Times of ಕರ್ನಾಟಕ

ವಿಶ್ವ ರೈತ ದಿನಾಚರಣೆ

ರೈತ ದೇಶದ ಬೆನ್ನೆಲುಬು ಎನ್ನುತ್ತೇವೆ. ಕೃಷಿಯೇ ದೇಶದ ಆರ್ಥಿಕತೆಯ ಮೂಲ ಎಲ್ಲರಿಗೂ ತಿಳಿದ ಸಂಗತಿಯೂ ಹೌದು. ಆದರೆ ಬದಲಾದ ಪರಿಸ್ಥಿತಿಯಲ್ಲಿ ರೈತನ ಸ್ಥಿತಿಗತಿ ಹೇಗಿದೆ. ಆಹಾರ ಭದ್ರತೆ ಇಲ್ಲದಿದ್ದರೆ ಏನಾಗುತ್ತದೆ?, ಕೃಷಿ ಜೀವನದ ಉಸಿರು ಏಕೆ ಎಂಬ ಪ್ರಶ್ನೆ ಕಾಡಬೇಕು ಅಲ್ಲದೆ ಚಿಂತನ ಮಂಥನವಾಗಬೇಕಿದೆ. ಇಂಥ ಚಿಂತನ ಮಂಥನ ನಿರಂತರ ಆದರೆ ರೈತ ದಿನಾಚರಣೆಗೆ...

ಗಜ಼ಲ್ ಗಳು

ಕಿತ್ತಾಡಿಕೊಂಡರೋ ಕಿತ್ತಿ ಹಿಡಿದುಕೊಂಡರೋ ಗೊತ್ತಾಗಲಿಲ್ಲ ನನಗೆ ಪ್ರತಿಪಾದಿಸಿದರೋ ಆಪಾದಿಸಿದರೋ ಗೊತ್ತಾಗಲಿಲ್ಲ ನನಗೆ ಮೈಕುಗಳು ಮೌನವಾಗಿವೆ ಮಂಕು ಮಾತು ಕೇಳಿ ಕರೆದರೋ ವದರಿದರೋ ಗೊತ್ತಾಗಲಿಲ್ಲ ನನಗೆ ಇತಿಹಾಸದ ಪುಟಗಳ ಮೇಲೆ ಕೆಸರು ಸಾರಿಸುತಿಹರು ಮುದ್ದುಮುಖಗಳೋ ಮುಖವಾಡಗಳೋ ಗೊತ್ತಾಗಲಿಲ್ಲ ನನಗೆ ಘನತೆ ಗೌರವ ಮೂರು ಕಾಸಿಗೆ ಹರಾಜಾಗುತ್ತಿದೆ ರಕ್ಷಿಸುವರೋ ಭಕ್ಷಿಸುವರೋ ಗೊತ್ತಾಗುತ್ತಿಲ್ಲ ನನಗೆ ಸಂವಿಧಾನ ಒಂದೇ, ವಿಧಾನ ಬದಲಾಗುತ್ತಿದೆ 'ಅಮರ' ಪ್ರಧಾನವೋ ಪಾಪವೋ ಗೊತ್ತಾಗುತ್ತಿಲ್ಲ ನನಗೆ ✍️ ಅಮರೇಶ ಎಂಕೆಎದೆಯ ಅಗಾಧ...

ವಿಶ್ವ ಚೇತನ (ಶ್ರೀ ಸಿದ್ದಗಂಗಾ ಶ್ರೀ ಗಳು)

1 ಶ್ರೀ ಸಿದ್ದಗಂಗಾ ಕ್ಷೇತ್ರದಗುರು ಚರಣಕೆ ಶರಣು ಸಾವಿರದ ಶರಣು ಶಿವನ ರೂಪದಿ ಶಿವಣ್ಣನಾಗಿ ಧರೆಗವತರಿಸಿ ಬಂದ ಶರಣರಿಗೆ ಸಾವಿರದಶರಣು !!2 ಸಂಸಾರದ ಜಂಜಡದ ಬೇಲಿಯ ತೊರೆದು ಖಾವಿಬಟ್ಟೆಯ ನಿಜ ತೃಷೆಯ ಹಂಬಲಕೆ ವಾಲಿತು ನಿಮ್ಮ ಮನ ಮನದೊಳಗೆ ಮೂಡಿದವು ಕ್ರಾಂತಿಕಾರಕ ಬಸವತತ್ವದ ಆದರ್ಶ ಬೆಳಸಿದ ಶರಣರಿಗೆ ಸಾವಿರದ ಶರಣ. !!3 ನನಗೇನು ಬೇಡ ವಿಶ್ವಕೇನೆ ಬೇಕೆನ್ನುವ ಕಾಯಕ ನಿಷ್ಟೆಯ ಬೀಜಾಂಕುರದ ಬಾಳಬುತ್ತಿಯ ಧಾರೆಯೆರೆದರು ತನ್ನ ತಾ ಮರೆತು ಬಾಳಿ...

