Times of ಕರ್ನಾಟಕ
ಲೇಖನ
ಎಚ್ಚರವಿರಲಿ, ಸಾಮಾಜಿಕ ಜಾಲತಾಣಗಳ ಬಳಸುವ ಮುನ್ನ!!
ಇದೇನು ಹೊಸತಲ್ಲ ಬಿಡಿ. ಹಿಂದಿನಿಂದಲೂ ಬೆಳೆದು ಬಂದ ಪದ್ದತಿ. ಬಾಲ್ಯದಲ್ಲಿರುವಾಗಲೇ ಹೆಣ್ಣುಮಗುವಿಗೆ ಸಮಾಜದಲ್ಲಿ ಇತರರೊಂದಿಗೆ ನಡೆದುಕೊಳ್ಳುವುದರ ಬಗೆಗೆ ತಿಳಿವಳಿಕೆ ಮತ್ತು ತಾನು ಬಾಲಕರಂತೆ ನಡೆದುಕೊಳ್ಳಬಾರದೆಂಬ ಕಟ್ಟಳೆಯ ಕುರಿತು ಪೂರ್ಣವಾಗಿಯೇ ತಿಳಿಸಲಾಗಿರುತ್ತದೆ. ಹಾಗಾದರೆ ತಿಳಿವಳಿಕೆ ಬಂದ ಮೇಲೆ ಆಕೆ ಅನೇಕ ಅಪರಾಧಗಳಿಗೆ ಬಲಿಯಾಗುವುದೇಕೆ ಎಂಬುದನ್ನು ಯೋಚಿಸಬೇಕಿದೆ.ಮನೆ ಪರಿಸರ ಸಮಾಜವನ್ನು ಆಧಾರವಾಗಿಟ್ಟುಕೊಂಡು ನೋಡಿದಾಗ ಆಯಾ ಸಂಗತಿಗಳ ಪ್ರಭಾವ...
ಕವನ
ಕಾರ್ಮಿಕ ದಿನದ ಕವನಗಳು
ನಾ ಕಂಡ ಕಾರ್ಮಿಕ
ಅಲೆಮಾರಿ ಬದುಕು ಆನಂದ ಕಡಿಮೆ
ಮಳೆ ಇಲ್ಲ ಊರಿನಲಿ ಬರಗಾಲವು ಬಿದ್ದು
ಬಾಯ ತೆರೆದು ಬಿರುಕು ಬಿಟ್ಟಿವೆ ನೋಡಿ
ಹೊಲ ಗದ್ದೆಗಳು ಗಂಜಿಗೂ ಗತಿ ಇಲ್ಲ
ಹುಟ್ಟಿದ ಊರನು ಬಿಟ್ಟು ಪಟ್ಟಣಕ್ಕೆ
ಅರಿಸಿ ಬಂದಿರುವೆವು ಹೊಟ್ಟೆ ಪಾಡಿಗಾಗಿ
ಬದುಕಿಕೊಂದು ಆಸರೆ ಸಿಕ್ಕಿತೆನ್ನುವದರಲಿ
ವಕ್ಕರಿಸಿತು ನೋಡಿ ಸ್ವಾಮಿ ಕರೋನ
ಎಲ್ಲೆಲ್ಲೂ ನಡೆಸುತ್ತಿದೆ ಅದರ ಕಾರುಬಾರು
ಮತ್ತೆ ಉಳಿಯಿತು ನಮಗೆ ಕಾಲಿ ಜೇಬು
ಕಿಸೆನಲ್ಲಿ ಕಾಸಿಲ್ಲ ಊರಿಗ್ಹೋಗುವ ಮನಸಿಲ್ಲ
ನೆಲೆಯಿಲ್ಲದಂತೆ...
ಸುದ್ದಿಗಳು
ಬೀದರ್ ಬ್ರೇಕಿಂಗ್… ಬೀದರ್ ನಗರಸಭೆ ಫಲಿತಾಂಶ : ಅಧಿಕಾರದತ್ತ ಕಾಂಗ್ರೆಸ್
ಬೀದರ್ - ನಗರಸಭೆಯ ಅಧಿಕಾರದ ಚುಕ್ಕಾಣಿ ಬಹುತೇಕ ಕಾಂಗ್ರೆಸ್ ಕೈಗೆ ದೊರಕುವ ಸಂಭವವಿದ್ದು ನಗರಸಭೆಯ 33 ಸ್ಥಾನಗಳ ಪೈಕಿ 15 ಸ್ಥಾನದಲ್ಲಿ ಜಯಗಳಿಸಿದೆ8 ಸ್ಥಾನಗಳಲ್ಲಿ ಜೆಡಿಎಸ್ ಜಯ, 7 ಸ್ಥಾನಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ 2 ಎಂಐಎಂ ಹಾಗೂ ಒಂದು ಎಎಪಿ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆಬೀದರ್ ನಗರಸಭೆಯ ಅಧಿಕಾರದ ಚುಕ್ಕಾಣಿ ಹಿಡಿಯಲು ಮ್ಯಾಜಿಕ್...
