Times of ಕರ್ನಾಟಕ
ಕಥೆ
ದಿನಕ್ಕೊಂದು ಕಥೆ
ಕಟಕ್ ನಿಂದ ಕಲಕತ್ತಾಗೆ ಹೋಗುವ ರೈಲು ಇನ್ನೇನು ಬಿಡುತ್ತಿದೆ ಎನ್ನುವಷ್ಟರಲ್ಲಿ, ಸೂಟು ಬೂಟು ಧರಿಸಿದ್ದ, ಸುಮಾರು 14 ವಯಸ್ಸಿನ, ಶ್ರೀಮಂತ ಕುಟುಂಬದವನೆನ್ನಬಹುದಾದ ಯುವಕನೊಬ್ಬ ಓಡುತ್ತ ಬಂದು, ರೈಲು ಹತ್ತಿದ.ಇದೀಗ ರೈಲು ಹತ್ತಿ ಇನ್ನೂ ಬಾಗಿಲ ಬಳಿಯೇ ಇದ್ದ, ಸಾದಾ ಖಾದಿ ಬಟ್ಟೆ ಧರಿಸಿದ್ದ ಹಿರಿಯರೊಬ್ಬರು, ಓಡೋಡಿ ಬರುತ್ತಿದ್ದ ಆ ಹುಡುಗನಿಗೆ ಕೈ ಕೊಟ್ಟು ಮೇಲೆ...
Uncategorized
ಗಳಿಕೆ ಹೆಚ್ಚಿಸಿದ PUBG
PUBG ಮೊಬೈಲ್ ವಿಶ್ವದಾದ್ಯಂತ ಅತಿ ಹೆಚ್ಚು ಗಳಿಕೆಯ ಗೇಮ್ ಆಗಿದೆ. ಡೇಟಾ ಅನಾಲಿಟಿಕ್ಸ್ ಸಂಸ್ಥೆ ಸೆನ್ಸರ್ ಟವರ್ ನ ಮೇ ವರದಿಯಲ್ಲಿ ಈ ವಿಷಯವನ್ನು ಬಹಿರಂಗಪಡಿಸಿದೆ.2019 ಕ್ಕೆ ಹೋಲಿಸಿದರೆ PUBG ಯ ವ್ಯವಹಾರವು ಇಲ್ಲಿಯವರೆಗೆ 41 ಪ್ರತಿಶತದಷ್ಟು ಬೆಳೆದಿದೆ, ಈ ಸಮಯದಲ್ಲಿ PUBG ಬಳಕೆದಾರರಿಂದ ಸುಮಾರು 226 ಮಿಲಿಯನ್ ಡಾಲರ್ ಗಳಿಸಿದೆ.ಗೇಮಿಂಗ್ ಆದಾಯದ ಪಟ್ಟಿಯಲ್ಲಿರುವ...
ಸಿನಿಮಾ
ಕಲಿವೀರನಿಗೆ ರಿಯಲ್ ಸ್ಟಾರ್ ಸಾಥ್
ಒಂದು ಕಾಲದಲ್ಲಿ ಗಾಂಧಿನಗರದ ಲೆಕ್ಕಾಚಾರಗಳನೆಲ್ಲ ಉಲ್ಟ ಮಾಡಿದ ಪ್ರತಿಭಾವಂತ ನಿರ್ದೇಶಕ ಕಮ್ ನಟ ಉಪೇಂದ್ರ. ಇಂದು ಅವರು ಕನ್ನಡ ಹೆಸರಾಂತ ದಿಗ್ಗಜ ನಿರ್ದೇಶಕರಲ್ಲಿ ಒಬ್ಬರು ಹಾಗೂ ಕನ್ನಡ ಚಿತ್ರರಂಗದ ಬಹುಬೇಡಿಕೆಯ ಸ್ಟಾರ್ ನಾಯಕನಟ. ಉಪ್ಪಿ ತಮ್ಮದೇ ಶೈಲಿಯಲ್ಲಿ ಛಾಪನ್ನು ಮೂಡಿಸಿದ ವ್ಯಕ್ತಿ. ಉತ್ತರ ಕರ್ನಾಟಕದ ಪ್ರತಿಭೆ "ಏಕಲವ್ಯ" ಚೊಚ್ಚಲ ಬಾರಿಗೆ ನಾಯಕನಾಗಿ ನಟಿಸಿರುವ ಕಲಿವೀರ...
