Times of ಕರ್ನಾಟಕ

ಸ್ಥಳೀಯ ನಗರ ಸಭೆ ಚುನಾವಣೆ; ಶಾಸಕ ರಹಿಂ ಖಾನ್ ಗೆ ನಡುಕ ಹುಟ್ಟಿಸಿದ ಜೆಡಿಎಸ್ ಅಭ್ಯರ್ಥಿ ನವಾಜ್ ಖಾನ್

ಬೀದರ - ಗಡಿ ಜಿಲ್ಲೆ ಬೀದರ್ ನಲ್ಲಿ ಎರಡು ವಾರ್ಡ್ ಗಳ ನಗರ ಸಭೆ ಉಪಚುನಾವಣೆಯಲ್ಲಿ ಭರ್ಜರಿ ಭೇಟೆ ನಡೆಸಿದ್ದ ಸ್ಥಳೀಯ ಶಾಸಕ ರಹಿಂ ಖಾನ್ ಮತ ಕೇಳಲು ಹೋದಾಗ ಸ್ಥಳೀಯ ಮತದಾರರು ತಿರಸ್ಕರಿಸಿದರು..ಇದೇ ಸಂದರ್ಭದಲ್ಲಿ ಜೆಡಿಎಸ್ ಅಭ್ಯರ್ಥಿಯ ಭರ್ಜರಿ ಪ್ರಚಾರ ನೋಡಿ ಸ್ಥಳೀಯ ಶಾಸಕರಿಗೆ ಸೋಲಿನ ಭೀತಿ ಉಂಟಾಗಿದೆ ಎಂಬ ಮಾತುಗಳು ಕೇಳಿಬರುತ್ತಿವೆ.ಜೆಡಿಎಸ್...

‘ರೈತರು ಸಮಾಜದಲ್ಲಿ ತಲೆ ಎತ್ತಿ ನಿಲ್ಲುವಂತಾಗಬೇಕು’ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಅಭಿಪ್ರಾಯ

ಮೂಡಲಗಿ: ‘ಕೃಷಿಯನ್ನು ಉದ್ಯಮ ರೀತಿಯಲ್ಲಿ ಬೆಳೆಸಿದಾಗ ಮಾತ್ರ ರೈತರ ಆದಾಯವು ದ್ವಿಗುಣವಾಗಲು ಸಾಧ್ಯ’ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದರು.ತಾಲ್ಲೂಕಿನ ಕಲ್ಲೋಳಿಯ ಕೃಷಿ ಸಂಶೋಧನಾ ಕೇಂದ್ರದಲ್ಲಿ ಧಾರವಾಡ ಕೃಷಿ ವಿಶ್ವವಿದ್ಯಾಲಯದ ಸಹಯೋಗದಲ್ಲಿ ಗೋವಿನಜೋಳ ಮತ್ತು ಸೋಯಾಅವರೆಯ ಕ್ಷೇತ್ರೋತ್ಸವ ಹಾಗೂ ರೈತರಿಗೆ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ರೈತರು ಒಕ್ಕುಲತನ ಮಾಡುವ ಇಚ್ಛಾಶಕ್ತಿಯೊಂದಿಗೆ...

ಶ್ರದ್ಧೆ ಮತ್ತು ವಿಶ್ವಾಸದಲ್ಲಿ ಯಶಸ್ಸು ಸಾಧನೆ

ಮೂಡಲಗಿ: ‘ಶ್ರದ್ದೆ ಮತ್ತು ಜನರ ವಿಶ್ವಾಸವಿದ್ದರೆ ಎಲ್ಲ ವ್ಯವಹಾರಗಳು ಯಶಸ್ಸು ಸಾಧಿಸುತ್ತವೆ’ ಎಂದು ಸುಣಧೋಳಿಯ ಜಡಿಸಿದ್ಧೇಶ್ವರ ಮಠದ ಪೀಠಾಧಿಪತಿ ಶಿವಾನಂದ ಸ್ವಾಮೀಜಿಗಳು ಹೇಳಿದರು.ಇಲ್ಲಿಯ ಕಾಲೇಜು ರಸ್ತೆಯಲ್ಲಿ ಸಮರ್ಥ ಟಿವಿಎಸ್ ದ್ವಿಚಕ್ರ ವಾಹನಗಳ ಮಾರಾಟ ನೂತನ ಶೋರೂಮ ಮತ್ತು 5ನೇ ವರ್ಷದ ವಾರ್ಷಿಕೋತ್ಸವ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ದೈವಭಕ್ತಿ ಇದ್ದರೆ ಸಾಗುವ ದಾರಿಯು ಯಶಸ್ಸಿನತ್ತ...

