Times of ಕರ್ನಾಟಕ
ಸುದ್ದಿಗಳು
ನವಿಲುತೀರ್ಥದ ವೈಶಿಷ್ಟ್ಯಪೂರ್ಣ ಹನುಮಾನ ಮಂದಿರ
ನವಿಲುತೀರ್ಥ ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಮಲಪ್ರಭಾ ನದಿಯ ಜಲಾಶಯದಿಂದ ಪ್ರಸಿದ್ದಿ ಪಡೆದ ಪ್ರವಾಸೀ ತಾಣ. ಇದು ಸವದತ್ತಿಯಿಂದ 11 ಕಿ.ಮೀ ಮುನವಳ್ಳಿಯಿಂದ 5 ಕಿ.ಮೀ ಅಂತರದಲ್ಲಿ ಸವದತ್ತಿ ಮುನವಳ್ಳಿ ಮಾರ್ಗದಲ್ಲಿ ಬರುವುದು. ನವಿಲುತೀರ್ಥದ ಬಸ್ ನಿಲುಗಡೆಯಿಂದ ಮುಂದೆ ಮುನವಳ್ಳಿಯತ್ತ ಬರತೊಡಗಿದರೆ ಬೃಹತ್ ಮರದ ಪಕ್ಕಕ್ಕೆ ಹನುಮಾನ ಮಂದಿರವಿದೆ.ಇದು 12-12-1967 ರಲ್ಲಿ ನಿರ್ಮಿಸಿದ್ದು.ಶನಿವಾರ ಬಂದರೆ...
ಸುದ್ದಿಗಳು
Bidar News: ಬೆಡ್ ಸಿಗದೆ ಆವರಣದಲ್ಲಿ ನರಳಿದ ಜನ
ಬೀದರ - ಗಡಿ ಜಿಲ್ಲೆ ಬೀದರದಲ್ಲಿ ಕೊರೋನಾ ಕೇಕೆ ಹೆಚ್ಚಾಗಿದ್ದು ನಗರದ ಬ್ರಿಮ್ಸ್ ಆಸ್ಪತ್ರೆಯಲ್ಲಿ ರೋಗಿಗಳು ಬೆಡ್ ಸಿಗದೆ ಆಸ್ಪತ್ರೆಯ ಆವರಣದಲ್ಲಿಯೇ ಮಲಗುವಂತಾಗಿದೆ.ಚಿಕಿತ್ಸೆ ಸಿಗುವುದಿರಲಿ ಸರಿಯಾಗಿ ಬೆಡ್ ಕೂಡ ಸಿಗದೆ ಜನರು ಆಸ್ಪತ್ರೆಯ ಆವರಣ, ಫುಟ್ ಪಾತ್ ನಲ್ಲಿಯೇ ಮಲಗಿ ವೈದ್ಯರ ದಾರಿ ಕಾಯುತ್ತಿದ್ದುದು ಹೃದಯವಿದ್ರಾವಕವಾಗಿದೆ.ಗಾಯದ ಮೇಲೆ ಬರೆ ಎಳೆದಂತೆ ಚಿಕಿತ್ಸೆಗೆ ಬಳಸಲಾಗುವ ರೆಮ್ಡಿಸಿವಿರ್...
ಆರೋಗ್ಯ
Uttarani Plant Benefits In Kannada- ಉತ್ತರಾಣಿ ಸೊಪ್ಪು ಪ್ರಯೋಜನಗಳು
Uttarani Plant Benefits In Kannada- ಉತ್ತರಾಣಿ ಸೊಪ್ಪು ಪ್ರಯೋಜನಗಳು
ಉತ್ತರಾಣಿ ಗಿಡದ ಬಗ್ಗೆ ಸಾಕಷ್ಟು ಜನರಿಗೆ ಗೊತ್ತಿರುವುದಿಲ್ಲ. ಇದನ್ನು ಆಯುರ್ವೇದದಲ್ಲಿ ಹೆಚ್ಚಾಗಿ ಬಳಸುತ್ತಾರೆ ಮತ್ತು ಅನಾದಿ ಕಾಲದಲ್ಲೂ ಕೂಡ ನಮ್ಮ ಪೂರ್ವಿಕರು ಹೆಚ್ಚಾಗಿ ಬಳಸುತ್ತಿದ್ದರು. ಇದನ್ನು ಖರಮಂಜರಿ, ಉತ್ತರಾಣಿ, ಉತ್ರಾಣಿ, ಬಿಳಿ ಉತ್ತರಾಣಿ, ಕೆಂಪು ಉತ್ತರಾಣಿ, ಕಡ್ಡಿಗೊಡ, ಲತ್ ಜೀರಾ, ಅಘತ, ನಾರವಿ ಅಪಮಾರ್ಗಮು...
