Times of ಕರ್ನಾಟಕ
Uncategorized
ಸ್ತಬ್ಧಗೊಂಡ ಮೂಡಲಗಿ ಪಟ್ಟಣ
ಮೂಡಲಗಿ - ಕೋವಿಡ್ ಪ್ರಕರಣಗಳು ದೇಶಾದ್ಯಂತ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ವಾರಾಂತ್ಯದ ಲಾಕ್ ಡೌನ್ ಕೈಗೊಳ್ಳಲಾಗಿದ್ದು ಜನಜಂಗುಳಿದ ತುಂಬಿರುತ್ತಿದ್ದ ಮೂಡಲಗಿ ಪಟ್ಟಣ ಸ್ತಬ್ಧಗೊಂಡಂತಿತ್ತು.ಅಲ್ಲಲ್ಲಿ ಬೈಕ್ ಮೇಲೆ ತಿರುಗಾಡುವ ಬೆರಳೆಣಿಕೆಯ ಜನರನ್ನು ಹೊರತುಪಡಿಸಿ ಇಡೀ ನಗರ ಮೌನವಾಗಿತ್ತು. ಕಲ್ಮೇಶ್ವರ ಸರ್ಕಲ್, ಕಾಯಿಪಲ್ಯ ಮಾರುಕಟ್ಟೆ, ಡಬಲ್ ರಸ್ತೆ, ಗುರ್ಲಾಪೂರ ರಸ್ತೆ ಸೇರಿದಂತೆ ಎಲ್ಲ ರಸ್ತೆಗಳು ಖಾಲಿ ಖಾಲಿಯಾಗಿ...
ಸುದ್ದಿಗಳು
ಕಲಬುರ್ಗಿ ಪೋಲಿಸರ ಭರ್ಜರಿ ಕಾರ್ಯಾಚರಣೆ; ರೆಮಿಡಿಸಿವರ್ ಕಾಳಸಂತೆಕೋರರ ಬಂಧನ
ಕಲಬುರ್ಗಿ: ಕಾಳಸಂತೆಯಲ್ಲಿ ರೆಮಿಡಿಸಿವಿಯರ್ ಇಂಜೇಕ್ಷನ್ಗಳನ್ನ ಮಾರಾಟ ಮಾಡ್ತಿದ್ದ ಖದೀಮರನ್ನ ರೌಡಿ ನಿಗ್ರಹ ದಳ ಪೊಲೀಸರು ಬಂಧಿಸಿದ್ದಾರೆ.. ಭೀಮಾಶಂಕರ್ ಆರಬೋಳ (27), ಲಕ್ಷ್ಮೀಕಾಂತ್ ಮುಲಗೆ (20), ಜಿಲಾನಿಖಾನ್ (35) ಸೇರಿದಂತೆ ಮೂವರು ಆರೋಪಿಗಳ ಹೆಡೆಮುರಿ ಕಟ್ಟಿದ್ದಾರೆ.ಭೀಮಾಶಂಕರ್ ಅಥರ್ವ ಚೆಸ್ಟ್ ಕ್ಲಿನಿಕ್ನಲ್ಲಿ ಎಕ್ಸರೇ ಟೆಕ್ನಿಷಿಯನ್ ಆಗಿ ಕೆಲಸ ಮಾಡ್ತಿದ್ದ, ಲಕ್ಷ್ಮೀಕಾಂತ್ ಸಿದ್ದಗಂಗಾ ಮೆಡಿಕಲ್ನಲ್ಲಿ ಕೆಲಸ ಮಾಡ್ತಿದ್ದ ,...
