Times of ಕರ್ನಾಟಕ

ಕವನ

ಗಜರಾಜನ ಆಕ್ರಂದನ... ಓ ಸ್ವಾರ್ಥಿ ಮನುಜಾ... ಕಾಡು ಕಡಿದೆ,ಬೆಟ್ಟಗುಡ್ಡಗಳ ದೋಚಿದೆ, ಮನಬಂದಂತೆ ರಸ್ತೆಗಳ ನಿರ್ಮಿಸಿದೆ, ಕಾನನದೊಳಗೆ ಮೋಜು-ಮಸ್ತಿಗಾಗಿ, ವಸತಿ ಗೃಹಗಳ ,ಹೋಟೆಲ್ ಗಳ ಕಟ್ಟಿದೆ.... ನನ್ನ ನಾಡಿಗೆ ಕನ್ನ ಹಾಕಿದೆ, ನಾನು ತಿನ್ನುವುದೆಲ್ಲವ ದೋಚಿದೆ, ಹಿಂದೊಮ್ಮೆ ಇಂಪು-ತಂಪಾಗಿದ್ದ ನನ್ನ ಕಾಡು ಮರುಭೂಮಿಯಾಯ್ತು;ಮಸಣ ಸದೃಶವಾಯ್ತು...... ಗಜರಾಜನಾದ ನಾನು ಭಿಕಾರಿಯಾದೆ, ನಿರಾಶ್ರಿತ ನಾದೆ,ಆಹಾರ-ನೀರು ಅರಸಿ, ಕಾಡು ಬಿಟ್ಟು ನಾಡಿಗೆ ಬಂದೆ, ಮನುಜಾ,ತಿನ್ನುವ ಹಣ್ಣಿಗೆ ಬಾಂಬಿಟ್ಟು ನನ್ನನ್ನೇ ಸಾಯಿಸಿಬಿಟ್ಟೆಯಲ್ಲೋ? ಬರೀ ಬೆದರಿಸಿದರೆ ಸಾಕಿತ್ತಲ್ಲೋ.. ನಾವು ಓಡುತ್ತಿದ್ದೆವಲ್ಲೋ!!! ನಿನ್ನ ಪತ್ನಿ, ಪುತ್ರಿ, ಸಹೋದರಿ ಗರ್ಭಿಣಿ ಯಾದಾಗ...

ನಿಷ್ಠಾವಂತರಿಗೆ ಸಿಕ್ಕ ಬೆಲೆ..

ನಿಷ್ಠಾವಂತ ಕಾರ್ಯಕರ್ತರಿಗೆ ಸರಿಯಾದ ಸ್ಥಾನಮಾನ ನೀಡುವ ಏಕೈಕ ಪಕ್ಷ ಭಾರತೀಯ ಜನತಾ ಪಕ್ಷ ಎಂಬುದು ಮತ್ತೊಮ್ಮೆ ಸಾಬೀತಾಗಿದೆ.ರಾಜ್ಯಸಭಾ ಚುನಾವಣೆಗಳು ಸಮೀಪಿಸುತ್ತಿದ್ದಂತೆಯೇ ಟಿಕೆಟ್ ತಮಗೇ ನೀಡಬೇಕು ಎಂಬುದನ್ನು ಬಾಯಲ್ಲಿ ಹೇಳದೆ ಭಿನ್ನರಾಗ ಹಾಡಿ ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ಸೃಷ್ಟಿಸಲು ಹವಣಿಸಿದ ಘಟಾನುಘಟಿಗಳಿಗೆ ಮುಟ್ಟಿನೋಡಿಕೊಳ್ಳುವಂಥ ಶಾಕ್ ನೀಡಿದೆ ಪಕ್ಷದ ಹೈಕಮಾಂಡ್.ಹೌದು, ಹೈಕಮಾಂಡ್ ಎಂದರೆ ಕೇವಲ ಹೌದಪ್ಪಗಳನ್ನು ಅಥವಾ...

