Times of ಕರ್ನಾಟಕ

ಝಾನ್ಸಿ ರಾಣಿ ಲಕ್ಷ್ಮೀಬಾಯಿಯ ಸವಿನೆನಪು

ಕಾರ್ಯೇಷು ದಾಸಿ :ಕರಣೇಶು ಮಂತ್ರಿ ಭೋಜ್ಯೇಶು ಮಾತಾ, ರೂಪೇಶು ಲಕ್ಷ್ಮಿ, ಶಯನೇಶು ರಂಭಾ: ಕ್ಷಮಯಾ ಧರಿತ್ರಿ, ಸತ್ಕರ್ಮ ಯುಕ್ತ ಕುಲ ಧರ್ಮಪತ್ನಿಯಾಗಿ ಭರತ ಕುಲ ಸ್ತ್ರೀ ನಿನಗಿಂದು ನಮನ.ಭಾರತದ ಸ್ವತಂತ್ರ ಹೋರಾಟದಲ್ಲಿ ಸುವರ್ಣಾಕ್ಷರದಲ್ಲಿ ಬರೆದಿಡುವಂತಹ ಶೂರತನ ಮೆರೆದ ಮಹಿಳೆಯರಲ್ಲಿ ಒಬ್ಬಳಾದ ಝಾನ್ಸಿರಾಣಿ ಮಹಿಳಾ ಕುಲದ ಧೀರತ್ವದ ಕಳಶವಾಗಿ ಅಚ್ಚಳಿಯದೆ ಭಾರತೀಯರ ಮನದಲ್ಲಿ ನೆಲೆಸಿದ್ದಾಳೆ.ಕಾಶಿಯ ವಾರಣಾಸಿಯ...

App ಡಿಲೀಟ್ ಮಾಡೋಣ; ಚೀನಾ ವಿರುದ್ಧ ಹೋರಾಡೋಣ

ಚೀನಾದ ವಿಷಯದಲ್ಲಿ ನಾವು ದೇಶಕ್ಕೆ ಸಲ್ಲಿಸಬೇಕಾದ ಸೇವೆಯೆಂದರೆ ಚೀನಾಕ್ಕೆ ಸಂಬಂಧಪಟ್ಟ ಎಲ್ಲ App ಗಳನ್ನು Uninstall ಮಾಡುವುದು.ನಾವು ಕಣ್ಣು ಹಾಕಿಕೊಂಡಿರುವುದರಿಂದ ಲ* ಚೀನಾವು ಅದರಿಂದ ಬಿಲಿಯನ್ನುಗಟ್ಟಲೆ ಗಳಿಸಿ ಹಣವನ್ನು ನಮ್ಮ ದೇಶದ ವಿರುದ್ಧವೇ ಬಳಸುತ್ತಿದೆ ಆದ್ದರಿಂದ ನಾವೆಲ್ಲ ಕೂಡಲೇ ಮಾಡಿ ತಕ್ಕ ಪಾಠ ಕಲಿಸಬೇಕಾಗಿದೆ ಅವರ ಜೊತೆಗೆ ಸಂಬಂಧಿಸಿದ ಎಲ್ಲ ವಸ್ತುಗಳನ್ನು ಕೂಡ ಹರಿಸಬೇಕಾಗಿದೆ. ನಮ್ಮ...

ದೇಶಹಿತದ ವಿಷಯದಲ್ಲಿ ಒಗ್ಗಟ್ಟೇಕೆ ಸಾಧ್ಯವಾಗುತ್ತಿಲ್ಲ ?

ನಾವು ಕೇಳಿರುತ್ತೇವೆ ; ಜಪಾನೀಯರು ತಮ್ಮ ಪ್ರಧಾನಿಯ ಒಂದು ಕೆಲಸವನ್ನು ವಿರೋಧಿಸುತ್ತಾರೆ ಆದರೆ ದೇಶದ ಕುರಿತ ಅವರ ಒಂದು ಕರೆಗೆ ಒಂದೇ ದನಿಯೆಂಬಂತೆ ಬೆಂಬಲ ನೀಡುತ್ತಾರೆ. ಅಮೇರಿಕನ್ನರು ಟ್ರಂಪ್ ಅವರನ್ನು ಕೆಲವು ವಿಷಯಗಳಲ್ಲಿ ವಿರೋಧಿಸುತ್ತಾರೆ ಆದರೆ ದೇಶದ ಭದ್ರತೆ ವಿಷಯ ಬಂದಾಗ ಬೇಷರತ್ ಬೆಂಬಲ ಟ್ರಂಪ್ ಗೇ ನೀಡುತ್ತಾರೆ.ಆದರೆ ನಮ್ಮ ದೇಶದಲ್ಲಿ ? ದೇಶದ...

