Times of ಕರ್ನಾಟಕ

ಹಾಸ್ಯ ಕವನಗಳು

ಇಂಥ ಗಂಡನೊಲ್ಲೆ ನಾನು‌ ಒಲ್ಲೆ ಒಲ್ಲೆನವ್ವ ಇಂಥ ಗಂಡನೊಲ್ಲೆನವ್ವ ಕಾಗಿಯಂಥ ಬಣ್ಣದವನ ಗೂಗಿಯಂಥ ಮಾರಿಯವನ ಕಡ್ಡಿಯಂಥ ಕಾಲಿನವನ ಅಡ್ಡಬಡ್ಡ ನಡೆಯುವವನ ಜೋತುಬಿದ್ದ ಮೀಸೆಯವನ ಓತಿನಂಥ ಗಡ್ಡದವನ ಕುಂಬ್ಳಕಾಯಿ ಹೊಟ್ಟೆಯವನ ಸಿಂಬ್ಳ ಸುರಿವ ಸೊಳ್ಳೆಯವನ ಮೊರದಗಲ ಕರ್ಣದವನ ಊರಗಲ ಬಾಯಿಯವನ ಉಳ್ಳಗಡ್ಡಿ ಕಣ್ಣಿನವನ ಬಳ್ಳೊಳ್ಳಿ ಹಲ್ಲಿನವನ ಬದ್ನಿಕಾಯಿ ಮೂಗಿನವನ ತೊದ್ಲು ಮಾತನಾಡುವವನ ಕಳ್ಳನೋಟ ಬೀರುವವನ ಸುಳ್ಳುಚಾಡಿ ಹೇಳುವವನ ಎನ್.ಶರಣಪ್ಪ ಮೆಟ್ರಿಇಂಥ ಹೆಣ್ತಿನೊಲ್ಲೆ ನಾನು‌ ಒಲ್ಲೆ ಒಲ್ಲೆನಪ್ಪ ಇಂಥ ಹೆಣ್ತಿನೊಲ್ಲೆನಪ್ಪ ಇದ್ಲಿಯಂಥ ಬಣ್ಣದವಳ ಗುದ್ಲಿಯಂಥ ಮೂಗಿನವಳ ಕಂಭದಂಥ ಕಾಲಿನವಳ ಕುಂಭದಂಥ ಕುಚಗಳವಳ ಬೊಡ್ಡೆಗಾತ್ರ ನಡುವಿನವಳ ದೊಡ್ಡ ಆನೆಗಾತ್ರದವಳ ಮುಂದಬಂದ ಹಲ್ಲಿನವಳ ಅಂದಚಂದ ಇಲ್ಲದವಳ ಹಂಡೆದಂಥ ಹೊಟ್ಟೆಯವಳ ಗುಂಡುಕಲ್ಲು‌ಮಂಡೆಯವಳ ಸ್ವಾರಿಯಂಥ ಮಾರಿಯವಳ ಚೌರಿಕೂದ್ಲ ಹೆರಳಿನವಳ ಗೂಗಿಯಂಥ ಕಣ್ಣಿನವಳ ಕಾಗಿಯಂತೆ...

ಕನ್ನಡ ಕವಿ ಕಾವ್ಯ ಪರಿಚಯ ಶಿವರಾಮ ಕಾರಂತ

ಶಿವರಾಮ ಕಾರಂತ 🔸 ಜನನ: 1902- ಅಕ್ಟೋಬರ್ - 10🔸 ಸ್ಥಳ: ದಕ್ಷಿಣ ಕನ್ನಡ ಜಿಲ್ಲೆಯ ಕೋಟಾ🔸 ತಂದೆ-ತಾಯಿ : ಶೇಷ ಕೊರಂತ್, ಲಕ್ಷ್ಮಮ್ಮ🔸 ವೃತ್ತಿ: ವಸಂತ ಮತ್ತು ವಿಚಾರವಾಣಿ ಎಂಬ ಮಾಸ ಪತ್ರಿಕೆಗಳನ್ನು ನಡೆಸಿದರು. ಸಾಹಿತ್ಯಿಕ ಜೀವನ ▪️ ಕಾದಂಬರಿಗಳು: ವಿಚಿತ್ರ ಕೂಟ, ಮರಳಿ ಮಣ್ಣಿಗೆ, ಮೂಕಜ್ಜಿಯ ಕನಸುಗಳು, ಬೆಟ್ಟದ ಜೀವ, ಇನ್ನೊಂದೇ ದಾರಿ, ಆಳ-ನಿರಾಳ, ಸರಸಮ್ಮನ...

