Times of ಕರ್ನಾಟಕ

ನೇಕಾರರ ಪರಿಸ್ಥಿತಿ ಗಂಭೀರ ತಿರುವು ತೆಗೆದುಕೊಳ್ಳುತ್ತಿದೆ! ಯಾವ ಹಂತ ತಲುಪುವದೊ ಗೊತ್ತಿಲ್ಲ!!

ಮಾನ್ಯ ಮುಖ್ಯಮಂತ್ರಿಗಳೇ,ನೇಕಾರಿಕೆ ಉದ್ಯೋಗದಲ್ಲಿ ತೊಡಗಿರುವ ರಾಜ್ಯದ ಲಕ್ಷಾಂತರ ಸ್ಥಿತಿ ಗಂಭೀರವಾಗತೊಡಗಿದೆ. ಕೊರೋನಾ ಲಾಕ್ ಔಟ್ ಹಿನ್ನೆಲೆಯಲ್ಲಿ ಕಳೆದ ಮೂರು ತಿಂಗಳುಗಳಿಂದ ವಿದ್ಯುತ್ ಮಗ್ಗಗಳನ್ನು ಅವಲಂಬಿಸಿರುವ ಲಕ್ಷಾಂತರ ಜನರು ಅಕ್ಷರಶಃ ಉಪವಾಸದ ದಿನಗಳನ್ನು ಕಳೆಯುತ್ತಿದ್ದಾರೆ. ಇದಕ್ಕೆ ಬೆಳಗಾವಿಯಲ್ಲಿ ಕಳೆದ ಒಂದು ವಾರದಿಂದ ನಡೆದಿರುವ ಕೆಲವು ಘಟನೆಗಳೇ ಸಾಕ್ಷಿಯಾಗಿವೆ.ಇದಕ್ಕಿಂತ ಬೇರೆಯ ಪುರಾವೆಗಳೇ ಬೇಕಾಗಿಲ್ಲ! ವಿದ್ಯುತ್ ಮಗ್ಗಗಳಲ್ಲಿ ತಯಾರಾಗಿ...

ಜೂನ್ 5 :ವಿಶ್ವ ಪರಿಸರ ದಿನ

World environment day United Nation Environment Programme ಸಂಸ್ಥೆ 1973 ಜೂನ್ 5 ರಂದು ವಿಶ್ವ ಪರಿಸರ ದಿನ ಆಚರಿಸಲು ಕರೆ ನೀಡಿತು. ಸಾಮಾನ್ಯವಾಗಿ ನಾವೆಲ್ಲರು ಅಭಿವೃದ್ದಿ ನೆಪದಲ್ಲಿ ,ಅತಿಯಾದ ಜನಸಂಖ್ಯೆ ಹೆಚ್ಚಳ,ಕೈಗಾರಿಕೆಗಳ ಹೆಚ್ಚಳ, ಜಲ ಮಾಲಿನ್ಯ, ವಾಯು, ಧ್ವನಿ ಮಾಲಿನ್ಯ, ಕಾಡು ನಾಶ...ಹೀಗೆ ಹತ್ತು ಹಲವಾರು ಕಾರಣಗಳಿಂದ ಪರಿಸರ ಮಾಲಿನ್ಯ ಮುಂದುವರೆದಿದೆಜಲಮಾಲಿನ್ಯ,ಭೂ ಮಾಲಿನ್ಯ ,ವಾಯುಮಾಲಿನ್ಯ,...

ಮಾತನಾಡುವ ಮುನ್ನ ಎಚ್ಚರವಿರಲಿ

*ಮಾತೇ ಜ್ಯೋತಿರ್ಲಿಂಗ* ಮಾತು ಎನ್ನುವುದು ಮನುಜನಿಗೆ ದೇವನಿತ್ತ ಅಮೂಲ್ಯವಾದ ವರ. ಎಲ್ಲ ಜೀವಿಗಳಿಗಿಂತ ಭಿನ್ನ ಎನಿಸಿಕೊಂಡಿದ್ದು ಈ ಕಾರಣಕ್ಕೆ. ಮನುಜಕುಲದ ಹುಟ್ಟಿನೊಂದಿಗೆ ಮಾತು ಹುಟ್ಟಲಿಲ್ಲ, ಪ್ರಕೃತಿಯ ಮಡಿಲಲ್ಲಿ ಮನುಜಕುಲದ ಬೆಳವಣಿಗೆಯೊಂದಿಗೆ ಮಾನವನ ಬುದ್ಧಿಮಟ್ಟ ವೃದ್ಧಿಸಿದಂತೆ, ಮನುಷ್ಯ ಹಲವು ರೀತಿಯಲ್ಲಿ ಬೆಳೆಯತೊಡಗಿದ. ಹಕ್ಕಿಗಳ ಕೂಗು, ನದಿ ತೊರೆಗಳ ಶಬ್ದ, ಗಾಳಿಯ ಝೇಂಕಾರ ಮುಂತಾದ ಧ್ವನಿಗಳನ್ನು ಕೇಳುತ್ತಾ ಅವುಗಳಿಗೆ...

