Times of ಕರ್ನಾಟಕ
ಸುದ್ದಿಗಳು
ಶ್ರೀಕ್ಷೇತ್ರ ಯಲ್ಲಮ್ಮನಗುಡ್ಡದಲ್ಲಿ 17 ಕೋಟಿ ರೂ ವೆಚ್ಚದಲ್ಲಿ ವಿವಿಧ ಕಾಮಗಾರಿಗಳಿಗೆ ವಿದಾನಸಭೆ ಉಪಸಭಾಪತಿ ಆನಂದ ಮಾಮನಿ ಚಾಲನೆ.
ಸವದತ್ತಿ - “ಮಲಪ್ರಭೆ ದಡದ ಪಕ್ಕದಲ್ಲೇ ಇರುವ, ದಕ್ಷಿಣ ಭಾರತದ ಪ್ರಮುಖ ಶಕ್ತಿಪೀಠಗಳಲ್ಲಿ ಒಂದಾದ ಶ್ರೀ ಕ್ಷೇತ್ರ ಯಲ್ಲಮ್ಮನಗುಡ್ಡವು, ಜಾತಿ ಭೇದ ಮರೆತು, ಸರ್ವಧರ್ಮೀಯರು ಯಲ್ಲಮ್ಮನ ಸಾನ್ನಿಧ್ಯಕ್ಕೆ ದರ್ಶನಕ್ಕಾಗಿ ಬರುತ್ತಾರೆ” ಎಂದು ವಿಧಾನಸಭೆ ಉಪಸಭಾಧ್ಯಕ್ಷ ಆನಂದ ಮಾಮನಿ ಹೇಳಿದರು.ಅವರು ಶ್ರೀಕ್ಷೇತ್ರ ಯಲ್ಲಮ್ಮನಗುಡ್ಡದಲ್ಲಿ ಲೋಕೋಪಯೋಗಿ ಇಲಾಖೆ, ಲೆಕ್ಕ ಶೀರ್ಷಿಕೆ ಠೇವಣಿ ವಂತಿಕೆ, ಕರ್ನಾಟಕ ಪ್ರವಾಸೋದ್ಯಮ ವಿಜನ್...
ಸಿನಿಮಾ
83ರ ಅಜ್ಜನ ಪ್ರೀತಿಗೆ ಬಿದ್ದ 27ರ ಹುಡುಗಿ ಮಾಡಿದ್ದೇನು.. ಅಜ್ಜ ಮಾಡಿದ್ದು ಎಲ್ಲಾ ಶಾಕ್
ಸಾಮಾನ್ಯವಾಗಿ ಈ ಪ್ರೀತಿಗೆ ವಯಸ್ಸು ಜಾತಿ ಮಿತಿ ಇಲ್ಲ ಹೌದು ಯಾವ ವಯಸ್ಸಿನಲ್ಲಿ ಬೇಕಾದರೂ ಈ ಪ್ರೀತಿ ಚಿಗರಬಹುದು ಇದಕ್ಕೆ ಇತ್ತೀಚಿಗೆ ಇಂಡೋನೇಷ್ಯಾದಲ್ಲಿ ನಡೆದ ಮದುವೆ ಇದಕ್ಕೆ ಅತ್ಯುತ್ತಮ ನಿದರ್ಶನ ಎಂದು ಹೇಳಿದರು ಕೂಡ ತಪ್ಪಾಗಲಾರದು ಹೌದು ಪ್ರಿಯ ಮಿತ್ರರೇ 83 ವಯಸ್ಸಿನ ವರ 27 ವರ್ಷದ ವಧುವಿನ ಕೈಹಿಡಿದಿದ್ದಾನೆ ಇದು ನಿಮಗೆ ನಂಬಲು...