ಸುದ್ದಿಗಳು
ರಾಮನವಮಿ ಲೇಖನ
ಶ್ರೀರಾಮನವಮಿ ಮಹತ್ವ-ಮರ್ಯಾದಾ ಪುರುಷೋತ್ತಮನ ಗುಣಗಳು
ರಾಮಾಯ ರಾಮ ಭದ್ರಾಯ ರಾಮ ಚಂದ್ರಾಯ ವೇದಸೆ
ರಘುನಾಥಾಯ ನಾಥಾಯ ಸೀತಾಯಾಃ ಪತಯೇ ನಮಃ
ಶ್ರೀ ವಿಷ್ಣುವಿನ ಏಳನೆಯ ಅವತಾರವಾದ ಶ್ರೀರಾಮನ ಜನ್ಮ ಪ್ರೀತ್ಯರ್ಥವಾಗಿ ಶ್ರೀರಾಮನವಮಿಯನ್ನು ಆಚರಿಸುತ್ತಾರೆ. ಚೈತ್ರ ಶುಕ್ಲ ನವಮಿಯನ್ನು ರಾಮನವಮಿ ಎನ್ನುತ್ತಾರೆ. ಈ ದಿನ ಪುಷ್ಯ ನಕ್ಷತ್ರದಲ್ಲಿ, ಮಧ್ಯಾಹ್ನ ಕಾಲದಲ್ಲಿ, ಕರ್ಕ ಲಗ್ನದಲ್ಲಿ ಸೂರ್ಯಾದಿ ಪಂಚಗ್ರಹಗಳಿದ್ದಾಗ, ಅಯೋಧ್ಯೆಯಲ್ಲಿ ಶ್ರೀರಾಮಚಂದ್ರನ ಜನನವಾಯಿತು.
ಶ್ರೀರಾಮನವಮಿ...
ಸುದ್ದಿಗಳು
Bidar News: ಪ್ರೇಮ ಪ್ರಕರಣ; ಯುವಕನ ಕೊಲೆ
ಬೀದರ - ಸಹೋದರಿಯನ್ನು ಪ್ರೀತಿಸಿದ ಯುವಕನೊಬ್ಬನನ್ನು ಹುಡುಗಿಯ ಸಹೋದರರು ಭೀಕರವಾಗಿ ಕೊಲೆ ಮಾಡಿ ಬಿಸಾಕಿರುವ ಘಟನೆ ತಾಲೂಕಿನ ಖೇಣಿರಂಜೋಳ ಗ್ರಾಮದಲ್ಲಿ ನಡೆದ ಬಗ್ಗೆ ವರದಿಯಾಗಿದೆ.ಕೊಲೆಯಾಗುವ ಮುನ್ನ ಯುವಕ ತನ್ನ ಸ್ನೇಹಿತನಿಗೆ ಕರೆ ಮಾಡಿದ್ದು ತನ್ನನ್ನು ಕೈಕಾಲು ಕಟ್ಟಿ ಕಾರಂಜಾ ನದಿಯಲ್ಲಿ ಬಿಸಾಕುವ ಯೋಜನೆಯನ್ನು ಕೊಲೆಗಾರರು ಮಾಡಿದ್ದರ ಬಗ್ಗೆ ಹೇಳಿಕೊಂಡಿದ್ದಾನೆ. ತನಗೆ ಒಂದು ಚಾನ್ಸ್ ಕೊಡಿ...
