತದ ಹಿರಿಮೆ. ಪ್ರತಿಯೊಬ್ಬ ತಂದೆತಾಯಿಗಳಿಗೆ ತಮ್ಮ ಮಕ್ಕಳನ್ನು ಕೃಷ್ಣ’ನ ವೇಷದಲ್ಲಿ ನೋಡುವುದೇ ಒಂದು ಸಂತಸ.ಇಂಥ ಅವರ ಕನಸನ್ನು ನನಸಾಗಿಸುವುದಕ್ಕೆ ಶ್ರೀಕೃಷ್ಣ ಜನ್ಮಾಷ್ಟಮಿಯೇ ಸೂಕ್ತ ಸಮಯ. ಕೃಷ್ಣನ ಕಥೆಯನ್ನಾಧರಿತ ನೃತ್ಯ, ನಾಟಕ, ರಸಪ್ರಶ್ನೆ, ಚಿತ್ರಪ್ರದರ್ಶನ,...
ಸುದ್ದಿಗಳು
ಆರೋಗ್ಯ ಇಲಾಖೆಯ ಸವಲತ್ತುಗಳನ್ನು ಸದುಪಯೋಗಪಡಿಸಿಕೊಳ್ಳಿ – ನಾಗಪ್ಪ ಶೇಖರಗೋಳ
ಮೂಡಲಗಿ: ಆರೋಗ್ಯಯುತ ಶರೀರವಿದ್ದಾಗ ಮಾತ್ರ ಉತ್ತಮ ಜೀವನ ನಡೆಸಲು ಸಾದ್ಯವಾಗುವದು. ಜನ ಸಾಮಾನ್ಯರಿಗೆ ಖರ್ಚು ಕಡಿಮೆ ಮಾಡುವ ಉದ್ದೇಶದಿಂದ ಸರಕಾರವು ಆರೋಗ್ಯ ಇಲಾಖೆಗೆ ನೀಡಿರುವ ಸೌಲಭ್ಯಗಳನ್ನು ಉಪಯೋಗ ಪಡೆದುಕೊಳ್ಳ ಬೇಕು ಎಂದು ಅರಭಾಂವಿ ಶಾಸಕರ ಆಪ್ತ ಸಹಾಯಕ ನಾಗಪ್ಪ ಶೇಖರಗೋಳ ಹೇಳಿದರು.ಅವರು ಪಟ್ಟಣದ ಮೇಲ್ದರ್ಜೆಗೆರಿದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ನೂತನ ಸೊನೋಗ್ರಾಫಿ ಯಂತ್ರವನ್ನು ಉದ್ಘಾಟಿಸಿ...
ಸುದ್ದಿಗಳು
ಕೆಂಗೇರಿ ಮೆಟ್ರೋ ಸಂಚಾರಕ್ಕೆ ಹಸಿರು ನಿಶಾನೆ: ಓಡಾಟ ಶುರು
ಬೆಂಗಳೂರು: ಮೈಸೂರು ರಸ್ತೆಯಿಂದ ಕೆಂಗೇರಿಗೆ ಸಾಗುವ ನಮ್ಮ ಮೆಟ್ರೋದ ವಿಸ್ತೃತ ನೇರಳೆ ಮಾರ್ಗವನ್ನು ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾನುವಾರ ಹಸಿರು ನಿಶಾನೆ ತೋರಿಸುವ ಮೂಲಕ ಆಗಸ್ಟ್ 29 ರಂದು ಉದ್ಘಾಟಿಸಿದರು.ಮೈಸೂರು ರಸ್ತೆ ಮೆಟ್ರೋ ನಿಲ್ದಾಣದಿಂದ ಕೆಂಗೇರಿ ಮೆಟ್ರೋ ನಿಲ್ದಾಣದ 7.5 ಕಿಲೋಮೀಟರ್ ಮೆಟ್ರೋ ನೇರಳೆ ರೈಲು ಮಾರ್ಗದ...