ಸುದ್ದಿಗಳು
Bidar News: ಮಾಧ್ಯಮಗಳನ್ನು ದೂರವಿಟ್ಟು ಸಭೆ ನಡೆಸಿದ ಸರ್ಕಾರ
ಬೀದರ - ಪ್ರಗತಿ ಪರಿಶೀಲನಾ ಸಭೆ ಎಂದು ಹೆಸರಿಟ್ಟುಕೊಂಡು ಮಾಧ್ಯಮಗಳಿಗೆ ತಿಳಿಸದೆ ಬ್ರಿಮ್ಸ್ ಮೆಡಿಕಲ್ ಕಾಲೇಜಿನಲ್ಲಿ ಹಾಗೂ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಎರಡು ಸಭೆಗಳನ್ನು ರಾಜ್ಯ ಸರ್ಕಾರದ ಪ್ರತಿನಿಧಿಗಳು ಸಭೆ ನಡೆಸಿದ್ದು ಊಹಾಪೋಹಗಳಿಗೆ ಕಾರಣವಾಗಿದೆ.ಇದು ಯಾವ ಸೀಮೆಯ ಪ್ರಗತಿ ಪರಿಶೀಲನಾ ಸಭೆ ಎಂದು ಆರೋಗ್ಯ ಸಚಿವರನ್ನು ಮಾಧ್ಯಮಗಳು ತರಾಟೆಗೆ ತೆಗೆದುಕೊಂಡಿದ್ದು ನಿಮ್ಮ ತಪ್ಪುಗಳನ್ನು ಮುಚ್ಚಿಡಲು...
ಕವನ
ಕವನ: ಅಕ್ಕ
ಅಕ್ಕ
ಅಕ್ಕನಲಿ ಉಕ್ಕಿಬರುವ
ಭಕ್ತಿ-ಭಾವ ಸಾರ
ಅಕ್ಕನ ನಡೆಗೆ
ಅಕ್ಕನ ನುಡಿಗೆ,
ಭಾವಪರವಶನಾದೆ.
ಜ್ಞಾನದ ಧ್ಶಾನದ
ಗಣಿಯೇ ಆ ಚಿನ್ಮಯಿ
ಸಾಗರದಷ್ಟು ಸಂಪತ್ತು
ಆಕಾಶದಷ್ಟು ಅಂತಸ್ತು
ಹಂಗಿನರಮನೆಯ
ಡಂಭವ ಧಿಕ್ಕರಿಸಿ
ತವರು ತೊರೆದು ನಡೆದಳು.
ಉಟ್ಟ ಬಟ್ಟೆಯಲಿ
ದೂರ ದಾರಿ ಹಿಡಿದು
ಕಾಡುಮೇಡು ಅಲೆದು
ಪಾರಮಾರ್ಥದ ಹಸಿವಿನ ಹೊರೆಹೊತ್ತು
ಕೂಗಿತ್ತು ಕಲ್ಶಾಣ
ಶರಣರ ಜ್ಞಾನ ದಾಸೋಹದತ್ತ
ಬಸವ-ಅಲ್ಲಮನ ಸಾನ್ನಿಧ್ಶದತ್ತ
ನಡೆದಳು ನುಡಿದಳು.
ರೂಹಿಲ್ಲದ ಕೇಡಿಲ್ಲದ ಸಾವಿಲ್ಲದ
ಶ್ರೀ ಚನ್ನಮಲ್ಲಿಕಾರ್ಜುನನ
ಸಾಕ್ಷಾತ್ಕಾರದ ಒಲ್ಮೆಗೆಅಮರೇಗೌಡ ಪಾಟೀಲ ಜಾಲಿಹಾಳ ( ಅಮರ್ಜಾ )
ಬು. ಬ. ನಗರ, ಕುಷ್ಟಗಿ.
