Times of ಕರ್ನಾಟಕ

ಕನ್ನಡ ಕವಿ ಕಾವ್ಯ ಪರಿಚಯ: ಚಂದ್ರಶೇಖರ್ ಕಂಬಾರ

ಚಂದ್ರಶೇಖರ್ ಕಂಬಾರ 🌀 ಜನನ : 2-ಫೆಬ್ರವರಿ - 1937🌀 ಸ್ಥಳ ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಘೋಡಗೇರಿ🌀 ಹೆಂಡತಿ: ಸತ್ಯಭಾಮ🌀 ಉದ್ಯೋಗ: ಕವಿ, ನಾಟಕಕಾರ, ಪ್ರೊಫೆಸರ್📝 ಸಾಹಿತಿಕ ಜೀವನ📝🖌 ಮಹಾಕಾವ್ಯ : ಚಕೋರಿ📌 ಕವನಸಂಕಲನಗಳು: ಸಾವಿರದ ನೆರಳು, ಮುಗುಳು, ಹೇಳುತ್ತೇನೆ ಕೇಳ, ಬೆಳ್ಳಿಮೀನು, ಅಕ್ಕುಕ್ಕು, ತಕರಾರಿನವರು.📍 ಕಾದಂಬರಿಗಳು : ಕರಿಮಾಯಿ, ಸಿಂಗಾರವ್ವ, ಅರಮನೆ, ಜಿ.ಕೆ...

ಮಾನವ ಸಮಾಧಾನ ಶಾಂತಿಯಿಂದ ಜೀವಿಸಬೇಕು – ಬಂಡಿಗಣಿ ಶ್ರೀಗಳು

ಮೂಡಲಗಿ : ಮಾನವ ಜನ್ಮ ಶ್ರೇಷ್ಠವಾದದ್ದು ಉತ್ತಮ ಗುರುವಿನ ಮಾರ್ಗದರ್ಶನದಲ್ಲಿ ಜೀವನವನ್ನು ಸಮಾಧಾನ ಮತ್ತು ಶಾಂತಿಯಿಂದ ಜೀವಿಸಬೇಕು ಎಂದು ಬಂಡಿಗಣಿಯ ನೀಲಮಾಣಿಕ್ಯ ಮಠದ ಚಕ್ರವರ್ತಿ ದಾನೇಶ್ವರ ಶ್ರೀಗಳು ಹೇಳಿದರು.ಸಮೀಪದ ಹಳ್ಳೂರ ಗ್ರಾಮದ ಗಾಂಧಿನಗರದ ಬಸವೇಶ್ವರ ಜಾತ್ರಾ ಮಹೋತ್ಸವ ಕಾರ್ಯಕ್ರಮದ ದಿವ್ಯ ಸಾನ್ನಿಧ್ಯ ವಹಿಸಿ ಮಾತನಾಡಿ, ದೇವರ ನಾಮಸ್ಮರಣೆಯಿಂದ ಮಾತ್ರ ಮನುಷ್ಯನಿಗೆ ಮುಕ್ತಿ ಸಾಧ್ಯ, ವಿಜ್ಞಾನವು...

ಪುಸ್ತಕ ಪರಿಚಯ: ಸಾಧನೆಯ ಭಗೀರಥ ಎಚ್ ಬಿ ಎಲ್ ರಾವ್

ಪುಸ್ತಕ ಹೆಸರು : ಸಾಧನೆಯ ಭಗೀರಥ ಎಚ್ ಬಿ ಎಲ್ ರಾವ್ಸಂಪಾದಕರು : ವಿಶ್ವನಾಥ ದೊಡ್ಮನೆ ಪ್ರಕಾಶಕರು : ಮಯೂರ ವಮ೯ಸಾಂಸ್ಕೃತಿಕ ಪ್ರತಿಷ್ಠಾನ ಮುಂಬಯಿ 84 ಪುಟಗಳು : 184 ಬೆಲೆ : 200 ಪ್ರಥಮ ಮುದ್ರಣ : 2021 ಪೆಬ್ರವರಿ19 (ಭಾಗ 1 ರಲ್ಲಿ ಹದಿನೆಂಟು ಜನ, ಭಾಗ 2 ರಲ್ಲಿ 20 ಜನ, ಭಾಗ 3 ರಲ್ಲಿ...

