Times of ಕರ್ನಾಟಕ

“ಬೆಳ್ಳಿಚುಕ್ಕಿ ಅಕಾಡೆಮಿ” ಮತ್ತು “ಕಾರಂಜಿ ಮಠ” ಬೆಳಗಾವಿ ವತಿಯಿಂದ ಮಹಿಳಾ ಗೋಷ್ಠಿ

ಗುರಿ ಸಾಧನೆ, ಸದ್ವಿಚಾರ ಸನ್ಮಾರ್ಗದಲ್ಲಿ ನಡೆಯಲು ಗುರು ಬೇಕು " ಬೆಳಗಾವಿ ವಿಭಾಗ ರಾಜ್ಯ ಮಾಹಿತಿ ಆಯುಕ್ತೆ ಬಿ. ವಿ. ಗೀತಾ. ಬೆಳಗಾವಿ - ಇದೇ ದಿ. 23ರಂದು ಬೆಳಗಾವಿಯ ಕಾರಂಜಿ ಮಠದಲ್ಲಿ ಬೆಳ್ಳಿಚುಕ್ಕಿ ಸಾಂಸ್ಕೃತಿಕ ಅಕಾಡೆಮಿ ಮತ್ತು ಕಾರಂಜಿಮಠ ಬೆಳಗಾವಿ ಇವರ ಸಂಯುಕ್ತಾಶ್ರಯದಲ್ಲಿ ಶ್ರಾವಣ ಮಾಸದ ನಿಮಿತ್ತ ವಿಶೇಷ 'ಮಹಿಳಾ ಗೋಷ್ಠಿ ಕಾರ್ಯಕ್ರಮ' ನಡೆಯಿತು....

ಶಿಕ್ಷಣ ಇಲಾಖೆಯ ಗುರುತರ ಜವಾಬ್ದಾರಿಗಳನ್ನು ನಾವೆಲ್ಲ ಸೇರಿ ನಿಭಾಯಿಸೋಣ – ಎಚ್ ಆರ್ ಪೆಟ್ಲೂರ

ಯರಗಟ್ಟಿ - ಶಿಕ್ಷಕರ ಸಂಘದ ಅಧ್ಯಕ್ಷ ಸ್ಥಾನ ಅನಿರೀಕ್ಷಿತ.ನಾನು ಯಾವತ್ತೂ ಶಿಕ್ಷಕರ ನಡುವಿನ ಓರ್ವ ಶಿಕ್ಷಕ.ನಿಮ್ಮೆಲ್ಲರ ಸೇವೆಗೆ ಸದಾ ಸನ್ನದ್ಧನಾಗುವೆನು. ಹುದ್ದೆ ಮುಖ್ಯವಲ್ಲ ಸೇವೆ ಮುಖ್ಯ. ಮಕ್ಕಳ ಗುಣಾತ್ಮಕ ಶಿಕ್ಷಣಕ್ಕೆ ಇಲಾಖೆ ಈ ಕೋವಿಡ್ ಸಂದರ್ಭದಲ್ಲಿ ನಮಗೆ ನೀಡಿರುವ ಅವಕಾಶವನ್ನು ನಾವೆಲ್ಲ ಸಮರ್ಥವಾಗಿ ನಿಭಾಯಿಸಿದ್ದೇವೆ.ಮುಂದೆಯೂ ಕೂಡ ಮುಖಾಮುಖಿ ತರಗತಿಗಳು ಆರಂಭವಾಗುವ ಸಾಧ್ಯತೆ ಇದ್ದು ಇಲಾಖೆಯ...

