Times of ಕರ್ನಾಟಕ

ಯಾವ ಕಾರಣಕ್ಕಾಗಿ ಜನಶೀರ್ವಾದ ಯಾತ್ರೆ? ಕೇಂದ್ರ ಸಚಿವರ ವಿರುದ್ಧ ಈಶ್ವರ ಖಂಡ್ರೆ ಆಕ್ರೋಶ

ಬೀದರ - ಗಡಿ ಜಿಲ್ಲೆ ಬೀದರ್ ನಲ್ಲಿ ಭಗವಂತ ವರ್ಸಸ್ ಈಶ್ವರ ಒಬ್ಬರ ಮೇಲೆ ಒಬ್ಬರ ಆರೋಪ ಮಾಡಿಕೊಂಡು ಬಿಸಿಯಾಗಿದ್ದರೆ ಜಿಲ್ಲೆಯ ಅಭಿವೃದ್ಧಿ ಆಗುವುದೇ ಎಂಬ ಅನುಮಾನ ವ್ಯಕ್ತಪಡಿಸುತ್ತಿದ್ದಾರೆ ಬೀದರ್ ಜಿಲ್ಲೆಯ ಜನರು.ಕೊರೋನಾ ವೈರಸ್‌ ಕಾಟದಿಂದಾಗಿ ಇಡೀ ದೇಶ ಸಂಕಷ್ಟದ ಮೇಲೆ ಸಂಕಷ್ಟ ಅನುಭವಿಸುತ್ತಿದ್ದರೆ ಜಿಲ್ಲೆಯ ಈ ಇಬ್ಬರು ನಾಯಕರು ತಮ್ಮ ತಮ್ಮ ವರ್ಚಸ್ಸಿಗಾಗಿ...

ಅಪರಿಚಿತ ಮಹಿಳೆಯ ಶವ ಪತ್ತೆ

ಬೀದರ - ಮೈಸೂರು ಗ್ಯಾಂಗ್ ರೇಪ್ ಪ್ರಕರಣ ಮಾಸುವ ಮುನ್ನವೇ ಬೀದರ ಜಿಲ್ಲೆಯ ಬೇಮಳಖೆಡಾ ಪೋಲಿಸ್ ಠಾಣೆ ವ್ಯಾಪ್ತಿ ಯಲಿ ಮತ್ತೊಂದು ವಿಚಿತ್ರ ಪ್ರಕರಣ ವರದಿಯಾಗಿದೆ.ಅಪರಿಚಿತ ಮಹಿಳೆಯ ಶವ ಪತ್ತೆಯಾಗಿದ್ದು ಅಂದಾಜು 21 ರಿಂದ 25 ವಯಸ್ಸಿನ ಯುವತಿಯ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಪತ್ತೆಯಾಗಿದೆ.ದುಷ್ಕರ್ಮಿಗಳು ಅಪಹರಿಸಿ ಅತ್ಯಾಚಾರವೆಸಗಿ ಸುಟ್ಟು ದೇಹ ಬಿಸಾಡಿರುವ ಶಂಕೆಯಿದೆ.ಈ ಪ್ರಕರಣ...

