Times of ಕರ್ನಾಟಕ

ಅಮೂಲ್ಯ ಸಮಯ ಅಪವ್ಯಯ ಮಾಡದಿರುವುದು ಹೇಗೆ? ಜಯಶ್ರೀ.ಜೆ.ಅಬ್ಬಿಗೇರಿ.

ಎಲ್ಲವನ್ನೂ ಗೆಲ್ಲಬಹುದು.ಸಮಯವನ್ನು ಗೆಲ್ಲಲಾಗುವುದಿಲ್ಲ. ಎಲ್ಲವನ್ನೂ ಕೊಳ್ಳುವ ಶಕ್ತಿ ಇರುವ ಸಿರಿವಂತನೂ ಬಡವ ಸಮಯದ ಮುಂದೆ ಒಂದೇ. ಎಲ್ಲರೂ ನಿದ್ರಿಸುವಾಗಲೂ ಇದು ಜಾಗೃತವಾಗಿಯೇ ಇರುತ್ತದೆ. ಸಮಯವನ್ನು ಗೆಲ್ಲಲಾಗುವುದಿಲ್ಲ ಆದರೆ ಸರಿಯಾದ ಸಮಯ ನಿರ್ವಹಣೆ ಮಾಡಿ ಗೆಲ್ಲಬಹುದು. ಕನಸುಗಳನ್ನು ನನಸಾಗಿಸಬಹುದು.ಅಂಥವರನ್ನು ಯಶಸ್ವಿಗಳು ಎಂದು ಗುರುತಿಸಿ ಗೌರವಿಸುತ್ತಾರೆ. ಇವೆಲ್ಲ ಸಮಯದ ಕುರಿತಾದ ಸಾಮಾನ್ಯ ಮಾತುಗಳು. ‘ನೆನಪಿಡಿ, ಸಮಯ ಹಣವಿದ್ದಂತೆ.’...

ಟಿ.ಪಿ.ಕೈಲಾಸಂ ರವರ “ಟೊಳ್ಳು ಗಟ್ಟಿ’’ ನಾಟಕ ಅರ್ಥಪೂರ್ಣ ಪ್ರಸ್ತುತಿ ಶ್ರೀವಿವೇಕಾನಂದ ಕಲಾ ಕೇಂದ್ರದಿಂದ ಆಯೋಜನೆ

“ಕೇವಲ ಪುಸ್ತಕದ ಹುಳುವಾಗಿ ಹಣವನ್ನು ಗಳಿಸುವ ಯಂತ್ರದಂತೆ ಸ್ವಾರ್ಥಿಯಾಗಿ ಬದುಕುವುದಕ್ಕಿಂತ ಸಮಾಜಮುಖಿಯಾಗಿ ಬಾಳುವುದು ಅತಿಮುಖ್ಯ” ಎಂದು ಸಂಸ್ಕೃತಿ ಚಿಂತಕ ಡಾ|| ಗುರುರಾಜ ಪೋಶೆಟ್ಟಿಹಳ್ಳಿ ತಮ್ಮ ಅಭಿಮತ ವ್ಯಕ್ತಪಡಿಸಿದರು.ಮಕ್ಕಳಿಗೆ ಕಲಿಕೆ ಪ್ರಾರಂಭವಾಗುವುದು ಮನೆಯಿಂದ, ಅದರಲ್ಲೂ ತಾಯಿಯೇ ಮೊದಲನೆಯ ಗುರು. ನಂತರ ಶಾಲೆ, ಸಮುದಾಯಗಳು ಅವುಗಳ ಮೇಲೆ ಅಪಾರ ಪ್ರಭಾವ ಬೀರುತ್ತವೆ. ``ಮಕ್ಕಳ ಇಸ್ಕೂಲ್ ಮನೇಲಲ್ವೆ’’- ಕೈಲಾಸಂ...

