Times of ಕರ್ನಾಟಕ

ವ್ಯಾಕ್ಸಿನ್ ಜನಕ ಲೂಯಿ ಪಾಶ್ಚರ್ ಜನ್ಮದಿನ ಇಂದು

ಕರೋನ ಮಹಾಮಾರಿ ಇಡೀ ಜಗತ್ತನ್ನೆ  ಆವರಿಸಿ ಜನಸಾಮಾನ್ಯರ ಜೀವನವನ್ನು ಸಂಕಷ್ಟಕ್ಕೆ ಸಿಲುಕಿಸಿದೆ.  ಇಂತಹ  ಸಂದರ್ಭದಲ್ಲಿ ಮಹಾನ್ ಮಾನವತಾವಾದಿ ವಿಜ್ಞಾನಿ ಲೂಯಿ ಪಾಶ್ಚರ್ ರವರ  ಜನ್ಮದಿನ ಬಂದಿದೆ. ತಮ್ಮ ಪ್ರಾಣವನ್ನೇ ಒತ್ತೆಯಿಟ್ಟು ಮಹಾಮಾರಿ ರೋಗಗಳಿಗೆ  ವ್ಯಾಕ್ಸಿನ್ ಕಂಡುಹಿಡಿದು ಜನತೆಯ ಪ್ರಾಣಉಳಿಸಿದ ಶ್ರೇಯಸ್ಸು ಅವರಿಗೆ ಸಲ್ಲುತ್ತದೆ.ರೇಬಿಸ್, ಆಂಥ್ರಾಕ್ಸ್ ರೋಗಕ್ಕೆ ಚುಚ್ಚುಮದ್ದನ್ನು ತಯಾರಿಸಿ ವ್ಯಾಕ್ಸಿನ್ ನೀಡುವುದನ್ನು ಜಗತ್ತಿಗೆ ಪರಿಚಯಿಸಿದ್ದು...

ಮತದಾರರಲ್ಲಿ ಕೊರೋನಾ ಜಾಗೃತಿ ಮೂಡಿಸಿದ ಅಭ್ಯರ್ಥಿಗಳು

ಬೀದರ್ - ಗ್ರಾಮ ಪಂಚಾಯತಿ ಚುನಾವಣೆ ಅಂದ್ರೆ ವಿಶೇಷತೆ, ಸಾಕಷ್ಟು ಜಿದ್ದಾಜಿದ್ದಿಯಿಂದ ಕೂಡಿರುತ್ತವೆ. ಅದೇ ರೀತಿ ಅಭ್ಯರ್ಥಿಗಳ ಪ್ರಚಾರ ಕೂಡ ವಿಭಿನ್ನವಾಗಿರುತ್ತದೆ. ಬೀದರ್ ತಾಲೂಕಿನ ಫತೇಪುರ ಗ್ರಾಮದಲ್ಲಿ ಮಾಸ್ಕ್ ಮತ್ತು ಸೈನಿಟೈಜರ್ ನೀಡುವ ಮೂಲಕ ಮತದಾರರನ್ನು ಸೆಳೆಯಲು ಅಭ್ಯರ್ಥಿಗಳು ಮುಂದಾಗಿದ್ದಾರೆ.ಬೀದರ್ ತಾಲೂಕಿನ ಚಿಮಕೋಡ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಫತೇಪುರ ಗ್ರಾಮದಲ್ಲಿ ಟ್ರ್ಯಾಕ್ಟರ್ ಚಿನ್ಹೆ...