ಪ್ರಕಾಶಮನಿ ದಾದೀಜಿ ವಿಶ್ವ ಭಾತೃತ್ವವನ್ನು ಬೆಳೆಸಿದರು

ಮೂಡಲಗಿ: ರಾಜಯೋಗಿನಿ ಪ್ರಕಾಶಮನಿ ದಾದೀಜಿ ಅವರು ವಿಶ್ವ ಭಾತೃತ್ವವನ್ನು ಬೆಳೆಸುವ ಮೂಲಕ ಜನರ ಹೃದಯದಲ್ಲಿ ಶಾಶ್ವತವಾಗಿ ನೆಲೆಸಿದ್ದಾರೆ’ ಎಂದು ಬ್ರಹ್ಮಕುಮಾರಿ ರೇಖಾ ಅಕ್ಕನವರು ಹೇಳಿದರು.ಇಲ್ಲಿಯ ಈಶ್ವರಿ ವಿಶ್ವವಿದ್ಯಾಲಯದ ಬ್ರಹ್ಮಕುಮಾರ ಈಶ್ವರಿ ವಿಶ್ವವಿದ್ಯಾಲಯದಲ್ಲಿ ರಾಜಯೋಗಿನಿ ಬ್ರಹ್ಮಕುಮಾರಿ ಪ್ರಕಾಶಮನಿ ದಾದೀಜಿ ಅವರ 14ನೇ ಸ್ಮೃತಿ ದಿವಸದಲ್ಲಿ ಮಾತನಾಡಿದ ಪ್ರಕಾಶಮನಿ ದಾದೀಜಿ ಅವರು ಬದುಕಿನ ರೀತಿಯು ಜಗತ್ತಿಗೆ ಸಂದೇಶವಾಗಿದೆ...

ಗರಿಷ್ಠ ಅಂಕ ಪಡೆದ ಶಾಲಾ ಮುಖ್ಯಸ್ಥರಿಗೆ ಸನ್ಮಾನ

ಮೂಡಲಗಿ: ಮಕ್ಕಳ ಕಲಿಕೆ ಫಲಪ್ರದವಾಗುವ ನಿಟ್ಟಿನಲ್ಲಿ ಶಿಕ್ಷಕರ, ವಿದ್ಯಾರ್ಥಿಯ ಹಾಗೂ ಪಾಲಕರ ಪಾತ್ರ ಬಹುಮುಖ್ಯವಾಗಿದೆ. ಮಗುವಿನ ಸರ್ವಾಂಗೀನ ಅಭಿವೃದ್ಧಿ ಹೊಂದಿದಾಗ ಮಾತ್ರ ಶೈಕ್ಷಣಿಕ ಕಾಳಜಿಯ ಬಗ್ಗೆ ಗುರ್ತಿಸಲು ಸಾಧ್ಯವಾಗುವದು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಅಜಿತ ಮನ್ನಿಕೇರಿ ಹೇಳಿದರು.ಅವರು ಶನಿವಾರ ಪಟ್ಟಣದ ಬಿಇಒ ಕಾರ್ಯಾಲಯದಲ್ಲಿ ಜರುಗಿದ ‘ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯಲ್ಲಿ ಗರಿಷ್ಠ ಅಂಕ ಪಡೆದುಕೊಂಡಿರುವ ಶಾಲಾ...

ನಕಾರಾತ್ಮಕ ಶಕ್ತಿಯಿಂದ ಉಳಿಗಾಲವಿಲ್ಲ

ರಾಜಕೀಯ ಎಂದರೆ ಪರರನ್ನು ಆಳೋದು. ರಾಜಯೋಗವೆಂದರೆ ಪರಮಾತ್ಮನನ್ನು ತಿಳಿಯೋದು.ಆತ್ಮಾವಲೋಕನ ಇಂದು ಎಲ್ಲರಿಗೂ ಅಗತ್ಯವಿದೆ. ಸಮಸ್ಯೆಗೆ ಪರಿಹಾರ ಒಳಗಿದ್ದರೂ ಹೊರಗೆ ಹುಡುಕುತ್ತಿದ್ದರೆ ಜೀವ ಒಮ್ಮೆ ಹೋಗೋದೆ.ಆದರೆ ಸಮಸ್ಯೆ ಹೋಗೋದಿಲ್ಲ ಮುಂದಿನ ಪೀಳಿಗೆಗೆ ದಾಟುತ್ತದೆ. ಮಕ್ಕಳಿಗೆ ಸಮಸ್ಯೆಯನ್ನು, ಸಾಲವನ್ನು, ಸಂಕಟ, ಕಷ್ಟ, ದುಃಖ ಬಿಟ್ಟು ನಡೆದರೆ ಸಾಧನೆಯೆ? ಅಧ್ಯಾತ್ಮ ಕಬ್ಬಿಣದ ಕಡಲೆ ಎಂದು ತಿಳಿದು ಸಣ್ಣ ವಿಚಾರವನ್ನೂ...

