Times of ಕರ್ನಾಟಕ

ವಿಶ್ವ ರಕ್ತದಾನಿಗಳ ದಿನ 2020

ಈ ವರ್ಷದ ವಿಶ್ವ ರಕ್ತದಾನಿಗಳ ದಿನಾಚರಣೆಯ ವಿಷಯವೆಂದರೆ “ಸುರಕ್ಷಿತ ರಕ್ತವು ಜೀವಗಳನ್ನು ಉಳಿಸುತ್ತದೆ” ಎಂಬ ಘೋಷಣೆಯೊಂದಿಗೆ “ರಕ್ತವನ್ನು ನೀಡಿ ಮತ್ತು ಜಗತ್ತನ್ನು ಆರೋಗ್ಯಕರ ಸ್ಥಳವನ್ನಾಗಿ ಮಾಡಿ”.

ದೀಪಿಕಾ ಪಡುಕೋಣೆ ತನ್ನ ಅಂಗರಕ್ಷಕನಿಗೆ ಕೊಡುವ ಸಂಬಳ ಎಷ್ಟು ಗೊತ್ತಾ ?

ಬಾಲಿವುಡ್ ನ ಖ್ಯಾತ ನಟಿ, ಕನ್ನಡತಿ ದೀಪಿಕಾ ಪಡುಕೋಣೆ ಸದ್ಯ ಅತ್ಯಂತ ಬೇಡಿಕೆಯ ಸ್ಟಾರ್ ನಟಿ. 2007 ರಲ್ಲಿ ಕನ್ನಡ ಚಿತ್ರ ' ಐಶ್ವರ್ಯಾ ' ಚಿತ್ರದ ಮೂಲಕ ಚಿತ್ರರಂಗಕ್ಕೆ ಕಾಲಿಟ್ಟರು.ಬಾಲಿವುಡ್ ಗೆ ಕಾಲಿಟ್ಟ ನಂತರ ವೇಗವಾಗಿ ಬೆಳೆದ ದೀಪಿಕಾಗೆ ಅಭಿಮಾನಿಗಳ ಸಂಖ್ಯೆಯೂ ಹೆಚ್ಚಾಯಿತು. ಅವರಿಗೆ ಹತ್ತಿರವಾಗುವವರೂ ಹೆಚ್ಚಾದರು ಆದರೆ ಅವರ ಕುಟುಂಬ ಅಥವಾ...

ಚಿಪ್ಪು ಕಳಚಿದ ಆಮೆಯಂತಾಗದಿರಲಿ ಬದುಕು

ನಮ್ಮ ಪುರಸಭೆಯ ಆರೋಗ್ಯಾಧಿಕಾರಿಗಳು ವಾಟ್ಸಪ್ ನಲ್ಲಿ ಚಿತ್ರವೊಂದನ್ನು ಹಂಚಿಕೊಂಡಿದ್ದರು. ಆಮೆಯು ತನ್ನ ಚಿಪ್ಪನ್ನು ಕಳಚಿಕೊಂಡು ಅದರ ಮೇಲೆ ಹತ್ತಿ ನಿಂತು ಬೀಗುತ್ತಿರುವ ಚಿತ್ರ. ಅದನ್ನು ಅವರಿಗೆ ಯಾರು ಕಳಿಸಿದ್ದರೋ ಗೊತ್ತಿಲ್ಲ ಅವರು ಮಾತ್ರ ತಮ್ಮ ಕರ್ತವ್ಯ ಮಾಡಿದ್ದಾರೆ ಎಲ್ಲರಿಗೂ ಅದನ್ನು ಹಂಚಿ ಎಚ್ಚರಿಸುವ ಮೂಲಕ.ಚಿಪ್ಪು ಕಳಚಿಕೊಂಡು ತಾನೇನೋ ಸ್ವಾತಂತ್ರ್ಯ ಗಳಿಸಿಕೊಂಡಂತೆ ಆಮೆ ಭಾವಿಸಿದರೆ ಹಾನಿ...

