Times of ಕರ್ನಾಟಕ
ಕವನ
ಕವನ: ನೀನ್ಯಾರು….?
ನೀನ್ಯಾರು....?
ನಿನ್ನ ಮಾತಿನ ಶೈಲಿಯ ಮೋಡಿ,
ನೀ ಬಳಸುವ ಪದಪುಂಜವ ಕೇಳಿದರೆ ,
ಅನಿಸುತ್ತದೆ, ನಿಘಂಟಿನ ಪದಗಳು ನಿನಗೆ ಬಲುಸುಲಭವೇನೋ....?
ಹಾಗಾದರೆ ನೀನ್ಯಾರು.........|೧|
ಮೂಕ ಪ್ರಾಣಿ-ಪಕ್ಷಿಯೆಡೆಗೆ ನೀ
ತೋರುವ ನಿಶ್ ಕಲ್ಮಶ ವಾತ್ಸಲ್ಯತೆಗೆ,
ಲಾಲನೆ-ಪಾಲನೆ ಮಾಡುವ ರೀತಿ ನೋಡಿ,
ಬೆಣ್ಣೆಯಂತೆ ಕರಗದೆ ಇರುವವರಾರು,
ಹಾಗಾದರೆ ನೀನ್ಯಾರು.....?|೨|
ಹಿರಿಯರಿಗೆ ನೀ ತೋರುವ ಗೌರವ-ಆದರಗಳ ನೋಡಿದರೆ ,
ಕಿರಿಯರಿಗೆ ತೋರುವ ನಿರ್ಮಲ ಪ್ರೀತಿ-ಕಾಳಜಿ ,ಮನದಲ್ಲಿ
ನಿನ್ನ ಗೌರವಿಸದೆ ಇರುವವರಾರು...
ಹಾಗಾದರೆ ನೀನ್ಯಾರು....?|೩|
ದೀನ-ದಲಿತರ ಬದುಕಿನ ಬವಣೆಗಳ
ನೋಡಿಮಿಡಿಯುವ ನಿನ್ನ...
ಲೇಖನ
ನವಿಲುತೀರ್ಥದ ವೈಶಿಷ್ಟ್ಯಪೂರ್ಣ ಹನುಮಾನ ಮಂದಿರ
ನವಿಲುತೀರ್ಥ ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಮಲಪ್ರಭಾ ನದಿಯ ಜಲಾಶಯದಿಂದ ಪ್ರಸಿದ್ದಿ ಪಡೆದ ಪ್ರವಾಸೀ ತಾಣ. ಇದು ಸವದತ್ತಿಯಿಂದ 11 ಕಿ.ಮೀ ಮುನವಳ್ಳಿಯಿಂದ 5 ಕಿ.ಮೀ ಅಂತರದಲ್ಲಿ ಸವದತ್ತಿ ಮುನವಳ್ಳಿ ಮಾರ್ಗದಲ್ಲಿ ಬರುವುದು. ನವಿಲುತೀರ್ಥದ ಬಸ್ ನಿಲುಗಡೆಯಿಂದ ಮುಂದೆ ಮುನವಳ್ಳಿಯತ್ತ ಬರತೊಡಗಿದರೆ ಬೃಹತ್ ಮರದ ಪಕ್ಕಕ್ಕೆ ಹನುಮಾನ ಮಂದಿರವಿದೆ.ಇದು 12-12-1967 ರಲ್ಲಿ ನಿರ್ಮಿಸಿದ್ದು.ಶನಿವಾರ ಬಂದರೆ...
ಸುದ್ದಿಗಳು
ಪೇದೆಗೆ ಆತ್ಮೀಯ ಬೀಳ್ಕೊಡುಗೆ ಸಮಾರಂಭ
ಬೀದರ - ತನ್ನ ಪೋಲಿಸ್ ಠಾಣೆಯಿಂದ ವರ್ಗಾವಣೆ ಗೊಂಡ ಪೋಲಿಸ್ ಪೇದೆಗೆ ಮದುವೆಯ ಮನೆಯಲ್ಲಿ ವಧುವಿಗೆ ವಿದಾಯ ಮಾಡಿದಂತೆ ಬೀಳ್ಕೊಡುಗೆ ಮಾಡಿದ ಅಪರೂಪದ ಘಟನೆ ಬೀದರ ಜಿಲ್ಲೆಯ ಮೇಹಕರ ಪೋಲಿಸ್ ಠಾಣೆಯಲ್ಲಿ ನಡೆದಿದೆ.ಬೀದರ ಜಿಲ್ಲೆಯ ಭಾಲ್ಕಿ ತಾಲೂಕಿನ ಮೇಹಕರ್ ಪೊಲೀಸ್ ಠಾಣೆ ಪೋಲಿಸ್ ಪೇದೆಯಾದ ಅನೀಲ ಪೂಣೆಕರ್ ಅವರು ಮಂಠಾಳ ಪೋಲಿಸ್ ಠಾಣೆಗೆ ವರ್ಗಾವಣೆ...