ವಿದ್ಯಾರ್ಥಿ ಬರಹ: ನಾ ಕಂಡ ಜೀವನ

ನಾ ಕಂಡ ಜೀವನ ಸ್ನೇಹಿತರೇ... ಜೀವನ ಎಂದರೇನು? ಎಂಬ ಪ್ರಶ್ನೆ ಎಲ್ಲರಲ್ಲೂ ಯಾವುದೋ ಒಂದು ಕಾರಣಕ್ಕಾಗಿ ಮೂಡುವುದು ಸಹಜ. ನನ್ನ ಪ್ರಕಾರ ಜೀವನವೆಂದರೆ ಜೋಪಾನವಿರಿಸಿಕೊಳ್ಳಬೇಕಾದ ಮೌಲ್ಯಯುತ ಕನ್ನಡಿ. ನಾವು ನೋಡಿದಂತೆ ಅದು ಕಾಣುವುದು ಮತ್ತು ಮರೆತು ಕೂಡ ಕೈ ಬಿಟ್ಟರೂ ಚೂರಾಗುವುದು. ಹಾಗಾಗಿ ಎಚ್ಚರದಿಂದಿರಲೇಬೇಕು.ಕನ್ನಡಿಗೂ ಜೀವನಕ್ಕಿರುವ ವ್ಯತ್ಯಾಸವೇನೆಂದರೆ ಕನ್ನಡಿ ಒಡೆದರೆ ಮತ್ತೆ ಕೊಳ್ಳಬಹುದು. ಅದೇ ರೀತಿ...

ಮೂಡಲಗಿಯಲ್ಲಿ ಯಶಸ್ಸಿಗೊಂಡ ಚುನಾವಣೆ ಪ್ರಕ್ರಿಯೆ

ಮೂಡಲಗಿ: ತಾಲ್ಲೂಕಿನ ಗ್ರಾಮ ಪಂಚಾಯ್ತಿಯ ಚುನಾವಣೆಯ ಮಸ್ಟರಿಂಗ್ ಮತ್ತು ಡಿಮಸ್ಟರಿಂಗ್ ಕೇಂದ್ರವನ್ನು ಮೂಡಲಗಿಯಲ್ಲಿಯೇ ಸ್ಥಾಪಿಸಿದ್ದು, ಈ ಬಾರಿ ಗಮನಸೆಳೆಯಿತು.ಹೊಸ ತಾಲ್ಲೂಕು ನಿರ್ಮಾಣವಾದ ಮೇಲೆ ಚುನಾವಣೆಯ ಎಲ್ಲ ಪ್ರಕ್ರಿಯೆಗಳು ಮೂಡಲಗಿಯ ತಹಶೀಲ್ದಾರ್ ಕಚೇರಿಯಿಂದ ಯಶಸ್ಸಿಯಾಗಿ ನಡೆಯಿತು. ಸ್ಥಳೀಯ ಎಸ್‍ಎಸ್‍ಆರ್ ಕಾಲೇಜಿನಲ್ಲಿ ಚುನಾವಣೆಯ ಸಲಕರಣೆ, ಕಾಗದಪತ್ರಗಳನ್ನು ಸಿಬ್ಬಂದಿಗಳಿಗೆ ವಿತರಿಸುವ ಮತ್ತು ಮರಳಿಪಡೆಯುವ ಮಸ್ಟರಿಂಗ್ ಮತ್ತು ಡಿಮಸ್ಟರಿಂಗ್ ಕೇಂದ್ರವನ್ನು...

ಭೂಮಿತಾಯಿ ವಿಶ್ವಶಕ್ತಿ, ಭಾರತಮಾತೆ….

