Times of ಕರ್ನಾಟಕ

ರಶ್ಮಿಕ ಮಂದಣ್ಣ ಜಿಮ್ ನಲ್ಲಿ ಹೆಂಗೆಲ್ಲ ಕಷ್ಟಪಡುತ್ತಾರೆ ಗೊತ್ತಾ ಈ ವಿಡಿಯೋ ನೋಡಿ!

ಸಾಮಾನ್ಯವಾಗಿ ಯಾವುದೇ ಚಿತ್ರರಂಗದ ನಟ ಮತ್ತು ನಟಿ ಮಣಿಯರ ಆಗಿರಬಹುದು ಅವರು ಯಾವುದೇ ಒಂದು ರೀತಿಯ ಚಿಕ್ಕ ಕೆಲಸವನ್ನು ಮಾಡಿದರು ಕೂಡ ತಕ್ಷಣಕ್ಕೆ ಈ ಸಮಾಜದಲ್ಲಿ ಅವರು ಸುದ್ದಿಯಲ್ಲಿರುತ್ತಾರೆ ಹೌದು ಅವರು ಕಾಫಿ ಕುಡಿದರು ಒಂದು ರೀತಿಯಲ್ಲಿ ಸುದ್ದಿಯಾಗುತ್ತಾರೆ ಯಾವುದಾದರೂ ಒಂದು ಮನೆ ತೆಗೆದುಕೊಂಡರೂ ಕೂಡ ಸುದ್ದಿಯಾಗುತ್ತಾರೆ ಅಥವಾ ಯಾರ ಬಗ್ಗೆಯಾದರೂ ಒಂದು ಹೇಳಿಕೆ...

ದರ್ಶನ್ ಅವರ ಅಭಿಮಾನಿಗಳಿಗೆ ಖ್ಯಾತ ನಟ ಜಗ್ಗೇಶ್ ಬೈದಿರುವ ಆಡಿಯೋ ರೆಕಾರ್ಡ್ ಈಗ ಎಲ್ಲೆಡೆ ವೈರಲ್

ಕನ್ನಡ ಚಿತ್ರರಂಗದಲ್ಲಿ ದಶಕಗಳ ಕಾಲ ತಮ್ಮ ಅತ್ಯದ್ಭುತವಾದ ಅಭಿನಯದ ಮೂಲಕ ಕನ್ನಡ ಚಿತ್ರರಸಿಕರ ಮನಸ್ಸನ್ನು ರಂಜಿಸಿದ ಖ್ಯಾತ ನಟ ನಮ್ಮ ನಿಮ್ಮೆಲ್ಲರ ಪ್ರೀತಿಯ ನವರಸ ನಾಯಕ ಜಗ್ಗೇಶ್ ಅವರು ಬಾಕ್ಸ್ ಆಫೀಸ್ ಸುಲ್ತಾನ್ ದರ್ಶನ್ ಅವರ ಅಭಿಮಾನಿಗಳ ಮನಸ್ಸನ್ನು ನೋಯಿಸಿದ್ದಾರೆ ಎಂದು ಈಗ ಎಲ್ಲ ಕಡೆ ಚರ್ಚೆಯಾಗುತ್ತಿದೆ ಹೌದು ಪ್ರಿಯ ಮಿತ್ರರೇ ಇತ್ತೀಚಿಗೆ. ಜಗ್ಗೇಶ್...

