Times of ಕರ್ನಾಟಕ
ಸುದ್ದಿಗಳು
ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ರಾಗಿ ಎಚ್ ಆರ್ ಪೆಟ್ಲೂರ್ ಆಯ್ಕೆ
ಸವದತ್ತಿ: ತಾಲೂಕಿನ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸವದತ್ತಿ ತಾಲೂಕು ಘಟಕದ ಅಧ್ಯಕ್ಷ ರಾಗಿ ಎಚ್. ಆರ್. ಪೆಟ್ಲೂರ್ ಆಯ್ಕೆ ಯಾದರು. ನಿಕಟ ಪೂರ್ವ ಅಧ್ಯಕ್ಷ ರಾದ ಸುರೇಶ ಬೆಳವಡಿಯವರು ನಿವೃತ್ತಿ ಯಿಂದ ತೆರವಾದ ಸ್ಥಾನಕ್ಕೆ ವಿಧಾನಸಭಾ ಉಪಾಧ್ಯಕ್ಷ ಹಾಗೂ ಶಾಸಕ ಆನಂದ ಮಾಮನಿಯವರ ಮಧ್ಯಸ್ಥಿಕೆ ಯಲ್ಲಿ ಜರುಗಿದ ಸಭೆಯಲ್ಲಿ ಜಿಲ್ಲಾ...
ಸುದ್ದಿಗಳು
ಶಿಕ್ಷಕರ ಸಂಘದ ಅಧ್ಯಕ್ಷರಾಗಿ ಹಣಮಂತ ಪೆಟ್ಲೂರ್ ಆಯ್ಕೆ
ಜೀವನದಲ್ಲಿ ಕೆಲವು ಹುದ್ದೆಗಳನ್ನು ಪ್ರತಿಭೆಯಿಂದ ಪಡೆಯಬೇಕಾಗುತ್ತದೆ. ಇನ್ನೂ ಕೆಲವು ಹುದ್ದೆಗಳನ್ನು ಪರಿಶ್ರಮದಿಂದ ಪಡೆಯಬೇಕಾಗುತ್ತದೆ. ಇನ್ನೂ ಕೆಲವು ಹುದ್ದೆಗಳನ್ನು ಅದೃಷ್ಟದಿಂದ ಪಡೆಯಬೇಕಾಗುತ್ತದೆ.ಹಲವು ಹುದ್ದೆಗಳನ್ನು ನಾವು ಅದರೊಳಗೆ ಒಬ್ಬ ಸ್ಪರ್ಧಾಳು ಎಂಬಂತೆ ಸ್ಫರ್ಧಿಸಿ ಪಡೆಯಬೇಕಾಗುತ್ತದೆ. ಪ್ರತಿಭೆ ಅದೃಷ್ಟ ದೇವರ ಆಶೀರ್ವಾದ ಎನ್ನುವುದು ಏನಾದರೂ ಇದ್ದರೆ ಅದು ಹಣಮಂತ ಪೆಟ್ಲೂರ್ ಅವರಿಗೆ ಅನ್ವಯಿಸುತ್ತದೆ ಎಂದರೆ ಅತಿಶಯೋಕ್ತಿಯಲ್ಲ.ಸರಕಾರಿ ಹಿರಿಯ ಪ್ರಾಥಮಿಕ...