ಕುರಿ ಕಳೆದುಕೊಂಡವರಿಗೆ ಧನಸಹಾಯ ನೀಡಿದ ಮನಗೂಳಿ

ಸಿಂದಗಿ: ಇತ್ತೀಚೆಗೆ ಗೋಲಗೇರಿ ಗ್ರಾಮದಲ್ಲಿ ಬಸಪ್ಪ ಯಲ್ಲಪ್ಪ ಪೂಜಾರಿ ರವರ 48 ಕುರಿಗಳು ಸಾವನಪ್ಪಿದ ಘಟನೆ ನಡೆದಿದ್ದು. ಘಟನಾ ಸ್ಥಳಕ್ಕೆ ಸಿಂದಗಿ ಕಾಂಗ್ರೆಸ್ ಅಭ್ಯರ್ಥಿ ಅಶೋಕ ಮನಗೂಳಿ ಯವರು ಭೇಟಿ ನೀಡಿ ಸಾಂತ್ವನ ಹೇಳಿ ವೈಯಕ್ತಿಕವಾಗಿ 25 ಸಾವಿರ ರೂಗಳನ್ನು ನೀಡಿ ಅವರ ಕುಟುಂಬಕ್ಕೆ ದೈರ್ಯ ತುಂಬಿ ಸರ್ಕಾರದಿಂದ ಬರುವ ಸವಲತ್ತುಗಳನ್ನು ಪ್ರಾಮಾಣಿಕ ಪ್ರಯತ್ನ...

ಮಕ್ಕಳಿಗೆ ಭದ್ರ ಬುನಾದಿ ಹಾಕಿಕೊಟ್ಟಾಗ ಮಾತ್ರ ಭವ್ಯ ಭಾರತದ ಕನಸು ನನಸಾಗುವುದು – ಅಜಿತ ಮೆನ್ನಿಕೇರಿ

ಮೂಡಲಗಿ: ಸರಕಾರವು ಹತ್ತು ಹಲವು ಯೋಜನೆಗಳನ್ನು ಜಾರಿಯಲ್ಲಿ ತಂದಿದೆ. ಅವುಗಳನ್ನು ಸೂಕ್ತ ಸಮರ್ಪಕ ರೀತಿಯಲ್ಲಿ ಬಳಕೆ ಮಾಡಿಕೊಂಡು ಜೀವನ ಸಾಗಿಸಬೇಕು. ಇಂದಿನ ವಿದ್ಯಾರ್ಥಿಗಳು ಮುಂದಿನ ಪ್ರಜೆಗಳು. ಅವರಿಗೆ ಸೂಕ್ತ ರೀತಿಯಲ್ಲಿ ಶೈಕ್ಷಣಿಕವಾಗಿ ಭದ್ರ ಬುನಾದಿ ಹಾಕಿಕೊಟ್ಟಾಗ ಮಾತ್ರ ಭವಿಷ್ಯತ್ತಿನ ಭವ್ಯ ಭಾರತದ ಕನಸು ನನಸಾಗುವದು ಎಂದು ಬಿಇಒ ಅಜಿತ ಮನ್ನಿಕೇರಿ ಹೇಳಿದರು.ಅವರು ಸಮೀಪದ ನಾಗನೂರಿನ...

ಅಸಂಘಟಿತ ಕಾರ್ಮಿಕರಿಗೆ ಆಹಾರ ಸಾಮಗ್ರಿ ಕಿಟ್ ವಿತರಿಸಿದ -ಸಂಸದ ಈರಣ್ಣ ಕಡಾಡಿ

ಮೂಡಲಗಿ: ಕೋವಿಡ್ ಎರಡನೇ ಅಲೆ ಕಾರಣ ಸಂಕಷ್ಟ ದಲ್ಲಿರುವ ಕಟ್ಟಡ ಕಾರ್ಮಿಕರಿಗೆ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಕಲ್ಯಾಣ ಮಂಡಳಿ ಹಾಗೂ ಕಾರ್ಮಿಕ ಇಲಾಖೆಯಿಂದ ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರಿಗೆ ಆಹಾರ ಸಾಮಗ್ರಿ ಕಿಟ್‍ಗಳನ್ನು ಭಾರತ ಸರ್ಕಾರ ಕಾರ್ಮಿಕ ಮತ್ತು ಉದ್ಯೋಗ ಸಲಹಾ ಸಮಿತಿ ಸದಸ್ಯ, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ...

