Times of ಕರ್ನಾಟಕ
ಸುದ್ದಿಗಳು
ರಸ್ತೆ ಕಾಮಗಾರಿ ಹೆಸರಲ್ಲಿ ದ್ವೇಷ ರಾಜಕಾರಣ ; ಈಶ್ವರ ಖಂಡ್ರೆ ಆರೋಪ
ಬೀದರ - ಎಲ್ಲೆಂದರಲ್ಲಿ ತಗ್ಗು ಬಿದ್ದ ರಸ್ತೆಗಳು,.. ದೊಡ್ಡ ವಾಹನಗಳ ಹಿಂದೆ ಇದ್ದವರು ಕಾಣದಷ್ಟು ಏಳುವ ಧೂಳು,.. ಅಲ್ಲಲ್ಲಿ ಅಗೆದು ಅರ್ಧಕ್ಕೆ ಕೈ ಬಿಟ್ಟ ಗುಂಡಿಗಳು,.. ಸರ್ಕಸ್ ಮಾಡುತ್ತಲೇ ಪ್ರಯಾಣಿಸುವ ವಾಹನ ಸವಾರರು,... ಈ ದೃಶ್ಯಗಳೆಲ್ಲ ಬೀದರ್ ಜಿಲ್ಲೆಯಿಂದ ಭಾಲ್ಕಿ ತಾಲೂಕು, ಕಮಲನಗರ, ಮಹಾರಾಷ್ಟ್ರದ ಉದಗೀರ ಮಾರ್ಗದಲ್ಲಿ ಸಾಮಾನ್ಯ ಎಂಬಂತಾಗಿದೆ.ಕೆಡಿಪಿ ಸಭೆಯಲ್ಲಿ ಉದಗೀರ ಮಾರ್ಗದ...
ಸುದ್ದಿಗಳು
ಯೋಗೇಶ್ವರ – ಕುಮಾರಸ್ವಾಮಿ ಮಾತಿನ ಜಟಾಪಟಿ
ಕರ್ನಾಟಕದಲ್ಲಿ ಬಿಜೆಪಿಗೆ ಲೈಫ್ ಕೊಟ್ಟಿದ್ದೇ ನಾನು. ನನ್ನನ್ನು ಮಂತ್ರಿ ಮಾಡಿ ಎಂದು ಯಡಿಯೂರಪ್ಪ ನವರೇ ನನ್ನ ಕಡೆ ಬಂದಿದ್ದರು. ಇನ್ನು ನೀನು ಯಾವ ಲೆಕ್ಕ. ಮಂತ್ರಿಯಾಗಿದ್ದೀಯಾ ಸರಿಯಾಗಿ ಕೆಲಸ ಮಾಡು ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಸಚಿವ ಸಿ ಪಿ ಯೋಗೇಶ್ವರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.ಚನ್ನಪಟ್ಟಣದಲ್ಲಿ ಪತ್ರಕರ್ತರೊಡನೆ ಮಾತನಾಡಿದ ಅವರು ಸಿ ಪಿ ಯೋಗೇಶ್ವರ...
ಲೇಖನ
Masti Venkatesha Iyengar Information in Kannada : ಮಾಸ್ತಿ ವೆಂಕಟೇಶ ಅಯ್ಯಂಗಾರ್
ಸಣ್ಣ ಕತೆಗಳ ಜನಕ, ಕನ್ನಡದ ಆಸ್ತಿ ಎಂದೇ ಕರೆಯಲ್ಪಡುತ್ತಿದ್ದ ಮಾಸ್ತಿ ವೆಂಕಟೇಶ ಅಯ್ಯಂಗಾರ್ ಅವರು ಕನ್ನಡಕ್ಕೆ ಎರಡನೆಯ ಜ್ಞಾನಪೀಠ ಪ್ರಶಸ್ತಿ ತಂದು ಕೊಟ್ಟವರು.
ಮಾಸ್ತಿ ವೆಂಕಟೇಶ ಅಯ್ಯಂಗಾರ್ಜನನ: 06 ಜೂನ್ 1891. ಹುಂಗೇನಹಳ್ಳಿ ಮಾಲೂರು ತಾ. ಕೋಲಾರ ಜಿಲ್ಲೆ.