ಕವನ
ಕವನ: ಖಾಲಿಯಾಗಿಬಿಟ್ಟಿದೆ
ಖಾಲಿಯಾಗಿಬಿಟ್ಟಿದೆ
ಮುಗ್ಧಜನರು ಅನುದಿನ
ಉಸಿರುಗಟ್ಟಿ ಸಾಯುವುದ ಕಂಡು,
ಮನಸ್ಸು ಮಮ್ಮಲ ಮರುಗಿದೆ,
ಬದುಕು ಏಕೋ ಖಾಲಿ,ಖಾಲಿ ಅನಿಸತೊಡಗಿದೆ !!!
ಬ್ರಹ್ಮಾಂಡವ ಶೋಧಿಸಿ,
ಚಂದ್ರನ ಮೇಲೆ ಕುಣಿದು ಕುಪ್ಪಳಿಸಿ,
ಮಂಗಳನ ಮೇಲೊಂದು
ಹೊಸ ಬಡಾವಣೆಯ ನಿರ್ಮಿಸುವ
ಕನಸು ಕಟ್ಟಿದ್ದ ಓ ಮನುಜಾ
ವೈರಾಣು ದಾಳಿಗೆ ಮತ್ತೆ
ಸಿಲುಕಿ ಹೈರಾಣಾದೆಯಾ !!!
ಒಮ್ಮೆ ವಿಧಿ ನಿನ್ನ ಎಚ್ಚರಿಸಿತ್ತು,
ಆಟಾಟೋಪವ ಬಿಡು,
ಮನುಜನಾಗಿ ಮಾನವೀಯತೆಯ ಬಾಳು ಬಾಳೆಂದು ಎಚ್ಚರಿಸಿತ್ತು !!
ಕಾಲದ ಸುಳಿಯಲ್ಲಿ
ಸಿಲುಕಿ ಎಲ್ಲವ ಮರೆತೇ ಬಿಟ್ಟೆಯಲ್ಲಾ,
ಮತ್ತೆ ಅಧಿಕಾರ,ಹಣ,ಅಂತಸ್ತುಗಳ
ಬಣ್ಣದಾಟಕೆ ಸಿಲುಕಿಬಿಟ್ಟೆಯಲ್ಲಾ...
ಸುದ್ದಿಗಳು
ಕಾರಿನಲ್ಲಿ ಬೆಂಕಿ ..ರನ್ನಿಂಗ್ ಕಾರಿನಿಂದ ಜಂಪ್ ಮಾಡಿದ ಚಿಕ್ಕ ಮಗು..
ಬೀದರ - ಆಕಸ್ಮಿಕ ಬೆಂಕಿ ಕಾಣಿಸಿಕೊಂಡ ಕ್ವಿಡ್ ರೆನಾಲ್ಟ್ ಕಾರಿನಲ್ಲಿ ಪ್ರಯಾಣ ಮಾಡುತ್ತಿದ್ದ ಮೂರು ಜನರು ಸಿನಿಮೀಯ ರೀತಿ ಪ್ರಾಣ ಅಪಾಯ ದಿಂದ ಪಾರು ಆಗಿರುವ ಘಟನೆ ಕಪ್ಪರಗೌಂವ ಗ್ರಾಮದಲ್ಲಿ ನಡೆದಿದೆ.ಒಂದು ಚಿಕ್ಕ ಮಗು ರನ್ನಿಂಗ್ ಕಾರಿನಿಂದ ಜಂಪ್ ಮಾಡಿ ಪಕ್ಕದ ಹೊಲದಲ್ಲಿ ಬಿದ್ದಿದ್ದು ಮಗುವಿಗೆ ಏನೂ ಆಗಿಲ್ಲ ಎಂದು ಸ್ಥಳೀಯ ಜನರು ಹೇಳಿದ್ದಾರೆ.ಕಾರು...