ಅನಸೂಯ ಜಾಗೀರದಾರ ಗಜಲ್ ಗಳು

ಇತ್ತೀಚಿನ ದಿನಗಳಲಿ ವಾದ ಮಾಡಲಾರೆ ಸುಮ್ಮನಿದ್ದುಬಿಡುತ್ತೆನೆ ಕಾಗೆ ಬಿಳಿಯೆಂದವರಿಗೆ ಸಾಕ್ಷ್ಯ ನೀಡಲಾರೆ ಸುಮ್ಮನಿದ್ದುಬಿಡುತ್ತೇನೆ ಅವರದೇ ಜಗತ್ತು ಕೂಪ ಮಂಡೂಕಗಳು ಎಲ್ಲೆಡೆಯೂ ತುಂಬಿರುವರು ಸುಖಾ ಸುಮ್ಮನೆ ತಣ್ಣೀರ ಎರಚಿ ಕೊಳ್ಳಲಾರೆ ಸುಮ್ಮನಿದ್ದುಬಿಡುತ್ತೇನೆ ಒಂದೇ ಸಮನೆ ರಂಪ ರಾದ್ಧಾಂತ ಪ್ರತಿ ವಿಷಯಕೂ ಕ್ಯಾತೆ ತೆಗೆಯುವರು ಹಾದಿಯ ಗರವ ಮನೆಗೆ ಎಳೆದು ತರಲಾರೆ ಸುಮ್ಮನಿದ್ದುಬಿಡುತ್ತೇನೆ ವಾದ ವಿವಾದವಾಗಿ ನ್ಯಾಯಕ್ಕೆಡೆಯಾಗಿ ಕಣ್ಣೀರು ಕೋಡಿ ಹರಿಯಬಹುದು ಶಕ್ತಿ ಸಮಯವ ಹೀಗೆ ಅಪವ್ಯಯ ಮಾಡಲಾರೆ...

ಗುರು ಹಾಗೂ ಶನಿ ಗ್ರಹಗಳ ಸಮಾಗಮ, ಡಿಸೆಂಬರ್ 21

ಸೌರವ್ಯೂಹ ದ ಎರಡು ಬ್ರಹತ್ ಗ್ರಹಗಳು, ಗುರು ಮತ್ತು ಶನಿ. ಈ ಎರಡೂ ಗ್ರಹಗಳು ಬಹಳ ಸಮೀಪವಿದ್ದಂತೆ ಈ ತಿಂಗಳು ಕಾಣುತ್ತಿವೆ. ( The great conjunction)ಸಂಜೆಯ ಪಶ್ಚಿಮ ಆಕಾಶ ವನ್ನೊಮ್ಮೆ ನೋಡಿ. ಈ ಗ್ರಹಗಳ ಜೋಡಿ , ಶ್ರವಣ ನಕ್ಷತ್ರದ ಪಕ್ಕದಲ್ಲಿ ನಿಮ್ಮನ್ನು ಆಕರ್ಷಿಸುತ್ತವೆ.ಗುರು ಗ್ರಹಕ್ಕೆ ಸೂರ್ಯನ ನ್ನೊಮ್ಮೆ ಸುತ್ತಲು 12 ವರ್ಷ(11.9)...