ಶಾಲಾರಂಭಕ್ಕೆ ವಿಘ್ನ; ರಜೆ ಘೋಷಿಸಿದ ಶಿಕ್ಷಕರು

ಬೀದರ - ಇಡೀ ರಾಜ್ಯವೇ ಶಾಲೆಗಳನ್ನು ಆರಂಭಿಸಿ ಸಂಭ್ರಮ ಪಡುತ್ತಿದ್ದರೆ ಸರ್ಕಾರದ ಆದೇಶಕ್ಕೆ ಡೊಂಟ್ ಕೇರ್ ಎಂದಿರುವ ಬೀದರ್ ಜಿಲ್ಲೆಯ ಹುಲಸೂರು ತಾಲೂಕಿನ ಸರಕಾರಿ ಪ್ರೌಢಶಾಲೆಯೊಂದು ನಿನ್ನೆ ಶ್ರಾವಣ ಸೋಮವಾರದ ನಿಮಿತ್ತ ಮೇಲಧಿಕಾರಿಗಳಿಗೂ ತಿಳಿಸದೆ ರಜೆ ಘೋಷಣೆ ಮಾಡಿ ಒಂದು ದಿನ ವೇಸ್ಟ್ ಮಾಡಿದೆ.ಇದರಿಂದಾಗಿ ಸೋಮವಾರ ಮೊದಲ ದಿನವೇ ಹುಮ್ಮಸ್ಸಿನಿಂದ ಶಾಲೆಗೆ ಹೋದ ವಿದ್ಯಾರ್ಥಿಗಳು...

ಡಯಟ್ ಅಧಿಕಾರಿಗಳ ಭೇಟಿ

ಹಾವೇರಿ - ಇಂದು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಕಾಮನ ಹಳ್ಳಿ ಇಲ್ಲಿಗೆ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ಹಾವೇರಿಯ ಹಿರಿಯ ಉಪನ್ಯಾಸಕರಾದ ಸಿ.ಪಿ.ಮೂಲಿಮನಿ ಹಾಗೂ ಉಪನ್ಯಾಸಕರಾದ ಉದಯ ಮೇಸ್ತಾ ಭೇಟಿ ನೀಡಿ ಪರ್ಯಾಯ ಶಿಕ್ಷಣ ವ್ಯವಸ್ಥೆಯ ಕುರಿತು ದಾಖಲೆಗಳನ್ನು ವೀಕ್ಷಿಸಿದರು.ಶಾಲಾಭಿವೃದ್ದಿ ಯೋಜನೆ ಹಾಗೂ ಶಾಲಾ ಶೈಕ್ಷಣಿಕ ಯೋಜನೆಗಳನ್ನು ಪರಿಶೀಲನೆ ಮಾಡಿದರು. ಸಂವೇದ...

ಮಕ್ಕಳಿಗೆ ದೇಶಸೇವೆ, ಪೋಷಕರ ಸೇವೆ ಕಲಿಸುವ ಅಗತ್ಯವಿದೆ

ವಿಶ್ವಕ್ಕೆ ಮಾತೆಯಂತಿರುವ ನಮ್ಮ ಭಾರತ ಎಲ್ಲರಿಗೂ ಆಶ್ರಯಕೊಡಲು ಮುಂದಾಗುತ್ತದೆ. ಆದರೆ ನಮ್ಮಲ್ಲೇ ಇರುವ ಮಕ್ಕಳಿಂದ ಆಶ್ರಯ ಪಡೆಯಲಾಗದೆ ಆಶ್ರಮ ಸೇರುವ ಸ್ಥಿತಿಗೆ ಬಂದಿರುವವರೊಮ್ಮೆ ಯೋಚಿಸಿದರೆ ನಾವು ನಮ್ಮ ಮಕ್ಕಳಿಗಾಗಿ ಎಷ್ಟೋ ಸೇವೆ ಮಾಡಿದ್ದರೂ ಮಕ್ಕಳು ಯಾಕೆ ದೇಶಸೇವೆಗೆ ನಿಲ್ಲಲಿಲ್ಲ?ಕೊನೆಪಕ್ಷ ಪೋಷಕರ ಸೇವೆಗಾದರೂ ನಿಂತರೆ ಉತ್ತಮ. ಯಾವುದೂ ಅತಿ ಆಗಬಾರದೆನ್ನುವುದು ಸತ್ಯ. ನಾವು ದೇಶದ ಒಳಗಿದ್ದು...

