Times of ಕರ್ನಾಟಕ
ಸುದ್ದಿಗಳು
ಕಲ್ಲೋಳಿ: ವಿವಿಧ ಬೆಳೆಗಳ ತರಬೇತಿ ಗೋವಿನಜೋಳ ಮತ್ತು ಸೋಯಾಅವರೆ ಕ್ಷೇತ್ರೋತ್ಸವ
ಮೂಡಲಗಿ: ಕೃಷಿ ವಿಶ್ವವಿದ್ಯಾಲಯ ಧಾರವಾಡ, ಕೃಷಿ ಸಂಶೋಧನಾ ಕೇಂದ್ರ ಕಲ್ಲೋಳಿ ಇವುಗಳ ಸಂಯುಕ್ತಾಶ್ರಯಲ್ಲಿ ಗೋವಿನಜೋಳ ಮತ್ತು ಸೋಯಾಅವರೆ ಕ್ಷೇತ್ರೋತ್ಸವ ಹಾಗೂ ತರಬೇತಿ ಕಾರ್ಯಕ್ರಮ ಸೋಮವಾರ ಆ 30 ರಂದು ಬೆಳಿಗ್ಗೆ 9.00 ಗಂಟೆಗೆ ಕಲ್ಲೋಳಿ ಪಟ್ಟಣದ ಬೀಜ ಸಂಸ್ಕರಣಾ ಘಟಕ, ಕೃಷಿ ಸಂಶೋಧನಾ ಕೇಂದ್ರದಲ್ಲಿ ನಡೆಯಲಿದೆ.ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸುವರು.ಮುಖ್ಯತಿಥಿಗಳಾಗಿ...
ಲೇಖನ
ದೇವರು ಕಷ್ಟ ಕೊಟ್ಟು ನೆನಪಿಸುತ್ತಾನೆ….
ಸಂಕಟಬಂದಾಗ ವೆಂಕಟರಮಣ ಎನ್ನುತ್ತಾರೆ. ದೇವರು ಕಷ್ಟಕೊಟ್ಟು ನೆನಪಿಸುತ್ತಾನೆ. ಅಸುರರು ಸುಖ ತೋರಿಸಿ ಮರೆಯುತ್ತಾರೆ. ಅಂದರೆ ಸುಖದಲ್ಲಿದ್ದಾಗ ಜನರು ಹತ್ತಿರವಾಗುತ್ತಾರೆ.ದು:ಖದ ಸಮಯದಲ್ಲಿ ದೂರ ನಿಂತು ನೋಡುತ್ತಾರೆ. ಹೀಗಾಗಿ ಜಗತ್ತಿನಲ್ಲಿ ಹೆಚ್ಚು ಸುಖಕ್ಕಾಗಿ ಮೈಮರೆತಾಗಲೆ ದೊಡ್ಡ ಸಮಸ್ಯೆಗಳು ಎದುರಾಗೋದು. ಭಾರತದ ಪರಿಸ್ಥಿತಿಯನ್ನು ಅವಲೋಕಿಸಿದರೆ ಯಾವಾಗ ದೇಶದಲ್ಲಿ ಸಾಲ,ಬಡತನ ಹೆಚ್ಚುವುದೋ ಆಗ ಶ್ರೀಮಂತ ಜನರು ಜನರನ್ನು ಆಳಲು ಹೊರಡುತ್ತಾರೆ.ಅವರ...