ಆರಕ್ಷಕ ಪೇದೆ ಮೌಲಾಲಿ ಕೆ.ಆಲಗೂರಗೆ ಸನ್ಮಾನ

ಸಿಂದಗಿ: ಮಂದಗೆರೆ ಕಲೆ ಮತ್ತು ಸಾಹಿತ್ಯ ಸಾಂಸ್ಕೃತಿಕ ವೇದಿಕೆ ವತಿಯಿಂದ (ಇಂದು) ಬೆಂಗಳೂರಿನ ಗಾಂಧಿ ಸಾಹಿತ್ಯ ಸಂಘ ಮಲ್ಲೇಶ್ವರ ನಲ್ಲಿ ನಡೆದ ಕವಿಗೋಷ್ಠಿ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ತಾಲೂಕಿನ ಬೋರಗಿ ಗ್ರಾಮದ ಆರಕ್ಷಕ ಪೇದೆ ಮೌಲಾಲಿ ಕೆ.ಆಲಗೂರ ಇವರನ್ನು ಸನ್ಮಾನಿಸಿ ಗೌರವಿಸಲಾಯಿತು.

ರೇಪ್ ಆರೋಪಿ ಜೈಲಿನಲ್ಲಿ ಆತ್ಮಹತ್ಯೆ; ಸಿಓಡಿ ತನಿಖೆಗೆ ಆಗ್ರಹ

ಸಿಂದಗಿ: ದಾಬಾ ಮಾಲೀಕನೋರ್ವ ತನ್ನ ದಾಬಾದಲ್ಲೇ ಕೆಲಸ ನಿರ್ವಹಿಸುವ ಕೆಲಸಗಾರನ ಅಪ್ರಾಪ್ತೆ ಮಗಳ ಮೇಲೆ ಅತ್ಯಾಚಾರ ಮಾಡಿದ ಪ್ರಕರಣದ ಆರೋಪಿ ನೇಣಿಗೆ ಶರಣಾದ ಘಟನೆ ಹೊಸ ತಿರುವು ಕಂಡಿದೆ.ಸಿಂದಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ  ಬರುವ ಯಂಕಂಚಿ ಗ್ರಾಮದಲ್ಲಿರುವ  ದಿಲ್ದಾರ್ ದಾಬಾದ ಮಾಲೀಕ ದೇವಿಂದ್ರ ಸಂಗೋಗಿ  ಆಗಷ್ಟ 23 ಮತ್ತು 24ರಂದು  ಅತ್ಯಾಚಾರವೆಸಗಿದ್ದಾನೆ ಎಂದು ಅಪ್ರಾಪ್ತ...