ಬಂಗಾಳ ; ಬಿಜೆಪಿಗೆ ೨೦೦ ಸ್ಥಾನ ಗೆಲ್ಲುವ ಗುರಿ

ಪಶ್ಚಿಮ ಬಂಗಾಳದಲ್ಲಿ ೨೯೪ ಸ್ಥಾನಗಳಿಗಾಗಿ ಇಷ್ಟರಲ್ಲಿಯೇ ವಿಧಾನಸಭಾ ಚುನಾವಣೆ ನಡೆಯಲಿದ್ದು ಕನಿಷ್ಠ ೨೦೦ ಸ್ಥಾನ ಗೆಲ್ಲುವ ಹುಮ್ಮಸ್ಸಿನೊಂದಿಗೆ ಭಾರತೀಯ ಜನತಾಪಕ್ಷ ಚುನಾವಣಾ ಅಖಾಡಕ್ಕೆ ಇಳಿದಂತಾಗಿದೆ.ಸದ್ಯ ಚುನಾವಣಾ ಪೂರ್ವ ಬೃಹತ್ ರ್ಯಾಲಿಯಲ್ಲಿ ಭಾಗವಹಿಸಿದ್ದ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ ಪಿ ನಡ್ಡಾ ಬಂಗಾಲದಲ್ಲಿ ಈ ಸಲ ಕಮಲ ಅರಳುತ್ತದೆ ಎಂದಿದ್ದಾರೆ.ಬಂಗಾಲದಲ್ಲಿ ರೈತರನ್ನು ಶೋಷಿಸಲಾಗುತ್ತಿದೆ, ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ....ಇದೆಲ್ಲವನ್ನೂ...

ರಾಷ್ಟ್ರೀಯ ಆರೋಗ್ಯ ಅಭಿಯಾನ ೨೦೨೧ ; ಕಲಾಜಾಥಾ ಕಾರ್ಯಕ್ರಮ

ಜಿಲ್ಲಾ ಪಂಚಾಯತ ಬೆಳಗಾವಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬೆಳಗಾವಿ, ತಾಲೂಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸವದತ್ತಿ ತಾಲೂಕಿನ ಆಯ್ದ ಗ್ರಾಮ ಪಂಚಾಯತಗಳ ಸಹಯೋಗದಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನ 2021 ರ ಅಡಿಯಲ್ಲಿ ಸಾರ್ವಜನಿಕರಿಗೆ ಆರೊಗ್ಯದ ಅರಿವು ಮೂಡಿಸುವ ಕಲಾಜಾಥಾ ಕಾರ್ಯಕ್ರಮ ಚಾಲನೆ ನೀಡಲಾಯಿತು.ತಾಲೂಕಾ...

ಕವನಗಳು

ಕಲ್ಲ ಮೇಲೆ ಬೆಳೆದ ಮರಕ್ಕೆ ನೀರು ಪೋಷಕಾಂಶ ನೀಡಿದ ಮಹಾಮಹಿಮ ಯಾರು? ಕಲ್ಲಮದ್ಯೆ ಜೀವಿಪ ಮಂಡೂಕಕ್ಕೆ ಆಹಾರ ನೀಡಿಪನಾರು? ಬಿಸಲು ಬೆಳಕು ನೀಡಿ ನಮ್ಮಪೋರೇವ ಸೂರ್ಯಗೆ ಬೆನ್ನೆಲುಬಾಗಿ ನಿಂತವನಾರು? ಬೆಳದಿಂಗಳ ಚಂದ್ರ ನಿಗೆ ತಂಪನೆರೆದವನಾರು? ಜೀವಜಲವಾಗಿ ನಮ್ಮ ದಾಹನಿಗುವ ಗಂಗಾಮಾತೆ ಯಾರ ಕೇಳಿ ಪ್ರವಹಿಸುವಳು? ಪ್ರಾಣವಾಯು ವಾಗಿ ಬಂದು ನಮ್ಮ ಉಸಿರು ಕಟ್ಟದಂತೆ ಗಾಳಿ ಬೀಸುವ ಮಹಾಮಹಿಮ ಯಾರು? ಆಹಾರ ಬೇಯಿಸಲೆಂದು ಬೆಂಕಿ (ಅಗ್ನಿ) ನೀಡಿಪನಾರು ? ಅಗ್ನಿ ,ವಾಯು, ಭೂತಾಯಿ, ವರುಣಗೆ...