ಕಾವ್ಯನಾಮ: ಶ್ರೀನಿವಾಸ
ಕಾರ್ಯ: ಸಮಾಜ ಸೇವೆ, ಪ್ರಾಧ್ಯಾಪಕರಾಗಿ ಸೇವೆ ಮತ್ತು ಬರಹಗಾರರು.
ಸಾಹಿತ್ಯ :...
ಲೇಖನ
ಇಂದು ವಿನಾಯಕ ದಾಮೋದರ ಸಾವರ್ಕರ್ ಅವರ “ಸ್ಮೃತಿ ದಿನ”
ಜನನ :- ಮೇ 28, 1883
ಮರಣ :- ಫೆಬ್ರವರಿ 26, 1966ದೇಶಭಕ್ತಿಯ ಮಹಾರ್ಣವದಲ್ಲಿ ಮಿಂದು ಸಹಸ್ರಾರು ತರುಣ ಮನಗಳಲ್ಲಿ ನಾಡಪ್ರೇಮದ ಭಾವತುಂಬಿದ ಆಧುನಿಕ ದಧೀಚಿ , ಶಸ್ತ್ರ - ಶಾಸ್ತ್ರಗಳ ಮಂತ್ರದ್ರಷ್ಟಾರ ವಿಶ್ವಾಮಿತ್ರ ವೀರ ವಿನಾಯಕ ದಾಮೋದರ ಸಾವರ್ಕರ್ , ಸಹಸ್ರಮಾನದ ಕ್ರಾಂತಿಪುಂಜ.ಮಹಾರಾಷ್ಟ್ರದ ಭಗೂರಿನ ದಾಮೋದರ ಸಾವರ್ಕರ್ - ರಾಧಾಬಾಯಿ ದಂಪತಿಗಳಿಗೆ...
ಲೇಖನ
ಕನ್ನಡ ಕವಿ ಕಾವ್ಯ ಪರಿಚಯ
Times of ಕರ್ನಾಟಕ ಕನ್ನಡದ ವೆಬ್ ಪತ್ರಿಕೆಯಲ್ಲಿ ಸುದ್ದಿ, ಸ್ಥಳ ಪರಿಚಯದ ಲೇಖನಗಳಲ್ಲದೆ ಕನ್ನಡ ನಾಡಿನ ಖ್ಯಾತ ಸಾಹಿತಿಗಳ ಪರಿಚಯವನ್ನೂ ಪ್ರಕಟಿಸಲು ಹೆಮ್ಮೆ ಪಡುತ್ತೇವೆ.ಈ ಪಯಣದಲ್ಲಿ ಕನ್ನಡ ಸಾಹಿತ್ಯವನ್ನು ಉತ್ತುಂಗಕ್ಕೇರಿಸಿರುವ, ಕನ್ನಡಕ್ಕೆ ಎಂಟು ಜ್ಞಾನಪೀಠ ಪ್ರಶಸ್ತಿಗಳನ್ನು ತಂದುಕೊಟ್ಟಿರುವ ಹಿರಿಯ ಸಾಹಿತಿಗಳನ್ನು ನೆನೆಯುವುದು ನಮ್ಮ ಕರ್ತವ್ಯ. ಇಂದಿನ ಯುವ ಪೀಳಿಗೆಗೆ ನಮ್ಮ ಸಾಹಿತ್ಯ, ಸಾಹಿತಿಗಳ ಬಗ್ಗೆ...
