Times of ಕರ್ನಾಟಕ
ಸುದ್ದಿಗಳು
ಅಹಮದಾಬಾದ್ ನ ಮೊಟೇರಾ ಸ್ಟೇಡಿಯಮ್ ಈಗ ನರೇಂದ್ರ ಮೋದಿ ಸ್ಟೇಡಿಯಮ್!
ಅಹಮದಾಬಾದ್- ಗುಜರಾತ್ ನ ಅಹಮದಾಬಾದ್ ನಲ್ಲಿ ನೂತನವಾಗಿ ನಿರ್ಮಾಣವಾಗಿರುವ ಜಗತ್ತಿನ ಅತಿ ದೊಡ್ಡ ಕ್ರಿಕೆಟ್ ಸ್ಟೇಡಿಯಮ್ ಗೆ ಪ್ರಧಾನಿ ನರೇಂದ್ರ ಮೋದಿಯವರ ಹೆಸರಿಡಲಾಗಿದೆ.ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಮೋದಿ ಕ್ರೀಡಾಂಗಣವನ್ನು ಇಂದು ಉದ್ಘಾಟಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಕೇಂದ್ರ ಗೃಹ ಮಂತ್ರಿ ಅಮಿತ್ ಷಾ ಅವರು, ನರೇಂದ್ರ ಮೋದಿ ಸ್ಟೇಡಿಯಮ್ ನಲ್ಲಿ ಸರ್ದಾರ್ ವಲ್ಲಭಭಾಯಿ ಹೆಸರಿನಲ್ಲಿ...
ಸುದ್ದಿಗಳು
ಬೀದರ್ ಗಡಿಯಲ್ಲಿ ಪೋಲಿಸ್ ಕಟ್ಟೆಚ್ಚರ!!
ಬೀದರ - ಮಹಾರಾಷ್ಟ್ರದಲ್ಲಿ ಮತ್ತೆ ಕೋವಿಡ್ 2 ನೇ ಅಲೆ ಆರಂಭವಾಗಿದ್ದು, ಗಡಿ ಜಿಲ್ಲೆ ಬೀದರ್ನಲ್ಲಿ ಮುಂಜಾಗ್ರತಾ ಕ್ರಮವಾಗಿ ಕಟ್ಟೆಚ್ಚರ ವಹಿಸಲು ಜಿಲ್ಲಾಡಳಿತದಿಂದ ಸಕಲ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಮಹಾರಾಷ್ಟ್ರದ ಎರಡು ಜಿಲ್ಲೆಯಲ್ಲಿ ಹೊಸ ರೂಪಾಂತರ ಕೊರೊನಾ ಪ್ರಕರಣಗಳು ಪತ್ತೆಯಾದ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ತಾಲೂಕಿನ ಚಂಡಕಾಪೂರ ಬಳಿಯ ಗಡಿಯಲ್ಲಿ ತಪಸಣಾ ಕೇಂದ್ರ...
ಲೇಖನ
ಕಲ್ಲೋಳಿಯಲ್ಲಿ ತಲ್ಲೂರು ರಾಯನಗೌಡರ ವಿಚಾರ ಸಂಕಿರಣ
ಈ ನಾಡಿನ ಇತಿಹಾಸದಲ್ಲಿ ಹುದುಗಿಹೋದ ಕಿತ್ತೂರು ಸಂಸ್ಥಾನವನ್ನು ಶೋಧಿಸಿ.ನಂತರ ರಾಣಿ ಚನ್ನಮ್ಮ ಇತಿಹಾಸ ಮಂಡಲ ಸ್ಥಾಪನೆಗೆ ಕಾರಣೀಭೂತರಾಗಿ ಬಹುದೊಡ್ಡ ಕೊಡುಗೆ ನೀಡಿದ ಮಹಾನುಭಾವರು ತಲ್ಲೂರು ರಾಯನಗೌಡರು. ಅವರ ಕುರಿತು ಕನ್ನಡ ಅಧ್ಯಯನ ಪೀಠದ ಅಧ್ಯಾಪಕರಾದ ಡಾ.ಮೈತ್ರೇಯಣಿ ಗದಿಗೆಪ್ಪಗೌಡರ ಇವರ ಮಾರ್ಗದರ್ಶನದಲ್ಲಿ ಸಂಶೋಧನೆ ಕೂಡ ಸಾಗಿದ್ದು ಈ ದಿಸೆಯಲ್ಲಿ ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಬೆಳಗಾವಿ ಹಾಗೂ...