ಆರೋಗ್ಯ
ರಾತ್ರಿ ಹೊತ್ತು ತಡವಾಗಿ ಮಲಗಿದರೆ ಏನಾಗುತ್ತದೆ ಗೊತ್ತಾ
ಈಗಿನ ಕಾಲದಲ್ಲಿ ಸುಖ ನಿದ್ರೆ ಮಾಡುವವರ ಸಂಖ್ಯೆ ತುಂಬಾ ಕಡಿಮೆ ಎಂದು ಹೇಳಬಹುದು. ಹಾಗೆ ಕಡಿಮೆ ನಿದ್ದೆ ಮಾಡುವ ಜನರ ಸಂಖ್ಯೆ ತುಂಬಾ ಜಾಸ್ತಿ ಎಂದು ಹೇಳಬಹುದು. ಕೆಲವರಿಗೆ ಮಂಚದ ಮೇಲೆ ಮಲಗಿದ ತಕ್ಷಣವೆ ನಿದ್ದೆ ಬರುತ್ತದೆ. ಇನ್ನೂ ಕೆಲವರಿಗೆ ಎಷ್ಟೇ ಒದ್ದಾಡಿದರೂ ಕೂಡ ಬೇಗ ನಿದ್ದೆ ಬರುವುದಿಲ್ಲ. ಇದಕ್ಕೆ ಕಾರಣಗಳು ಸುಮಾರು ಇವೆ...
ಸುದ್ದಿಗಳು
ಮತ ಎಣಿಕೆ ಮುಂದೂಡಲು ಗಡಾದ ಮನವಿ
ಹೆಚ್ಚುತ್ತಿರುವ ಕೊರೋನಾ ಪ್ರಕರಣಗಳನ್ನು ಗಮನದಲ್ಲಿಟ್ಟುಕೊಂಡು ಬರುವ ಮೇ. ೨ ರಂದು ನಡೆಯಲಿರುವ ಉಪಚುನಾವಣೆಗಳ ಮತ ಎಣಿಕೆ ಕಾರ್ಯವನ್ನು ಮುಂದೂಡಬೇಕು ಎಂದು ಸಾಮಾಜಿಕ ಕಾರ್ಯಕರ್ತ ಭೀಮಪ್ಪ ಗಡಾದ ರಾಜ್ಯ ಮುಖ್ಯ ಕಾರ್ಯದರ್ಶಿಗಳಿಗೆ ಮನವಿ ಮಾಡಿದ್ದಾರೆ.ಕೊರೋನಾ ನಿಯಮಗಳನುಸಾರ ಹೆಚ್ಚು ಜನರು ಒಂದೇ ಕಡೆಗೆ ಸೇರುವಂತಿಲ್ಲ ಆದರೆ ಮತ ಎಣಿಕೆ ಸಂದರ್ಭದಲ್ಲಿ ಅಧಿಕಾರಿಗಳು, ಎಜೆಂಟರು, ಜನಪ್ರತಿನಿಧಿಗಳು ಸೇರಿದಂತೆ ೧೫೦...
ಲೇಖನ
ವಿಶ್ವ ಪುಸ್ತಕ ದಿನ
ಪ್ರತಿ ವರ್ಷ ಏಪ್ರಿಲ್ 23 ನ್ನು ವಿಶ್ವ ಪುಸ್ತಕ ದಿನವನ್ನಾಗಿ ಆಚರಿಸುತ್ತಾರೆ. ಸ್ಪೇನ್ ದೇಶದ ಮಿಗೆಲ್ ದ ಸರ್ವಾಂಟಿಸ್ ಅಮರ ಲೇಖಕ.ವಿಶ್ವ ಸಾಹಿತ್ಯಕ್ಕೆ “ಡಾನ್ ಕ್ವಿಕ್ಸೋಟ್” ಮಹಾನ್ ಸಾಹಿತ್ಯ ಕೊಟ್ಟ ಲೇಖಕ ಸರ್ವಾಟೀಸ್ ಇವರು 1923 ರ ಏಪ್ರಿಲ್ 23 ರಂದು ನಿಧನರಾದರು.ಅವರ ಗೌರವಾರ್ಥವಾಗಿ ಸ್ಪೇನ್ ದೇಶದಲ್ಲಿ “ಪುಸ್ತಕ ದಿನ” ಆಚರಿಸತೊಡಗಿದರು. ವಿಶ್ವ ಸಂಸ್ಥೆಯ...
ಸಿನಿಮಾ
ಮಕ್ಕಳು ಮತ್ತು ರಾಧಿಕಾಗಾಗಿ ಯಶ್ ಖರೀದಿಸಿರುವ ಯಶ್ ಅವರ ಹೊಸ ಮನೆಯ ಬೆಲೆ ಎಷ್ಟ ಗೊತ್ತಾ!?