ತಡವರಿಸಿದ ಭಗವಂತ ಖೂಬಾ

ಬೀದರ - ವಸತಿ ಯೋಜನೆಗಳಿಂದ ವಂಚಿತಗೊಂಡ ಫಲಾನುಭವಿಗಳ ಪ್ರಶ್ನೆಗಳಿಗೆ ಬೀದರ ಸಂಸದ ಭಗವಂತ ಖೂಬಾ ತಡವರಿಸಿದ ಘಟನೆ ಭಾಲ್ಕಿ ತಾಲೂಕಿನ ಕೋನಮೇಳಕುಂದಾ ಗ್ರಾಮದಲ್ಲಿ ಜರುಗಿದೆ.ಪ್ರಧಾನ ಮಂತ್ರಿಗಳ ಸಾಮಾಜಿಕ ಭದ್ರತಾ ಯೋಜನೆಯ ಕಾರ್ಯಕ್ರಮ ದಲ್ಲಿ ಈ ಘಟನೆ ನಡೆದಿದ್ದು, ವಿವಿಧ ಯೋಜನೆಗಳಡಿ ಮಂಜೂರಾಗಿದ್ದ ಮನೆಗಳ ಹಣ ಬಿಡುಗಡೆಯಾಗದ್ದಕ್ಕೆ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದರಿಂದ ಸಂಸದ ಖೂಬಾ ಕಾರ್ಯಕ್ರಮದಿಂದ...

ಕಬಡ್ಡಿ ಆಟದ ಪುರಾತನ ವೈಭವ ಮರಳಬೇಕು-ಕಡಾಡಿ

ಮೂಡಲಗಿ: ಯುವಕರಲ್ಲಿ ಧೈರ್ಯ ಮತ್ತು ಕ್ಷಾತ್ರತೇಜವನ್ನು ಹೆಚ್ಚಿಸಬಲ್ಲ ಕಬಡ್ಡಿ ಆಟದಲ್ಲಿ ಯುವಕರು ಹೆಚ್ಚಾಗಿ ಪಾಲ್ಗೊಂಡು ಭಾರತದ ಅತ್ಯಂತ ಪುರಾತನ ಕ್ರೀಡೆಯ ಗತ ವೈಭವವನ್ನು ಮರಳಿ ತರಲು ಯುವಕರು ಮುಂದಾಗಬೇಕೆಂದು ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಸತೀಶ ಕಡಾಡಿ ಹೇಳಿದರು.ಶನಿವಾರ (ಮಾ 13) ರಂದು ಮೂಡಲಗಿ ತಾಲೂಕಿನ ನಾಗನೂರ ಪಟ್ಟಣದಲ್ಲಿ ಸೈನಿಕ ಟ್ರೋಫಿ ಕಬಡ್ಡಿ ಕ್ರೀಡಾಕೂಟದ ಉದ್ಘಾಟನಾ...