ದೇಶ/ವಿದೇಶ
ಸುಶಾಂತ ಆತ್ಮಹತ್ಯೆ; ಆಘಾತ
ಆತ್ಮಹತ್ಯೆ ಮಾಡಿಕೊಂಡಿರುವ ಖ್ಯಾತ ಬಾಲಿವುಡ್ ನಟ ಸುಶಾಂತ ಸಿಂಗ್ ಕೆಲ ತಿಂಗಳಿಂದ ಡಿಪ್ರೆಶನ್ ನಿಂದ ಬಳಲುತ್ತಿದ್ದರು ಎಂದು ಹೇಳಲಾಗಿದೆ.ಕಳೆದ ಒಂದು ತಿಂಗಳಿನಲ್ಲಿ ಈ ಲೋಕವನ್ನಗಲಿದ ಶ್ರೇಷ್ಠ ಬಾಲಿವುಡ್ ಕಲಾವಿದರಲ್ಲಿ ಸುಶಾಂತ ನಾಲ್ಕನೆಯವರು. ಕಳೆದ ತಿಂಗಳಲ್ಲಿ ರಿಷಿ ಕಪೂರ್, ಇರ್ಫಾನ್ ಹಾಗೂ ಸಂಗೀತ ನಿರ್ದೇಶಕ ವಾಜಿದ್ ಖಾನ್ ರನ್ನು ದೇಶದ ಚಿತ್ರರಂಗ ಕಳೆದುಕೊಂಡಿದೆ.'ಚಿಚ್ಚೋರೆ' ಎಂಬ ಚಿತ್ರ...
ಕಥೆ
ವಾಟ್ಸಪ್ ನಲ್ಲಿ ಬಂದ ಒಂದು ಕಥೆ. ರಿಪೋರ್ಟ್ ಪಾಸಿಟಿವ್ !!!
ಬೆಳ್ಳಂಬೆಳಗ್ಗೆ ಪಕ್ಕದ ಮನೆಯ ಯುವಕ ಬಂದು ನನ್ನತ್ರ ಬೈಕ್ ಕೇಳಿದ - " ಅಣ್ಣಾ ಬೈಕ್ ಒಮ್ಮೆ ಕೊಡುತ್ತೀರಾ...? ಲ್ಯಾಬ್ ವರೆಗೆ ಹೋಗಿ ರಿಪೋರ್ಟ್ ತರಬೇಕಿತ್ತು..”ನಾನು - ಅದಕ್ಕೇನಂತೆ... ತಗೋ ಕೀ...
ಆತ ಬೈಕ್ ಸ್ಟಾರ್ಟ್ ಮಾಡಿ ಹೊರಟೋದ.ಪಾಪ ಯುವಕ.. ಇತೀಚೆಗಷ್ಟೇ ಮದುವೆಯಾಗಿದ್ದು. ಅದೂ ಕೂಡಾ ಲಾಕ್ ಡೌನ್ ಆಗುವುದಕ್ಕಿಂತ ಒಂದುವಾರದ ಹಿಂದೆ.ಹೆಚ್ಚು ತಡಮಾಡದೆ ಆ...
ಸುದ್ದಿಗಳು
ಪ್ರತಿಭೆಗಳನ್ನು ಹಿಕ್ಕಿ ತೆಗೆಯುವ “ಮೂಡಲಗಿ ಟ್ಯಾಲೆಂಟ್ಸ್” ಫೇಸ್ಬುಕ್ ಪುಟ.
ಹೌದು ಯಾರಲ್ಲಿ ಯಾವ ಪ್ರತಿಭೆ ಇರುತ್ತದೆ ಎಂದು ಯಾರಿಗೂ ತಿಳಿದಿಲ್ಲ. ಎಲ್ಲರಲ್ಲೂ ಒಂದೊಂದು ಪ್ರತಿಭೆ ಇದ್ದೆ ಇರುತ್ತದೆ. ಅದಕ್ಕಾಗಿಯೇ ಈಗ ಸಾಮಾಜಿಕ ಜಾಲತಾಣವು ಉತ್ತಮ ರೀತಿಯಲ್ಲಿ ವೇದಿಕೆ ಆಗಿದ್ದು ಎಲ್ಲರಿಗೂ ತಿಳಿದ ವಿಷಯ.ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ಮಿಂಚಿದ ಪ್ರತಿಭೆಗಳು ಬೃಹತ್ ವೇದಿಕೆಯಲ್ಲಿ ಮಿಂಚುತ್ತಿದ್ದಾರೆ. ಅದೇ ರೀತಿ ಮೂಡಲಗಿಯ ಯುವ ಕಲಾವಿದ ಮಂಜುನಾಥ ರೇಳೆಕರ "...