ಸಮ್ಮೇಳನಾಧ್ಯಕ್ಷರ ಸಂದರ್ಶನ

ಯುವಕರು ಮೊಬೈಲ್ ಮಿತಿಗೊಳಿಸಿದಷ್ಟು ಲಾಭವಿದೆ: ಪ್ರೊ. ಸಂಗಮೇಶ ಗುಜಗೊಂಡ ಪ್ರೊ. ಸಂಗಮೇಶ ಗುಜಗೊಂಡ ಅವರ ಪರಿಚಯ ಪ್ರೊಫೆಸರ್ ಸಂಗಮೇಶ ಗುಜಗೊಂಡ. ಶಿಶು ಸಾಹಿತ್ಯದಲ್ಲಿ ಪರಿಚಿತ ಹೆಸರು. ಮೂಲತಃ ವಿಜಯಪುರ ಜಿಲ್ಲೆಯ ಮನಗೂಳಿ ಗ್ರಾಮದವರಾದ ಗುಜಗೊಂಡ ಅವರು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಮುಗಿಸಿದ್ದು ತಮ್ಮ ಊರಲ್ಲೇ. ಹಳೆಯ ಬಿಜಾಪೂರದಲ್ಲಿ ಪದವಿ, ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಸ್ನಾತಕೋತ್ತರ ಪದವಿಯನ್ನು ಚಿನ್ನದ...

ಮಿಸ್ಟರ್ ಬೀನ್ ನಿಜವಾಗಲೂ ಸತ್ತೋದ್ರಾ?

ರೋವನ್ ಅಟ್ಕಿನ್ಸನ್ ಆತ್ಮಹತ್ಯೆ ಅಥವಾ ಕಾರು ಅಪಘಾತದಿಂದ ಮೃತಪಟ್ಟಿರುವುದು ಫೇಸ್ ಬುಕ್ ನಲ್ಲಿ ಆಗಾಗ್ಗೆ ಮರುಕಳಿಸುವ ಸೆಲೆಬ್ರಿಟಿಗಳ ಸಾವಿನ ವಂಚನೆಯಾಗಿದೆ.ವಂಚನೆಯಾಗಿದ್ದರೂ ಮತ್ತು ಪ್ರಮುಖ ಮಾಧ್ಯಮಗಳು ವರದಿ ಮಾಡದಿದ್ದರೂ, ಇದು ಸಾಮಾಜಿಕ ಮಾಧ್ಯಮದಲ್ಲಿ ಅನೇಕ ಜನರಿಗೆ ಮನವರಿಕೆಯಾಗಿದೆ. ಆದರೂ ಅಟ್ಕಿನ್ಸನ್ ಮಿಸ್ಟರ್ ಬೀನ್ ಪಾತ್ರಕ್ಕೆ ಹೆಸರುವಾಸಿಯಾಗಿದ್ದಾರೆ, ಅವರು ಜೀವಂತವಾಗಿದ್ದಾರೆ ಮತ್ತು ಚೆನ್ನಾಗಿರುತ್ತಾರೆ. ಸೆಲೆಬ್ರಿಟಿಗಳ ಸಾವಿನ ವಂಚನೆಯಲ್ಲಿ...

ಅಖಿಲ ಭಾರತ ವೀರಶೈವ ಮಹಾಸಭಾ ಅಮಾವಾಸ್ಯೆ ಸತ್ಸಂಗ ಕಾರ್ಯಕ್ರಮ

ಬೆಳಗಾವಿ - ಅಖಿಲಭಾರತ ವೀರಶೈವ ಮಹಾಸಭಾ ಬೆಳಗಾವಿ ಜಿಲ್ಲಾ ಘಟಕದಿಂದ ಗುರುವಾರ ಸಂಜೆ 5 ಗಂಟೆಗೆ ಶಿವಬಸವ ನಗರದ ಲಿಂಗಾಯತ ಭವನದಲ್ಲಿ ಅಮಾವಾಸ್ಯೆ ಸತ್ಸಂಗ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.ಕಾರಂಜಿಮಠದ ಪೂಜ್ಯ ಶ್ರೀ ಗುರುಸಿದ್ದ ಮಹಾಸ್ವಾಮಿಗಳು ದಿವ್ಯ ಸಾನ್ನಿಧ್ಯ ವಹಿಸುವರು. ಬೈಲಹೊಂಗಲದ ಶರಣೆ ಪ್ರೇಮಕ್ಕ ಅಂಗಡಿಯವರು ಉಪನ್ಯಾಸ ನೀಡುವರು.ಶರಣೆ ರತ್ನಪ್ರಭಾ ಬೆಲ್ಲದ ಅಧ್ಯಕ್ಷತೆ ವಹಿಸುವರು.ಶರಣ ವೀರಭದ್ರ ಅಂಗಡಿಯವರು...