ಇಂದು National sex day

Creditಜೂನ್ 9 ವಿಶೇಷ ದಿನದ ಬಗ್ಗೆ ಗೂಗಲ್ scroll ಮಾಡಿದಾಗ ತಿಳಿದುಬಂದಿದ್ದು ಇವತ್ತು ' National sex day ಎಂದು !ಆದರೆ ಮುಂದೆ ಓದಿದಾಗ ಅಲ್ಲಿರುವ ವಿವರಣೆಯೇ ಬೇರೆ. ಅದನ್ನು ಬಿಡಿ, ಸೆಕ್ಸ್ ಅಥವಾ ಲೈಂಗಿಕತೆಯ ಬಗ್ಗೆ ನಮ್ಮ ಭಾರತೀಯ ವಿಚಾರಧಾರೆಯ ಅಡಿಯಲ್ಲೇ ನಾವು ಚಿಂತಿಸೋಣ. ಲೈಂಗಿಕತೆ ಎಂಬುದು ನಮ್ಮ ಜೀವನದ ಅವಿಭಾಜ್ಯ ಪದ್ಧತಿ. ದೇಹಕ್ಕೆ...

ಕುಡಿಯೂದ ಬಿಡಬೇಕು, ಆದ್ರೆ ಆಗ್ತಾ ಇಲ್ಲ…

ಹೀಗೆಂದು ಎಷ್ಟು ಸಲ ಅಂದುಕೊಂಡಿರುತ್ತಾರೆ ಕುಡಿಯುವವರು. ಎಷ್ಟು ಸಲ ಏನು ಪ್ರತಿ ದಿನವೂ ಅಂದುಕೊಂಡೇ ಇರುತ್ತಾರೆ. ಬೆಳಗಿನಿಂದ ಸಂಜೆಯವರೆಗೂ ಅವರ ತಲೆಯಲ್ಲಿ ಇವತ್ತಿನಿಂದ ಕುಡಿಯಬಾರದು ಎಂಬ ಯೋಚನೆಯೇ ಇರುತ್ತದೆ. ಸಂಜೆಯ ಹೊತ್ತಿಗೆ ಸ್ವಲ್ಪ ಎಡ ಮಿದುಳು ಒಂದು ಕ್ಷಣ ಕೆಲಸ ನಿಲ್ಲಿಸಿ ಮತ್ತೆ ಮುಂದುವರೆಸುತ್ತದೆ. ಮತ್ತದೇ ಲೋಕ ; ಬಾಟ್ಲು, ಗ್ಲಾಸು, ಸಾರಾಯಿ ಘಾಟು.....ಇದು...

ಕಯ್ಯಾರ ಕಿಞ್ಞಣ್ಣ ರೈ ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳು

*ಕಯ್ಯಾರ ಕಿಞ್ಞಣ್ಣ ರೈ,ಕನ್ನಡ ಹೋರಾಟಗಾರರು ಮತ್ತು ಹಿರಿಯ ಸಾಹಿತಿಗಳು ಇವರಿಗೆ ಹುಟ್ಟು ಹಬ್ಬದ ಶುಭಾಶಯಗಳು.*ಗಡಿನಾಡಿನ ಕವಿ ಕಯ್ಯಾರ ಕಿಞ್ಞಣ್ಣ ರೈ  (ಜೂನ್ ೮, ೧೯೧೫ - ಆಗಸ್ಟ್ ೯, ೨೦೧೫) ಅಖಿಲ ಕರ್ನಾಟಕದ ಮಹಾಕವಿಯಾಗಿ, ಹಿರಿಯ ಸಾಹಿತಿಯಾಗಿ, ಬಹುಭಾಷಾ ವಿದ್ವಾಂಸರಾಗಿ, ಸ್ವಾತಂತ್ರ್ಯ ಹೋರಾಟಗಾರರಾಗಿ, ಕರ್ನಾಟಕ ಏಕೀಕರಣ ಚಳುವಳಿಯಲ್ಲಿ ಮುಂಚೂಣಿಯ ನಾಯಕರಾಗಿ, ಕಾಸರಗೋಡು ವಿಲೀನೀಕರಣದ ರೂವಾರಿಯಾಗಿದ್ದ ಕಯ್ಯಾರ ಕಿಞ್ಞಣ್ಣ...