ಸುದ್ದಿಗಳು
ಎಚ್.ಯು.ಆಯ್.ಡಿ. ಕಾಯಿದೆ ವಿರೋಧಿಸಿ ಮನವಿ
ಸವದತ್ತಿ - ಸವದತ್ತಿ ತಾಲೂಕಾ ಸರಾಫ ಮತ್ತು ಅಕ್ಕಸಾಲಿಗರ ಸಂಘದ ಸದಸ್ಯರು ಎಚ್.ಯು.ಆಯ್.ಡಿ. ಕಾಯಿದೆ ತೆಗೆದು ಹಾಕಬೇಕು ಈ ಕಾಯ್ದೆಯಿಂದ ಚಿನ್ನದ ಕೆಲಸಗಾರರಿಗೆ ಹಾಗೂ ಚಿನ್ನದ ವ್ಯಾಪಾರಸ್ಥರಿಗೆ ತುಂಬಾ ತೊಂದರೆಯಾಗುತ್ತದೆ ಇದರಿಂದ ಅಂಗಡಿಗಳನ್ನೇ ಮುಚ್ಚುವ ಪರಿಸ್ಥಿತಿ ಬರುತ್ತದೆ ಆದ್ದರಿಂದ ಸರಕಾರ ಎಚ್.ಯು.ಆಯ್.ಡಿ. ಕಾಯಿದೆ ತೆಗೆದು ಹಾಕಬೇಕು ಎಂದು ತಹಶೀಲ್ದಾರ ಪ್ರಶಾಂತ ವಿ ಪಾಟೀಲ ರವರ...
ಸುದ್ದಿಗಳು
ಶಾಲಾ-ಕಾಲೇಜು ಪುನರಾರಂಭ; ಔರಾದನಲ್ಲಿ ವಿದ್ಯಾರ್ಥಿಗಳಿಗೆ ಸಚಿವರಿಂದ ಸ್ವಾಗತ
ಬೀದರ - ಕರೋನ ಇದ್ದ ಹಿನ್ನೆಲೆಯಲ್ಲಿ ಎರಡು ವರ್ಷ ಶಾಲೆ ಬಂದು ಇದ್ದು ಇಂದು ಶಾಲಾ ಕಾಲೇಜುಗಳಲ್ಲಿ ಗಂಟೆಯ ಸದ್ದು... ಬರೊಬ್ಬರಿ ಎರಡು ವರ್ಷ ಬಳಿಕ ಸ್ಕೂಲ್ ಕಾಲೇಜು ಓಪನ್.ಜಿಲ್ಲೆಯ ಔರಾದ ಪಟ್ಟಣದ ಸರಕಾರಿ ಪ್ರೌಢ ಶಾಲೆ ಹಾಗೂ ಸರಕಾರಿ ಆದರ್ಶ ವಿದ್ಯಾಲಯಕ್ಕೆ ಭೇಟಿ ನೀಡಿ ವಿದ್ಯಾರ್ಥಿಗಳಿಗೆ ಪುಷ್ಪಾರ್ಚನೆ ಮಾಡುವುದರ ಮುಖಾಂತರ ಸಚಿವ ಪ್ರಭು...
ಸುದ್ದಿಗಳು
ಇಂದು ಉಚಿತ ಆಯುರ್ವೇದಿಕ ಆರೋಗ್ಯ ತಪಾಸಣಾ ಶಿಬಿರ
ಮೂಡಲಗಿ ಆ 23: ಸರ್ವ ರೋಗಗಳಿಗೆ ಆಯುರ್ವೇದ ಔಷಧಿ ರಾಮಬಾಣ,ಆಯುರ್ವೇದದ ಬಳಕೆಯಿಂದ ಯಾವುದೇ ಅಡ್ಡ ಪರಿಣಾಮಗಳಿಲ್ಲದೆ ಅನೇಕ ರೋಗಗಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಬಹುದಾಗಿದೆ ಎಂದು ಖ್ಯಾತ ಆಯುರ್ವೇದ ತಜ್ಞ ಡಾ.ಸಿದ್ಧಾರೂಢ ಚಕ್ರಸಾಲಿ ಹೇಳಿದರು.ಶುಭೋದಯ ಸ್ವಾಭಿಮಾನ ಕನ್ನಡ ಸಂರಕ್ಷಣಾ ವೇದಿಕೆ ಆಶ್ರಯದಲ್ಲಿ,ಕೇವ ಇಂಡಸ್ಟ್ರೀಸ್ ವತಿಯಿಂದ ಸೋಮವಾರ ದಿನಾಂಕ 23 ಹಾಗೂ 24 ರಂದು 2 ದಿನಗಳ ವರೆಗೆ...