ಭದ್ರತಾ ಮಂಡಳಿಗೆ ಭಾರತ-ಅಮೆರಿಕ ಅಭಿನಂದನೆ

184 ಮತಗಳನ್ನು ಪಡೆಯುವ ಮೂಲಕ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಚುನಾವಣೆಯಲ್ಲಿ ಭಾರತ ವಿಜಯಿಯಾಗಿದ್ದು, ಭದ್ರತಾ ಮಂಡಳಿಯ ಶಾಶ್ವತವಲ್ಲದ ಸದಸ್ಯತ್ವದಲ್ಲಿ ಸ್ಥಾನಪಡೆದಿದೆ.ಇದರಿಂದ ಭಾರತಕ್ಕೆ ವಿಶ್ವಮಟ್ಟದಲ್ಲಿ ರಾಜತಾಂತ್ರಿಕ ವಿಜಯ ಸಿಕ್ಕಂತಾಗಿದೆ.ಸತತ 8 ನೇ ಬಾರಿ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಸದಸ್ಯತ್ವ ಪಡೆಯುವಲ್ಲಿ ಭಾರತ ಯಶಸ್ವಿಯಾಗಿದೆ. ಭಾರತದ ಜೊತೆ ಕಾಲುಕೆರೆದು ಜಗಳಕ್ಕೆ ಬಂದಿರುವ ಚೀನಾಕ್ಕೆ ಸದ್ಯಕ್ಕೆ ಭಾರೀ ಹಿನ್ನಡೆ ದೊರೆತಂತಾಗಿದೆ.ಭಾರತಕ್ಕೆ...

ಕವನ: ವಿಹು ಗಿಳಿ

*ವಿಹು ಗಿಳಿ* ತುಂಟ ನಗೆಯ ಮುದ್ದುಕಂದ ನಿನ್ನ ಬೆಡಗು ಅಂದಚೆಂದ ಹಾಲುಗೆನ್ನೆ ಹೊನ್ನ ತುಟಿಯ ಸಣ್ಣ ಸಣ್ಣ ಹೆಜ್ಜೆ ನಡೆಯ , ಹವಳ ತುಟಿಯ ತುಂಬು ಮನೆಯಾ ಅರಳುಮರುಳ ನೋಟದಿ ಎಲ್ಲರ ಸೆಳೆಯುವಾ ಕಾಲನೆತ್ತಿ ಬೆರಳ ಬಾಯಲ್ಲಿಟ್ಟು ಹೊಟ್ಟೆ ಮೇಲೆ ಅಂಗಿ ತೊಟ್ಟು ಬಂಗಾರ ಬಳೆಯ ಕೈಯಲಿಟ್ಟು ಮುತ್ತಿನಂದದಿ ಹಾಸಿಗೆಯಲ್ಲಿ ಹೊಳೆಯುತಾ ಹೊರಳಿ ಮರಳಿ ಅತ್ತು-ಕರೆದು ಅಮ್ಮನೆದೆಯ ಹಾಲು ಕುಡಿದು ಮನೆಯಲಿ ಎಲ್ಲರ ಪ್ರೀತಿ ಅಮೃತದಿ ಮಿಂದು ಮಿನುಗುತಾರೆ ಯಂತೆ ಹೊಳೆಯುವಾ ನಡೆಯಲೆದರುತಾ ಹೆಜ್ಜೆಯಿಟ್ಟು ಅಳುತ ನಗುತ್ತಾ ತಿಂಡಿ...