ಸ್ಫೋಟಕ ಪತ್ತೆ, ತಪ್ಪಿದ ಅನಾಹುತ. ಆದರೆ ಶಿಕ್ಷೆ ಮಾಲೀಕರಿಗೋ, ಕೆಲಸಗಾರರಿಗೋ ?

ಬೀದರ ಗಡಿ ಜಿಲ್ಲೆಯ ಬೀದರ್ ನಲ್ಲಿ ಭಾರೀ ಪ್ರಮಾಣದ ಜಿಲಿಟಿನ್ ಸ್ಫೋಟಕಗಳನ್ನು ವಶಪಡಿಸಿಕೊಂಡ ಬೀದರ ಪೋಲಿಸ್ ಇಲಾಖೆ ಸಂಭವಿಸಬಹುದಾಗಿದ್ದ ದೊಡ್ಡ ಅನಾಹುತವನ್ನು ತಪ್ಪಿಸಿದೆಯೆಂದೇ ಹೇಳಬೇಕು.ಆದರೂ ಇತ್ತೀಚೆಗೆ ಚಿಕ್ಕಬಳ್ಳಾಪುರ ಹಾಗೂ ಶಿವಮೊಗ್ಗದಲ್ಲಿ ನಡೆದಿರುವ ಅನಧಿಕೃತ ಜಿಲೆಟಿನ್ ಸ್ಫೋಟಗಳಿಂದ ಗಣಿ ಮಾಲೀಕರು ಪಾಠ ಕಲಿತಿಲ್ಲವೆಂಬುದು ಸಾಬೀತಾಗುತ್ತಿದೆ. ಮತ್ತೆ ಮತ್ತೆ ಇಂಥ ಘಟನೆಗಳು ಮರುಕಳಿಸುತ್ತಿವೆ.ಆದರೆ ಬೀದರನಲ್ಲಿ ಪತ್ತೆಯಾಗಿರುವ ಜಿಲೆಟಿನ್...

ಮೋದಿ ಗರ್ಜನೆಗೆ ಮಣಿದು ಅಭಿನಂದನ್ ಬಿಡುಗಡೆ

ಹೊಸದಿಲ್ಲಿ - ಮೋದಿಯವರ ದಿಟ್ಟ ಎಚ್ಚರಿಕೆಗೆ ಬೆದರಿ ಪಾಕಿಸ್ತಾನ ೨೦೧೯ ರಲ್ಲಿ ಬಾಲಾಕೋಟ್ ದಾಳಿಯಲ್ಲಿ ತನ್ನ ವಶಕ್ಕೆ ಸಿಕ್ಕಿದ್ದ ಭಾರತೀಯ ವಾಯುಪಡೆಯ ವಿಂಗ್ ಕಮಾಂಡರ್ ಅಭಿನಂದನ್ ಅವರನ್ನು ಬಿಡುಗಡೆ ಮಾಡಿತು ಎಂಬ ಅಂಶ ಈಗ ಬೆಳಕಿಗೆ ಬಂದಿದೆ.ಈ ಬಿಡುಗಡೆಗೆ ಶಾಂತಿಯ ಸಂಕೇತ ಎಂಬ ಹೆಸರನ್ನೂ ಪಾಕಿಸ್ತಾನ ಕೊಟ್ಟಿದ್ದು ನಗೆಪಾಟಲಿಗೆ ಈಡಾದಂತಾಗಿದೆ.೨೦೧೯ ರ ಫೆ.೧೪ ರಂದು...

ರಜಬ್ ತಿಂಗಳ ಒಂದು ಆಚರಣೆ

ರಾಜಾಬ್ ಇಸ್ಲಾಮಿಕ್ ಕ್ಯಾಲೆಂಡರ್‌ನ ಏಳನೇ ತಿಂಗಳು . ಶಾಸ್ತ್ರೀಯ ಅರೇಬಿಕ್ ಕ್ರಿಯಾಪದ ರಜಾಬಾದ ಲೆಕ್ಸಿಕಲ್ ವ್ಯಾಖ್ಯಾನವು "ಗೌರವಿಸುವುದು", ಇದು "ವಿಸ್ಮಯ ಅಥವಾ ಭಯದಲ್ಲಿರಿ" ಎಂದೂ ಅರ್ಥೈಸಬಲ್ಲದು, ಅದರಲ್ಲಿ ರಾಜಾಬ್ ಒಂದು ಉತ್ಪನ್ನವಾಗಿದೆ.ಈ ತಿಂಗಳು ಇಸ್ಲಾಂ ಧರ್ಮದ ನಾಲ್ಕು ಪವಿತ್ರ ತಿಂಗಳುಗಳಲ್ಲಿ ಒಂದಾಗಿದೆ, ಇದರಲ್ಲಿ ಯುದ್ಧಗಳನ್ನು ನಿಷೇಧಿಸಲಾಗಿದೆ. ಇಸ್ಲಾಮಿಕ್ ಪೂರ್ವದ ಅರಬ್ಬರು ನಾಲ್ಕು ತಿಂಗಳುಗಳಲ್ಲಿ ಯುದ್ಧವನ್ನು...