ಮನುಷ್ಯನ ವಕ್ರದೃಷ್ಟಿಗೆ ಪರಿಸರ ಹಾಳಾಗುತ್ತಿದೆ – ತಹಶೀಲ್ದಾರ ಬಿರಾದಾರ

ಸಿಂದಗಿ : ವಿವಿಧ ಬಾಹ್ಯ ವಸ್ತುಗಳಿಂದ ಕೂಡಿರುವ ಸಂಗಮವೇ ಪರಿಸರ ಇದರೊಂದಿಗೆ ಅನೋನ್ಯತೆಯಿಂದ ಮಾನವನು ಜೀವಿಸುತ್ತಿದ್ದಾನೆ. ಇದೆಲ್ಲದರ ನಡುವೆ ಮಾನವನು ತನ್ನ ಸ್ವಾರ್ಥತೆಯಿಂದ ಈ ಸೃಷ್ಟಿಗೆ ವಕ್ರದೃಷ್ಟಿ ತೋರಿಸುತ್ತಿದ್ದಾನೆ ಹೀಗಾಗಿ ಪರಿಸರವು ತೊಂದರೆಗೆ ಒಳಗಾಗುತ್ತಿದೆ ಎಂದು ತಾಲೂಕಾ ದಂಡಾಧಿಕಾರಿ ನಿಂಗಣ್ಣ ಬಿರಾದಾರ ಹೇಳಿದರು.ಪಟ್ಟಣದ ಕನಕದಾಸ ಬಡಾವಣೆಯ ಸರಕಾರಿ ಪ್ರಾಥಮಿಕ ಶಾಲಾ ಆವರಣದಲ್ಲಿ ವಿಶ್ವಬಂಧು ಪರಿಸರ...

ಸಮನ್ವಯ ಶಿಕ್ಷಣ ಚಟುವಟಿಕೆ ಕಾರ್ಯಾಗಾರ

‘ಸರ್ವರಿಗೂ ಶಿಕ್ಷಣ’ ಎಂಬ ವಿಚಾರಧಾರೆಯ ವ್ಯಾಪ್ತಿಯಲ್ಲಿ ವಿವಿಧ ಸಾಮರ್ಥ್ಯವುಳ್ಳ ಮಕ್ಕಳೂ (ವಿಕಲಚೇತನರ/ವಿಶೇಷ ಅಗತ್ಯತೆಯುಳ್ಳ ಮಕ್ಕಳು) ಸಹ ಎಲ್ಲರಂತೆ ಶಿಕ್ಷಣ ಪಡೆಯಲು ಬದ್ಧರಾಗಿದ್ದಾರೆ.ಈ ಮಕ್ಕಳು ಸಾಮಾನ್ಯ ಮಕ್ಕಳ ಜೊತೆಯಲ್ಲಿ ಶಿಕ್ಷಣ ಪಡೆದು ಸಮಾಜದ ಹಾಗೂ ಶಿಕ್ಷಣದ ಮುಖ್ಯ ವಾಹಿನಿಯಲ್ಲಿ ಸೇರ್ಪಡೆಯಾಗಬೇಕು ಎಂಬುದು ಸಮನ್ವಯ ಶಿಕ್ಷಣದ ಪ್ರಧಾನ ಆಶಯ.ಈ ದಿಸೆಯಲ್ಲಿ ಸಮನ್ವಯ ಸಂಭ್ರಮ ಎಂಬ ಕೈಪಿಡಿಯನ್ನು ಜಿಲ್ಲಾ...

ಶ್ರೀ ಕೃಷ್ಣ ಜನ್ಮಾಷ್ಟಮಿ

ರಾಧ ಕೃಷ್ಣ ಮತ್ತು ಶ್ರೀ ಕೃಷ್ಣ ಧಾರಾವಾಹಿಗಳು ಕೊರೋನಾ ಸಂದರ್ಭದಲ್ಲಿ ಟೀವೀ ವಾಹಿನಿಗಳಲ್ಲಿ ಪ್ರಸಾರವಾಗುವ ಮೂಲಕ ಭಾರತೀಯ ಸಂಸ್ಕೃತಿಯಲ್ಲಿ ಶ್ರೀ ಕೃಷ್ಣನ ಕುರಿತು ಇಂದಿನ ಪೀಳಿಗೆಗೆ ಮಾಹಿತಿಯನ್ನು ಒದಗಿಸುತ್ತಿವೆ. ಶ್ರಾವಣ ಮಾಸದಲ್ಲಿ ಶ್ರೀ ಕೃಷ್ಣ ಜನ್ಮಾಷ್ಠಮಿ. ಸರ್ವಾಸಾಂ ಜಯಂತೀನಾಂ ಶ್ರೇಷ್ಠಾ ಕೃಷ್ಣಾಷ್ಟಮೀ ಮತಾ ಯಸ್ಮಾತ್ ಸನ್ನಿಹಿತಾತ್ಯಂತಂ ತತ್ರೈವೋಪವಸೇನ್ನರಃ ಸರ್ವಾಸ್ವಪಿ ಜಯಂತೀಷು ಪೂಜಾ ಕಾರ್ಯಾ ವಿಸೇಷತಃ ಸಾನಿಧ್ಯ ಏವ ಕರ್ತವ್ಯ ಉಪವಾಸೋ...

