Times of ಕರ್ನಾಟಕ

ಶ್ರೀ ವಿಶ್ವೇಶತೀರ್ಥ ಉವಾಚಿತ ಕಥೆಗಳ ಸಂಗ್ರಹಗಳು

ಕಥೆಗಳೆಂದರೆ ಯಾರಿಗೆ ಇಷ್ಟ ಇಲ್ಲ ಹೇಳಿ? ಯಾರಾದರೂ ಕಥೆ ಹೇಳುತ್ತಾರೆಂದರೆ ಹಸುಗೂಸುಗಳಿಂದ ಹಿಡಿದು ಹಣ್ಣುಹಣ್ಣು ಮುದುಕರವರೆಗೆ ಎಲ್ಲರೂ ಕಿವಿಗೊಟ್ಟು ಕುಳಿತುಕೊಳ್ಳುತ್ತಾರೆ!ಕಥೆ ಕೇಳುವುದಕ್ಕೂ ಇಷ್ಟ; ಕೇಳುವವರಿದ್ದರೆ ಹೇಳುವುದಕ್ಕೂ ಖುಷಿಕೊಡುವ ಸಂಗತಿ.ಎಂಟುದಶಕಗಳ ಸಂನ್ಯಾಸಜೀವನ ನಡೆಸಿದ್ದ ಪೇಜಾವರಮಠದ ಪೂಜ್ಯ ವಿಶ್ವೇಶತೀರ್ಥ ಸ್ವಾಮಿಜೀ, ತಮ್ಮ ಸಾವಿರಾರು ಆಶೀರ್ವಚನ- ಪ್ರವಚನಗಳಲ್ಲಿ ಹೇಳಿದ ಕಥೆಗಳು ಸಾವಿರಾರು. ಅವೆಲ್ಲವೂ ಕೂಡ ಭಾರತೀಯ ಸಂಸ್ಕೃತಿ, ಪರಂಪರೆ,...

ಮಂತ್ರಗೋಪ್ಯ ಸಾಹಿತ್ಯ ಸಂಪುಟ

ಆತ್ಮಸಾಕ್ಷಾತ್ಕಾರಕ್ಕಾಗಿ ಅನೇಕ ಆಧ್ಯಾತ್ಮವಾದಿಗಳು. ಅನುಭಾವಿಗಳು ಪುರಾತನ ಕಾಲದಿಂದಲೂ ವಿಭಿನ್ನ ಸಾಧನ ಮಾರ್ಗಗಳನ್ನು ಅನುಸರಿಸುತ್ತ ಬಂದಿದ್ದಾರೆ. ಅವುಗಳಲ್ಲಿ ಯೋಗಮಾರ್ಗವೂ ಒಂದು. ಇದರಲ್ಲಿ ಕಾಲದಿಂದ ಕಾಲಕ್ಕೆ ಮಂತ್ರಯೋಗ, ಹಠಯೋಗ, ಲಯಯೋಗ, ರಾಜಯೋಗ-ಮುಂತಾದ ಪ್ರಕಾರಗಳು ಹುಟ್ಟಿಕೊಂಡವು. ಅವುಗಳ ಮೂಲಕ ಜೀವಿ ಸಿದ್ಧಿಯನ್ನು ಪಡೆಯಲು ನಡೆಸಿದ ಸಾಧನೆಯ ಮಾರ್ಗದಲ್ಲಿ ಅನೇಕ ಅಡೆ-ತಡೆ, ತೊಂದರೆ-ತಾಪತ್ರಯಗಳು ಉದ್ಭವಿಸಿದವು. ದೇಹದಂಡನೆ, ಶ್ವಾಸನಿರೋಧ ಮೊದಲಾದ ಕಠಿಣ...