ಬೀದರ ಡಿಸಿಸಿ ಬ್ಯಾಂಕ್ ಅಧ್ಯಕ್ಷರಿಗೆ ಕೊರೋನಾ ಪಾಜಿಟಿವ್

ಬೀದರ - ಬೀದರ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ ಅಧ್ಯಕ್ಷ ಉಮಾಕಾಂತ ನಾಗಮಾರಪಳ್ಳಿ ಕೋರೋನಾ ಇರುವುದು ದೃಢಪಟ್ಟಿದೆ.ಬೀದರ್ ಜಿಲ್ಲೆಯಲ್ಲಿ ಕೊರೋನಾ ಪ್ರಕರಣಗಳು ಹೆಚ್ಚುತ್ತಿದ್ದು ಡಿಸಿಸಿ ಬ್ಯಾಂಕ್ ಅಧ್ಯಕ್ಷರು ನಿನ್ನೆ ಇಲ್ಲಿನ ಬ್ರಿಮ್ಸ್ ನಲ್ಲಿ ಆರ್ ಟಿಪಿಸಿಆರ್ ಪರೀಕ್ಷೆಗೆ ಒಳಗಾಗಿದ್ದರು. ಅವರ ವರದಿ ಪಾಸಿಟಿವ್ ಬಂದಿದೆ ಎಂದು ಬ್ರಿಮ್ಸ್ ಮೂಲಗಳು ಖಚಿತಪಡಿಸಿವೆ. ಉಮಾಕಾಂತ ನಾಗಮಾರಪಳ್ಳಿ ಅವರ...

ಕಾನೂನು ಅರಿವು ಮತ್ತು ನೆರವು ಕಾರ್ಯಕ್ರಮ

ಸವದತ್ತಿ - ಈಗ ಮಹಿಳೆಯರಿಗೆ ಕಾನೂನಿನಲ್ಲಿ ಸಾಕಷ್ಟು ಅವಕಾಶಗಳಿದ್ದು ಅವುಗಳನ್ನು ಸದುಪಯೋಗಪಡಿಸಿಕೊಂಡು ತಮ್ಮ ಜೀವನವನ್ನು ಸುಖಕರವಾಗಿ ಸಾಗಿಸಬೇಕು ನ್ಯಾಯಾಲಯಗಳಲ್ಲಿ ತಮ್ಮ ವ್ಯಾಜ್ಯಗಳು ಇದ್ದರೆ ಅವುಗಳನ್ನು ಲೋಕ್ ಅದಾಲತ್ ನಲ್ಲಿ ರಾಜಿ ಸಂಧಾನದ ಮೂಲಕ ಪರಿಹರಿಸಿಕೊಳ್ಳಬಹುದು ಎಂದು ನ್ಯಾಯಾಧೀಶರಾದ ಸಿ ವೀರಭದ್ರಯ್ಯರವರು ಮಾತನಾಡಿದರು.ಅವರು ಸವದತ್ತಿಯ ನ್ಯಾಯಾಲಯದ ಆವರಣದಲ್ಲಿನ ನ್ಯಾಯವಾದಿಗಳ ಸಭಾಭವನದಲ್ಲಿ ನ್ಯಾಯವಾದಿಗಳ ಸಂಘದವರು ಏರ್ಪಡಿಸಿದ್ದ ಅಂತಾರಾಷ್ಟ್ರೀಯ...

ಸಿಡಿ ಕೇಸ್: ಬೀದರನಲ್ಲಿ ಇಬ್ಬರ ಬಂಧನ

ಬೀದರ - ಜಾರಕಿಹೊಳಿ ಸಿಡಿ ಪ್ರಕರಣದಲ್ಲಿ ಬೀದರ್ ನ ಇಬ್ಬರನ್ನು ವಿಶೇಷ ತನಿಖಾ ತಂಡ ಬಂಧಿಸಿದ ಪ್ರಕರಣ ವರದಿಯಾಗಿದೆ.ಬಂಧಿತ ಇಬ್ಬರು ಬೀದರ್ ಜಿಲ್ಲೆಯ ಭಾಲ್ಕಿ ಪಟ್ಟಣದವರುಭಾಲ್ಕಿ ಪಟ್ಟಣದ ಆಕಾಶ್ ತಲವಾಡೆ, ಅಭೀಷೇಕ್ ಜಿಂದೆ ಎಂಬ ಇಬ್ಬರನ್ನು ಬಂಧಿಸಲಾಗಿದ್ದು ಇದರಲ್ಲಿ ಇನ್ನೂ ಕೆಲವರು ಇರುವ ಬಗ್ಗೆ ಗುಮಾನಿಯಿದೆ.ಮಾರ್ಚ್ 11 ರಂದು ಸ್ಥಳೀಯ ಪೊಲೀಸರ ಸಹಾಯದೊಂದಿಗೆ ಭಾಲ್ಕಿ...