ಸುದ್ದಿಗಳು
ಭಾರತದ ನಂಬರ್1 ಸ್ನೇಕ್ ಕ್ಯಾಚರ್ ವಾವ್ ಸುರೇಶ್ ಬಗ್ಗೆ ಗೊತ್ತಾ ಹಾವುಗಳನ್ನು ಹಿಡಿಯುವ ಅದ್ಭುತ ತಂತ್ರಗಾರಿಕೆ ಇವರದು ವಿಡಿಯೋ ನೋಡಿ!
ನಮ್ಮ ಪುರಾಣಗಳಲ್ಲಿ ವಿವಿಧ ಹೆಸರಿನ ಹಾಗೂ ಕಾಲಘಟ್ಟದಲ್ಲಿ ಬರುವ ಹಾವುಗಳ ಉಲ್ಲೇಖವಿದೆ ಇವುಗಳ ತಂಟೆಗೆ ಹೋದರೆ ಸಾವು ತಪ್ಪುವುದಿಲ್ಲ ಎನ್ನುವುದೇ ಈ ಕಥೆಯ ಸಾರಾಂಶ ಆದರೆ ಇಂತಹ ವಿಷಕಾರಿ ಜೀವಿಗಳಿಂದ ಒಂದೆರಡುಬಾರಿ ಮಾತ್ರವಲ್ಲದೆ ಬೇಕಾದಷ್ಟು ಬಾರಿ ಕಚ್ಚಿಸಿಕೊಂಡರು ಸಹ ಸಾವನ್ನು ಗೆದ್ದಿರುವ ಕಲಿಯುಗದ ಸರ್ಪ ರಾಜನ ಬಗ್ಗೆ ನಾವು ಇವತ್ತು ಹೇಳ ಹೊರಟಿದ್ದೇವೆ ಪ್ರಿಯ...
ಸುದ್ದಿಗಳು
ಸವದತ್ತಿ ಕಟ್ಟಿ ಓಣಿ ಇಷ್ಟಾರ್ಥ ಸಿದ್ದಿ ಗಜಾನನ ದೇವಸ್ಥಾನ
ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಾ ಕೇಂದ್ರ.ಈಗ ಇದು ಸವದತ್ತಿ ಎಲ್ಲಮ್ಮಾ ಕ್ಷೇತ್ರವೆಂದೂ ಹೆಸರಾಗಿದೆ. ಬೆಳಗಾವಿ ಜಿಲ್ಲಾ ಕೇಂದ್ರದಿಂದ 88 ಕಿ,ಮೀ, ಧಾರವಾಡ ಜಿಲ್ಲಾ ಕೇಂದ್ರದಿಂದ 38 ಕಿ.ಮೀ. ಅಂತರದಲ್ಲಿದ್ದು ತಾಲೂಕ ಕೇಂದ್ರವಾಗಿ ಮಲಪ್ರಭಾ ನದಿ ದಡದಲ್ಲಿನ ತಾಣವಾಗಿ ಯಲ್ಲಮ್ಮಾ ದೇವಾಲಯ ನವಿಲುತೀರ್ಥ ಅಣೆಕಟ್ಟು. ಮುನವಳ್ಳಿ ಸಕ್ಕರೆ ಕಾರ್ಖಾನೆ,ಸಿರಸಂಗಿ ಲಿಂಗರಾಜರ ವಾಡೆ, ಕಾಳಿಕಾದೇವಿ ದೇವಾಲಯ. ಮುನವಳ್ಳಿ...
ಲೇಖನ
ಕಿರು ಲೇಖನ : ಆಸಕ್ತಿಯಲ್ಲಿ ಅಡಗಿದೆ ಭವಿಷ್ಯ
ಪ್ರತಿಯೊಬ್ಬರಲ್ಲೂ ಒಂದಿಲ್ಲೊಂದು ಆಸಕ್ತಿ ಅಡಗಿರುತ್ತದೆ. ಅಂದುಕೊಂಡದ್ದೆಲ್ಲ ಆಸಕ್ತಿಯೇ ಆಗಿರುತ್ತದೆ. ಆಸಕ್ತಿ ಹಾಗಂದರೇನು?ಎಂಬ ಪ್ರಶ್ನೆಗೆ ಉತ್ತರ ಸರಳ ಅದುವೇ ಶ್ರದ್ಧೆ. ಅದರ ಒಳಹೊಕ್ಕು ನೋಡಿದಾಗ ಇಚ್ಛಿತ ಕಾರ್ಯ ಪ್ರವೃತ್ತಿ ಎಂದಾಗುತ್ತದೆ.ಆಸಕ್ತಿ ಮಂತ್ರದಿಂದ ನಾವು ಯಶಸ್ಸನ್ನು ಸಾಧಿಸ ಬಹುದು.ನಮ್ಮಲ್ಲಿರುವ ಆಸಕ್ತಿಯು ನಾವು ಕಾರ್ಯದಶೈಲಿಯನ್ನು ಉತ್ಕೃಷ್ಟ ಮಟ್ಟಕ್ಕೆ ಏರುವಂತೆ ಮಾಡುವುದು. ಮಾಡುವ ಕಾರ್ಯ ಸುಲಲಿತವಾಗಿ ಮುಂದೆ ಸಾಗುತ್ತದೆ. ಅಂದುಕೊಂಡದ್ದನ್ನು...