ಯಶ್ ಹಾಗೂ ರಾಧಿಕಾ ಇಬ್ಬರು ಗಾಡ್ ಫಾದರ್ ಗಳಿಲ್ಲದೆ ಸ್ವಂತ ಪರಿಶ್ರಮದಿಂದ ಪ್ರತಿಭೆಯಿಂದ ಬೆಳೆದು ಇಂದು ಈ ಹಂತಕ್ಕೆ ತಲುಪಿದ್ದಾರೆ. ಇವರಿಬ್ಬರ ಸಿನಿಮಾ ಪಯಣ ಇಂದಿನ ಯುವಕ-ಯುವತಿಯರಿಗೆ ಮಾದರಿಯಾಗಿದೆ. ಯಶ್-ರಾಧಿಕಾ ಸಿನಿಮಾ ಜರ್ನಿ ಶುರುವಾದ ಸಮಯದಿಂದಲೂ ಒಬ್ಬರನ್ನೊಬ್ಬರು ಪ್ರೀತಿಸುತ್ತಿದ್ದರು. ಇಬ್ಬರೂ ಯಶಸ್ವಿ ಕಲಾವಿದರಾಗಿ ಜೀವನದಲ್ಲಿ ಸೇಟಲ್ ಆದನಂತರ ಎರಡು ಕುಟುಂಬದವರನ್ನು ಒಪ್ಪಿಸಿ 2016ರಲ್ಲಿ ವಿವಾಹವಾಗುತ್ತಾರೆ....
ಲೇಖನ
ಎಲ್ಲಿ ರಾಮನೋ ಅಲ್ಲಿ ಹನುಮನು
ದವನದ ಹುಣ್ಣಿಮೆ ಹನುಮ ಜಯಂತಿಯ ಸಡಗರ. ನಾಡಿನ ಎಲ್ಲ ಹನುಮಾನ್ ಮಂದಿರಗಳಲ್ಲಿ ಹನುಮಾನ್ ಹುಟ್ಟಿದ ಕ್ಷಣಗಳನ್ನು ಅವನನ್ನು ತೊಟ್ಟಿಲಲ್ಲಿ ಹಾಕುವ ಮೂಲಕ ಪೂಜೆ ಕಾರ್ಯಗಳು ನಡೆಯುವುದನ್ನು ಗಮನಿಸಬಹುದು. ಎಲ್ಲಿ ಹನುಮ ದೇವಾಲಯಗಳಿವೆ. ಅಲ್ಲೆಲ್ಲ ಹನುಮ ಜಯಂತಿ ಆಚರಣೆ ಜರುಗುತ್ತದೆ. ಹಾಗಾದರೆ ಹನುಮ ಜನನ ತಳೆದ ಸ್ಥಳದ ನೆನಪನ್ನು ಈ ಸಂದರ್ಭದಲ್ಲಿ ಕಂಡು ಬಂದರೆ ಜನ್ಮ...
ಸುದ್ದಿಗಳು
Bidar News: ಏಕಾಏಕಿ ರಾಜ್ಯ ಬಂದ್; ನಗರದಾದ್ಯಂತ ಲಾಕ್ ಡೌನ್
ಬೀದರ - ಕೋವಿಡ್ ಪ್ರಕರಣಗಳು ತೀವ್ರವಾಗಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಹೊಸ ಮಾರ್ಗಸೂಚಿಗಳ ಪ್ರಕಾರ ಬೀದರ ನಗರದಾದ್ಯಂತ ಎಲ್ಲ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿಸಲಾಗಿದೆ. ಮೇ. ೪ ರವರೆಗೆ ಸಂಪೂರ್ಣ ಲಾಕ್ ಡೌನ್ ಮಾಡುವಂತೆ ನಿರ್ದೇಶನ ನೀಡಲಾಗಿದೆ.ಏಕಾಏಕಿ ಪೊಲೀಸರು ಲಾಠಿ ಬೀಸಲಾರಂಭಿಸಿದ್ದು ಅಂಗಡಿಗಳನ್ನು ಬಂದ್ ಮಾಡಿಸುತ್ತಿದ್ದಾರೆ. ಆದರೆ ವೀಕೆಂಡ್ ಲಾಕ್ ಡೌನ್ ಎಂದು ಹೇಳಿ ಈಗಲೇ...