ದೇಶ/ವಿದೇಶ
ಖಜುರಾಹೋದಲ್ಲಿ ಡಾನ್ಸ್ ಹಬ್ಬ
ಯುನೆಸ್ಕೋದಿಂದ ಗುರುತಿಸಲ್ಪಟ್ಟಿರುವ ಮಧ್ಯಪ್ರದೇಶದ ಖ್ಯಾತ ಖಜುರಾಹೋ ಶಿಲ್ಪಕಲೆಗಳ ದೇವಸ್ಥಾನದಲ್ಲಿ ದಿ. ೨೧ ರಿಂದ ಡಾನ್ಸ್ ಹಬ್ಬ ಶುರುವಾಗಿದೆ.ಮಧ್ಯಪ್ರದೇಶದ ಸಂಸ್ಕೃತಿ ಇಲಾಖೆಯಿಂದ ಆಯೋಜಿಸಲ್ಪಟ್ಟ ಈ ಹಬ್ಬ ಆರು ದಿನಗಳ ಕಾಲ ನಡೆಯಲಿದೆ.ಸುಮಾರು ೪೪ ವರ್ಷಗಳ ನಂತರ ಖಜುರಾಹೋ ದೇವಸ್ಥಾನದಲ್ಲಿ ಡಾನ್ಸ್ ಹಬ್ಬ ನಡೆಯುತ್ತಲಿದ್ದು ಸಂಸ್ಕೃತಿ ಪ್ರಿಯರಿಗೆ ಸಂತಸ ಉಂಟುಮಾಡಿದೆ. ಹಿಂದೂ ಹಾಗೂ ಜೈನ ಸಂಸ್ಕೃತಿ ಗಳ...
ಸಿನಿಮಾ
ದಕ್ಷಿಣದ ಸಿನಿಪ್ರಿಯರ ಕೆಂಗಣ್ಣಿಗೆ ಗುರಿಯಾದ ಪೂಜಾ ಹೆಗಡೆ
ದಕ್ಷಿಣ ಭಾರತದ ಸಿನಿಪ್ರಿಯರಿಗೆ ನಟಿಯರ ಹೊಕ್ಕಳು ಮತ್ತು ಸೊಂಟದ ಬಗ್ಗೆ ವಿಶೇಷ ಆಸಕ್ತಿಯಿದೆ ಎಂಬ ಹೇಳಿಕೆಯಿಂದ ಖ್ಯಾತ ಬಾಲಿವುಡ್ ನಟಿ ಪೂಜಾ ಹೆಗಡೆ ದಕ್ಷಿಣ ಭಾರತೀಯರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.ಪೂಜಾ ಹೆಗಡೆಯ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ಭಲೇ ಸೌಂಡ್ ಮಾಡಿದ್ದು ಅನೇಕ ರೀತಿಯ ಚರ್ಚೆಗೆ ಆಸ್ಪದ ಮಾಡಿಕೊಟ್ಟಿದೆ.ದಕ್ಷಿಣ ಭಾರತೀಯ ಸಿನಿ ಪ್ರಿಯರ ಮನಸ್ಥಿತಿಯ ಬಗ್ಗೆ ಮಾತನಾಡಿದಂತೆ...