ಸುದ್ದಿಗಳು
ಲಿಂಗಾಯತ ಮಹಿಳಾ ಸಮಾಜ ಬೆಳ್ಳಿ ಹಬ್ಬ ಸಂಭ್ರಮ
ಲಿಂಗಾಯತ ಮಹಿಳಾ ಸಮಾಜದ ಬೆಳ್ಳಿ ಹಬ್ಬ ಸಂಭ್ರಮ ನಿಮಿತ್ತ ಸೋಮವಾರ ದಿ. 15 ರಂದು ಮುಂಜಾನೆ 10.30 ಗಂಟೆಗೆ ಜೆ.ಎನ್.ಎಮ್.ಸಿ. ಯ ಜೀರಿಗೆ ಸಭಾಂಗಣದಲ್ಲಿ ವೈವಿಧ್ಯಮಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.ದಿವ್ಯ ಸಾನ್ನಿಧ್ಯ ಪೂಜ್ಯ ಮಾತೆ ವಾಗ್ದೇವಿ ತಾಯಿ,ಅಧ್ಯಕ್ಷತೆಯನ್ನು ಮಾಜಿ ಸಚಿವೆ ಡಾ.ಲೀಲಾವತಿ ಪ್ರಸಾದ ಹಾಗೂ ಅತಿಥಿಗಳಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅ ಭಿವೃದ್ದಿ ಸಚಿವೆ...
ಸಿನಿಮಾ
ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ನಟ ಧ್ರುವ ಸರ್ಜಾ ಅವರು ಯಾಕೆ ಗೊತ್ತಾ!
ಇತ್ತೀಚೆಗೆ ನಟ ಧ್ರುವ ಸರ್ಜಾ ಅವರು ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದರು ಮತ್ತು ಈ ಒಂದು ಸಂದರ್ಭದಲ್ಲಿ ಬಿಗ್ಬಾಸ್ ಖ್ಯಾತಿಯ ಪ್ರಥಮ್ ಮತ್ತು ನಿರ್ದೇಶಕ ನಂದ ಕಿಶೋರ್ ಜೊತೆಗಿದ್ದರು ಹೌದು ಮಿತ್ರರೇ ಮಾಜಿಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರನ್ನು ಪೊಗರು ಸಿನಿಮಾದ ಆಡಿಯೋ ಬಿಡುಗಡೆ ಕಾರ್ಯಕ್ರಮಕ್ಕೆ ನಟ ಧ್ರುವ ಸರ್ಜಾ ಅವರು ಆಹ್ವಾನಿಸಿದ್ದಾರೆ ಈ...
ಆರೋಗ್ಯ
ನಿಮ್ಮ ಕೇಶರಾಶಿಯ ಸಮಸ್ಯೆಗೆ ಇಲ್ಲಿದೆ ಅದ್ಭುತ ಮನೆಮದ್ದು ಏನು ಗೊತ್ತಾ ವಿಡಿಯೋ ನೋಡಿ!
ನಮ್ಮ ಇವತ್ತಿನ ಈ ಲೇಖನದಲ್ಲಿ ಮತ್ತು ನಮ್ಮ ಇವತ್ತಿನ ಈ ವಿಡಿಯೋದಲ್ಲಿ ನಿಮ್ಮ ಬಿಳಿಕೂದಲನ್ನು ಹೇಗೆ ಕಪ್ಪಗೆ ಮಾಡಿಕೊಳ್ಳಬೇಕು ಎಂದು ಒಂದು ಸರಳ ವಿಧಾನವನ್ನು ತಿಳಿಸಲು ಬಂದಿದ್ದೇವೆ ಹೌದು ಪ್ರಿಯ ಮಿತ್ರರೇ ಇವತ್ತು ನಾವು ಹೇಳುವ ಈ ಮನೆಮದ್ದು ತುಂಬಾನೇ ಸುಲಭವಾದ ಮನೆಮದ್ದು ಮತ್ತು ಎಫೆಕ್ಟಿವ್ ಆದ ಮನೆಮದ್ದು ಇದಾಗಿರುತ್ತದೆ ಹಾಗಾಗಿ ನಮ್ಮ ಇವತ್ತಿನ...
ಆರೋಗ್ಯ
ಹೊಟ್ಟೆ ಬೊಜ್ಜು ಕರಗಬೇಕಾ ಈ ಒಂದು ದೋಸೆಯನ್ನು ಹೀಗೆ ಮಾಡಿ ತಿನ್ನುತ್ತಾ ಬನ್ನಿ: ಅಜ್ಜಿಯ ಸೀಕ್ರೆಟ್ ಟಿಪ್ಸ್.!