ರತ್ನನ್ ಪ್ರಪಂಚ ಸಿನಿಮಾದಲ್ಲಿ ಸಿಂದಗಿಯ ಯಶವಂತ್ ಕುಚಬಾಳ

ಸಿಂದಗಿ : ಇತ್ತೀಚಿನ ದಿನಗಳಲ್ಲಿ ಉತ್ತರ ಕರ್ನಾಟಕದ ಕಲಾವಿದರಿಗೆ ಸಿನೆಮಾಗಳಲ್ಲಿ ನಟಿಸಲು ಸಾಕಷ್ಟು ಅವಕಾಶಗಳು ಸಿಗುತ್ತಿವೆ. ಈ ಭಾಗದ ಕಲಾವಿದರಿಗೆ ಅವಕಾಶಗಳು ಕಡಿಮೆ ಎನ್ನುವ ಮನೋಭಾವ ದೂರವಾಗಿದ್ದರಿಂದ ಯುವಕರ ಕಣ್ಣಗಳಲ್ಲಿ ತಾನು ತೆರೆಯ ಮೇಲೆ ಮಿಂಚಬೇಕು ಎನ್ನುವ ಉತ್ಸಾಹ ಕನಸು ಹೆಚ್ಚುತ್ತಲೇ ಇದೆ. ಅಂತಹವರಲ್ಲಿ ವಿಜಯಪುರ ಜಿಲ್ಲೆಯ ಸಿಂದಗಿಯ ನಿವಾಸಿ, ಯುವ ನಟ ನೀನಾಸಂ...

ಇನ್ನು ಮುಂದೆ ಮೂಡಲಗಿ ಸಂತೆ ಮಂಗಳವಾರ; ಮೊದಲಿನ ವೈಭವ ಬರುವುದೆ ?

ಮೂಡಲಗಿ - ಪ್ರತಿ ರವಿವಾರ ಜರುಗುತ್ತಿದ್ದ ಮೂಡಲಗಿ ನಗರದ ವಾರದ ಸಂತೆ ಇನ್ನು ಮುಂದೆ ಮಂಗಳವಾರ ಜರುಗುತ್ತದೆ.ಇದೇ ದಿ. ೩೧ ರಿಂದ ಮಂಗಳವಾರದ ಸಂತೆ ಆರಂಭವಾಗಲಿದೆ ಎಂಬುದಾಗಿ ಸ್ಥಳೀಯ ಶ್ರೀ ಶಿವಬೋಧರಂಗ ಮಠದ ಶ್ರೀಗಳ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಹಿರಿಯರ ಸಮ್ಮುಖದಲ್ಲಿ ತೀರ್ಮಾನಿಸಲಾಗಿದೆ.ಶತಮಾನದಿಂದ ರವಿವಾರ ದಿನ ಸಂತೆ ನಡೆಸುತ್ತಿದ್ದ ಮೂಡಲಗಿ ಗ್ರಾಮದಲ್ಲಿ " ಶನಿವಾರ...