ಸುದ್ದಿಗಳು
Belgaum News: ವಿದೇಶದಲ್ಲಿ ಉದ್ಯೋಗದ ಹೆಸರಿನಲ್ಲಿ ವಂಚನೆ ಓರ್ವನ ಬಂಧನ
ಯುವಕರಿಗೆ ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ, ಮೋಸ ಮಾಡುತ್ತಿದ್ದ ನಕಲಿ ಜಾಬ್ ಕನ್ಸಲ್ಟನ್ಸಿ ಸೆಂಟರ್ ಮೇಲೆ ಬೆಳಗಾವಿ ನಗರ ಪೊಲೀಸರು ದಾಳಿ ನಡೆಸಿ, ಓರ್ವ ಆರೋಪಿಯನ್ನು ಬಂಧಿಸಿದ್ದಾರೆ.ಇಲ್ಲಿನ ಶಾಹುನಗರದ ನಿವಾಸಿ ಇಮ್ತಿಯಾಜ್ ಯರಗಟ್ಟಿ ಬಂಧಿತ ಆರೋಪಿ. ಮತ್ತೊಬ್ಬ ಆರೋಪಿ ಉಮರ್ ಫಾರೂಖ್ ಎಂಬಾತ ಪೊಲೀಸರಿಂದ ತಪ್ಪಿಸಿಕೊಂಡು ಪರಾರಿಯಾಗಿದ್ದಾನೆ.ಇಬ್ಬರು ಆರೋಪಿಗಳು ಬೆಳಗಾವಿಯ ದರ್ಬಾರ್ ಗಲ್ಲಿಯ ಟ್ರಾವೆಲ್...
ಲೇಖನ
ಕೊಟ್ಟಿಗೆಹಾರದ ಸುತ್ತಮುತ್ತ
ಪ್ರವಾಸ ಮನಸ್ಸಿಗೆ ಮುದ ನೀಡುತ್ತದೆ.ಪ್ರವಾಸಿಗ ಯಾವತ್ತೂ ಉಲ್ಲಸಿತವಾಗಿರುತ್ತಾನೆ. ಶಿವರಾಮ ಕಾರಂತರ “ದೇಶ ಸುತ್ತು ಕೋಶ ಓದು” ಎಂಬ ಮಾತನ್ನು ಸದಾ ನೆನಪಿಟ್ಟುಕೊಂಡು ನಾಡಿನ ಹತ್ತಾರು ಸ್ಥಳಗಳನ್ನು ಸುತ್ತುವ ಜೊತೆಗೆ ಆ ಸ್ಥಳಗಳ ಪರಿಚಯವನ್ನು ದಾಖಲಿಸುತ್ತ ಹೋದಂತೆ ಅದೇ ಪ್ರವಾಸ ಕೃತಿಯಾಗುತ್ತದೆ. ನನ್ನ ಪಯಣದ ನೆನಪುಗಳನ್ನು ಆಗಾಗ ಮೆಲಕು ಹಾಕುವ ಮೂಲಕ ಆ ಸ್ಥಳಗಳ ಚರಿತ್ರೆಯನ್ನು...
ಸುದ್ದಿಗಳು
ಯರಗಟ್ಟಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷರಾದ ಆನಂದ ಮಾಮನಿಯವರಿಗೆ ಗೌರವ ಸನ್ಮಾನ
ಸವದತ್ತಿ: ಯರಗಟ್ಟಿ ತಾಲೂಕು ಘೋಷಣೆಯಾದ ನಂತರ ಯರಗಟ್ಟಿಯಲ್ಲಿ ಪ್ರಥಮವಾಗಿ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಆಯೋಜಿಸುತ್ತಿರುವುದು ಯರಗಟ್ಟಿ ಭಾಗದ ಜನರಿಗೆ ಹೆಮ್ಮೆಯ ವಿಷಯವಾಗಿದೆ ಎಂದು ಯರಗಟ್ಟಿ ಕಸಾಪ ಅಧ್ಯಕ್ಷ ರಾಜೇಂದ್ರ ವಾಲಿ ಹೇಳಿದರು.ಸ್ಥಳೀಯ ಶಾಸಕರ ನಿವಾಸದಲ್ಲಿ ಯರಗಟ್ಟಿಯಲ್ಲಿ ನಡೆಯುತ್ತಿರುವ ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾದ ವಿಧಾನಸಭೆ ಉಪಸಭಾಧ್ಯಕ್ಷ ಆನಂದ ಮಾಮನಿಯವರನ್ನು ಸೇರಿದಂತೆ ಅವರ ಕುಟುಂಬವನ್ನು ಸಮ್ಮೇಳನಕ್ಕೆ...