ಸಾಮಾನ್ಯವಾಗಿ ನಾವು ಪ್ರತಿನಿತ್ಯ ಸೇವಿಸುವ ಆಹಾರದಿಂದಲೂ ಕೂಡ ದೇಹದ ತೂಕ ಹೆಚ್ಚಾಗುತ್ತದೆ. ಹಾಗಾಗಿ ಇಂದು ನಾವು ಸೇವಿಸುವ ಆಹಾರದಲ್ಲಿ ಬದಲಾವಣೆ ಮಾಡಿಕೊಳ್ಳುವುದರಿಂದ ದೇಹದ ತೂಕವನ್ನು ಯಾವ ರೀತಿ ಕಡಿಮೆ ಮಾಡಿಕೊಳ್ಳಬಹುದು ಎಂಬುದರ ಬಗ್ಗೆ ಸಂಕ್ಷಿಪ್ತವಾದ ಮಾಹಿತಿಯನ್ನು ತಿಳಿಸುತ್ತೇವೆ. ನಾವು ಪ್ರತಿನಿತ್ಯ ಬೆಳಗಿನ ಉಪಾಹಾರಕ್ಕೆ ವಿವಿಧ ರೀತಿಯ ಆಹಾರ ಪದಾರ್ಥಗಳನ್ನು ತಯಾರು ಮಾಡಿಕೊಂಡು ಸೇವಿಸುತ್ತೇವೆ. ಅದರ...
ಸುದ್ದಿಗಳು
ಕರ್ನಾಟಕದ ಪ್ರಭಾವಿ ರಾಜಕಾರಣಿ ಮಗಳ ನಿಶ್ಚಿತಾರ್ಥ ಹೇಗಾಯ್ತು ಗೊತ್ತಾ ವಿಡಿಯೋ ನೋಡಿ
ನಮ್ಮ ಕರ್ನಾಟಕದ ಪ್ರಭಾವಿ ರಾಜಕಾರಣಿಯಾದ ಡಿಕೆ ಶಿವಕುಮಾರ್ ಅವರ ಮಗಳಾದ ಐಶ್ವರ್ಯ ಅವರ ಅರಿಶಿನದ ನಿಶ್ಚಿತಾರ್ಥ ಹೆಂಗೈತೆ ಗೊತ್ತಾ ಅಬ್ಬಬ್ಬಾ ನೋಡಲು ಎರಡು ಕಣ್ಣು ಸಾಲದು ಎಷ್ಟೇ ಆಗಲಿ ಶ್ರೀಮಂತರ ಪ್ರತಿಯೊಂದು ಕಾರ್ಯಕ್ರಮವು ಕೂಡ ಅದ್ದೂರಿಯಾಗಿ ಭರ್ಜರಿಯಾಗಿ ನಡೆದೇ ನಡೆಯುತ್ತದೆ. ಕಾರಣ ಅವರಿಗೆ ಯಾವುದೇ ರೀತಿಯ ಹಣದ ಕೊರತೆ ಇರುವುದಿಲ್ಲ ಕರ್ನಾಟಕದ ರಾಜಕೀಯದಲ್ಲಿ ಸಾಕಷ್ಟು...
ಸುದ್ದಿಗಳು
೧.೩೪ ಕೋಟಿ ರೂ. ದಂಡ ವಸೂಲಿ ಮಾಡಿದ ಬೀದರ್ ಪೊಲೀಸರು; ಜನತೆಯ ಆಕ್ರೋಶ
ಕೊರೋನಾ ಮಹಾಮಾರಿಯಿಂದಾಗಿ ಜನತೆ ಬಸವಳಿದಿರುವಾಗಲೆ ಗಾಯದ ಮೇಲೆ ಬರೆ ಎಳೆದಂತೆ ಕಳೆದ ವರ್ಷ ಸಂಚಾರಿ ನಿಯಮಗಳ ನೆಪದಲ್ಲಿ ಬೀದರ್ ಪೊಲೀಸರು ೧.೩೪ ಕೋಟಿ ಹಣ ವಸೂಲಿ ಮಾಡಿ ದಾಖಲೆ ನಿರ್ಮಿಸಿದ್ದಾರೆ.ಬೀದರ್ ಜಿಲ್ಲಾಧಿಕಾರಿ ಆರ್. ರಾಮಚಂದ್ರನ್ ಪತ್ರಕರ್ತರೊಡನೆ ಮಾತನಾಡುತ್ತ ಈ ವಿಷಯ ತಿಳಿಸಿದರು.ಆದರೆ ಪೊಲೀಸರ ಈ ಕಾರ್ಯ ಜನಸಾಮಾನ್ಯರಲ್ಲಿ ತೀವ್ರ ಅಸಮಾಧಾನ ಹುಟ್ಟು ಹಾಕಿದ್ದು ಸಂವಿಧಾನದ...