ಶಾಲಾ ಅಭಿವೃದ್ಧಿ ಹಾಗೂ ಮೇಲುಸ್ತುವಾರಿ ಸಮಿತಿ ರಚನೆ

ಮುನವಳ್ಳಿಃ ಇಲ್ಲಿಗೆ ಸಮೀಪದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬಸರಗಿಯಲ್ಲಿ ಇತ್ತೀಚೆಗೆ ಶಾಲಾ ಅಭಿವೃದ್ಧಿ ಹಾಗೂ ಮೇಲುಸ್ತುವಾರಿ ಸಮಿತಿಯನ್ನು ರಚಿಸಲಾಯಿತು.ಅಧ್ಯಕ್ಷರಾಗಿ ಬೀರಪ್ಪ ಗದಿಗೆಪ್ಪ ಕೋರಕೊಪ್ಪ. ಉಪಾಧ್ಯಕ್ಷರಾಗಿ ಸುಜಾತಾ ಫಕೀರಪ್ಪ ಹಡಪದ ಸದಸ್ಯರಾಗಿ ರುದ್ರಪ್ಪ ಸವಟಗಿ,ಮುದಕಪ್ಪ ಮಾದರ.ನೀಲಪ್ಪ ಹಾದಿಮನಿ.ಸೋಮಗೌಡ ಪಾಟೀಲ.ಅಜ್ಜಪ್ಪ ಪೂಜೇರ.ಮಹಾದೇವ ಜೋಗೇರ.ಸುರೇಶ ಕೀಲಿ,ಫಕೀರಪ್ಪ ಚಿಪ್ಪಲಕಟ್ಟಿ.ರಮಿಜಾ ಮುಲ್ಲಾ.ಮಂಜುಳಾ ತೊರಗಲ್.ಯಲ್ಲವ್ವ ನಾಯ್ಕರ.ಶಶಿಕಲಾ ಸವಟಗಿ.ಹನಮವ್ವ ಪೂಜೇರ.ಫಕೀರವ್ವ್ಪಚಿಪ್ಪಲಕಟ್ಟಿ.ಸಾಂವಕ್ಕ ಕೀಲಿ.ಭೀಮವ್ವ ಕಿಲಬನೂರ.ಆಯ್ಕೆಯಾದರು...

ಬೀದರನಲ್ಲಿ ಸಂಸದರಿಂದಲೇ ಕೋರೋನಾ ನಿಯಮ ಉಲ್ಲಂಘನೆ

ಬೀದರ - ಕೋರೋನಾ ನಿಯಮ ಏನೇ ಇದ್ದರೂ ಕೇವಲ ಸಾಮಾನ್ಯ ಜನರಿಗೆ ಹೊರತು ರಾಜಕೀಯ ನಾಯಕರಿಗಲ್ಲ ಅದರಲ್ಲೂ ಬಿಜೆಪಿ ಸಂಸದ ಭಗವಂತ ಖೊಬಾ ಅವರಿಗೆ ನಿಯಮಗಳು ಸಂಬಂಧಿಸಿಲ್ಲ ಎನ್ನಬಹುದು ಏಕೆಂದರೆ ಅವರು ಸಂಸದರು ಅಂದುಕೊಂಡ ಬೀದರ ಜಿಲ್ಲೆಯ ಅಧಿಕಾರಿಗಳ ಕಾರ್ಯ ವೈಖರಿ ಕಂಪ್ಲೀಟ್ ವಿವರ ಇಲ್ಲಿದೆ ನೋಡಿ.ಕಳೆದ ಒಂದು ವಾರದಿಂದ ಮಹಾರಾಷ್ಟ್ರದಲ್ಲಿ ಕರೋನಾ ವೈರಸ್...