ಲೇಖನ
ಆಪದ್ಬಾಂಧವ ಶ್ರೀ ಕೃಷ್ಣ
" ಕೃಷ್ಣ " ಎಂದರೆ ಪೂರ್ಣಾನಂದ ಸ್ವರೂಪನಾದವನು. ಭವ ಬಂಧಕ ಬಿಡಿಸಿ ಮೋಚಕದಾಯಕನಾದವನು. ಇವನು ಅನಂತ ನಾಮಗಳಿಂದ ಕರೆಯಲ್ಪಡುವನು.ಶ್ರೀ ಕೃಷ್ಣ ಕೊಟ್ಟಿರುವ ಭಗವದ್ಗೀತೆಯಲ್ಲಿ ನಮ್ಮ ಜೀವನದ ಎಲ್ಲ ಸಂಶಯಗಳು ನಿವಾರಿಸಿ. ಸುಸಂದೇಶಗಳು ಸಾರಿ ನಮ್ಮ ಜೀವನವನ್ನು ಪ್ರಭಾವಿಸುತ್ತ ಬದಲಾವಣೆ ಮಾಡುತ್ತಾ ಬಂದಿದೆ. ಅವನ ಕುಶಲತೆ ಸರಳತೆ ನಮ್ಮ ಬದುಕಿನ ದಾರಿದೀಪವಾಗಿದೆ.ಅವನ ಜಾಣ್ಮೆ ಮತ್ತು ಪ್ರಬುದ್ಧತೆ...
ಸುದ್ದಿಗಳು
ಮಕ್ಕಳ ಮಟ್ಟಕ್ಕೆ ಇಳಿದು ಸಂತಸದ ಕಲಿಕೆ ಉಂಟು ಮಾಡುವವರೇ ಉತ್ತಮ ಶಿಕ್ಷಕರು- ಎಂ.ಎಂ.ಸಿಂಧೂರ
ಯರಗಟ್ಟಿ: "ಶಿಕ್ಷಕರು ಎಲ್ಲ ಒತ್ತಡಗಳನ್ನು ಮೀರಿ ಬೋಧನೆಯಲ್ಲಿ ಲವಲವಿಕೆಯಿಂದ ತೊಡಗಿಸಿಕೊಂಡರೆ ಮಕ್ಕಳ ಸರ್ವತೋಮುಖ ಬೆಳವಣಿಗೆ ಸಾಧ್ಯ. ಮಕ್ಕಳ ಮಟ್ಟಕ್ಕೆ ಇಳಿದು ಸಂತಸದ ಕಲಿಕೆ ಉಂಟುಮಾಡುವವರೇ ಉತ್ತಮ ಶಿಕ್ಷಕರು.ಶಿಕ್ಷಕರಾಗಿರುವವರು ನಿರಂತರ ಅಭ್ಯಾಸ ಮಾಡುತ್ತ ಜ್ಞಾನಾರ್ಜನೆಯಲ್ಲಿ ತೊಡಗಬೇಕು" ಎಂದು ಉಪನಿರ್ದೇಶಕರು(ಅಭಿವೃದ್ಧಿ) ಮತ್ತು ಡಯಟ್ ಪ್ರಾಂಶುಪಾಲರಾದ ಎಂ.ಎಂ.ಸಿಂಧೂರ ಅಭಿಪ್ರಾಯಪಟ್ಟರು.ಅವರು ಯರಗಟ್ಟಿಯಲ್ಲಿ ಡಿಎಸ್.ಇ.ಆರ್.ಟಿ.ಬೆಂಗಳೂರು ಮತ್ತು ಡಯಟ್ ಬೆಳಗಾವಿ ವತಿಯಿಂದ ಸವದತ್ತಿ,ರಾಮದುರ್ಗ...
ಕವನ
ರಾಧಾ ಕೃಷ್ಣ ಪ್ರೇಮ ಕವನಗಳು- Radha Krishna
ಕಾದಿಹಳು ರಾಧೆ
ಮಾಧವ ನಿನ್ನ ಕೊಳಲ ನಾದಕೆ
ಮನಸೋತಳು ಬೃಂದಾವನ ಕನ್ನಿಕೆ
ಗೋಪಾಲ ನಿನ್ನ ಮೋಹಕ ರಾಗಕೆ
ಜಗವ ಮರೆತು ನಿಂತಳು ಗೋಪಿಕೆ//
ಪ್ರೇಮದ ಸುಧೆಯ ನೀ ಬೀರಲು
ತನಿಯಿತು ರಾಧೆಯ ಒಡಲು
ಮುರುಳಿ ಮುಕುಂದ ಗೋಪಾಲಕೃಷ್ಣ
ಹೆಂಗಳೆಯರ ಮನಕದ್ದ ಕಳ್ಳ ಕೃಷ್ಣ//
ರಾಧಾ ಕೃಷ್ಣ ನಿಮ್ಮ ಪ್ರೀತಿ ಅಮರ
ನಿಶ್ಕಲ್ಮಶ ಪ್ರೇಮ ಭಾವ ಸುಮಧುರ
ಇವರ ಪ್ರೇಮದೊಡನಾಟ ನೋಡಲು ಸುಂದರ
ಇವರಿರ್ವರ ನೃತ್ಯ ರಮ್ಯ ಮನೋಹರ//
ತುಳಸಿ ಪ್ರಿಯ ನೀನು ಗೋವಿಂದ
ನವಿಲು...