ಸುದ್ದಿಗಳು
ಬರಡು ರಾಸುಗಳ ಉಚಿತ ಚಿಕಿತ್ಸಾ ಶಿಬಿರ
ಮೂಡಲಗಿ: ಇಲ್ಲಿಯ ಪಶು ಆಸ್ಪತ್ರೆ ಹಾಗೂ ಮೂಡಲಗಿ ಲಯನ್ಸ್ ಕ್ಲಬ್ ಪರಿವಾರದ ಸಹಯೋಗದಲ್ಲಿ ಫೆ. 26 ರಂದು ಬೆಳಿಗ್ಗೆ 11ಕ್ಕೆ ಬರಡು ರಾಸುಗಳ ಚಿಕಿತ್ಸಾ ಶಿಬಿರ ಹಾಗೂ ಕರುಗಳಿಗೆ ಜಂತು ನಾಶಕ ಔಷಧಿ ವಿತರಣಾ ಕಾರ್ಯಕ್ರಮ ಇರುವುದು. ಶಿಬಿರದಲ್ಲಿ ತಜ್ಞ ಪಶು ವೈದ್ಯರು ಭಾಗವಹಿಸುವರು.ರೈತರು ಅಧಿಕ ಸಂಖ್ಯೆಯಲ್ಲಿ ಶಿಬಿರದ ಉಪಯೋಗವನ್ನು ಪಡೆದುಕೊಳ್ಳಬೇಕು ಎಂದು ಲಯನ್ಸ್...
ಸುದ್ದಿಗಳು
‘ಶ್ರೀ ಅಲ್ಲಮಪ್ರಭು’ ಚಿತ್ರದ ಅದ್ದೂರಿ ಸೆಟ್ ಗೆ ಫಿಲಂ ಚೇಂಬರ್ ಅಧ್ಯಕ್ಷರ ಭೇಟಿ
ಬೆಂಗಳೂರು - ಅಮರಜ್ಯೋತಿ ಪಿಕ್ಚರ್ಸ್ ಸಂಸ್ಥೆಯಿಂದ ಅದ್ದೂರಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ 12 ನೇ ಶತಮಾನದ ಶಿವಸ್ವರೂಪಿ, ವ್ಯೋಮಕಾಯ ಸಿದ್ಧ,ಶೂನ್ಯಸಿಂಹಸನಾಧಿಶ್ವರ "ಶ್ರೀ ಅಲ್ಲಮಪ್ರಭುದೇವರ" ದಿವ್ಯ ಚರಿತ್ರೆಯನ್ನು ವಿಶೇಷವಾಗಿ ಅನುಭವ ಮಂಟಪದ ಸೆಟ್ ಹಾಕಿದ "ಶ್ರೀ ಅಲ್ಲಮಪ್ರಭು" ಚಲನಚಿತ್ರ ಸೆಟ್ ಗೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷ ಡಿ ಆರ್ ಜೈರಾಜ್ ರವರು ಹಾಗೂ ಮಾಜಿ...
ಲೇಖನ
ಶಿಕ್ಷಣದ ವಿಷಯಗಳು ಮಕ್ಕಳಿಗೆ ವಿಷವಾದಾಗ!!
ಮುಖ್ಯ ಭಾಷೆ ಆಂಗ್ಲ, ಮಾತೃಭಾಷೆ ಕನ್ನಡ. ಹಾಗೆಯೆ ವಿಷಯಗಳಲ್ಲಿ ಇತಿಹಾಸ ವಿಜ್ಞಾನ,ಗಣಿತ ಇದರಲ್ಲಿ ಪುರಾಣದ ರಾಜಪ್ರಭುತ್ವದ ರಾಜಕೀಯ ಜ್ಞಾನ,ವಿಜ್ಞಾನದಲ್ಲಿ ಪ್ರಾಣಿ ಪಕ್ಷಿಗಳ ಶಾರೀರಿಕ ಬೆಳವಣಿಗೆ, ಆಕಾಶದೆತ್ತರ ಹಾರೋ ಜ್ಞಾನ, ಇತರ ಗ್ರಹ ನಕ್ಷತ್ರಗಳ ಚಲನ ವಲನಗಳ ಪರಿಶೀಲನೆ...ಇನ್ನು ಗಣಿತ ಲೆಕ್ಕಚಾರದಿಂದ ಜೀವನ ನಡೆಸುವುದು ಹೇಗೆ ಎನ್ನುವ ವ್ಯವಹಾರಜ್ಞಾನ. ಇಲ್ಲಿ ಸಾಮಾನ್ಯಜ್ಞಾನ, ಕಲೆ, ಸಾಹಿತ್ಯ,ಸಂಗೀತ, ನೃತ್ಯ,ಆಟ...