ಕಡಲೆ ಖರೀದಿ ಕೇಂದ್ರಗಳನ್ನು ತೆರೆಯಲು ರೈತರ ಆಗ್ರಹ :ಅಹೋರಾತ್ರಿ ಧರಣಿಯ ಎಚ್ಚರಿಕೆ

ಸವದತ್ತಿ: ಕೇಂದ್ರ ಸರಕಾರ ಮತ್ತು ರಾಜ್ಯ ಸರಕಾರಗಳು ರೈತ ವಿರೋಧಿ ಕಾನೂನನ್ನು ಜಾರಿ ತಂದು ರೈತ ವಿರೋಧಿ ಕೆಲಸ ಮಾಡುತ್ತಿದೆ. ನಮ್ಮ ತಾಲೂಕಿನಲ್ಲಿ ಬಹಳಷ್ಟು ಜನ ರೈತರು ಕಡಲೆಯನ್ನು ಬೆಳೆದಿರುತ್ತಾರೆ ಇದುವರೆಗೂ ಕಡಲೆ ಖರೀದಿ ಕೇಂದ್ರಗಳನ್ನು ಎಲ್ಲಿಯೂ ತೆರೆದಿಲ್ಲ ಇದರಿಂದ ಬೇಕಾಬಿಟ್ಟಿ ಮಾರಾಟ ಮಾಡುತ್ತಿದ್ದಾರೆ ರೈತರು ಬೆಳೆದ ಮಾಲನ್ನು ಎಲ್ಲಿ ಮಾರಾಟ ಮಾಡಬೇಕು ಎಂಬುವುದು...

ಗೋರಾಬಾಳ ಗ್ರಾಮ ಪಂಚಾಯತ ಅಧ್ಯಕ್ಷ, ಸದಸ್ಯರ ಸನ್ಮಾನ

ಸವದತ್ತಿ - ತಾಲೂಕಿನ ಗೋರಾಬಾಳ ಗ್ರಾಮ ಪಂಚಾಯತ ಅಧ್ಯಕ್ಷರು ಮತ್ತು ಸದಸ್ಯರನ್ನು ಶಾಸಕ ಹಾಗೂ ವಿಧಾನಸಭಾ ಉಪ ಸಭಾದ್ಯಕ್ಷ ಆನಂದ ಮಾಮನಿಯವರು ಮಾಮನಿ ಕಲ್ಯಾಣ ಮಂಟಪದಲ್ಲಿ ಸನ್ಮಾನಿಸಿ ಗೌರವಿಸಿದರು.ಈ ಸಂದರ್ಭದಲ್ಲಿ ಬಾಳ ಗ್ರಾಮ ಪಂಚಾಯತ ಅಧ್ಯಕ್ಷರು ಮತ್ತು ಸದಸ್ಯರು ಹಿರಿಯರು ಆನಂದ ಮಾಮನಿಯವರನ್ನು ಸನ್ಮಾನಿಸಿದರು.ಭಾರತೀಯ ಜನತಾ ಪಕ್ಷದ ಮುಖಂಡ ಜಗದೀಶ ಕೌಜಗೇರಿ ಹಾಗೂ ಗೊರಾಬಾಳ...

ಡೆಲಿವರಿ ನಂತರ ಬರುವ ಹೊಟ್ಟೆ ಬೊಜ್ಜು ಕರಗಲು ಅತ್ಯಂತ ಪರಿಣಾಮಕಾರಿ ಮನೆಮದ್ದು.