ಸುದ್ದಿಗಳು
ಶಾಲೆ ಪ್ರಾರಂಭವಾಗಿರುವುದು ಖುಷಿ ನೀಡಿದೆ – ಅಜಿತ್ ಮೆನ್ನಿಕೇರಿ
ಮೂಡಲಗಿ: ಕೊರೋನಾ ಮಹಾಮಾರಿಯ ದುಷ್ಪರಿಣಾಮದಿಂದಾಗಿ ಕೆಲವು ತಿಂಗಳುಗಳಿಂದ ಶೈಕ್ಷಣಿಕ ಚಟುವಟಿಕೆಗಳು ಭೌತಿಕವಾಗಿ ನಡೆಯದೆ ಸಾಮಾಜಿಕ ಜಾಲತಾಣಗಳ ಮೂಲಕ ನಡೆದಿವೆ. ಸದ್ಯ ಸರಕಾರ, ಇಲಾಖೆಯು ಕೋವಿಡ್-19 ನಿಯಮಾವಳಿಗಳ ಪ್ರಕಾರ ತರಗತಿ ಪ್ರಾರಂಭವಾಗಿರುವದರಿಂದ ಪಾಲಕರು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರಲ್ಲಿ ಖುಷಿ ನೀಡಿದೆ ಎಂದು ಬಿಇಒ ಅಜಿತ ಮನ್ನಿಕೇರಿ ಅಭಿಪ್ರಾಯ ವ್ಯಕ್ತಪಡಿಸಿದರು.ಅವರು ಸೋಮವಾರ ಪಟ್ಟಣದ 9 ನೇ ಮತ್ತು...
ಲೇಖನ
ಮೌನ ಅತಿ ಮುಖ್ಯ ಎನ್ನುತ್ತಾರೆ ಆಧ್ಯಾತ್ಮ ಸಾಧಕರು
ಭಾರತ ಆಧ್ಯಾತ್ಮ ಸಾಧಕರ ತವರೂರಾಗಿತ್ತು. ಆದರೆ ಇಂದಿನ ಸಾಧನೆ ಹಿಂದಿನ ಸಾಧಕರನ್ನು ಮಧ್ಯೆ ಇಟ್ಟು ತಮ್ಮ ತಮ್ಮ ಅಭಿಪ್ರಾಯ ,ಸಲಹೆ,ಸೂಚನೆಗಳ ಮೂಲಕ ಜನರಿಗೆ ಅರ್ಥ ಮಾಡಿಸುವುದಾಗಿದೆ. ಆದರೆ ಆಧ್ಯಾತ್ಮ ಎಂದರೆ ಆದಿ ಆತ್ಮ.ಎಲ್ಲರೊಳಗೂ ಇರುವ ಆ ಪರಮಾತ್ಮನ ಅಂಶವನ್ನು ಗುರುತಿಸಿಕೊಳ್ಳಲು ತಮ್ಮ ತಮ್ಮ ಮೂಲದ ಧರ್ಮ ಕರ್ಮದ ಕಡೆಗೆ ನಡೆಯುತ್ತಿದ್ದವರನ್ನು ತಡೆದು ನಿಲ್ಲಿಸಿ...