ಕೊರೋನಾ ಮತ್ತು ಜಂಗಮ ವಾಣಿ (ಮೊಬೈಲ್)

ಕೊರೋನಾ ಇಡೀ ಜಗತ್ತನ್ನು ತನ್ನ ಕಬಂಧ ಬಾಹುವಿನಿಂದ ಅಪ್ಪಿಕೊಂಡು ಆಳುತ್ತಿದೆ. ಸುಮಾರು ನೂರು ವರ್ಷಗಳ ಹಿಂದೆ ಇಂತಹ ಕಾಯಿಲೆ ಜಗತ್ತನ್ನು ಆಳಿತ್ತೆಂದು ಓದುತ್ತಿದ್ದೇವೆ. ಬಹುಶಃ ಈ ರೋಗ ಬಾರದೇ ಹೋಗಿದ್ದರೆ ಆಧುನಿಕ ಜಗತ್ತಿನಲ್ಲಿ ಕೆಲವು ವಸ್ತುಗಳು ಅಪರೂಪದ ವಸ್ತುಗಳಾಗಿ ಕಂಡುಬರುತ್ತಿದ್ದವು. ಮುಖಗವಸು (ಮಾಸ್ಕ್) ಕೇವಲ ವೈದ್ಯರು ಹಾಕುವ ಅದರಲ್ಲೂ ಶಸ್ತ್ರಚಿಕಿತ್ಸೆ ಮಾಡುವ ವೈದ್ಯರು ಹಾಕುವುದಾಗಿತ್ತು.ಆದರೆ...

ಜಿಲ್ಲಾಧಿಕಾರಿ ರಾಮಚಂದ್ರನ್ ಆರ್. ಅವರ ಕರುಣೆಯಿಂದಾಗಿ ಮರಳಿ ಗೂಡು ಸೇರಿದ ಯಡಪ್ಪಾಡಿಯ ತಿರುಮಲ

ಬೀದರ - ಗಡಿ ಜಿಲ್ಲೆಯ ಬೀದರ ಎಲ್ಲಿಯ ಸೇಲಂ.. ಎಲ್ಲಿಯ ಬೀದರ ನಲ್ಲಿ ಬರೋ ಬರಿ... 14 ತಿಂಗಳಿನಿಂದ ಮನೆಯಿಂದ ಕಾಣೆಯಾದ ವ್ಯಕ್ತಿಯೊಬ್ಬ ಜಿಲ್ಲಾಧಿಕಾರಿಗಳಾದ ರಾಮಚಂದ್ರನ್ ಆರ್ ಅವರು ತೋರಿದ ಕರುಣೆಯಿಂದಾಗಿ ಮರಳಿ ತನ್ನ ಗೂಡು ಸೇರುವಂತಾಗಿದೆ.ಅವರು ಪುನರ್ಜನ್ಮ ಪಡೆದಂತಾಗಿದೆ ಎಂದು ಹೇಳಿದರೂ ತಪ್ಪೇನು ಇಲ್ಲ.ಮೂಲತಃ ತಮಿಳುನಾಡಿನ ಸೇಲಂ ಜಿಲ್ಲೆಯ ಯಡಪ್ಪಾಡಿ ಊರಿನ ವ್ಯಕ್ತಿಯಾದ...

About Me

12281 POSTS
1 COMMENTS
- Advertisement -spot_img

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...
- Advertisement -spot_img
error: Content is protected !!
Join WhatsApp Group