ಕವನಗಳು

ದ್ವಂದ್ವ ಜೀವನವೆಂದರೆ ಬರಿ ಸಂತಸವೇ ತುಂಬಿದ ಜೋಳಿಗೆಯಲ್ಲ.... ಕಾಣದ ಜೋಳಿಗೆಗೆ ಕೈಹಾಕಿದಾಗ ಸಿಗುವುದನು ನೋಡಿ ನೀ ದಕ್ಕಿಸಿಕೊಳ್ಳಬೇಕು.... ನೋವು ನಿರಾಶೆಹತಾಶೆಗೆ ಕುಗ್ಗಿದರೆ ಹಿಗ್ಗನು ಕಾಣಲು ತಾಳ್ಮೆ ಬೇಕು, ಕಾಣುವ ಛಲವು ಬೇಕು.... ಮನದಮಾತಿಗೆ ಮನಸ್ಸು ಕೊಡುವ ಒಂದು ಹೃದಯವನ್ನಾದರು ಸಂಪಾದಿಸಬೇಕು.... ಒತ್ತಿ ಇಡುವ ಒತ್ತಡಗಳ ಮುಟೆಯನೂ ಒಮ್ಮೆ ಯಾದರು ಹರವಿ ಹಗುರಾಗಬೇಕು.... ಅಹಂನ ಕೋಟೆಯೊಡೆದ ಅಂಗಳದಲಿ ಅಳುವ ಮಗುವಂತೆ ಅತ್ತು ಅತ್ತು ಹಸನಾಗಬೇಕು..... ಬದುಕು ಸರಿಸಿ ಸಾವು ಕರೆಯುವಮುನ್ನ ಕ್ಷಣವಾದರು ನಿನ್ನ ನೀ ಪ್ರೀತಿಸಬೇಕು.... ದಿನವೂ ಕಾಣುವ ಹಗಲು ರಾತ್ರಿಯಂತೆ ಜೀವನದ...

ದಿನಕ್ಕೊಂದು ಕಥೆ

ಕಟಕ್ ನಿಂದ ಕಲಕತ್ತಾಗೆ ಹೋಗುವ ರೈಲು ಇನ್ನೇನು ಬಿಡುತ್ತಿದೆ ಎನ್ನುವಷ್ಟರಲ್ಲಿ, ಸೂಟು ಬೂಟು ಧರಿಸಿದ್ದ, ಸುಮಾರು 14 ವಯಸ್ಸಿನ, ಶ್ರೀಮಂತ ಕುಟುಂಬದವನೆನ್ನಬಹುದಾದ ಯುವಕನೊಬ್ಬ ಓಡುತ್ತ ಬಂದು, ರೈಲು ಹತ್ತಿದ.ಇದೀಗ ರೈಲು ಹತ್ತಿ ಇನ್ನೂ ಬಾಗಿಲ ಬಳಿಯೇ ಇದ್ದ, ಸಾದಾ ಖಾದಿ ಬಟ್ಟೆ ಧರಿಸಿದ್ದ ಹಿರಿಯರೊಬ್ಬರು, ಓಡೋಡಿ ಬರುತ್ತಿದ್ದ ಆ ಹುಡುಗನಿಗೆ ಕೈ ಕೊಟ್ಟು ಮೇಲೆ...

ಗಳಿಕೆ ಹೆಚ್ಚಿಸಿದ PUBG

PUBG ಮೊಬೈಲ್ ವಿಶ್ವದಾದ್ಯಂತ ಅತಿ ಹೆಚ್ಚು ಗಳಿಕೆಯ ಗೇಮ್ ಆಗಿದೆ. ಡೇಟಾ ಅನಾಲಿಟಿಕ್ಸ್ ಸಂಸ್ಥೆ ಸೆನ್ಸರ್ ಟವರ್ ನ ಮೇ ವರದಿಯಲ್ಲಿ ಈ ವಿಷಯವನ್ನು ಬಹಿರಂಗಪಡಿಸಿದೆ.2019 ಕ್ಕೆ ಹೋಲಿಸಿದರೆ PUBG ಯ ವ್ಯವಹಾರವು ಇಲ್ಲಿಯವರೆಗೆ 41 ಪ್ರತಿಶತದಷ್ಟು ಬೆಳೆದಿದೆ, ಈ ಸಮಯದಲ್ಲಿ PUBG ಬಳಕೆದಾರರಿಂದ ಸುಮಾರು 226 ಮಿಲಿಯನ್ ‌ಡಾಲರ್ ಗಳಿಸಿದೆ.ಗೇಮಿಂಗ್ ಆದಾಯದ ಪಟ್ಟಿಯಲ್ಲಿರುವ...