ಕವನಗಳು

ರೈತ ಮಳೆ ಗಾಳಿ ಬಿಸಿಲನು ನೋಡದ ಬಂಡೆಗಲ್ಲು ನನ್ನ ರೈತ ಅವನೇ ನಮಗೆ ಅನ್ನದಾತ. ಬೆವರು ಸುರಿಸಿ ದುಡಿದು ತಾನು ಜಗಕೆ ಅನ್ನ ನೀಡುತಿರುವ ಅನ್ನದಾತನು ಕೋಟಿ ವಿದ್ಯೆಯಲ್ಲಿ ಮೇಟಿವಿದ್ಯೆ ಮೇಲು ಎಂದು ತೋರಿಸಿದಾತನು. ಭೂಮಿತಾಯಿ ಒಡಲು ತುಂಬಿ ಭೂಮಿತಾಯಿ ಮಗನು ಆಗಿ ಮಣ್ಣಿನಲ್ಲಿ ಮಾಣಿಕ್ಯ ತೆಗೆದು ರತ್ನಕಂಬಳಿಯಲ್ಲಿ ಮೆರೆಯುತಿರುವನು. ಬಸವ ಸೇವೆ ಮಾಡುತ ನೀನು ಜಗಮೆಚ್ಚಿದ ಮಗನು ನೀನು ನಿನ್ನ ಋಣವ ತೀರಿಸಲು ನಾವು ಏಳು ಜನ್ಮ ಬೇಕು ನಮಗೆ. ರೈತ ನಿನ್ನ ದುಡಿಮೆಗೆ ಭೂಮಿತಾಯಿ ಒಲಿದು...

ದಿನದ ವಿಶೇಷ: ವಿಶ್ವ ಹಾಲು ದಿನ (ಜೂನ್ 1)

ವಿಶ್ವ ಹಾಲು ದಿನವನ್ನು ವಿಶ್ವಸಂಸ್ಥೆಯ ಆಹಾರ ಮತ್ತು ಕೃಷಿ ಸಂಸ್ಥೆಯ ೨೦೦೧ರಿಂದ ಪ್ರತಿವರ್ಷ ಒಂದರಂದು ಆಚರಿಸುತ್ತಿದೆ. ಇದರ ಉದ್ದೇಶ ಹಾಲು ಮತ್ತು ಹೈನುಗಾರಿಕೆಯನ್ನು, ಆದರ ಮಹತ್ವವನ್ನು ವಿಶ್ವದಲ್ಲೆಡೆ ಪಸರಿಸುವುದೇ ಆಗಿದೆ. ♦️ಇತಿಹಾಸ ವಿಶ್ವ ಆಹಾರ ದಿನವನ್ನು ಮೊದಲ ಬಾರಿಗೆ ೨೦೦೧ರಲ್ಲಿ ಆಚರಿಸಲಾಯಿತು. ಹೈನುಗಾರಿಕೆಯಿಂದ ವಿಶ್ವದಲ್ಲೆಡೆ ನೂರು ಕೋಟಿ ಮಂದಿ ಬದುಕು ಸಾಗಿಸುತ್ತಿದ್ದಾರೆ ಎಂದೂ ಮತ್ತು ಹಾಲನ್ನು ದಿನವಹಿ...

About Me

11765 POSTS
1 COMMENTS
- Advertisement -spot_img

Latest News

ಅನ್ನದಾನೇಶ್ವರ ಶ್ರೀಗಳು ಪಂಚಭೂತಗಳಲ್ಲಿ ಲೀನ

ಶ್ರೀಶೈಲ ಜಗದ್ಗುರುಗಳು, ನಾಡಿನ ಹರಗುರು ಚರಮೂರ್ತಿಗಳು ಭಕ್ತರು ಭಾಗಿಮೂಡಲಗಿ - ರಬಕವಿ ಬನಹಟ್ಟಿ ತಾಲೂಕಿನ ಬಂಡಿಗಣಿ ಗ್ರಾಮದ ಶ್ರೀ ಬಸವ ಗೋಪಾಲ ನೀಲಮಾಣಿಕ ಮಠದ ಶ್ರೀ...
- Advertisement -spot_img
error: Content is protected !!
Join WhatsApp Group