ಗಝಲ್

ಚಾರುಹಾಸದ ರಾಣಿಗಾಗಿ ಬೀದಿಯಲ್ಲಿ ಸುಮವನ್ನು ಹಾಸುವೆನು ಸಖಿ ಜಾರುತಿರುವ ಹಿಮಮಣಿಯ ಪೋಣಿಸಿ ಕೊರಳಿಗೆ ಹಾಕುವೆನು ಸಖಿ ಅರಳಿದ ಪುಷ್ಪಗಳ ಸುಗಂಧವನು ಅರಸಿ ಆರಿಸಿ ತರುವೆನು ಹರಳಿನ ಬೆಟ್ಟದಲಿ ಚೆಂಬವಳವನು ಶೋಧಿಸಿ ತರುವೆನು ಸಖಿ ಕನ್ನಿಕೆಯ ಚುಬುಕಕ್ಕೆ ಢಾಳಕಾಂತಿಯ ಗೌರವರ್ಣವು ನೀಡುತಿದೆ ಚೆನ್ನಿಕೆಯ ಹೆರಳಿಗೆ ಮುಡಿಸಲು ಮಲ್ಲಿಗೆ ಮಾಲೆಯ ಇಡುವೆನು ಸಖಿ ದ್ಯುಮಣಿಯ ಬೆಳಕನ್ನು ಗೊತ್ತಿಲ್ಲದೆ ಕದ್ದಿರುವ ಸಾದ್ವಿಶಿರೋಮಣಿ ರಮಣನನು ನೋಟದಲ್ಲಿ ಗೆದ್ದಿರುವ ಚೆಲುವೆಯ ಅಪ್ಪುವೆನು ಸಖಿ ತೋಳಿನಲಿ ಬಲವಾಗಿ ಹಿಡಿದಿಟ್ಟು ಕೋಮಲೆಯ ಚುಂಬಿಸುವೆ ಪೌಳಿಯಲಿ ಅಭಿನವನ ಆಗಮನಕೆ ಅಹರ್ನಿಶಿ ಕಾಯುವೆನು ಸಖಿ ಶಂಕರಾನಂದ...

ಯಾವುದು ಅದೃಷ್ಟ ?

ಆಧ್ಯಾತ್ಮಿಕವಾಗಿ ಚಿಂತನೆ ನಡೆಸಿದರೆ, ನಮಗೆ ಸರ್ಕಾರಿ ಕೆಲಸ ಸಿಕ್ಕಿದ್ದರೆ ಅದೃಷ್ಟವೋ? ಅಥವಾ ಖಾಸಗಿ ಕೆಲಸಮಾಡುತ್ತಿದ್ದರೆ ಅದೃಷ್ಟ ವೋ ತಿಳಿಯಬೇಕಿದೆ.ಇಲ್ಲಿ ಸರ್ಕಾರದ ಕೆಲಸ ದೇವರ ಕೆಲಸ. ಹಾಗೆ ಕಾಯಕವೆಕೈಲಾಸ ಎನ್ನುವ ಪ್ರಕಾರ, ನಾವು ಕೆಲಸವನ್ನು ಯಾವರೀತಿಯಲ್ಲಿ ಮಾಡುತ್ತೇವೆ,ಯಾರ ಪರವಾಗಿ ಮಾಡುತ್ತೇವೆ, ಯಾವ ಭೂಮಿಯಲ್ಲಿ ಮಾಡುತ್ತೇವೆ. ಯಾರಿಗಾಗಿ ಮಾಡುತ್ತೇವೆ, ಯಾರ ಸಹಕಾರದಲ್ಲಿ ಮಾಡುತ್ತೇವೆ, ಯಾರು ಮಾಡಿಸುತ್ತಿರುವುದು, ಯಾಕೆ...

ಕಾರ್ತಿಕಮಾಸ+ಸೋಮವಾರ+ಛಟ್ಟಿ ಅಮಾವಾಸ್ಯೆ

ತ್ರಿವಳಿ ಸಂಗಮದ ಮಹಾ ಪುಣ್ಯದಿನ ‌ಮಾಸಗಳಲ್ಲಿ ಅತ್ಯಂತ ಶ್ರೇಷ್ಠ ಮಾಸವೆಂದರೆ ಅದು ಕಾರ್ತಿಕ ಮಾಸವಂತೆ. ನ ಕಾರ್ತಿಕ ಸಮೋ ಮಾಸ: ಎಂದು ವೇದ ಮತ್ತು ಶಾಸ್ತ್ರಗಳು ಕಾರ್ತಿಕ ಮಾಸವನ್ನು ಕೊಂಡಾಡಿವೆ. ಸ್ವಯಂ ಶಂಭುವೇ ಕಾರ್ತಿಕ ಮಾಸದ ಅಧಿಪತಿಯಾಗಿದ್ದಾನೆ. ಶಿವನಿಗೆ ಅತ್ಯಂತ ಪ್ರೀತಿಯ ಮಾಸ ಅಂದರೆ ಅದು ಕಾರ್ತಿಕ ಮಾಸ.ಶಿವನಿಗೆ ಅತ್ಯಂತ ಪ್ರೀತಿಯ ದಿನವೆಂದರೆ ಸೋಮವಾರ. ಹಾಗೆಯೇ...