ಮನಸಿನ ಮಾತುಗಳ ಪಿಸುಮಾತಾಡುವ ಮಂಜುನಾಥ ಮೆಣಸಿನಕಾಯಿ

ಕನ್ನಡ ಸಾರಸ್ವತ ಲೋಕದಲ್ಲಿ ಕವಿಯನ್ನು ವಯಸ್ಸು, ಹುದ್ದೆಗಳಿಂದ ಅಳೆಯಲಾಗದು. ಕವಿಯನ್ನು ಕಾವ್ಯ, ಭಾವದಿಂದ, ಕಲ್ಪನಾ ರಚಿತ ಕಾವ್ಯಶಕ್ತಿ, ಸಾಹಿತ್ಯದ ಗಟ್ಟಿತನ, ಕವನಗಳ ಅಂತಃಶಕ್ತಿ, ಕವಿಯ ಚಾರಿತ್ರ್ಯ, ಬರಹ ಬದುಕಿನ ಸಂಬಂಧ, ಶಿಕ್ಷಣ, ಸಮಾಜ, ಸಂಘಟನೆಗಳಿಗೆ ಕವಿಯ ಕೊಡುಗೆ, ಜಗದಲಿ ತಾನಿದ್ದು ಜಗದಗಲದ ತಾಕಿ೯ಕ, ಮಾಮಿ೯ಕ, ಬದಲಾವಣೆಗಳಲ್ಲಿ ಕವಿಯ ಪ್ರಯತ್ನಗಳು, ಕವಿಯ ನಡಾವಳಿಕೆಗಳೊಂದಿಗೆ, ಸ್ತ್ರೀ ಸಮ್ಮಾನ,...

ಸುದೀಪ್ ಕಟ್ಟಿದ ವಾಚ್ ಬೆಲೆ ಕೇಳಿದ್ರೆ ಶಾಕ್ ಆಗ್ತೀರಾ

ಕಿಚ್ಚ ಸುದೀಪ್ ಅವರು ಕೇವಲ ನಟನಾಗಿ ಅಷ್ಟೇ ಗುರುತಿಸಿಕೊಳ್ಳದೆ, ಬೇರೆ ಕ್ಷೇತ್ರಗಳಲ್ಲಿಯೂ ಸಹ ತಮ್ಮನ್ನು ತಾವು ತೊಡಗಿಸಿಕೊಂಡಿರುತ್ತಾರೆ. ನಿರೂಪಕ, ನಿರ್ಮಾಪಕ-ನಿರ್ದೇಶಕ, ಗಾಯಕ ಉದ್ಯಮಿ ಹೀಗೆ ಹಲವು ಕಡೆ ಕಿಚ್ಚ ಸುದೀಪ್ ಅವರು ಹೆಸರು ಮಾಡಿದ್ದಾರೆ. ಸದ್ಯ ಕಿಚ್ಚ ಸುದೀಪ್ ಅವರು ಈಗ ತಮ್ಮ ವಿಕ್ರಂತ್ ರೋಣ ಪ್ರಮೋಷನ್ ಹಾಗೂ ಬಿಗ್ಬಾಸ್ ರಿಯಾಲಿಟಿ ಶೋನಲ್ಲಿ ಬಿಜಿಯಾಗಿದ್ದಾರೆ....

🌹🌹ವಿಶ್ವ ಆರೋಗ್ಯ ದಿನ🌹🌹

ಎಲ್ಲರಿಗೂ ವಿಶ್ವ ಆರೋಗ್ಯ ದಿನದ ಶುಭಾಶಯಗಳು ಆತ್ಮೀಯರೇ, ಪ್ರತಿವರ್ಷ ಏಪ್ರಿಲ್ 7ರಂದು ಪ್ರಪಂಚದಾದ್ಯಂತ ವಿಶ್ವ ಆರೋಗ್ಯ ದಿನವನ್ನು ಆಚರಿಸಲಾಗುತ್ತದೆ.ಮೊದಲಿಗೆ ಏಪ್ರಿಲ್ 7, 1950 ರಲ್ಲಿ ವಿಶ್ವ ಆರೋಗ್ಯ ದಿನವನ್ನು ಆಚರಿಸಲಾಯಿತು. ಆರೋಗ್ಯದ ಬಗ್ಗೆ ಕಾಳಜಿ ಮತ್ತು ಅದರ ಬಗ್ಗೆ ಅರಿವು ಮೂಡಿಸಲು ವಿವಿಧ ಕಾರ್ಯಕ್ರಮಗಳನ್ನು ಏರ್ಪಡಿಸಿ ಜಾಗೃತಿ ಮೂಡಿಸುವುದು ಇದರ ಮುಖ್ಯ ಉದ್ದೇಶವಾಗಿದೆ. ನೀವೂ ಸಹ...