ಅಜ್ಜಿ ತಿಳಿಸುವ ವಿಧಾನ ಅನುಸರಿಸಿ ಸಾಕುಸಾಮಾನ್ಯವಾಗಿ ಎಲ್ಲ ಹೆಣ್ಣು ಮಕ್ಕಳ ಸಮಸ್ಯೆ ಎಂದರೆ ಡೆಲಿವರಿ ಆದ ನಂತರ ಉಳಿಯುವ ಬೊಜ್ಜು. ಮೊದಲು ತೆಳ್ಳಗೆ ಇದ್ದವರು ಒಂದು ಮಗುವಾದನಂತರ ಮೈ ಕೈ ಊದಿಕೊಂಡು ಗುಂಡಗೆ ಆಗಿಬಿಡುತ್ತಾರೆ. ಡೆಲಿವರಿ ಆದ ನಂತರ ಉಳಿಯುವ ಹೊಟ್ಟೆ ಕರಗಿಸಲು ಸಿಂಪಲ್ ಮನೆ ಮದ್ದನ್ನು ಎಲ್ಲರೂ ಮಾಡಿಕೊಳ್ಳಬಹುದು.ಸಾಮಾನ್ಯವಾಗಿ ಹೊಟ್ಟೆಯ ಕೆಳಗೆ ಇರುವಂತಹ ಬೊಜ್ಜು...

ದೇಶ ಹಾಗೂ ಸಮಾಜಕ್ಕೆ ಧರ್ಮ, ಸಂಸ್ಕೃತಿ ಧಾರೆಯೆರೆದವರೇ ಬೇಡ ಜಂಗಮರು- ಬಿ ಡಿ ಹಿರೇಮಠ

ಬೀದರ - ಈ ದೇಶಕ್ಕೆ, ಎಲ್ಲ ಸಮಾಜಗಳಿಗೆ ಧರ್ಮ ಸಂಸ್ಕೃತಿ ಯನ್ನು ಧಾರೆಯೆರೆದ ಧಣಿ ನಿಜವಾದ ಬೇಡ ಜಂಗಮನು ಎಂದು ಅಖಿಲ ಕರ್ನಾಟಕ ಜಂಗಮ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಬಿ ಡಿ ಹಿರೇಮಠ ಹೇಳಿದರು.ಅವರು ಬೀದರ ಜಿಲ್ಲೆಯ ಬಸವಣ್ಣನವರ ಕರ್ಮಭೂಮಿ ಬಸವಕಲ್ಯಾಣದ ಥೇರ್ ಮೈದಾನದಲ್ಲಿ ಭಾನುವಾರ ನಡೆದ ರಾಜ್ಯ ಮಟ್ಟದ ಜಂಗಮ ಸಮಾವೇಶ ಉದ್ಘಾಟಿಸಿ...

ಉತ್ತರಾಖಂಡದಲ್ಲಿ ಹಿಮಸುನಾಮಿ: ೨೦೦ ಜನ ಸಾವಿನ ಸಂದೇಹ

ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ಭಾರಿ ಹಿಮ ಸುನಾಮಿ ಸಂಭವಿಸಿದ್ದು ಉಂಟಾದ ಪ್ರವಾಹದಲ್ಲಿ ಎಂಟು ಜನ ಪ್ರಾಣ ಕಳೆದುಕೊಂಡಿದ್ದು ಇನ್ನೂ ಸುಮಾರು ಇನ್ನೂರಕ್ಕೂ ಹೆಚ್ಚು ಜನ ಕಾಣೆಯಾಗಿದ್ದಾರೆ.ಉತ್ತರಾಖಂಡದ ಧೌಲಿ ನದಿ ಏಕಾಏಕಿ ಉಕ್ಕಿ ಹರಿದ ಪರಿಣಾಮ ಸಮೀಪದ ವಿದ್ಯುತ್ ಘಟಕ ಕೊಚ್ಚಿಕೊಂಡು ಹೋಗಿದೆ. ಅಲ್ಲಿ ಕೆಲಸ ಮಾಡುತ್ತಿದ್ದ ೧೫೦ ಕ್ಕೂ ಹೆಚ್ಚು ಜನರು ಸುರಂಗವೊಂದರಲ್ಲಿ ಸಿಲುಕಿಕೊಂಡು...

About Me

12281 POSTS
1 COMMENTS
- Advertisement -spot_img

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...
- Advertisement -spot_img
error: Content is protected !!
Join WhatsApp Group