ಇಂಗ್ಲೆಂಡ್ ಟಿ-೨೦ ಪಂದ್ಯಕ್ಕೆ ಶೇ.೫೦ ಪ್ರೇಕ್ಷಕರಿಗೆ ಮಾತ್ರ ಅವಕಾಶ ನೀಡಲಾಗುವುದು

ಅಹಮದಾಬಾದ್- ಭಾರತ ಹಾಗೂ ಇಂಗ್ಲೆಂಡ್ ತಂಡಗಳ ನಡುವೆ ಇಲ್ಲಿ ನಡೆಯಲಿರುವ ಟಿ-೨೦ ಪಂದ್ಯಗಳಿಗೆ ಕೇವಲ ಅರ್ಧದಷ್ಟು ಪ್ರೇಕ್ಷಕರಿಗೆ ಮಾತ್ರ ಪಂದ್ಯ ವೀಕ್ಷಣೆಗೆ ಅನುಮತಿ ನೀಡಲಾಗುವುದು ಎಂದು ಗುಜರಾತ್ ಕ್ರಿಕೆಟ್ ಅಸೋಸಿಯೇಷನ್ ಹೇಳಿದೆ.ದೇಶದಲ್ಲಿ ಕೊರೋನಾ ಮಹಾಮಾರಿ ಮತ್ತೆ ವ್ಯಾಪಕವಾಗಿ ಹಬ್ಬುತ್ತಿರುವುದರಿಂದ ಸಾಕಷ್ಟು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಅದರ ಅಂಗವಾಗಿ ಕ್ರಿಕೆಟ್ ವೀಕ್ಷಕರ ಸಂಖ್ಯೆಯನ್ನು ಶೇ.೫೦ ಕ್ಕೆ...

ಮಹಿಳಾ ಕ್ರಿಕೆಟ್ : ಮಿಥಾಲಿಗೆ ೧೦ ಸಾವಿರ ರನ್ ಗರಿ

ಅಂತಾರಾಷ್ಟ್ರೀಯ ಮಹಿಳಾ ಕ್ರಿಕೆಟ್ ನಲ್ಲಿ ೧೦ ಸಾವಿರ ರನ್ ಗಳಿಸಿದ ಮೊದಲ ಹಾಗೂ ವಿಶ್ವದ ಎರಡನೇ ಆಟಗಾರ್ತಿಯಾಗಿ ಭಾರತ ಕ್ರಿಕೆಟ್ ತಂಡದ ನಾಯಕಿ ಮಿಥಾಲಿ ರಾಜ್ ಹೊರಹೊಮ್ಮಿದ್ದಾರೆ.ದೆಹಲಿಯಲ್ಲಿ ನಡೆಯುತ್ತಿರುವ ಭಾರತ ಹಾಗೂ ದಕ್ಷಿಣ ಆಫ್ರಿಕಾ ತಂಡಗಳ ನಡುವಿನ ಏಕದಿನದ ಮೂರನೇ ಪಂದ್ಯದಲ್ಲಿ ಪ್ರವಾಸಿ ತಂಡದ ಎಸೆತಗಾರ ಅನ್ನೆ ಬಾಷ್ ಅವರ ಎಸೆತಕ್ಕೆ ಬೌಂಡರಿ ಬಾರಿಸುವ...

About Me

12281 POSTS
1 COMMENTS
- Advertisement -spot_img

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...
- Advertisement -spot_img
error: Content is protected !!
Join WhatsApp Group