ಸಿರಸಂಗಿ ಕಾಳಿಕಾದೇವಿ ಯುಗಾದಿ ಯಾತ್ರಾ ಮಹೋತ್ಸವ ಸಂಪೂರ್ಣ ರದ್ದು – ವಿಶೇಷ ಚುನಾವಣಾಧಿಕಾರಿ ಎಸ್ ಎಸ್ ಸಂಪಗಾವ

ಸವದತ್ತಿ - ಮಹಾಮಾರಿ ಕೋರೋನಾ ರೋಗವು ಹೆಚ್ಚುತ್ತಿದ್ದು ಅದನ್ನು ತಡೆಗಟ್ಟುವ ನಿಟ್ಟಿನಲ್ಲಿ ಈ ಬಾರಿ ನಡೆಯುವ ಸವದತ್ತಿ ತಾಲೂಕಿನ ಸಿರಸಂಗಿ ಕಾಳಿಕಾ ದೇವಸ್ಥಾನದಲ್ಲಿ ನಡೆಯಬೇಕಿದ್ದ ಯುಗಾದಿ ಯಾತ್ರಾ ಮಹೋತ್ಸವವನ್ನು ಸಂರ್ಪೂವಾಗಿ ರದ್ದುಗೊಳಿಸಲಾಗಿದೆ. ಭಕ್ತರು ಸಹಕರಿಸಬೇಕು ಆ ನಿಟ್ಟಿನಲ್ಲಿ ಸಿರಸಂಗಿ ಗ್ರಾಮದ ಮತ್ತು ಸುತ್ತಮುತ್ತಲಿನ ಗ್ರಾಮಗಳ ಜನರಿಗೂ ದೇವಸ್ಥಾನದ ಒಳಗೆ ಯಾರಿಗೂ ದರ್ಶನಕ್ಕೆ ಅವಕಾಶ ಇರುವುದಿಲ್ಲ...

ಪ್ರಬಂಧ: ಅಮ್ಮನ ಸೆರಗು

ಅಮ್ಮನ ಸೆರಗು ಇಂದಿನ ಮಕ್ಕಳಿಗೆ ಅಮ್ಮನ ಸೆರಗು ಎಂದರೇನು ಅಂತಲೇ ಗೊತ್ತಿಲ್ಲ, ಏಕೆಂದರೆ ಅಮ್ಮ ಸೀರೆ ಉಡುವುದೇ ಇಲ್ಲ . ಹಬ್ಬಕ್ಕೆ, ಸಮಾರಂಭಕ್ಕೆ ಉಡುವ ಸೀರೆಯ ಸೆರಗು ಇದಲ್ಲ. ಅದು ಬಲು ನಾಜೂಕು. ಇದರ ಮಹಿಮೆಯೇ ಬೇರೆ. ಉಪಯೋಗವಂತೂ ಒಂದಕ್ಕಿಂತ ಒಂದು. ಮಗು ಅತ್ತರೆ ಕಣ್ಣೊರೆಸಲು ಸೆರಗೇ ಟವೆಲ್. ಮಗುವಿನ ಸಿಂಬಳ, ಕಿವಿಯ ಕೊಳೆ ಒರೆಸಲು ಇದೇ...