ಸುದ್ದಿಗಳು
ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ ವಿರುದ್ಧ ದಲಿತ ಸಂಘಟನೆ ಆಕ್ರೋಶ
ಬೀದರ - ಗಡಿ ಜಿಲ್ಲೆ ಬೀದರ್ ನಲ್ಲಿ ದಲಿತ ಅಧಿಕಾರಿ ವರ್ಗಾವಣೆ ಆದೇಶ ಹಿಂಪಡೆಯದಿದ್ದರೆ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಉಸ್ತುವಾರಿ ಸಚಿವರಿಗೆ ಆದಿ ಜಾಂಬವ ಸಮಿತಿ ಜಿಲ್ಲಾಧ್ಯಕ್ಷ ರಾಜು ಕಡ್ಯಾಳ್ ಎಚ್ಚರಿಕೆ ನೀಡಿದ್ದಾರೆ.ಜಿಲ್ಲಾ ಸಮಾಜ ಕಲ್ಯಾಣ ಅಧಿಕಾರಿ ವಿಜಯಲಕ್ಷ್ಮಿ ಕೋಬಾಳ್ಕರ್ ಅವರ ವರ್ಗಾವಣೆ ಆದೇಶ ತಕ್ಷಣವೇ ಹಿಂಪಡೆಯಬೇಕು, ಹಿಂಪಡೆಯದಿದ್ದರೆ ಜಿಲ್ಲೆಯಾದ್ಯಂತ ಉಗ್ರ ಸ್ವರೂಪದ...
ಸುದ್ದಿಗಳು
ಬಿಜೆಪಿ ಮಂಡಲ ಕಾರ್ಯಕಾರಿಣಿ ಸಭೆ
ಮೂಡಲಗಿ - ಭಾರತೀಯ ಜನತಾ ಪಾರ್ಟಿ ಬೆಳಗಾವಿ ಗ್ರಾಮಾಂತರ ಜಿಲ್ಲೆಯ ಅರಭಾವಿ ಮಂಡಲ ಕಾರ್ಯಕಾರಿಣಿ ಸಭೆಯು ಮೂಡಲಗಿಯಲ್ಲಿ ಮಂಡಲ ಯುವ ಮೋರ್ಚಾ ಅಧ್ಯಕ್ಷ ಪ್ರಮೋದ ನುಗ್ಗಾನಟ್ಟಿ ಅವರ ಅಧ್ಯಕ್ಷತೆಯಲ್ಲಿ ಜರುಗಿತು.ಸಭೆಯಲ್ಲಿ ಯುವಮೋರ್ಚಾ ರಾಜ್ಯ ಕಾರ್ಯದರ್ಶಿ ಈರಣ್ಣ ಅಂಗಡಿ ಮಾತನಾಡಿ, ಪಕ್ಷದ ಸಂಘಟನಾತ್ಮಕ ಚರ್ಚೆ ಮಾಡುತ್ತಾ, 75 ನೇ ಸ್ವಾತಂತ್ರ್ಯ ಮಹೋತ್ಸವದ ಅಮೃತ ಗಳಿಗೆಯಲ್ಲಿ ನಾವು...
ಸುದ್ದಿಗಳು
ಕೇಂದ್ರ ಸಚಿವರ ವಿರುದ್ಧ ಅವಹೇಳನ ಮಾಡಿದ ಈಶ್ವರ ಖಂಡ್ರೆ ಬೆಂಬಲಿಗರು
ಬೀದರ - ತಮ್ಮ ಸ್ವ ಪ್ರತಿಷ್ಠೆ ಗೋಸ್ಕರ ಜನಾಶೀರ್ವಾದ ಯಾತ್ರೆ ಕೈಗೊಂಡು ಜಿಲ್ಲಾ ಮಟ್ಟದಲ್ಲಿ ಕರೋನಾ ವೈರಸ್ ಹರಡಿಸಿದ್ದು ಆಯಿತು ಈಗ ತಮ್ಮ ಯಾತ್ರೆಯ ಮೂಲಕ ಮತ್ತೇನು ಮಾಡಲು ಬಂದಿದ್ದೀರಿ ಎಂದು ಕೇಂದ್ರ ಸಚಿವ ಭಗವಂತ ಖೂಬಾ ವಿರುದ್ಧ ಹಗುರವಾಗಿ ಟೀಕಿಸಿದ ಭಾಲ್ಕಿ ಯುವಕರು.ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿರುವ ಭಾಲ್ಕಿ ಕಾಂಗ್ರೆಸ್ ಕಾರ್ಯಕರ್ತರು, ತಾಲಿಬಾನ್ ಸಂಸ್ಕೃತಿಯ...