ಸಿಎಂ ಗೆ ಕಡಾಡಿ ಶುಭಾಶಯ

ಬೆಳಗಾವಿ: ರಾಜ್ಯದ ಮುಖ್ಯಮಂತ್ರಿಗಳು ರೈತ ನಾಯಕ ಬಿ.ಎಸ್.ಯಡಿಯೂರಪ್ಪ ಅವರಿಗೆ ರಾಜ್ಯ ಬಿಜೆಪಿ ರೈತ ಮೋರ್ಚಾ ರಾಜ್ಯ ಅಧ್ಯಕ್ಷರು, ರಾಜ್ಯಸಭಾ ಸದಸ್ಯರಾದ ಈರಣ್ಣ ಕಡಾಡಿ ಅವರು ಬೆಂಗಳೂರಿನಲ್ಲಿ ಹುಟ್ಟುಹಬ್ಬದ ಶುಭಾಶಯ ಕೋರಿದರು.ಈ ಸಂದರ್ಭದಲ್ಲಿ ಲೋಕೇಶ ಗೌಡ ಸಿ.ವಿ, ಷಣ್ಮುಖ ಗುರಿಕಾರ, ಎಸ್. ಶಿವಪ್ರಸಾದ, ಪ್ರಸನ್ನ್ ಕರಿಕೇರಿ, ಲಲ್ಲೇಶ ರೆಡ್ಡಿ ಇದ್ದರು.

ಉಳವಿ ಚನ್ನಬಸವೇಶ್ವರ ಜಾತ್ರಾ ಮಹೋತ್ಸವ; ಇಂದು ಸಂಜೆ 4 ಗಂಟೆಗೆ ಉಳುವಿಯಲ್ಲಿ ಮಹಾರಥೋತ್ಸವ

"ಅಡಿಕೇಶ್ವರ ಮಡಿಕೇಶ್ವರ, ಶ್ರೀ ಚನ್ನ ಬಸವೇಶ್ವರ ಮಹಾರಾಜಕಿ ಜೈ" "ಶ್ರೀ ಉಳವಿ ಚನ್ನಬಸವೇಶ್ವರ ಬಹುಪರಾಕ ಹರಹರ ಮಹಾದೇವ " ಎಂಬ ಮುಗಿಲು ಮುಟ್ಟುವ ಜಯಘೋಷದೊಂದಿಗೆ ಶ್ರೀ ಚನ್ನಬಸವೇಶ್ವರ ರಥೋತ್ಸವವು ಭಾರತ ಹುಣ್ಣಿಮೆಯಂದು ಉಳವಿಯಲ್ಲಿ ಜರುಗುವುದು.ಹನ್ನೆರಡನೆಯ ಶತಮಾನದ ಸಾಮಾಜಿಕ ಕ್ರಾಂತಿಯ ಹರಿಕಾರ ಶ್ರೀ ಚನ್ನಬಸವೇಶ್ವರರು ಐಕ್ಯವಾದ ಸ್ಥಳ ಉಳವಿ.ಭಾರತ ಹುಣ್ಣಿಮೆಯ ಮಘಾ ನಕ್ಷತ್ರದ ಗಳಿಗೆಯಲ್ಲಿ ಮಹಾರಥೋತ್ಸವ ಜರುಗುತ್ತದೆ.ಶರಣರು ಬಂದು ಉಳಿದುಕೊಂಡಿದ್ದ...

ಮುನವಳ್ಳಿ ದಾನಮ್ಮ ದೇವಿ ಜಾತ್ರಾ ಮಹೋತ್ಸವ

ಇಂದು ಮುನವಳ್ಳಿ ಪಟ್ಟಣದ ದಾನಮ್ಮದೇವಿ ಜಾತ್ರೆ. ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಪಟ್ಟಣ ಪ್ರದೇಶ ಮುನವಳ್ಳಿ. ಇದು ದೇವಗಿರಿ ಯಾದವರ ಆಳ್ವಿಕೆಯ ಇತಿಹಾಸವನ್ನು ಹೊಂದಿದೆ, ಇಲ್ಲಿಯ ಪಂಚಲಿಂಗೇಶ್ವರ ದೇವಾಲಯ ಮತ್ತು ಯಾದವರ ಕಾಲದ ಕೋಟೆ. ಅಲ್ಲಿನ ಉಡಚಮ್ಮ ದೇವಾಲಯ,ಹನುಮಾನ ಮಂದಿರ. ಅಲ್ಲಿಯ ಶಾಸನಗಳು ಚರಿತ್ರೆಯ ಪುಟವನ್ನು ತೆರೆದಿಟ್ಟಿವೆ.ತಾಲೂಕ ಕೇಂದ್ರದಿಂದ ಹದಿನಾರು ಕಿಲೋ ಮೀಟರ ಅಂತರದಲ್ಲಿರುವ...

About Me

12281 POSTS
1 COMMENTS
- Advertisement -spot_img

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...
- Advertisement -spot_img
error: Content is protected !!
Join WhatsApp Group