ವೈಕುಂಠವೇ ಬೇರೆ ಕೈಲಾಸವೇ ಬೇರೆ,ಬ್ರಹ್ಮಲೋಕವೇ ಬೇರೆ,ಭೂ ಲೋಕವೇ ಬೇರೆ.....ಬೇರೆ ಬೇರೆಯಾಗಿದ್ದನ್ನು ಒಂದು ಮಾಡಲು ಬರುವುದು ಭೂಲೋಕದಲ್ಲಿ ಮಾತ್ರ. ಕಾರಣ ಭೂಮಿಯಿಲ್ಲದೆ ಜೀವನವಿಲ್ಲ.ಮಾನವನ ಆತ್ಮಕ್ಕೆ ಮುಕ್ತಿ ಸಿಗಬೇಕಾದರೆ ಭೂಮಿಯನ್ನು ಸರಿಯಾಗಿ ಅರ್ಥ ಮಾಡಿಕೊಂಡು ನಡೆಸಿಕೊಳ್ಳಬೇಕು.ಭೂಮಿ ತಾಯಿ, ವಿಶ್ವಶಕ್ತಿ,ಭಾರತಮಾತೆ, ಕನ್ನಡಮ್ಮ, ಹೆತ್ತತಾಯಿ...ಕೊನೆಯಲ್ಲಿರುವ ಹೆತ್ತ ತಾಯಿಯಲ್ಲಿ ಸಾತ್ವಿಕತೆ ಇಲ್ಲವಾದರೆ ಮೇಲಿನ ಶಕ್ತಿಯನ್ನು ಬೆಳೆಸುವುದರಲ್ಲಿ ಅರ್ಥ ವಿಲ್ಲ ಎನ್ನಬಹುದು. ಇದಕ್ಕೆ...

ರೈತರು, ಬಡವರ ಕಲ್ಯಾಣಕ್ಕಾಗಿಯೇ ಮೋದಿ ಇದ್ದಾರೆ – ಈರಣ್ಣ ಕಡಾಡಿ

ಮೂಡಲಗಿ: ರೈತರ ಮತ್ತು ಬಡವರ ಕಲ್ಯಾಣಕ್ಕಾಗಿ ತಮ್ಮನ್ನು ತೊಡಗಿಸಿಕೊಂಡಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ದೇಶದ 9 ಕೋಟಿ ರೈತ ಬಂಧುಗಳಿಗೆ ರೂ. 18.000 ಸಾವಿರ ಕೋಟಿ ರೂ. ಗಳನ್ನು ರೈತರ ಬ್ಯಾಂಕ ಖಾತೆಗಳಿಗೆ ಇಂದು ವರ್ಗಾಯಿಸಿದ್ದಾರೆ ಎಂದು ರಾಜ್ಯಸಭಾ ಸದಸ್ಯ ಹಾಗೂ ರೈತ ಮೋರ್ಚಾ ಅಧ್ಯಕ್ಷರಾದ ಈರಣ್ಣ ಕಡಾಡಿ ಕೇಂದ್ರ ಸರ್ಕಾರದ ಕ್ರಮವನ್ನ...

ನಾಲ್ಕು ಗಜಲ್ ಗಳು

ಬಾಯ್ಬಿರಿದ ಭುವಿಗೆ ಕಣ್ಣೀರು ಹನಿಸುವವರು ನಾವು ತೇವವನು ಕರ ತಾಕಿಸುತ ಖುಷಿ ಪಡುವವರು ನಾವು ಹಸಿರಿನ ಹಗಲು ಕನಸು ಕಂಡು ಕುಣಿಯುವವರು ನಾವು ಬಿಸಿಲಿಗೆ ಬೆವರು ಚೆಲ್ಲಿ ಬೇಗೆಯ ತಣಿಸುವವರು ನಾವು ಮೋಡಗಳ ಕೈಹಿಡಿದು ತಡೆಯ ಬಯಸುವವರು ನಾವು ಬೆಳೆದ ಬೆಳೆಗೆ ಚರಗ ಚೆಲ್ಲಿ ತುತ್ತು ತಿನ್ನಿಸುವವರು ನಾವು ಸಂತಸದ ಕಿರೀಟ ಹೊತ್ತ ಅರಸನ ಗತ್ತಿನವರು ನಾವು ಸ್ವಾಭಿಮಾನದಿ ಸೆಟೆದು ನಿಲ್ಲುವ ಸಾಹುಕಾರರು ನಾವು ಜಂತಿಯಲ್ಲಿದ್ದ...