ಸುದ್ದಿಗಳು
ಮಳೆಯಿಂದ ಹಾನಿಯಾದ ಗ್ರಾಮಗಳಿಗೆ ದಿಢೀರ್ ಭೇಟಿ ನೀಡಿದ ಈಶ್ವರ ಬಿ.ಖಂಡ್ರೆ
ಬೀದರ - ಗಡಿನಾಡು ಬೀದರ್ ಜಿಲ್ಲೆಯಲ್ಲಿ ಕಳೆದ ರಾತ್ರಿಯಿಂದ ಸುರಿಯುತ್ತಿರುವ ಭಾರಿ ಮಳೆ.ಮಳೆಯಿಂದ ಹಾನಿಯಾದ ಗ್ರಾಮಗಳಿಗೆ ದಿಢೀರ್ ಭೇಟಿ ನೀಡಿದ ಸ್ಥಳೀಯ ಶಾಸಕ ಕಾಂಗ್ರೆಸ್ ಪಕ್ಷದ ಕಾರ್ಯಾಧ್ಯಕ್ಷರಾದ ಈಶ್ವರ ಬಿ.ಖಂಡ್ರೆ ಪರಿಸ್ಥಿತಿಯನ್ನು ಅವಲೋಕಿಸಿದರು.ಏಣಕೂರ ಗ್ರಾಮದಲ್ಲಿ ಮಳೆಯಿಂದ ಹಾನಿಗೊಳಗಾದ ಮನೆಗಳಿಗೆ ಭೇಟಿ ನೀಡಿದ ಶಾಸಕ, ಹಾನಿಗೊಳಗಾದ ಮನೆಗಳ ಕುಟುಂಬಸ್ಥರಿಗೆ ಸ್ಥಳದಲ್ಲೇ ಪರಿಹಾರ ನೀಡುವಂತೆ ತಹಶೀಲ್ದಾರ ರಿಗೆ...
ಸುದ್ದಿಗಳು
ಭಾರೀ ಮಳೆ; ಜನಜೀವನ ಅಸ್ತವ್ಯಸ್ತ
ಬೀದರ - ಗಡಿನಾಡು ಬೀದರ್ ಜಿಲ್ಲೆಯಲ್ಲಿ ಕಳೆದ ರಾತ್ರಿಯಿಂದ ಸುರಿಯುತ್ತಿರುವ ಭಾರಿ ಮಳೆ ಭಾರೀ ಅವಾಂತರವನ್ನೇ ಸೃಷ್ಟಿಸಿದೆ. ಜನರ ಜೀವನ ಅಸ್ತವ್ಯಸ್ತಗೊಂಡಿದೆ.ರಾತ್ರಿಯೆಲ್ಲ ಅನವರತ ಸುರಿದ ಮಳೆಯಿಂದ ಹುಲಸುರ್ ಮತ್ತು ಔರಾದ ಹೋಗುವ ಆಣೆಕಟ್ಟು ಮಳೆ ರಭಸಕ್ಕೆ ಮುರಿದು ಹೋಗಿದೆ. ಹಾಗೂ ಭಾಲ್ಕಿ ತಾಲ್ಲೂಕಿನ ಕೆಲವು ರಸ್ತೆಗಳು ನೀರಿನಲ್ಲಿ ಮುಳುಗಿ ಹೋಗಿವೆ.ಉಚ್ಚಾ, ನಾವದಗಿ ಗ್ರಾಮಕ್ಕೆ ಮಳೆ...
About Me
12281 POSTS
1 COMMENTS
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