ಲೇಖನ
ಪಾಲಕರೇ , ನಿಮ್ಮ ಮಗುವನ್ನು ಶಾಲೆಗೆ ಸೇರಿಸಬೇಕೇ ?
ಮಕ್ಕಳ ಶಿಕ್ಷಣ ; ಪಾಲಕರ ಗಮನಕ್ಕಾಗಿ.....
ಪಾಲಕರೇ ,ನಿಮ್ಮ ಮಕ್ಕಳ ಪ್ರಾಥಮಿಕ ಶಿಕ್ಷಣ ಕುರಿತು ನೀವು ತಿಳಿದು ಕೊಳ್ಳಲೇ ಬೇಕಾದ ಕೆಲ ಸತ್ಯ ಸಂಗತಿಗಳು ಇಲ್ಲಿವೆ . ದಯವಿಟ್ಟು ಓದಿ ತಿಳಿದುಕೊಳ್ಳಿ.ಬೆಳೆಯುವ ಮಕ್ಕಳ ಮೆದುಳಿನ ವಿಕಾಸ ಮಾತೃಭಾಷಾ ಶಿಕ್ಷಣದಿಂದ ಮಾತ್ರ ಸಾಧ್ಯ. ಇದು ವೈಜ್ಞಾನಿಕ ಸತ್ಯ ಇದು ನಿಮಗೆ ಸತ್ಯ ಅನಿಸಬೇಕಾದರೆ ಸರಕಾರಿ ಶಾಲೆಯಲ್ಲಿ...
ದೇಶ/ವಿದೇಶ
ಎಸ್ಸಿಎಸ್ಟಿ ಹುದ್ದೆ ಭರ್ತಿಗಾಗಿ ಕೇಂದ್ರ ಮನವಿ
ನವದೆಹಲಿ : ಸುಪ್ರೀಂಕೋರ್ಟ್ ತೀರ್ಪಿಗೆ ಅನುಗುಣವಾಗಿ ಖಾಲಿ ಇರುವ ಹುದ್ದೆಗಳನ್ನು ತುಂಬಲು ಅನುಮತಿ ನೀಡಬೇಕೆಂದು ಕೇಂದ್ರ ಸರ್ಕಾರ ಮನವಿ ಮಾಡಿದೆ.ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಉದ್ಯೋಗಿಗಳ ಬಡ್ತಿಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಗೆ ಕೇಂದ್ರ ಸರ್ಕಾರ ಮನವಿ ಸಲ್ಲಿಸಿದೆ.2019 ರ ಏಪ್ರಿಲ್ 15 ರಂದು ಸುಪ್ರೀಂಕೋರ್ಟ್ ನೀಡಿದ ಆದೇಶದಿಂದಾಗಿ 1.3 ಲಕ್ಷ ಎಸ್ಸಿ,ಎಸ್ಟಿ ಉದ್ಯೋಗಿಗಳ...
ಕವನ
ರವಿವಾರದ ಕವನಗಳು
ಪ್ರಿಯದರ್ಶಿನಿಗೆ...
ಬೆಡಗು ಬೆರಗಿನ ಹಾಯ್ ಹಲೋಗಳ ಮಧ್ಯೆ
ಅಂದು ನಾ ನಿನ್ನ ಗುರುತಿಸಿದೆ
ನನಗೂ ನಿನಗೂ ಇಲ್ಲ
ಯಾವ ಜನ್ಮದ ನಂಟು
ಆದರಿದೋ ಬಿದ್ದಿದೆ
ನಮ್ಮ ಸ್ನೇಹಕ್ಕೆ ಗಂಟು
ನೀಳದ ನವಿರಾದ
ಆ ಕೇಶರಾಶಿ
ಸೆಳೆಯುತಿರೆ ನಯನಗಳು
ಸ್ನೇಹ ಸೂಸಿ
ಚೈತನ್ಯ ಪುಟಿಯುವ
ಸೌಮ್ಯ ವದನ
ಲತೆಯ ಸೊಬಗಿನ ಭಾವ
ಬಂಧುರದ ಸದನ
ಸ್ನೇಹ ಸಂಪತ್ತಿಗೆ
ನೀ ಮಾರ್ಗದರ್ಶಿ
ಅರಳಿದ ಕಣ್ಣುಗಳೇ
ಹೇಳುತಿವೆ ಸಾಕ್ಷಿ
ಮನನೋಯಿಸುವವರ
ಕಂಡು ನೀನು
ಬೇನೆ ಬೇಸರಿಕೆಗಳು
ಬಾರದೇನು?