ಲೇಖನ
ಶ್ರಾವಣ ಸೋಮವಾರ ವಿಶೇಷ ಲೇಖನ: ನಂದಿಹಳ್ಳಿ ಬಸವಣ್ಣ
ನಿನ್ನೆ ರವಿವಾರ ಸಹೋದರಿ ರತ್ನಾ ಶಂಕರ ಸವದಿ ರಕ್ಞಾ ಬಂಧನದ ರಾಖಿ ಕಟ್ಟಿ ನನಗೆ ಶುಭ ಕೋರಿ ತನ್ನ ಪತಿಯ ಮನೆಗೆ ಹೊರಟಳು. ಸಹೋದರಿಯನ್ನು ಗಂಡನ ಮನೆಗೆ ಕಳಿಸುವುದು ಅಣ್ಣನ ಕರ್ತವ್ಯ ಮನೆಯವರೆಲ್ಲ ಸೇರಿ ನಮ್ಮ ವಾಹನದಲ್ಲಿ ಕಿತ್ತೂರಿನತ್ತ ಪ್ರಯಾಣ ಬೆಳೆಸಿದೆವು. ಮಾರ್ಗಮಧ್ಯದಲ್ಲಿ ನಂದಿಹಳ್ಳಿ ಬಸವಣ್ಣ ದೇಗುಲಕ್ಕೆ ಭೇಟಿ ನೀಡಿ ಹೋಗುವುದು ಎಂದು ಮೊದಲೇ...
ಸುದ್ದಿಗಳು
ಸಾಮಾಜಿಕ ನ್ಯಾಯದ ಹರಿಕಾರ ಅರಸು : ಅರಸು ಪ್ರಶಸ್ತಿ ಪುರಸ್ಕೃತ ಬಿ ಎಲ್ ಪಾಟೀಲ
ಬೆಳಗಾವಿ - ದಿವಂಗತ ದೇವರಾಜು ಅರಸು ಅವರ ದೂರದೃಷ್ಟಿಯ ಆಡಳಿತದ ನಿರ್ಧಾರಗಳು ಕ್ರಾಂತಿಕಾರಿ ಬದಲಾವಣೆಗೆ ನಾಂದಿಯಾದವು. ಗೇಣಿ ಶಾಸನ, ಹಾವನೂರು ಆಯೋಗದಂತಹ ಪ್ರಮುಖ ನಿರ್ಧಾರಗಳನ್ನು ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರು ತೆಗೆದುಕೊಂಡ ಹಿನ್ನೆಲೆಯಲ್ಲಿ ಅದರ ಪ್ರತಿಫಲ ಇಂದಿನ ಪೀಳಿಗೆಗೆ ಆಗುತ್ತಿದೆ. ಗೇಣಿ ಹೋರಾಟದ ಅನುಷ್ಠಾನ ಆಗದಿದ್ದರೆ, ಹಿಂದುಳಿದ ವರ್ಗಗಳ ಕಲ್ಯಾಣಕ್ಕಾಗಿ ಹಾವನೂರು...
ಸುದ್ದಿಗಳು
ಕಿತ್ತೂರು ತಾಲೂಕು ಕಸಾಪ ಘಟಕದ ವತಿಯಿಂದ ವೆಬಿನಾರ ಉಪನ್ಯಾಸ
ಇದೇ ದಿ 22 ರಂದು ಕಿತ್ತೂರು ತಾಲೂಕು ಕ.ಸಾ.ಪ ಘಟಕದ ವತಿಯಿಂದ ವೇಬಿನಾರ ಉಪನ್ಯಾಸ ಮಾಲಿಕೆಯ 8ನೇ ಕಾರ್ಯಕ್ರಮ ಜರುಗಿತು. ಕಾರ್ಯಕ್ರಮದಲ್ಲಿ ಆಶಯ ನುಡಿಗಳನ್ನಾಡಿದ ಕಿತ್ತೂರು ತಾಲೂಕು ಘಟಕ ಅಧ್ಯಕ್ಷರಾದ ಶೇಖರ ಹಲಸಗಿ ಮಾತನಾಡಿ, ಡಾ. ನಂದಿಮಠ ರವರು ಬ್ರಿಟಿಷರು ನೀಡಿದ ಉನ್ನತ ಹುದ್ದೆಯನ್ನು ಧಿಕ್ಕರಿಸಿ ಕನ್ನಡ ಶಿಕ್ಷಕರಾಗಿ ಸೇವೆ ಸಲ್ಲಿಸಿ ಕನ್ನಡ ಸಾಹಿತ್ಯ...
About Me
12281 POSTS
1 COMMENTS
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