“ಅಭಿಯಾನದ” ಎಂಭತ್ತನೇ ದಿನ ಬದಾಮಿಯ ಬನಶಂಕರಿ

"ಅಭಿಯಾನದ" ಎಂಭತ್ತನೇ ದಿನ ಬದಾಮಿಯ ಬನಶಂಕರಿ, ತುಳಸಿಗೆರೆ ಹಣಮಂತನ ಅರ್ಚಕರಿಗೂ ಕಿಟ್! ನೀರಲಕೆರೆಯ ವಿಠ್ಠಲನೂ ಹಸಿದಿದ್ದ ನಾವೂ ಹಸಿದಿದ್ದೆವು! ಹೊಲದ ಶೆಡ್ ಕೆಳಗೇ ಖಡಕ್ ರೊಟ್ಟಿ, ಚಟ್ನಿ!!ಮಾರ್ಚ 23 ರಂದು ಆರಂಭವಾದ ಬೆಳಗಾವಿ ಜಿಲ್ಲಾ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿಯ "ಹಸಿದವರತ್ತ ನಮ್ಮ ಚಿತ್ತ" ಅಭಿಯಾನವು ಬುಧವಾರ ಜೂನ್ 10 ಕ್ಕೆ 80 ದಿನಗಳನ್ನು ಪೂರ್ಣಗೊಳಿಸಿದೆ....

ಕಾಣದ ಜೀವಿಯ ಹೋರಾಟ….ಕವನ

ಕಣ್ಣಿಗೆ ಕಾಣದ ಜೀವಿಯೊಂದು ಭೂಮಿಗೆ ಅವತರಿಸಿ ಬಂದಿದೆ ಎಷ್ಟು ವರ್ಷದ ಅದರ ತಪಸ್ಸಿನ ಫಲವೇನು ಗಟ್ಟಿ ಮೆಟ್ಟು ಮಾಡಿದೆಕೊರೋನಾ ಎಂಬ ಹೆಸರಿನಿಂದ ನರ್ತನವ ನಡೆಸಿದೆ ಮಾನವ ಶಕ್ತಿಯನ್ನು ಮೀರಿ ಅಟ್ಟಹಾಸ ಮೆರೆದಿದೆ ಜಗದ ತುಂಬ ತಲ್ಲಣವಗೊಳಿಸಿದೆಅಲ್ಲೋಲ ಕಲ್ಲೋಲ ಮಾಡುತ್ತಾ ದೇಶದಿಂದ ದೇಶಕ್ಕೆ ಹಬ್ಬುತ್ತ ಸಾಗಿದೆ ಅದೆಷ್ಟೋ ಜೀವಗಳನ್ನು ಬಲಿ ತೆಗೆದು ಕೇಕೆ ಯಾಕೆ ನಗುತ್ತಿದೆಒಬ್ಬರನ್ನೊಬ್ಬರು...

ಕವನ

ಗಜರಾಜನ ಆಕ್ರಂದನ... ಓ ಸ್ವಾರ್ಥಿ ಮನುಜಾ... ಕಾಡು ಕಡಿದೆ,ಬೆಟ್ಟಗುಡ್ಡಗಳ ದೋಚಿದೆ, ಮನಬಂದಂತೆ ರಸ್ತೆಗಳ ನಿರ್ಮಿಸಿದೆ, ಕಾನನದೊಳಗೆ ಮೋಜು-ಮಸ್ತಿಗಾಗಿ, ವಸತಿ ಗೃಹಗಳ ,ಹೋಟೆಲ್ ಗಳ ಕಟ್ಟಿದೆ.... ನನ್ನ ನಾಡಿಗೆ ಕನ್ನ ಹಾಕಿದೆ, ನಾನು ತಿನ್ನುವುದೆಲ್ಲವ ದೋಚಿದೆ, ಹಿಂದೊಮ್ಮೆ ಇಂಪು-ತಂಪಾಗಿದ್ದ ನನ್ನ ಕಾಡು ಮರುಭೂಮಿಯಾಯ್ತು;ಮಸಣ ಸದೃಶವಾಯ್ತು...... ಗಜರಾಜನಾದ ನಾನು ಭಿಕಾರಿಯಾದೆ, ನಿರಾಶ್ರಿತ ನಾದೆ,ಆಹಾರ-ನೀರು ಅರಸಿ, ಕಾಡು ಬಿಟ್ಟು ನಾಡಿಗೆ ಬಂದೆ, ಮನುಜಾ,ತಿನ್ನುವ ಹಣ್ಣಿಗೆ ಬಾಂಬಿಟ್ಟು ನನ್ನನ್ನೇ ಸಾಯಿಸಿಬಿಟ್ಟೆಯಲ್ಲೋ? ಬರೀ ಬೆದರಿಸಿದರೆ ಸಾಕಿತ್ತಲ್ಲೋ.. ನಾವು ಓಡುತ್ತಿದ್ದೆವಲ್ಲೋ!!! ನಿನ್ನ ಪತ್ನಿ, ಪುತ್ರಿ, ಸಹೋದರಿ ಗರ್ಭಿಣಿ ಯಾದಾಗ...