ಆಪರೇಷನ್ ಸಕ್ಸಸ್ ಅಂದ ಗೃಹ ಸಚಿವ; ಮೈಸೂರು ಘಟನೆಯ ಕಾಮುಕರು ಅಂದರ್

ಬೆಂಗಳೂರು - ಇದೇ ದಿ. ೨೪ ರಂದು ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ವಿದ್ಯಾರ್ಥಿನಿಯೊಬ್ಬಳ ಸಾಮೂಹಿಕ ಅತ್ಯಾಚಾರ ಪ್ರಕರಣದ ಆರು ಜನ ಕಾಮುಕರಲ್ಲಿ ಐವರನ್ನು ಪೊಲೀಸರು ಬಂಧಿಸಿದ್ದು ಇನ್ನೂ ಒಬ್ಬನಿಗಾಗಿ ಹುಡುಕಾಟ ಆರಂಭವಾಗಿದೆ.ಈ ಮಧ್ಯೆ ಗೃಹ ಸಚಿವ ಅರಗ ಜ್ಞಾನೇಂದ್ರ ಅವರು ಈ ಬಗ್ಗೆ ಪ್ರತಿಕ್ರಿಯಿಸಿ, ಆಪರೇಷನ್ ಸಕ್ಸಸ್ ಎಂದು ಹೇಳಿದ್ದಲ್ಲದೆ ಮಧ್ಯಾಹ್ನ ಎರಡು ಗಂಟೆಯ...

ಒಂದೇ ‌ನಾಡಿನ‌ ಮಕ್ಕಳು ನಾವು ಸೋದರರಂತೆ‌‌ ನಾವೆಲ್ಲಾ – ಜ಼ಮೀರ್ ಅಹಮದ್ ಖಾನ್

ಬೆಂಗಳೂರು: ನಗರದ ಚಾಮರಾಜಪೇಟೆಯ ಕನ್ನಡ ತಿಂಡಿ ಕೇಂದ್ರದ ಮುಂಭಾಗದಿಂದ  ರಾಷ್ಟ್ರೀಯ ಸ್ವಯಂ ಸೇವಕ ಸಂಘದ ವತಿಯಿಂದ ಒಂದು ವಾರಗಳ ಕಾಲ ಆಗಸ್ಟ್  22 ಪೂರ್ಣಿಮೆಯ ಭಾನುವಾರದಿಂದ  ಆರಂಭಗೊಂಡು  29 ಆಗಸ್ಟ್ ವರೆಗೆ ಒಂದು ವಾರ ಕಾಲ ರಕ್ಷಾ ಬಂಧನ ಕಾರ್ಯಕ್ರಮ  ವನ್ನು  ಚಾಮರಾಜಪೇಟೆಯ ಸುತ್ತ ಮುತ್ತ ಆಚರಿಸಲಾಗುತ್ತಿದೆ.ಇಂದಿನ ಕಾರ್ಯಕ್ರಮ ದಲ್ಲಿ ಸೋದರತ್ವದ ಸಂಕೇತ ಆದ...

ನೇಣಿಗೆ ಶರಣಾದ ವಿವಾಹಿತ ವ್ಯಕ್ತಿ

ಬೀದರ - ವಿವಾಹಿತ ವ್ಯಕ್ತಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಹುಮನಾಬಾದ್ ಪಟ್ಟಣದ ಕೈಗಾರಿಕಾ ಪ್ರದೇಶ ಸತ್ಯದೀಪ ರಾಸಾಯನಿಕ ಕಾರ್ಖಾನೆಯ ಹಿಂಬದಿ ತೋಟ ಒಂದರಲ್ಲಿ ಶುಕ್ರವಾರ ಸಂಭವಿಸಿದೆ.‌ಕಲ್ಬುರ್ಗಿ ಮೂಲದ ಚಿದಾನಂದ ಕಾಶೆಪ್ಪ ಗವಾರೆ(43) ಆತ್ಮಹತ್ಯೆಗೆ ಶರಣಾದ ವ್ಯಕ್ತಿ ಎಂದು ಪೊಲೀಸ ಮೂಲಗಳು ತಿಳಿಸಿವೆ.ಆತ್ಮಹತ್ಯೆಗೆ ಶರಣಾದ ವ್ಯಕ್ತಿ ಹುಮನಾಬಾದ್ ಭಾರತ ಪೆಟ್ರೋಲ್ ಬಂಕ್...

About Me

12281 POSTS
1 COMMENTS
- Advertisement -spot_img

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...
- Advertisement -spot_img
error: Content is protected !!
Join WhatsApp Group