ಅಸಂಘಟಿತ ಕಾರ್ಮಿಕರಿಗೆ ಕಿಟ್ ಹಂಚಿಕೆಯಲ್ಲಿ ಅವ್ಯವಹಾರ – ಗಂಗಣ್ಣವರ ಆರೋಪ

ಮೂಡಲಗಿ - ಅಸಂಘಟಿತ ಕಾರ್ಮಿಕರಿಗೆ ಬರಬೇಕಾದ ೫೦೦೦ ಕಿಟ್ ಗಳಲ್ಲಿ ಕೆಲವು ದೋಷಪೂರಿತ ಹಂಚಿಕೆಯಾಗಿವೆ. ಚುನಾಯಿತ ಪ್ರತಿನಿಧಿಗಳ ಮನೆಗಳಿಗ, ಶ್ರೀಮಂತರ ಮನೆಗಳಿಗೆ ಹೋಗಿವೆನಿಜವಾದ ಫಲಾನುಭವಿಗಳಿಗೆ ತುಲುಪುತ್ತಿಲ್ಲ ಎಂದು ಯುವ ಕಾಂಗ್ರೆಸ್ ಮುಖಂಡ ಗುರು ಗಂಗಣ್ಣವರ ಆರೋಪಿಸಿದರು.ಮೂಡಲಗಿ ತಾಲೂಕಾ ಪತ್ರಕರ್ತರ ಸಂಘದ ಕಚೇರಿಯಲ್ಲಿ ಭಾನುವಾರ ಅವರು ಮಾತನಾಡಿದರು.ಶಾಸಕರು, ರಾಜ್ಯ ಸಭಾ ಸದಸ್ಯರು ಕಿಟ್ ಗಳನ್ನು ಹಂವಿ...

ಉತ್ತಮ ಸಂಘಟನಾ ಚತುರರು ಬೆಳವಡಿಯವರು ಗಟ್ಟಿ ಧ್ವನಿ ಪೆಟ್ಲೂರವರು: ಎ.ಎ.ಅಣ್ಣೀಗೇರಿ

ಮುನವಳ್ಳಿ: “ಶಿಕ್ಷಕರ ಸಂಘದಲ್ಲಿ ಸತತ ಮೂರು ಅವಧಿ ಅಧ್ಯಕ್ಷರಾಗಿ ಸದ್ಯ ಸೇವೆಯಿಂದ ನಿವೃತ್ತಿ ಹೊಂದಿರುವ ಸುರೇಶ ಬೆಳವಡಿಯವರು ಉತ್ತಮ ಸಂಘಟನಾ ಚತುರರು. ಎಲ್ಲಿಯೇ ಹೋಗಲಿ ತಂಡವಾಗಿ ಎಲ್ಲರನ್ನೂ ತಮ್ಮೊಡನೆ ಕರೆದುಕೊಂಡು ಹೋಗುತ್ತಿದ್ದರು.ಅಷ್ಟೇ ಅವರ ಜೊತೆಗೆ ಸದಾ ಜೊತೆಯಾಗಿ ಇರುತ್ತಿದ್ದ ಎಚ್.ಆರ್.ಪೆಟ್ಲೂರವರದು ಗಟ್ಟಿ ಧ್ವನಿ.ತಮ್ಮ ಹೋರಾಟದ ಮೂಲಕ ಗುರುತಿಸಿಕೊಂಡವರು.ಪ್ರತಿಯೊಂದು ಸಭೆಗಳಲ್ಲಿಯೂ ವಿಚಾರಗಳನ್ನು ಕೇಳುವ ಗಟ್ಟಿ ಧ್ವನಿ...

About Me

12281 POSTS
1 COMMENTS
- Advertisement -spot_img

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...
- Advertisement -spot_img
error: Content is protected !!
Join WhatsApp Group