ಪ್ರಬಂಧ
ಕೊರೋನಾಕ್ಕೆ ವರ್ಷ ; ಹದಗೆಟ್ಟ ಬದುಕಿನ ನೆನಪು ನಿರಂತರ
ಚೀನಾದ ವುಹಾನ್ ನಲ್ಲಿ ಹುಟ್ಟಿಕೊಂಡು ಜಗದಾದ್ಯಂತ ವ್ಯಾಪಿಸಿ ಅಪಾರ ಸಾವು ನೋವಿಗೆ ಕಾರಣವಾಗಿದೆ ಎಂದು ಹೇಳಲಾದ ಕೊರೋನಾ ವೈರಸ್ ಬಂದ ನಂತರ ಸಾಮಾನ್ಯವಾದ ನೆಗಡಿಯ ಚಿಕಿತ್ಸೆಗೂ ವೈದ್ಯರ ದೃಷ್ಟಿಕೋನ ಬದಲಾಗಿದೆ. ಕೊರೋನಾ ಇರಬಹುದಾ ? ಎಂಬ ಸಂದೇಹದಿಂದಲೇ ಅವರ ಚಿಕಿತ್ಸೆ ಆರಂಭವಾಗುತ್ತದೆ. ಮುಖ್ಯವಾಗಿ ರೋಗಿಯ ಶರೀರದ ಆಮ್ಲಜನಕದ ಪ್ರಮಾಣ ಹಾಗೂ ಜ್ವರದ ತೀವ್ರತೆಯನ್ನು ಅಳೆಯಲಾಗುತ್ತದೆ....
ಸಿನಿಮಾ
ಕೇರಳ ಕಾಲೇಜು ಹುಡುಗಿ ನೃತ್ಯ ವಿಡಿಯೋ ಸಿನಿಮಾ ನಟಿಯರನ್ನು ನಾಚಿಸುವಂತಿದೆ
ವೀಕ್ಷಕರೆ ಸಾಮಾನ್ಯವಾಗಿ ಇತ್ತೀಚಿನ ದಿನಗಳಲ್ಲಿ ಅದರಲ್ಲೂ ಅಂತೂ ಈ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಜನ ಯುವ ಪ್ರತಿಭೆಗಳು ತಮ್ಮ ತಮ್ಮ ಅತ್ಯದ್ಭುತವಾದ ಪ್ರತಿಭೆಯನ್ನು ವಿಡಿಯೋ ಮಾಡುವ ಮೂಲಕ ಸಾಮಾಜಿಕಜಾಲತಾಣದಲ್ಲಿ ತಮ್ಮ ಪ್ರತಿಭೆಯನ್ನು ಪ್ರದರ್ಶನ ಮಾಡುತ್ತಿದ್ದಾರೆ ಮತ್ತು ಈ ಯುವ ಸಮೂಹ ಮಾಡುತ್ತಿರುವ ಈ ರೀತಿಯ ಹೊಸ ಹೊಸ ಪ್ರಯತ್ನಗಳಿಗೆ ಸಾಕಷ್ಟು ಜನರು ಮೆಚ್ಚಿ ಅವರನ್ನು...
ಸುದ್ದಿಗಳು
Bidar News: ಜೀವ ಉಳಿಸಿ; ಸಚಿವರಿಗೆ ಈಶ್ವರ ಖಂಡ್ರೆ ಪತ್ರ
ಬೀದರ - ಗಡಿ ಜಿಲ್ಲೆಯಲ್ಲಿ ಕೋರೋನಾ ವೈರಸ್ ಆರ್ಭಟ ಹಿನ್ನೆಲೆಯಲ್ಲಿ.ಕೆಪಿಸಿಸಿ ರಾಜ್ಯ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ರಾಜ್ಯದ ಆರೋಗ್ಯ ಮಂತ್ರಿ ಡಾ. ಸುಧಾಕರ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಿಗೆ ಪತ್ರವೊಂದನ್ನು ಬರೆದಿದ್ದು, ಜೀವ ಉಳಿಸಿ ಎಂದು ಮನವಿ ಮಾಡಿದ್ದಾರೆ.ಜಿಲ್ಲಾ ಆಸ್ಪತ್ರೆಯಲ್ಲಿ ೨೮೬ ರೋಗಿಗಳ ಜೀವ ಅಪಾಯದಲ್ಲಿ ಇರುವುದು ಎಂದು ಡಾ.ಸುಧಾಕರ ಮತ್ತು ಜಿಲ್ಲಾ ಉಸ್ತುವಾರಿ...