ಕುರುಡುಗತ್ತಲೆಗಿಂತಲೂ ಮೀರಿದ ಕತ್ತಲೆ

ಎಂದರೆ ಇಂದಿನ ದ್ವೈತಾದ್ವೈತದ ಭಿನ್ನಾಭಿಪ್ರಾಯ ಎನ್ನಬಹುದಷ್ಟೆ. ತತ್ವಗಳನ್ನು ವಾದ ವಿವಾದದಿಂದ ಬೆಳೆಸಿಕೊಂಡು ಮುಂದೆ ನಡೆದ ಧರ್ಮ ಇಂದು ಅಧರ್ಮದಕಡೆಗೆ ಹೆಜ್ಜೆ ಹಾಕಿರೋದೆ ಕುರುಡು ಜಗತ್ತಿಗೆ ಕಾರಣವಾಗುತ್ತಿದೆ. ಇಷ್ಟಕ್ಕೂ ನಾವು ಇಲ್ಲಿ ಸಾಧನೆ ಮಾಡಿರೋದು ಯಾವುದರಿಂದ ಎಂದಾಗ ಹಿಂದಿನ ಮಹಾತ್ಮರ ಅನುಭವದ ಸತ್ಯವನ್ನು ಪ್ರಚಾರ ಮಾಡುವುದೇ ಸಾಧನೆ.ಇದನ್ನು ಕೇಳಿಕೊಂಡು ಸಂಸಾರ ನಡೆಸೋದೆ ಸಾಧನೆ. ಈ ಸಾಧಕರಿಗೆ ಸಹಕಾರ...

40+ Happy Valentine’s Day Wishes and Quotes in Kannada 2021

Happy Valentine's Day Wishes and Quotes in Kannada: Valentines Day is a day celebrated on February 14 by many people worldwide. In English-speaking countries, it is a traditional day in which lovers express their love for each other by...

ಇಂದು ಕನ್ನಡದ ದಲಿತ ಬಂಡಾಯ ಸಾಹಿತಿ ಡಾ.ಸಿದ್ದಲಿಂಗಯ್ಯ ಅವರ ಜನ್ಮ ದಿನ

ಸಿದ್ಧಲಿಂಗಯ್ಯನವರು ಕನ್ನಡದ ಲೇಖಕರಲ್ಲೊಬ್ಬರು. 'ದಲಿತ ಕವಿ' ಎಂದೇ ಪ್ರಸಿದ್ಧರಾದ ಸಿದ್ಧಲಿಂಗಯ್ಯನವರು ದಲಿತ ಹೋರಾಟ ಮತ್ತು ಸಾಮಾಜಿಕ ಸಮಾನತೆಗಾಗಿ ಕಾವ್ಯ ಸಾಹಿತ್ಯಗಳನ್ನು ರಚಿಸಿದವರು. ಕಾವ್ಯ, ನಾಟಕ, ಪ್ರಬಂಧ, ವಿಮರ್ಶೆ, ಸಂಶೋಧನೆ, ಆತ್ಮಕಥನ ಮುಂತಾದ ಪ್ರಕಾರಗಳಲ್ಲಿ ಸಾಹಿತ್ಯ ರಚನೆ ಮಾಡಿದವರು. ಎರಡು ಬಾರಿ ವಿಧಾನಪರಿಷತ್ತಿನ ಸದಸ್ಯರಾಗಿದ್ದರು. ಅಧ್ಯಾಪನ-ಬರವಣಿಗೆಗಳಲ್ಲಿ ತೊಡಗಿಕೊಂಡಿರುವವರು. ಮಂಡ್ಯದಲ್ಲಿ ೨೦೧೨ರಲ್ಲಿ ನಡೆದ 'ತತ್ತ್ವಪದಕಾರರ ಸಮಾವೇಶ'ದಲ್ಲಿ ಸಿದ್ದಲಿಂಗಯ್ಯ ಜನನ: ೧೯೫೪'ಮಾಗಡಿ'...