ಹರಿಸಿದರು ಬೇಂದ್ರೆ

ಹರಿಸಿದರು ಬೇಂದ್ರೆ ಹರಿಸಿದರು ಬೇಂದ್ರೆ ಲೇಸನುಂಡು ಲೇಸುಸರಿ ಲೇಸೇ ಮೈಯ ಪಡೆದು ಚಿಮ್ಮಲಿ ಈ ಸುಖವೆಂದು ಚೆನ್ನಸರಸತಿಯ ನಿತ್ಯ ಸೇವೆ ಇರಲಿ ಒಲವಿರಲಿ ಪ್ರಾಣಿ ಪಕ್ಷಿಗಳಲಿ ನಮಿಸು ಗುರುಹಿರಿಯರ ಪರಿಸರವ ಪ್ರೀತಿಸೆಂದು ನಡೆನುಡಿಯಲ್ಲಿ ಚೆನ್ನುಡಿಯಲಿ ಚಿಮ್ಮಿಸುತ ಮೃದುಭಾವ ಅರಳಿಸುತೆಲ್ಲರ ಮನ ದಿವ್ಯವಿರಲಿ ಜೀವನಾ ಎಂದು ಹರಿಸಿದರು ಬೇಂದ್ರೆ ವಿಶ್ವದ ಕುಲಕೋಟಿಯನು ಹರಿಸಿದರು ಬೇಂದ್ರೆ ವಿಶ್ವದ ಚೇತನರನು. ರಾಧಾ ಶಾಮರಾವ ಧಾರವಾಡ

ಕವನಗಳು

ನಾನು ನಾನಲ್ಲ ಗುರು ಇರದೇ ಗುರಿ ತಲುಪುವ ಗುರೂರು ಎನಗಿಲ್ಲ ಗುರುತಿರದ ದಾರಿಯಲಿ ಗುರಿತಪ್ಪುವ ಆಸೆ ನನಗಿಲ್ಲ ಸತ್ಯವೇ ಹೇಳುವೆನು ನಾನು ನಾನಲ್ಲ... ಹೊತ್ತು ಹೆತ್ತಳೆನಗೆ ನನ್ನ ಪ್ರೀತಿಯ ಅಮ್ಮ ಗುರುತಿಗೊಂದ್ ಹೆಸರು ಉಸುರಿದರು ಕಿವಿಯೊಳಗೆ ನನಗೆ ನನ್ನ ಅತ್ತೆಮ್ಮಾ ಹಸಿದಾಗ ತುತ್ತಿಟ್ಟು ಅಕ್ಕರೆಯ ಮುತ್ತಿಟ್ಟು ನನಗಾಗಿ ತಮ್ಮೆಲ್ಲ ಕನಸುಗಳ ಹೂತಿಟ್ಟು ದುಷ್ಟರ ಕೈಯಿಂದ ಪಾರಾಗುವ ಮತಿ ಕೊಟ್ಟು ಏನೂ ಅರಿಯದ ನನಗೆ ಅರಿವಿನ ಅರಿವೆಯನು ತೊಡಿಸಿದವರು ಬೇರೆ ಗುರಿ ಮುಟ್ಟಲು ನನ್ನೊಳಗೆ ಅಕ್ಷರದ ಗರಿಯಿಟ್ಟವರು ಬೇರೆ ಪ್ರತಿ ಹೆಜ್ಜೆಗೂ, ಪ್ರತಿದಿನವೂ ತರತರಹದ ಪಾಠ ಕಲಿಸಿದವರೆಲ್ಲರೂ ಗುರು ಎನಗೆ ಗುರು ಇರದೇ...

ಜೂನ್ 7 ; ಇಂದು ” ಆಹಾರವನ್ನು ಸುರಕ್ಷತಾ ದಿನ “

ನಾವು ಸೇವಿಸುವ ಆಹಾರ ಕೇವಲ ಜೀವರಕ್ಷಕವಾಗಿರದೇ ಆರೋಗ್ಯ, ಆಯುಷ್ಯವನ್ನೂ ನೀಡುವುದಾಗಿರಬೇಕು ಎಂಬ ಉದ್ದೇಶದಿಂದ ಎಲ್ಲರಲ್ಲಿ ಅರಿವು ಮೂಡಿಸಲು ಇಂದು " ವಿಶ್ವ ಆಹಾರ ಸುರಕ್ಷತಾ ದಿನ " ಆಚರಿಸಲಾಗುತ್ತಿದೆ.ಹಿಂದಿನ ವರ್ಷವೇ ಅಂದರೆ ಜೂನ್ 7, 2019 ರಂದು ಆರಂಭಿಸಲ್ಪಟ್ಟ ಈ ದಿನವನ್ನು ನಾಗರಿಕರ ಆರೋಗ್ಯ ರಕ್ಷಣೆ ಆಹಾರದಲ್ಲಿದೆ ಎಂಬುದನ್ನು ತಿಳಿಸಲೋಸುಗ ಆಚರಿಸಲಾಗುತ್ತದೆ. ಡಾ.ಹರ್ಷವರ್ಧನ್ ಎಂಬುವವರು...