ಲೇಖನ
ಪುಸ್ತಕ ಪರಿಚಯ
ಕನ್ನಡ ಅಧ್ಯಯನ ಪೀಠದ ಹಸ್ತಪ್ರತಿಸೂಚಿ ಸಂಪುಟ : ಎಂಟು
ಸಾಹಿತ್ಯ, ಶಾಸ್ತ್ರ, ತತ್ವ ಇತ್ಯಾದಿಗಳಿಗೆ ಸಂಬಂಧಪಟ್ಟ ಈ ಹಸ್ತಪ್ರತಿಗಳ ವಿಷಯ ವೈವಿಧ್ಯ ಅನೇಕ ಅಭ್ಯಾಸಿಗಳನ್ನು ತನ್ನತ್ತ ಆಕರ್ಷಿಸಿದೆ. ಹೀಗಾಗಿ ಇವುಗಳನ್ನು ಆಧರಿಸಿ ಕನ್ನಡ ಅಧ್ಯಯನ ಪೀಠ ಈವರೆಗೆ ನೂರಾರು ಗ್ರಂಥಗಳನ್ನು ಸಂಪಾದಿಸಿ ಪ್ರಕಟಿಸಿದೆ. ರಾಜ್ಯದ ಒಳಹೊರಗಿನ ಅನೇಕ ಸಂಸ್ಥೆಗಳು, ವಿದ್ವಾಂಸರು ಈ ಭಾಂಡಾರದ ಪ್ರಯೋಜನ ಪಡೆದಿದ್ದಾರೆ.ಇದೆ...
ಸುದ್ದಿಗಳು
Sindagi News: ಮಾರುಕಟ್ಟೆ ರದ್ದುಪಡಿಸುವಂತೆ ಮನವಿ
ಸಿಂದಗಿ: ಪಟ್ಟಣದ ಹರಿಜನ ಕೇರಿಗೆ ಹೊಂದಿಕೊಂಡ ನಿಯೋಜಿತ ಮಾರುಕಟ್ಟೆ ರದ್ದು ಪಡಿಸುವಂತೆ ಆಗ್ರಹಿಸಿ ಡಾ. ಬಿ.ಆರ್.ಅಂಬೇಡ್ಕರ ಸಮಾಜ ವಿಕಾಸ ಸಂಸ್ಥೆಯ ( ಜೈಭೀಮ ನಗರ) ಪದಾಧಿಕಾರಿಗಳು ತಹಶೀಲ್ದಾರ ಇಲಾಖೆಯ ಶಿರಸ್ತೆದಾರ ಶ್ರೀಮತಿ ಚವ್ಹಾಣ ಅವರ ಮೂಲಕ ಇಂಡಿ ಎಸಿ, ಸಿಪಿಐ ಸಿಂದಗಿ, ಪುರಸಭೆ ಮುಖ್ಯಾಧಿಕಾರಿಗೆ ಮನವಿ ಸಲ್ಲಿಸಿದರು.ಈ ಸಂದರ್ಭದಲ್ಲಿ ಮಾಜಿ ಪುರಸಭೆ ಸದಸ್ಯ ರಾಜಶೇಖರ ಕೂಚಬಾಳ...
ಸುದ್ದಿಗಳು
ಜಗನ್ಮಾತೆ ಅಕ್ಕಮಹಾದೇವಿ ಅಜರಾಮರ
ಬೆಳಗಾವಿ: ಸಾವು-ಕೇಡುಗಳಿಲ್ಲದ ನಿರಾಕಾರ ಚನ್ನಮಲ್ಲಿಕಾರ್ಜುನನ್ನು ಗಂಡನೆಂದು ಒಪ್ಪಿಕೊಂಡು ತಂದೆ ಬಸವಣ್ಣನವರು ಒಪ್ಪುವಂತೆ ಬದುಕುವ ಮೂಲಕ ತವರು ಮನೆಯಾದ ಅನುಭವ ಮಂಟಪದ ಘನತೆಗೆ ಸಿಂಗಾರವಾದ ಜಗನ್ಮಾತೆ ಅಕ್ಕಮಹಾದೇವಿಯವರು ಜೀವ ಜಗತ್ತು ಇರುವವರೆಗೆ ಅಜರಾಮರ ಎಂದು ಲಿಂಗಾಯತ ಧರ್ಮ ಮಹಾಪೀಠದ ಶ್ರೀ ಬಸವಪ್ರಭು ಸ್ವಾಮೀಜಿ ಬಣ್ಣಿಸಿದ್ದಾರೆ.ಕೋವಿಡ ಹಿನ್ನಲೆಯಲ್ಲಿ ಬಸವ ಭೀಮ ಸೇನೆಯ ಸಹಯೋಗದಲ್ಲಿ ಶ್ರೀಮಠದಲ್ಲಿ ಅತ್ಯಂತ ಸರಳವಾಗಿ...
About Me
12281 POSTS
1 COMMENTS
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