ಸುದ್ದಿಗಳು
ಬಿಜೆಪಿ ಸಮಾರಂಭದಲ್ಲಿ ಕೋವಿಡ್ ನಿಯಮ ಉಲ್ಲಂಘನೆ
ಬೀದರ: ಯಾವುದೇ ಕಾರ್ಯಕ್ರಮಗಳಲ್ಲಿ ಜನರು ಸೇರಬಾರದು, ಹೂ ಗುಚ್ಛಗಳನ್ನು ಕೊಡಬಾರದು ಎಂಬುದು ಮುಖ್ಯಮಂತ್ರಿಗಳ ಆದೇಶವಿದ್ದರೂ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಕೇಂದ್ರ ಸಚಿವ ಪ್ರಭು ಚವ್ಹಾಣ ಅವರು ಕೋವಿಡ್ ನಿಯಮಗಳನ್ನು ಗಾಳಿಗೆ ತೂರಿ ಅದ್ದೂರಿ ಕಾರ್ಯಕ್ರಮದಲ್ಲಿ ಭಾಗಿಯಾದರು.ಔರಾದ ತಾಲೂಕಿನಲ್ಲಿ ಕೆಲವು ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಗೆ ಸೇರ್ಪಡೆಯಾಗಿದ್ದು ಆ ನಿಮಿತ್ತ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ಸಚಿವ...
ಸುದ್ದಿಗಳು
ಜಾನುವಾರು ಸಂತೆ ಭಾನುವಾರದ ಬದಲು ಬುಧವಾರ ಅನುಮತಿಗೆ ಮನವಿ
ಮೂಡಲಗಿ: ಪ್ರತಿ ಶನಿವಾರ ಹಾಗೂ ಭಾನುವಾರ ವಿಕೆಂಡ್ ಕರ್ಫ್ಯೂ ಜಾರಿ ಇರುವ ಈ ದಿನಗಳಲ್ಲೇ ನಡೆಯುವ ಇಲ್ಲಿನ ಪ್ರಖ್ಯಾತ ಜಾನುವಾರು ಸಂತೆ ಕೊರೋನಾ ಮಹಾಮಾರಿಯಿಂದ ಸ್ಥಗಿತಗೊಂಡು ವ್ಯಾಪಾರಸ್ಥರು,ದಲ್ಲಾಳಿಗಳು,ಗ್ರಾಮಸ್ಥರು ಆರ್ಥಿಕ ಸಂಕಷ್ಟಕ್ಕೀಡಾಗಿ ಉಪ ಜೀವನ ನಡೆಸುವುದೇ ಕಷ್ಟವಾಗಿದೆ ಎಂದು ಪುರಸಭೆ ಸದಸ್ಯ ಹುಸೇನಸಾಬ ಶೇಖ ಹೇಳಿದರು.ತಹಸೀಲದಾರರಿಗೆ ಮನವಿ ಸಲ್ಲಿಸಿ ಮಾತನಾಡಿದ ಅವರು, ಈ ಸಂತೆಯಿಂದ ಅದೆಷ್ಟೋ...