ಕವನ
ಕವನಗಳು (ಅಮರ್ ಜಾ – ಮಂಜುನಾಥ ಸಿಂಗನ್ನವರ್)
ಕವನಗಳು
ನಾನು
ಸುಳ್ಳು ಆರಂಭವಾದದ್ದೇ ನನ್ನ ಹೆಸರಿನಿಂದ,
ಸುಳ್ಳೇ ನನ್ನ ಮನೆ ದೇವರು,
ಸುಳ್ಳೇ ನನ್ನ ನಿಜ ಜೀವನ !
ಸುಳ್ಳು-ಸುಳ್ಳು , ಸುಳ್ಳೇ ನಾನು.
ಸ್ವಾತಂತ್ರ್ಶದ ಆದಿಯಿಂದ ಹುಲುಸಾಗಿ ಬೆಳೆದದ್ದು ಸ್ವೇಚ್ಛೆಯಾಗಿ ಮೆರೆದದ್ದು
ಅವಕಾಶ ಇತ್ತವರು ನೀವು- ನಾನು ಅಲ್ಲವೇ ?!
ಸತ್ಶವನ್ನು ನುಂಗಿದ್ದು ಸುಳ್ಳು
ನಿರ್ಭೀತಿಯ ನುಂಗಿದ್ದು ಭೀತಿ.
ಫಲಿತಾಂಶ ಊಚವೋ ನೀಚವೋ,
ಅನುಭವಿಸುವವರೇ ಪರಮ ಸುಖಿಗಳು !
ಹುಸಿ ಹಿರಿಮೆ-ಗರಿಮೆ,
ಹುಸಿ ಅಹಂ-ಅಂತಸ್ತುಗಳ ಪ್ರಭಾತ್ ಪೇರಿ
ಅಗೋ ಅಲ್ಲಿ ಆಧಿಪತ್ಶದ...
Uncategorized
ಗಿರೀಶ ಮುನವಳ್ಳಿ ಯವರಿಗೆ ಮತ್ತು ಡಾ.ಶ್ರೀಪಾದ ಸಬನೀಸರವರಿಗೆ ಬ್ರಾಹ್ಮಣ ಸಮಾಜದ ವತಿಯಿಂದ ಸನ್ಮಾನ
ಸವದತ್ತಿ - ಸವದತ್ತಿ ಪಟ್ಟಣದ ಶ್ರೀಗುರು ರಾಘವೇಂದ್ರ ಮಠದಲ್ಲಿ ಬ್ರಾಹ್ಮಣ ಸಮಾಜದ ವತಿಯಿಂದ ನಡೆದ ಪಂಚಾಂಗ ಶ್ರವಣ ಕಾರ್ಯಕ್ರಮದಲ್ಲಿ ಗಿರೀಶ ಮುನವಳ್ಳಿಯವರಿಗೆ ಬ್ರಾಹ್ಮಣ ಸಮಾಜದ ವತಿಯಿಂದ ಸನ್ಮಾನ ನೀಡಿ ಗೌರವಿಸಲಾಯಿತು.ಗಿರೀಶ ಮುನವಳ್ಳಿ ಯವರು ಸವದತ್ತಿ ತಾಲೂಕು ಪಂಚಾಯತ ಕಾರ್ಯಾಲಯದಲ್ಲಿ ಅಕ್ಷರದಾಸೋಹ ಇಲಾಖೆಯಲ್ಲಿ ಪ್ರಥಮ ದರ್ಜೆ ಸಹಾಯಕರಾಗಿ ಸೇವೆ ಸಲ್ಲಿಸುತ್ತಿರುವ ಇವರು ಬೆಂಗಳೂರಿನಲ್ಲಿ ನಡೆದ ಸುರ್ವೆ...
About Me
12281 POSTS
1 COMMENTS
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