ಲೇಖನ
ಸ್ವಾವಲಂಬಿ ಜೀವನಕ್ಕೆ ಸ್ವಾಭಿಮಾನದ ಬೀಜ
ನನ್ನ ಕಾಲಿನ ಮೇಲೆ ನಾನು ನಿಂತು ಬದುಕಿ ತೋರಿಸಬೇಕೆಂದರೆ ನನ್ನಿಂದಾಗುತ್ತದೆಯೋ ಇಲ್ಲವೋ ಎನ್ನುವ ಭಯ ಕಾಡುತ್ತದೆ. ಹೊಸತೇನಾದರೂ ಮಾಡಬೇಕೆಂದರೆ ಕೈಯಲ್ಲಿರುವುದನ್ನೂ ಕಳೆದುಕೊಂಡರೆ ಗತಿಯೇನು? ಎಂಬ ಹೆದರಿಕೆ ಕಿತ್ತು ತಿನ್ನುತ್ತದೆ. ಜನ ಸಮೂಹದಲ್ಲಿರುವಾಗ ಅವಮಾನವಾದರಂತೂ ಸ್ವಾವಲಂಬಿಯಾಗಿ ಬದುಕಲೇಬೇಕು ಅನಿಸುತ್ತದೆ. ಬೇರೆಯವರ ಆಶ್ರಯದಲ್ಲಿ ಅವರು ಹೇಳಿದಂತೆ ಬದುಕಿದರೆ ತೊಂದರೆ ಇಲ್ಲ.ಆದರೆ ಅದರಲ್ಲಿ ಸಂತೃಪ್ತಿ ಆನಂದ ಎಳ್ಳಷ್ಟೂ ಸಿಗದು....
ಸುದ್ದಿಗಳು
ಸಾಹಿತಿಗಳೇ ಶಿಕ್ಷಕರಾಗಬೇಕು
ವಿಚಾರಜೀವಿ ಮಾನವನಿಗೆ ಸ್ವಾತಂತ್ರ್ಯ ಬಹುಮುಖ್ಯ ಎನ್ನುವ ಮೇಲಿನ ನುಡಿಮುತ್ತು ನಿಜವಾಗಿಯೂ ಸತ್ಯ. ಸಾಮಾನ್ಯರ ವಿಚಾರಧಾರೆಗಳು ಅಸಮಾನ್ಯರೆನಿಸಿ ಕೊಂಡವರಿಗೆ ಅನುಭವಕ್ಕೆ ಬರದೆ, ಅವರ ವಿಚಾರಗಳನ್ನು ಸ್ವತಂತ್ರ ವಾಗಿ ಹೊರಹಾಕಿ, ಇಂದಿನ. ಭಾರತ. ವಿದೇಶಿಗಳ ಕೈ ಗೊಂಬೆಯಂತೆ ಕೇವಲ ಪ್ರಚಾರದಲ್ಲಿ ಮುಳುಗಿದೆ.ಏನೇ ಇರಲಿ, ನಮ್ಮ ಮೂಲ ಜ್ಞಾನ ನಮ್ಮೊಳಗೆ ಇದ್ದಾಗ ಯಾರು ತಾನೆ ಕದಿಯಲು ಸಾಧ್ಯ?.ನಮ್ಮ ಮಕ್ಕಳ...
About Me
12281 POSTS
1 COMMENTS
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