ಸುದ್ದಿಗಳು
ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಮನವಿ
ಸಿಂದಗಿ: ತಾಲೂಕಿನ ಖಾನಾಪೂರ ಗ್ರಾಮದಲ್ಲಿ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಖಾನಾಪೂರ ಗ್ರಾಮದ ಸಂಘಗಳಾದ ಮತ್ತಾಬಿ ಮಹಿಳಾ ಸ್ವ ಸಹಾಯ ಸಂಘ, ರೇಣುಕಾದೇವಿ ಮಹಿಳಾ ಸ್ವ ಸಹಾಯ ಸಂಘ ಮತ್ತು ಭಾಗ್ಯವಂತಿ ಮಹಿಳಾ ಸ್ವ ಸಹಾಯ ಸಂಘದ ಸದಸ್ಯರು ಹೊನ್ನಳ್ಳಿಯ ಗ್ರಾಮ ಪಂಚಾಯತ ಕಾರ್ಯದರ್ಶಿ ಎಸ್ ಎಮ್ ಜೋಗೂರ ಹಾಗೂ ಗ್ರಾಮ ಪಂಚಾಯತ ಅಧ್ಯಕ್ಷೆ ದೇವೆಕ್ಕೆಮ್ಮ...
ಸುದ್ದಿಗಳು
ಸಂಕಷ್ಟಿ ನಿಮಿತ್ತ ಕಟ್ಟಿ ಓಣಿ ಗಣಪನಿಗೆ ವಿಶೇಷ ಪೂಜೆ
ಸವದತ್ತಿ - ಪಟ್ಟಣದ ಕಟ್ಟಿ ಓಣಿ ದೇಸಾಯಿಗಲ್ಲಿಯ ಗಜಾನನ ದೇವಸ್ಥಾನದಲ್ಲಿ ಬುಧವಾರ 25 ರಂದು ಸಂಕಷ್ಟಿ ನಿಮಿತ್ತ ಗಜಾನನಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು ಮುಂಜಾನೆ ಪಂಚಾಮೃತ ಅಭೀಷೇಕ ನಂತರ ಮೂರ್ತಿಗೆ ಪುಷ್ಪಾಲಂಕಾರ ಜರುಗುವ ಮೂಲಕ ಮಹಾಮಂಗಳಾರತಿಯಾಯಿತು. ಈ ಧಾರ್ಮಿಕ ಕಾರ್ಯಕ್ರಮಗಳನ್ನು ದೇವಸ್ಥಾನದ ಅರ್ಚಕರಾದ ಧೀರೇಂದ್ರ ಕಾನಡೆಯವರು ನಡೆಯಿಸಿ ಕೊಟ್ಟರು ರಾತ್ರಿ 8 ಘಂಟೆ 53...
ಲೇಖನ
ಗುರು ರಾಘವೇಂದ್ರ ಆರಾಧನೆ; ವಿಠಲೇಶ ದಾಸರ ಚಿಂತನೆಗಳು
ಕಲಿಯುಗದ ಕಲ್ಪವೃಕ್ಷ ಕಾಮಧೇನು ಆಗಿರುವ, ನೊಂದು ಬೆಂದು ಬಂದ ಜನಕ್ಕೆ ಬೇಡಿದ ಇಷ್ಟಾರ್ಥವನ್ನು ಕೊಟ್ಟು ಉದ್ಧರಿಸುವ ಗುರು ರಾಘವೇಂದ್ರರ ಆರಾಧನೆ ಮಾಡಿಕೊಳ್ಳಲು ಜೊತೆ ಅಧ್ಯಾತ್ಮದ ಅರ್ಥ ಚಿಂತನೆ.ವಿಠಲೇಶ ದಾಸರು ಈ ಕೃತಿಯಲ್ಲಿ ಬಹಳ ಸುಂದರವಾದ ಅರ್ತನಾದ ಮೊರೆಯಿಂದ ಗುರುರಾಘವೇಂದ್ರ ಸ್ವಾಮಿಗಳಲ್ಲಿ ಮೊರೆ ಹೋಗಿದ್ದಾರೆ.
ನಿನ್ನ ಅಂಗಳದೊಳಗೆ ಹಿಡಿ ಅನ್ನ ಹಾಕೋ
ಘನ್ನ ಶ್ರೀ ಗುರುರಾಘವೇಂದ್ರ ಸಂಪನ್ನ ||...
About Me
12281 POSTS
1 COMMENTS
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