ಸುದ್ದಿಗಳು
ಜಿ.ಪಂ. ಕ್ಷೇತ್ರ ಮರುವಿಂಗಡಣೆ ದೋಷಪೂರಿತ ಹಾಗೂ ದುರುದ್ದೇಶಪೂರಿತವಾಗಿದೆ – ಲಕ್ಕಣ್ಣ ಸವಸುದ್ದಿ
ಮೂಡಲಗಿ -ಮೂಡಲಗಿ ತಾಲೂಕಿನಲ್ಲಿನ ಜಿಲ್ಲಾ ಪಂಚಾಯತ ಕ್ಷೇತ್ರಗಳನ್ನು ಮರುವಿಂಗಡಣೆ ಮಾಡಿದ್ದು ದುರುದ್ದೇಶಪೂರಿತ ಹಾಗೂ ಲೋಪದೋಷಗಳಿಂದ ಕೂಡಿದ್ದು ಇದನ್ನು ರದ್ದು ಮಾಡಬೇಕು ಎಂದು ಕಾಂಗ್ರೆಸ್ ಮುಖಂಡ ಲಕ್ಕಣ್ಣ ಸವಸುದ್ದಿ ಆಗ್ರಹಿಸಿದರು.ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮೊದಲು ಇದ್ದ ವಡೇರಹಟ್ಟಿ ಜಿ. ಪಂ ಕ್ಷೇತ್ರವನ್ನು ರದ್ದು ಮಾಡಿ ಅದನ್ನು ತುಕ್ಕಾನಟ್ಟಿ ಕ್ಷೇತ್ರದಲ್ಲಿ ಸೇರಿಸಲಾಗಿದೆ. ಮಸಗುಪ್ಪಿ, ಗುಜನಟ್ಟಿ ಧರ್ಮಟ್ಟಿ ಹಾಗೂ...
ಕವನ
ರೇಷ್ಮಾ ಕಂದಕೂರ, ಎನ್.ಶರಣಪ್ಪ, ಡಾ.ಲಕ್ಷ್ಮೀಕಾಂತ, ಯಲ್ಲಪ್ಪ ಹರ್ನಾಳಗಿ, ಮಹೇಂದ್ರ ಕುರ್ಡಿ, ಶರಶ್ಚಂದ್ರ ತಳ್ಳಿ ಕವನಗಳು
ಪ್ರೇಮ
ಬಿರಿದ ಮೊಗ್ಗಿನ ಅನಾವರಣ
ಸುರಿದ ಸೋನೆಯ ಆಹ್ಲಾದದಿ
ಅರುಣ ಉದಯಿಸಿದ ಹೊನ್ನ ಕಿರಣ
ಮನದಾಲಿಂಗನ ಬಯಸಿದ ಪ್ರೇಮ.
ಕರುಣೆಯ ಹರಿಸಿದ ರಹದಾರಿ
ಸೈರಣೆಗೆ ಬಲವ ತುಂಬಿದ ಸಿರಿ
ಪಚ್ಚೆ ಪೈರಿನ ನವೋತ್ಸಾಹ
ಬಳಲಿ ಬೆಂಡಾದ ಎದೆಗೆ ಅರಳಿದ ಕುಸುಮ
ತಿಳಿ ನೀರ ಕೊಳಕೂ ಮಿಗಿಲು ನಂಬಿಕೆ ಪ್ರೇಮ.
ಸಹಾನುಭೂತಿ ಪಸರಿಸಿ
ಅನುಭವದ ಸಾರ ಸರಿ ಹೇಳಿದೆ
ಪ್ರತಿಫಲ ಬಯಸದ ಅಪೇಕ್ಷೆ
ಪರಿಮಾಣವಿಲ್ಲದ ಅಳತೆಗೋಲು
ಪ್ರತಿಫಲಿತ ಬೆಳಕಿನ ಆವೇಗದಂತೆ ಪ್ರೇಮ.
ರೇಷ್ಮಾ ಕಂದಕೂರಕೀರ್ತನಳ ಬಾಲಲೀಲೆ
ಮುಷ್ಟಿ ಹಿಡಿದು...
About Me
12281 POSTS
1 COMMENTS
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