ಕವನ
ಕವನ: ಕಲಿಯುಗ
ಕಲಿಯುಗ
ಕಲಿಯುಗದ ಕಾಲವಿದು
ಪ್ರತಿದಿನವು ಹೊಸದು
ಕಲಿಸುತಿದೆ ಹೊಸ ವಿಚಾರ
ಮಾಚಿ ಮರೆಯಾಗುತಿದೆ ಆಚಾರ
ಪ್ರೀತಿಯ ಬೆಲೆ ಅಳಿದು ಹೋಯಿತು
ಕಾಮದ ಸೆಲೆಯಲಿ ಜಗವು ಮುಳುಗಿತು
ಮಾನ ಮರ್ಯಾದೆ ಹೋದರೇನಂತೆ
ಮೊಬೈಲ್ ಒಂದು ಜೊತೆಯಿರಬೇಕಂತೆ
ನನ್ನವರು ತನ್ನವರು ಯಾರು ಕಾಣುತ್ತಿಲ್ಲ
ಸಂಬಂಧ ಸಂಧರ್ಭ ಅರಿವಿಗೆ ಬರುತ್ತಿಲ್ಲ
ಸಂಭ್ರಮಕ್ಕೆ ಸಂಭಾವನೆ ಬೇಕಾಗುತಿದೆಯಲ್ಲ
ಸಂಪತ್ತು ಹೊತ್ತು ತರುತಿದೆ ಆಪತ್ತು ತಿಳಿತಿಲ್ಲ
ಸಿಕ್ಕ ಸಿಕ್ಕವರ ಜೊತೆ ಮುದ್ದಾಟ ಗುದ್ದಾಟ
ಬಿಕ್ಕಿ ಅಳುತ್ತಿದ್ದರು ಕೆಳಲ್ಲ ಹೆತ್ತವರ ನರಳಾಟ
ಅಜ್ಞಾನದ ಬೆನ್ನಟ್ಟಿ ನಡೆಯುತಿದೆ...
ಸುದ್ದಿಗಳು
ಚನ್ನಮ್ಮಳ ಧೈರ್ಯ ಸ್ಥೈರ್ಯವನ್ನು ವಿದ್ಯಾರ್ಥಿಗಳು ಆದರ್ಶವಾಗಿಟ್ಟುಕೊಳ್ಳಬೇಕು: ಡಾ. ರು. ಮ. ಷಡಕ್ಷರಯ್ಯ
ಕಲ್ಲೋಳಿ: ಕಿತ್ತೂರು ರಾಣಿ ಚನ್ನಮ್ಮಳ ಧೈರ್ಯ ಸ್ಥೈರ್ಯಗಳನ್ನು ಇಂದಿನ ಯುವ ಜನಾಂಗ ಆದರ್ಶವಾಗಿಟ್ಟುಕೊಳ್ಳಬೇಕು. ದೇಶಭಕ್ತಿ, ರಾಷ್ಟ್ರಪ್ರೇಮದಂಥ ಮೌಲ್ಯಗಳನ್ನು ಜಾಗೃತವಾಗಿಡುವ ನಿಟ್ಟಿನಲ್ಲಿ ನಮ್ಮ ಪ್ರಯತ್ನಗಳು ನಡೆಯಬೇಕು. ಈ ಹಿನ್ನೆಲೆಯಲ್ಲಿ ಕಿತ್ತೂರು ಸಂಸ್ಥಾನದ ಚರಿತ್ರೆ ನಮಗೆ ಆದರ್ಶವಾಗಿದೆ ಎಂದು ಖ್ಯಾತ ಪುರಾತತ್ವ ವಿದ್ವಾಂಸರಾದ ಡಾ. ರು. ಮ. ಷಡಕ್ಷರಯ್ಯ ಅವರು ಅಭಿಪ್ರಾಯ ಪಟ್ಟರು.ಅವರು ಬುಧವಾರ ದಿನಾಂಕ ರಾಣಿ...
About Me
12281 POSTS
1 COMMENTS
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