ಶಿವಾಜಿ ಪಟ್ಟಾಭಿಷೇಕ ದಿನ ಈವತ್ತು

ಭಾರತ ದೇಶಕ್ಕೆ ಸ್ವಾಭಿಮಾನದ ಗಣಿಯಾಗಿ ಗೋಚರಿಸಿದ ಹಿಂದೂ ಹೃದಯ ಸಾಮ್ರಾಟನೆನಿಸಿಕೊಂಡ ಮಹಾರಾಜ ಛತ್ರಪತಿ ಶಿವಾಜಿಯವರ ಪಟ್ಟಾಭಿಷೇಕದ ದಿನ ಇಂದು. ಶಿವಾಜಿರಾಜೆ ಶಹಾಜಿರಾಜೆ ಭೋಂಸ್ಲೆ (ಫೆಬ್ರುವರಿ ೧೯, ೧೬೩೦/ಫೆಬ್ರುವರಿ ೧೯, ೧೬೨೭ - ಏಪ್ರಿಲ್ ೩, ೧೬೮೦) ಮರಾಠಾ ರಾಜ್ಯದ ಸ್ಥಾಪಕರು.ಸ್ವಾಭಿಮಾನಿ ರಾಷ್ಟ್ರನಿರ್ಮಾಣಕ್ಕೆ ಹೋರಾಡಿದ ಛತ್ರಪತಿ ಶಿವಾಜಿ ಮಹಾರಾಜರು ಹಿಂದೂಸ್ಥಾನವನ್ನು ಒಗ್ಗೂಡಿಸಲು ಬಹುವಾಗಿ ಶ್ರಮಿಸಿದರು. ಕೊಂಕಣ...

ರಮೇಶ್ ಗೆ ಬೆಳಗಾವಿ ಉಸ್ತುವಾರಿ, ಮೂಡಲಗಿ ಗತಿಯೇನು?

ಹೌದು, ಈ ಪ್ರಶ್ನೆಗೆ ಈಗ ಮತ್ತಷ್ಟು ಬಲ ಬಂದಂತಾಗಿದೆ. ಯಾಕೆಂದರೆ ಮೂಡಲಗಿ ತಾಲೂಕೆಂದು ಘೋಷಣೆಯಾಗಿದ್ದನ್ನು ರದ್ದು ಮಾಡಿದವರು ಇದೇ ರಮೇಶ ಜಾರಕಿಹೊಳಿಯವರು. ಹಾಗೆಂದು ಅವರೇ ಆಗ ಒಪ್ಪಿಕೊಂಡರು ಅಮೇಲೆ ಅದಕ್ಕಾಗಿ ಮೂಡಲಗಿಯಲ್ಲಿ ದೊಡ್ಡ ಹೋರಾಟವೇ ಆಯಿತು. ಶಾಸಕ ಬಾಲಚಂದ್ರ ಜಾರಕಿಹೊಳಿಯವರು ಬೃಹತ್ ಪ್ರಮಾಣದ ವಿರೋಧವನ್ನೇ ಎದುರಿಸಬೇಕಾಯಿತು. ಆದರೂ ಶಾಸಕರು ಮುತುವರ್ಜಿ ವಹಿಸಿ ತಿಂಗಳುಗಟ್ಟಲೆ ಬೆಂಗಳೂರಿನಲ್ಲೇ...

About Me

11384 POSTS
1 COMMENTS
- Advertisement -spot_img

Latest News

ಸಿಂದಗಿ : ಆರೆಸ್ಸೆಸ್ ಗಣ ವೇಷಧಾರಿಗಳಿಂದ ಆಕರ್ಷಕ ಪಥ ಸಂಚಲನ

ಸಿಂದಗಿ; ಪಟ್ಟಣದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಶತಾಬ್ದ ಹಾಗೂ ದೀಪಾವಳಿ ಉತ್ಸವದ ಅಂಗವಾಗಿ ಸಾವಿರಕ್ಕೂ ಹೆಚ್ಚು ಗಣ ವೇಷಧಾರಿಗಳಿಂದ ಆಕರ್ಷಕ ಪಥ ಸಂಚಲನ ನಡೆಯಿತು.ಶನಿವಾರ...
- Advertisement -spot_img
error: Content is protected !!
Join WhatsApp Group