ಸಿನಿಮಾ
ಖ್ಯಾತ ನಟಿ ಕೀರ್ತಿ ಸುರೇಶ್ ಅವರು ಈಗ ಮತ್ತೆ ಚರ್ಚೆಯಲ್ಲಿ ಇದ್ದಾರೆ ಏನು ಗೊತ್ತಾ ವಿಡಿಯೋ ನೋಡಿ!
ತಮಿಳುನಾಡಿನ ಖ್ಯಾತ ನಟಿ ಕೀರ್ತಿ ಸುರೇಶ್ ಅವರು ಯಾರಿಗೆ ತಾನೇ ಗೊತ್ತಿಲ್ಲ ಹೇಳಿ ತನ್ನ ಅತ್ಯದ್ಭುತವಾದ ಅಭಿನಯದ ಮೂಲಕ ಸಾಕಷ್ಟು ಯುವಸಮೂಹದ ನಿದ್ದೆಯನ್ನು ಗೆಡಿಸಿದ ಈ ಚೆಲುವೆ ಸಾಮಾನ್ಯವಾಗಿ ಎಲ್ಲರಿಗೂ ಚಿರಪರಿಚಿತ ಎಂದು ನಾವು ಭಾವಿಸಿದ್ದೇವೆ ಹೌದು ಪ್ರಿಯ ಮಿತ್ರರೇ ತಮಿಳುನಾಡಿನಲ್ಲಿ ತನ್ನ. ಅತ್ಯದ್ಭುತವಾದ ಮನೋಜ್ಞ ಅಭಿನಯದ ಮೂಲಕ ಅಸಂಖ್ಯಾತ ಅಭಿಮಾನಿ ಬಳಗವನ್ನು ಹೊಂದಿರುವ...
ಸಿನಿಮಾ
ಪೊಗರು ಚಿತ್ರತಂಡದ ಮೇಲೆ ಮುನಿಸಿಕೊಂಡ ಡಿ ಬಾಸ್ ದರ್ಶನ್ ಅವರು ಯಾಕೆ ಗೊತ್ತಾ.
ಕನ್ನಡದ ಬಾಕ್ಸ್ ಆಫೀಸ್ ಸುಲ್ತಾನ್ ಎಂದೇ ಹೆಸರುವಾಸಿಯಾದ ನಟ ದರ್ಶನ್ ಅವರು ಸಾಮಾನ್ಯವಾಗಿ ಸೈನಿಕರ ಬಗ್ಗೆ ಮತ್ತು ರೈತರ ಬಗ್ಗೆ ಅಪಾರವಾದ ಗೌರವವನ್ನು ಇಟ್ಟುಕೊಂಡಿದ್ದಾರೆ ಮತ್ತು ಇದೇ ವಿಚಾರವಾಗಿ ನಟ ದರ್ಶನ್ ಅವರು ಈ ದಿನ ಭಾರತದ ಪಾಲಿಗೆ ಅತ್ಯಂತ ಕರಾಳವಾದ ದಿನ ಎಂದು. ಸೋಶಿಯಲ್ ಮೀಡಿಯಾದಲ್ಲಿ ಟ್ವಿಟ ಮಾಡುವ ಮೂಲಕ ನಮ್ಮ ದೇಶ...
ಕವನ
ವೇಣು ಜಾಲಿಬೆಂಚಿ ಗಜಲ್ ಗಳು
ಗಜಲ್-೧
ಏನು ಹೇಳಲಿ ಬೇಜಾರಾಗುವ ಸಂಗತಿಗಳು ನೂರೆಂಟಿವೆ ಓ ಮುಸಾಫಿರ್
ಬಿಜಲಿಯ ಸುತ್ತ ನಗುತ ಮೈಸುಟ್ಟುಕೊಳ್ಳುವ ರೆಕ್ಕೆಗಳಿವೆ ಓ ಮುಸಾಫಿರ್
ನನ್ನ ಹಾಡಿನ ನೋವು ಮರೆಯಬೇಕೆಂದು ಬರೆಯುವೆ ಮತ್ತದೇ ನೋವು ಬರೆಯೆಳೆಯುವುದೆ
ಅಂತರಂಗದ ಗುಹೆಗೂ ಮಿಗಿಲು ದಫನಾಗಲು ಬೇರೆ ಉಪಾಧಿಗಳೆಲ್ಲಿವೆ ಓ ಮುಸಾಫಿರ್
ನಂಬುವೆಯೋ ನಂಬದಿರುವೆಯೋ ಜೀವವೇ ಜೀವವನು ಬೇಸರಿಸಿಕೊಳುತಿದೆ ಈಗ
ಎಚ್ಚರದ ಬದುಕು ಬದುಕಲು ಇಲ್ಲಿ ರಾಶಿಗಟ್ಟಲೆ ಮುಳ್ಳು ಚೆಲ್ಲಿವೆ ಓ...
About Me
12281 POSTS
1 COMMENTS
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