Speed Skin Glow Tips In Kannada- ಸ್ಪೀಡ್ ಸ್ಕಿನ್ ಗ್ಲೋ

Speed Skin Glow Tips In Kannada ಇವತ್ತಿನ ಮಾಹಿತಿ ಅಂತ ಅಂದ್ರೆ ಎಲ್ಲರೂ ಕೂಡ ನಿರೀಕ್ಷೆ ಮಾಡುವಂತಹದ್ದಾಗಿದೆ ಅದು ಪ್ರತಿಯೊಬ್ಬರ ನೋಡಲೇಬೇಕಾ ದಂತಹ ಮತ್ತು ಪ್ರತಿಯೊಬ್ಬರು ಅನಿಸಿದರೆ ಉತ್ತಮವಾದ ಒಳ್ಳೆಯ ರಿಸಲ್ಟ್ ಸಿಗುವಂತಹ ಆರೋಗ್ಯಕರ ಇದಾಗಿದೆ ನೈಸರ್ಗಿಕವಾಗಿ ಸ್ಕಿನ್ ಬೆಳ್ಳಗೆ ಮಾಡಿಕೊಳ್ಳುವ ಆಸೆ ಮಹಿಳೆಯರಿಗೆ ಮಾತ್ರ ಅಂತ ಅಲ್ಲ ಪುರುಷರಿಗೂ ಕೂಡ ಒಂದು ಚರ್ಮವನ್ನು...

Which Is The Next Yash Movie?- ರಾಕಿಂಗ್ ಸ್ಟಾರ್ ಯಶ್ ಮುಂದಿನ ಸಿನಿಮಾ

ಕೆಜಿಎಫ್ ನ ಕ್ಯಾತಿ ದೇಶದ ಗಡಿ ದಾಟಿ ವ್ಯಾಪಿಸುತ್ತಿದೆ. ರಾಕಿಂಗ್ ಸ್ಟಾರ್ ಯಶ್ ಅವರ ಸಿನಿಮಾ ಸಾಧನೆ ಕೂಡ ಆಲ್ ಇಂಡಿಯಾ ಲೆವೆಲ್ ನತ್ತ ತಲುಪಿದೆ. ಕೆಜಿಎಫ್ ಚಾಪ್ಟರ್ 2 ಚಿತ್ರದಿಂದ ಹಾಲಿವುಡ್ ಲೆವೆಲ್ ವರೆಗೂ ತಲುಪಿದೆ. ರಾಕಿಂಗ್ ಸ್ಟಾರ್ ಯಶ್ ಅವರ ಸಾಧನೆಯ ಹಾದಿ ಸಾಗುತ್ತಿದೆ, ಒಂದು ಕಾಲದಲ್ಲಿ ಮೆಜೆಸ್ಟಿಕ್ನಲ್ಲಿ ಕುಲಿತು ಗಾಂಧಿನಗರದಲ್ಲಿ...

ಕೇವಲ 15 ದಿನಗಳಲ್ಲಿ ತೂಕವನ್ನು ಕಡಿಮೆ ಮಾಡಿ ಮತ್ತು ಫಿಟ್‌ ಆಗಿ ಕಾಣಿರಿ

How to loose weight in Kannada  ಸಾಮಾನ್ಯವಾಗಿ ದೇಹದ ತೂಕ ಹೆಚ್ಚಾದರೆ ನಾವು ನಾವು ಹಲವಾರು ಅನಾರೋಗ್ಯಕ್ಕೆ ತುತ್ತಾಗಬೇಕಾಗುತ್ತದೆ. ಇನ್ನೂ ದೇಹದ ತೂಕವನ್ನು ಕಡಿಮೆ ಮಾಡಬೇಕು ಎಂಬ ಕಾರಣದಿಂದ ನಾವು ಸೇವಿಸುವ ಆಹಾರ ಪದ್ಧತಿಯಲ್ಲಿ ಬದಲಾವಣೆ ಮಾಡಿಕೊಳ್ಳುತ್ತೇವೆ ಡಯಟ್ ಅನ್ನು ಅನುಸರಿಸುತ್ತೇವೆ ಅಥವಾ ನಾವು ತಿನ್ನುವ ಆಹಾರದ ಪ್ರಮಾಣವನ್ನು ಕಡಿಮೆ ಮಾಡಿಕೊಳ್ಳುತ್ತೇವೆ ಅಥವಾ ಇನ್ನಿತರ...

About Me

12281 POSTS
1 COMMENTS
- Advertisement -spot_img

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...
- Advertisement -spot_img
error: Content is protected !!
Join WhatsApp Group