ಕವನ: ಅಪ್ಪ

ಅಪ್ಪ ಅಪ್ಪನ ಚಿತ್ರವನ್ನೊಮ್ಮೆ ನೋಡಿದೆ ಅಲ್ಲಿಲ್ಲ ಅಪ್ಪ ಯಾಕೋ ಬೇಗ ಹೋಗಿ ಬಿಟ್ಟ ಕೇಳಲೆಂದು ಬಂದೆ ಯಾಕೋ ಮಾತಾಡಲಿಲ್ಲ ಯಾಕೆಂದೆ ಸುಮ್ಮನಾಗಿ ಬಿಟ್ಟ ಅಪ್ಪ ಅಮ್ಮನೊಂದಿಗೆ ಹೆಗಲು ಕೊಟ್ಟ ಅಪ್ಪ ಎತ್ತಾಗಿ ದುಡಿದು ದಣಿದು ಬಿಟ್ಟ ಅಪ್ಪ ಬೆವರು ಹನಿ ಭೂಮಿ ನುಂಗಿ ಸುಮ್ಮನಿತ್ತು ಅಪ್ಪ ಅತ್ತಿದ್ದ ಆಕಾಶ ನೀಲಿಯಾಗಿತ್ತು ಅಪ್ಪ ತಾನೋಡದ ಜಗವ ನಾನು ನೋಡಲೆಂದು ಹೆಗಲ ಮೇಲೆ ಹತ್ತಿಸಿದ ನಾನು ನೋಡಿದೆ ಅವ ಸಂತಸ ಪಟ್ಟ ಯಾಕೆ ಬೇಗ...

ಕತೆ: ನಿನ್ನ ಮಹಿಮೆ ಅಪಾರವಾದದ್ದೋ…….!!

ಅಂದು ಮಧ್ಯರಾತ್ರಿ ಸಮೀಪಿಸುತ್ತಿತ್ತು.ಮನೆ, ಅ ಕ್ಕ -ಪಕ್ಕ ಸ್ತಬ್ದವಾಗಿತ್ತು ಹೊರಗೆ ಬಯಲು ಕಪ್ಪು ಕತ್ತಲ ಸೆರಗಿನಲ್ಲಿ ಮೋಹಕವಾಗಿತ್ತು.ಅವಿರತಳಿಗೆ ಹಗಲು ಹೊತ್ತಿದ ಹುರುಪು. ಅವಳು ತನ್ನ ಸಂಘದವರು ಏನೇನು ಮೆಸ್ಸೆಜ ಕಳಿಸ್ಯಾರ ನೋಡೊಣ ಎಂದು ಮೊಬೈಲ್ ಓಪನ ಮಾಡಿ ವ್ಯಾಟ್ಸಾಪ ಮೆಸ್ಸೇಜುಗಳನ್ನು ಒಂದೊಂದೇ ಓದತೊಡಗಿದಳು.ಕೊನೆಯಲ್ಲಿ ಅಪರಿಚಿತ ನಂಬರೊಂದು ಅವಳ ಮೊಬೈಲಿಗೆ ಅಪ್ಲೋಡ ಆಗಿತ್ತು.ಅವಳು ಅದನ್ನು ನೋಡುತ್ತಿದ್ದಂತೆ...

About Me

12064 POSTS
1 COMMENTS
- Advertisement -spot_img

Latest News

ಜೀವದಾತ ರಕ್ತದಾನವೇ ಮಹಾದಾನ: ಫಾ.ಡಾ.ಅಗಸ್ಟೀನ್ ಜಾರ್ಜ್

ಕ್ರಿಸ್ತು ಜಯಂತಿ ವಿಶ್ವವಿದ್ಯಾಲಯದಲ್ಲಿ ಬೃಹತ್ ರಕ್ತದಾನ ಶಿಬಿರ“ಪ್ರಪಂಚದಲ್ಲಿ ಜೀವಜೀವಗಳನ್ನು ಉಳಿಸುವ ರಕ್ತದ ಪಾತ್ರವು ಮಹತ್ತರವಾದುದು. ಜೀವದಾತ ರಕ್ತದಾನವು ಮಹಾದಾನವಾಗಿದೆ” ಎಂದು ಎಂದು ಕ್ರಿಸ್ತು ಜಯಂತಿ ವಿಶ್ವವಿದ್ಯಾಲಯದ...
- Advertisement -spot_img
error: Content is protected !!
Join WhatsApp Group