ಸವದತ್ತಿಯ ರಂಗ ಆರಾಧನೆಯ ನಾಟಕೋತ್ಸವದಲ್ಲಿ…”ಕಾತ್ರಾಳ ರತ್ನಿ ಚಾದಂಗಡಿ”

ದು.ನಿಂ.ಬೆಳಗಲಿ ಪ್ರಾದೇಶಿಕ ಗ್ರಾಮೀಣ ಸೊಗಡಿನ ಬರಹದ ಮೂಲಕ ಪ್ರಸಿದ್ದಿ ಪಡೆದ ಕಾದಂಬರಿಕಾರರು.ಹುಟ್ಟಿದ್ದು ಬನಹಟ್ಟಿಯಲ್ಲಿ ಎಸ್.ಎಸ್.ಎಲ್.ಸಿ ಪಾಸು ಮಾಡಿ ಓದಿದ ಶಾಲೆಯಲ್ಲಿ ಮಾಸ್ತರಿಕೆ. 1951-55 ರ ವರೆಗೆ ನಂತರ ಬನಹಟ್ಟಿಯ ಆರ್.ಎಸ್.ಎ, ಹೈಸ್ಕೂಲು ಹುದ್ದೆ.ಕತೆ,ಕವನ,ಏಕಾಂಕ ವಿನೋದ ಬರಹಗಳಲ್ಲಿ ತಮ್ಮದೇ ಛಾಪನ್ನು ಮೂಡಿಸಿದರು. ಎಂಟು ಕಥಾ ಸಂಕಲನಗಳು. 5 ಕಾದಂಬರಿಗಳು.13ಕ್ಕೂ ಹೆಚ್ಚು ಮಕ್ಕಳ ಸಾಹಿತ್ಯ. ಆರು ಜೀವನ...

ಉಡಿಕೇರಿಯಲ್ಲಿ ಮಡಿವಾಳ ಮಾಚಿ ದೇವರ ಜಯಂತಿ ಆಚರಣೆ

ಬೈಲಹೊಂಗಲ - ತಾಲೂಕಿನ ಉಡಿಕೇರಿ ಗ್ರಾಮದ ಮಾರುತಿ ದೇವಸ್ಥಾನದಲ್ಲಿ ಮಡಿವಾಳ ಶ್ರೀ ಮಾಚಿದೇವರ ಜಯಂತಿ ಆಚರಿಸಲಾಯಿತು. ಮಾಚಿ ದೇವರ ಭಾವಚಿತ್ರಕ್ಕೆ ಹೂಮಾಲೆ ಹಾಕಿ ಪೂಜೆ ಸಲ್ಲಿಸಲಾಯಿತು.ಮಹಾದೇವಪ್ಪ ಮಡಿವಾಳರ ಅವರು ಮಾಚಿದೇವರ ಜೀವನ ಚರಿತ್ರೆಯ ವಿವಿಧ ಘಟನೆಗಳನ್ನು ಜನರಿಗೆ ತಿಳಿಸಿ, ಸಮಾಜದಲ್ಲಿ ಎಲ್ಲ ಜಾತಿ ಮತ ಪಂಥದವರು ಸಹಬಾಳ್ವೆಯಿಂದ ಬದುಕು ಸಾಗಿಸಲು ಮಾಚಿದೇವರ ನುಡಿ ವಚನಗಳು...

About Me

12281 POSTS
1 COMMENTS
- Advertisement -spot_img

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...
- Advertisement -spot_img
error: Content is protected !!
Join WhatsApp Group