ನಿಷ್ಠಾವಂತರಿಗೆ ಸಿಕ್ಕ ಬೆಲೆ..

ನಿಷ್ಠಾವಂತ ಕಾರ್ಯಕರ್ತರಿಗೆ ಸರಿಯಾದ ಸ್ಥಾನಮಾನ ನೀಡುವ ಏಕೈಕ ಪಕ್ಷ ಭಾರತೀಯ ಜನತಾ ಪಕ್ಷ ಎಂಬುದು ಮತ್ತೊಮ್ಮೆ ಸಾಬೀತಾಗಿದೆ.ರಾಜ್ಯಸಭಾ ಚುನಾವಣೆಗಳು ಸಮೀಪಿಸುತ್ತಿದ್ದಂತೆಯೇ ಟಿಕೆಟ್ ತಮಗೇ ನೀಡಬೇಕು ಎಂಬುದನ್ನು ಬಾಯಲ್ಲಿ ಹೇಳದೆ ಭಿನ್ನರಾಗ ಹಾಡಿ ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ಸೃಷ್ಟಿಸಲು ಹವಣಿಸಿದ ಘಟಾನುಘಟಿಗಳಿಗೆ ಮುಟ್ಟಿನೋಡಿಕೊಳ್ಳುವಂಥ ಶಾಕ್ ನೀಡಿದೆ ಪಕ್ಷದ ಹೈಕಮಾಂಡ್.ಹೌದು, ಹೈಕಮಾಂಡ್ ಎಂದರೆ ಕೇವಲ ಹೌದಪ್ಪಗಳನ್ನು ಅಥವಾ...

ಇಂದು National sex day

Creditಜೂನ್ 9 ವಿಶೇಷ ದಿನದ ಬಗ್ಗೆ ಗೂಗಲ್ scroll ಮಾಡಿದಾಗ ತಿಳಿದುಬಂದಿದ್ದು ಇವತ್ತು ' National sex day ಎಂದು !ಆದರೆ ಮುಂದೆ ಓದಿದಾಗ ಅಲ್ಲಿರುವ ವಿವರಣೆಯೇ ಬೇರೆ. ಅದನ್ನು ಬಿಡಿ, ಸೆಕ್ಸ್ ಅಥವಾ ಲೈಂಗಿಕತೆಯ ಬಗ್ಗೆ ನಮ್ಮ ಭಾರತೀಯ ವಿಚಾರಧಾರೆಯ ಅಡಿಯಲ್ಲೇ ನಾವು ಚಿಂತಿಸೋಣ. ಲೈಂಗಿಕತೆ ಎಂಬುದು ನಮ್ಮ ಜೀವನದ ಅವಿಭಾಜ್ಯ ಪದ್ಧತಿ. ದೇಹಕ್ಕೆ...