ಕವನ
ಜಾನಪದದಲ್ಲಿ ಬಸವಣ್ಣ
ಅರಸ ಬಿಜ್ಜಳರಾಯ ಮರೆತಂದು ಕುಲ ಮತವ
ಕರಸಿ ಬಸವನಿಗೆ ಒಪ್ಪಿಸಿದ|
ಮಂತ್ರಿ ಪದ
ಹರುಷದಲಿ ರಾಜ ಮುದ್ರಿಕೆಯ||
ಸಾಗಿ ಬಸವನು ಬಂದು ತೂಗಿದನು ಕಲ್ಶಾಣ
ಹಾಗಿನಲಿ ಕಟ್ಟಿ ಅನುಭಾವ|ಮಂಟಪವ
ಕೂಗು ಕೇಳುತಲಿ ಜನವೆದ್ದು||
ಕೂಡಿದರು ಹುರುಪಿನಲಿ ನಾಡ ಬಲ್ಲಿದರೆಲ್ಲ
ಸೂಡ ಕಟ್ಟಿದರು ಶಿವ ನುಡಿಯ|
ಕಾಯಕದ
ಗೂಡಾತು ಲೋಕ ಜನ ಹಿಗ್ಗಿ|
ಅರ್ಪಣೆಯು ಅನುಭಾವ ಹೆಪ್ಪುಗಟ್ಟುತು ಲೋಕ
ಬೆಪ್ಪಾತು ನಾಕ ಕಾಯಕದ|ಹಾಲ್ದೊಳೆಯ
ತೆಪ್ಪ ದಾಸೋಹ ತೇಲುತಲಿ||
ಉಂಡು ತೇಗಿತು ಲೋಕ ಕೊಂಡಾಡಿ ಕಾಯಕವ
ಕಂಡ ಕಂಡಲ್ಲಿ...
ಲೇಖನ
ಮುನವಳ್ಳಿಯ ಪಂಚಮುಖಿ ಹನುಮಾನ ಮಂದಿರ
ಸವದತ್ತಿ ತಾಲೂಕಿನ ಇತಿಹಾಸ ಪ್ರಸಿದ್ದ ಪಟ್ಟಣ ಪ್ರದೇಶ ಮುನವಳ್ಳಿ.ಇದು ದೇವಗಿರಿ ಯಾದವರ ಕಾಲದಲ್ಲಿ ಜೀರ್ಣೋದ್ಧಾರಗೊಂಡ ಶ್ರೀ ಪಂಚಲಿಂಗೇಶ್ವರ ದೇವಾಲಯ.ವಿಷ್ಣುತೀರ್ಥರ ಆಶ್ರಮ ಕಟ್ಟೆ, ಪ್ರಸಿದ್ದ ಮಲಪ್ರಭೆ ನದಿಯ ಪಾತ್ರದಲ್ಲಿರುವ ಮುನಿಗಳ ಹಳ್ಳಿ.ಇಲ್ಲಿ ಅನೇಕ ಮಠಮಾನ್ಯಗಳು ದೇವಾಲಯಗಳು ಪ್ರಸಿದ್ದಿ ಹೊಂದಿವೆ.ಸವದತ್ತಿಯಿಂದ 16 ಕಿ.ಮೀ ಅಂತರದಲ್ಲಿರುವ ಈ ಗ್ರಾಮದಲ್ಲಿ ಬೆಟ್ಟದ ಮೇಲೆ ಶಿರಡಿ ಸಾಯಿಬಾಬಾ ಮಂದಿರದ ಹತ್ತಿರದಲ್ಲಿ ದಕ್ಷಿಣಾಭಿಮುಖವಾಗಿರುವ...
About Me
12281 POSTS
1 COMMENTS
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