ನಿನ್ನ ನುಡಿಯಲಿ
ಜೇನಿನಮೃತದ ಸವಿಯು
ನಿನ್ನ ಬಣ್ಣಿಸಲೆಂದೇ
ಆಗುವೆನು ಕವಿಯು
ಗೆಳತಿಯೇ ಹಾರೈಸುವೆ
ನಾನು ಇಂದು
ಸ್ನೇಹದ ಲತೆಯು ತಾ
ಪಲ್ಲವಿಸಲೆಂದು
ಶೈಲಜಾ.ಬಿ. ಬೆಳಗಾವಿಬಾಳ...
ಕವನ
ಹಳ್ಳೀ ಸೊಬಗು-ಪಟ್ಣದ ಬೆಡಗು- ಕವನ
"ಹಳ್ಳೀ ಸೊಬಗು-ಪಟ್ಣದ ಬೆಡಗು"
ತಿಂಗಳೂಟವ ಬಿಟ್ಟು
ತಂಗಳಿನ ಆಸೆಗೆ
ಕಂಗಳು ಕೋರೈಸಲು
ಹೊರ ಬಂದೆ ಈಚೆಗೆ
ಗಗನಚುಂಬಿತ ಮನೆಯು
ಝಗಮಗಿಸೋ ದೀಪಗಳು
ಹೊಸ ಬಗೆಯ ದಿನಚರ್ಯವು
ಹೊಸಿಲಿರದ ಹೊಸ ಮನೆಯು
ಹುಸಿ ಪ್ರೀತಿ, ಹೊಸ ನೀತಿ
ಹಿಂಡಿನಲ್ಲಿ ಉಂಡು
ಅದು ಎಷ್ಟೋ ದಿನವಾಯ್ತು
ಬಂಡು ಬಾಳಿಗೆ ಮನವು
ರೋಸಿ ಹೋಯ್ತು
ಹಸಿ ಬೆಣ್ಣೆ,ಹಸು ಗಿಣ್ಣ
ಕೆನೆಮೊಸರು ಬಿಸಿ ರೊಟ್ಟಿ
ಕಸಬೆಂಡೆ ಉಪ್ಪಿನಕಾಯಿ
ಮೆಂತ್ಯ ಮೆಣಸಿನ ಕಾಯಿ
ಹಪ್ಪಳ ಸಂಡಿಗೆ
ಶೇಂಗಾ ಹೋಳಿಗೆ ತುಪ್ಪ
ತರತರಹದ ಚಟ್ನಿಪುಡಿ
ನವಣೆಕ್ಕಿ ಹುಳಿಬಾನ
ಇವುಗಳಿಗೆ ಸಮನಲ್ಲಾ
ಪಂಚಭಕ್ಷ ಪರಮಾನ್ನ..!!
ಕೆಸರೊಳಗೆ ಕೊಸರಾಡಿ
ಕೆಸರಾಟವನು ಆಡಿ
ನದಿ...
About Me
11760 POSTS
1 COMMENTS
Latest News
ಗಾರ್ಡನ್ ಅಭಿವೃದ್ದಿಗೆ ರೂ.೨೩.೩೯ ಲಕ್ಷ ವೆಚ್ಚದ ಕಾಮಗಾರಿಗೆ ಶಾಸಕ ಅಶೋಕ ಮನಗೂಳಿ ಚಾಲನೆ
ಸಿಂದಗಿ; ಆಯಾ ವಾರ್ಡುಗಳು ಸಾರ್ವಜನಿಕರು, ವಯೋ ವೃದ್ಧರು ವಾಯು ವಿಹಾರಕ್ಕೆ ಅನುಕೂಲವಾಗಲೆಂದು ಪಟ್ಟಣದ ಎಲ್ಲ ಉದ್ಯಾನವನಗಳ ಅಭಿವೃದ್ಧಿಗೆ ಹೆಚ್ಚಿನ ಪ್ರಾಧಾನ್ಯತೆ ನೀಡಲಾಗುತ್ತಿದೆ. ಪಟ್ಟಣದಲ್ಲಿ ಒಟ್ಟು ೭೨...