ಕುಡಿಯೂದ ಬಿಡಬೇಕು, ಆದ್ರೆ ಆಗ್ತಾ ಇಲ್ಲ…

ಹೀಗೆಂದು ಎಷ್ಟು ಸಲ ಅಂದುಕೊಂಡಿರುತ್ತಾರೆ ಕುಡಿಯುವವರು. ಎಷ್ಟು ಸಲ ಏನು ಪ್ರತಿ ದಿನವೂ ಅಂದುಕೊಂಡೇ ಇರುತ್ತಾರೆ. ಬೆಳಗಿನಿಂದ ಸಂಜೆಯವರೆಗೂ ಅವರ ತಲೆಯಲ್ಲಿ ಇವತ್ತಿನಿಂದ ಕುಡಿಯಬಾರದು ಎಂಬ ಯೋಚನೆಯೇ ಇರುತ್ತದೆ. ಸಂಜೆಯ ಹೊತ್ತಿಗೆ ಸ್ವಲ್ಪ ಎಡ ಮಿದುಳು ಒಂದು ಕ್ಷಣ ಕೆಲಸ ನಿಲ್ಲಿಸಿ ಮತ್ತೆ ಮುಂದುವರೆಸುತ್ತದೆ. ಮತ್ತದೇ ಲೋಕ ; ಬಾಟ್ಲು, ಗ್ಲಾಸು, ಸಾರಾಯಿ ಘಾಟು.....ಇದು...

ಕಯ್ಯಾರ ಕಿಞ್ಞಣ್ಣ ರೈ ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳು

*ಕಯ್ಯಾರ ಕಿಞ್ಞಣ್ಣ ರೈ,ಕನ್ನಡ ಹೋರಾಟಗಾರರು ಮತ್ತು ಹಿರಿಯ ಸಾಹಿತಿಗಳು ಇವರಿಗೆ ಹುಟ್ಟು ಹಬ್ಬದ ಶುಭಾಶಯಗಳು.*ಗಡಿನಾಡಿನ ಕವಿ ಕಯ್ಯಾರ ಕಿಞ್ಞಣ್ಣ ರೈ  (ಜೂನ್ ೮, ೧೯೧೫ - ಆಗಸ್ಟ್ ೯, ೨೦೧೫) ಅಖಿಲ ಕರ್ನಾಟಕದ ಮಹಾಕವಿಯಾಗಿ, ಹಿರಿಯ ಸಾಹಿತಿಯಾಗಿ, ಬಹುಭಾಷಾ ವಿದ್ವಾಂಸರಾಗಿ, ಸ್ವಾತಂತ್ರ್ಯ ಹೋರಾಟಗಾರರಾಗಿ, ಕರ್ನಾಟಕ ಏಕೀಕರಣ ಚಳುವಳಿಯಲ್ಲಿ ಮುಂಚೂಣಿಯ ನಾಯಕರಾಗಿ, ಕಾಸರಗೋಡು ವಿಲೀನೀಕರಣದ ರೂವಾರಿಯಾಗಿದ್ದ ಕಯ್ಯಾರ ಕಿಞ್ಞಣ್ಣ...

About Me

11760 POSTS
1 COMMENTS
- Advertisement -spot_img

Latest News

ಗಾರ್ಡನ್ ಅಭಿವೃದ್ದಿಗೆ  ರೂ.೨೩.೩೯ ಲಕ್ಷ ವೆಚ್ಚದ ಕಾಮಗಾರಿಗೆ ಶಾಸಕ ಅಶೋಕ ಮನಗೂಳಿ ಚಾಲನೆ

ಸಿಂದಗಿ; ಆಯಾ ವಾರ್ಡುಗಳು ಸಾರ್ವಜನಿಕರು, ವಯೋ ವೃದ್ಧರು ವಾಯು ವಿಹಾರಕ್ಕೆ ಅನುಕೂಲವಾಗಲೆಂದು ಪಟ್ಟಣದ ಎಲ್ಲ ಉದ್ಯಾನವನಗಳ ಅಭಿವೃದ್ಧಿಗೆ ಹೆಚ್ಚಿನ ಪ್ರಾಧಾನ್ಯತೆ ನೀಡಲಾಗುತ್ತಿದೆ. ಪಟ್ಟಣದಲ್ಲಿ ಒಟ್ಟು ೭೨...
- Advertisement -spot_img
error: Content is protected !!
Join WhatsApp Group