ಕಲಿವೀರನಿಗೆ ರಿಯಲ್ ಸ್ಟಾರ್ ಸಾಥ್

ಒಂದು ಕಾಲದಲ್ಲಿ ಗಾಂಧಿನಗರದ ಲೆಕ್ಕಾಚಾರಗಳನೆಲ್ಲ ಉಲ್ಟ ಮಾಡಿದ ಪ್ರತಿಭಾವಂತ ನಿರ್ದೇಶಕ ಕಮ್ ನಟ ಉಪೇಂದ್ರ. ಇಂದು ಅವರು ಕನ್ನಡ ಹೆಸರಾಂತ ದಿಗ್ಗಜ ನಿರ್ದೇಶಕರಲ್ಲಿ ಒಬ್ಬರು ಹಾಗೂ ಕನ್ನಡ ಚಿತ್ರರಂಗದ ಬಹುಬೇಡಿಕೆಯ ಸ್ಟಾರ್ ನಾಯಕನಟ. ಉಪ್ಪಿ ತಮ್ಮದೇ ಶೈಲಿಯಲ್ಲಿ ಛಾಪನ್ನು ಮೂಡಿಸಿದ ವ್ಯಕ್ತಿ. ಉತ್ತರ ಕರ್ನಾಟಕದ ಪ್ರತಿಭೆ "ಏಕಲವ್ಯ" ಚೊಚ್ಚಲ ಬಾರಿಗೆ ನಾಯಕನಾಗಿ ನಟಿಸಿರುವ ಕಲಿವೀರ...

ಸುಶಾಂತ ಆತ್ಮಹತ್ಯೆ; ಆಘಾತ

ಆತ್ಮಹತ್ಯೆ ಮಾಡಿಕೊಂಡಿರುವ ಖ್ಯಾತ ಬಾಲಿವುಡ್ ನಟ ಸುಶಾಂತ ಸಿಂಗ್ ಕೆಲ ತಿಂಗಳಿಂದ ಡಿಪ್ರೆಶನ್ ನಿಂದ ಬಳಲುತ್ತಿದ್ದರು ಎಂದು ಹೇಳಲಾಗಿದೆ.ಕಳೆದ ಒಂದು ತಿಂಗಳಿನಲ್ಲಿ ಈ ಲೋಕವನ್ನಗಲಿದ ಶ್ರೇಷ್ಠ ಬಾಲಿವುಡ್ ಕಲಾವಿದರಲ್ಲಿ ಸುಶಾಂತ ನಾಲ್ಕನೆಯವರು. ಕಳೆದ ತಿಂಗಳಲ್ಲಿ ರಿಷಿ ಕಪೂರ್, ಇರ್ಫಾನ್ ಹಾಗೂ ಸಂಗೀತ ನಿರ್ದೇಶಕ ವಾಜಿದ್ ಖಾನ್ ರನ್ನು ದೇಶದ ಚಿತ್ರರಂಗ ಕಳೆದುಕೊಂಡಿದೆ.'ಚಿಚ್ಚೋರೆ' ಎಂಬ ಚಿತ್ರ...

About Me

11616 POSTS
1 COMMENTS
- Advertisement -spot_img

Latest News

ಬೆಳ್ಳಿ ಬಂಗಾರ ಕದ್ದ ಖದೀಮರ ಹೆಡೆಮುರಿ ಕಟ್ಟಿದ ಗೋಕಾಕ ಪೋಲಿಸರು

ಗೋಕಾಕ ನಗರದ ಬೀಗ ಹಾಕಿದ್ದ ಮನೆಯೊಂದರ ಕೀಲಿ ಮುರಿದು ಬೆಳ್ಳಿ ಬಂಗಾರ ಸೇರಿದಂತೆ ನಗದು ಹಣ ಕದ್ದು ಪರಾರಿಯಾಗಿದ್ದ ಕುಖ್ಯಾತ ಖದೀಮರನ್ನು ಗೋಕಾಕ ಪೋಲಿಸರು ಬಂಧಿಸುವಲ್ಲಿ...
- Advertisement -spot_img
error: Content is protected !!
Join WhatsApp Group