ನೈಟ್ ಕರ್ಫ್ಯೂ ದಿಂದ ಪ್ರಯೋಜನವಿಲ್ಲ- ಸತೀಶ ಜಾರಕಿಹೊಳಿ

ಲಿಂಗಸುಗೂರು- ಒಂದು ಸರ್ಕಾರ ಯಾವುದೇ ನಿರ್ಧಾರ ತೆಗೆದುಕೊಳ್ಳಬೇಕಾದರೆ ಸಲಹೆಗಾರರ ಜೊತೆ ಚರ್ಚಿಸಿ ನಿರ್ಧಾರ ಕೈಗೊಳ್ಳಬೇಕಾಗುತ್ತದೆ. ನೈಟ್ ಕರ್ಫ್ಯೂ ವಿಷಯದಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ಎಡವಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಆರೋಪಿಸಿದ್ದಾರೆ.ಮಸ್ಕಿ ಚುನಾವಣೆ ಸಂಬಂಧಪಟ್ಟಂತೆ ಮಾತನಾಡುತ್ತಿದ್ದ ಅವರು, ಬಿಜೆಪಿ ಜನಪರ ಸರ್ಕಾರವಲ್ಲ ಎಂದರು.ರಾತ್ರಿ ಕರ್ಫ್ಯೂ ಹೇರುವುದರಿಂದ ಕೊರೋನಾ ನಿಯಂತ್ರಣಕ್ಕೆ ಬರಲಾರದು. ಕೊರೋನಾ ವೈರಾಣಯವನ್ನು...

ಬ್ರಹ್ಮ ಸಮಾಜದ ಮುಖಂಡ ಮತ್ತು ಹಿರಿಯ ಗಾಂಧಿವಾದಿ ಡಬ್ಲ್ಯೂ ಹೆಚ್. ಹನುಮಂತಪ್ಪ ಸ್ಮಾರಕ ದತ್ತಿ ಉಪನ್ಯಾಸ ಮತ್ತು ನಾಡೋಜ ಪುರಸ್ಕೃತ ಡಾ. ವೂಡೇ.ಪಿ. ಕೃಷ್ಣರವರಿಗೆ ಗೌರವಾಭಿನಂದನೆ

ಗಾಂಧಿ ಶಾಂತಿ ಪ್ರತಿಷ್ಠಾನ ಮತ್ತು ಕರ್ನಾಟಕ ಗಾಂಧಿ ಸ್ಮಾರಕ ನಿಧಿ ಸಹಯೋಗದಲ್ಲಿ ಬ್ರಹ್ಮ ಸಮಾಜದ ಮುಖಂಡ ಮತ್ತು ಹಿರಿಯ ಗಾಂಧಿವಾದಿ ಡಬ್ಲ್ಯೂ ಹೆಚ್. ಹನುಮಂತಪ್ಪ ಸ್ಮಾರಕ ದತ್ತಿ ಉಪನ್ಯಾಸವನ್ನು ನಗರದ ಗಾಂಧಿ ಭವನದ ಬಾಪು ಸಭಾಂಗಣದಲ್ಲಿ ಆಯೋಜಿಸಲಾಗಿತ್ತು.ಕಾರ್ಯಕ್ರಮವನ್ನು ಗಾಂಧೀ ಮತ್ತು ಡಬ್ಲ್ಯೂ ಹೆಚ್. ಹನುಮಂತಪ್ಪ ಭಾವಚಿತ್ರಕ್ಕೆ ಪುಷ್ಪಾರ್ಚನೆ ಹಾಗೂ ಅರಳಿ ಸಸಿಗೆ ನೀರೆರೆಯುವುದರ ಮೂಲಕ...

ಆತ್ಮಶ್ರೀ ಸರಿಗಮಪ ಸಂಗೀತ ಕಾರ್ಯಕ್ರಮ’ ಮತ್ತು ನಾಡಿನ ಗಣ್ಯ ಸಾಧಕರಿಗೆ ವಿವಿಧ ಪ್ರಶಸ್ತಿಗಳ ಪ್ರದಾನ

ಬೆಂಗಳೂರು- ನಗರದ ಚಾಮರಾಜಪೇಟೆ ಪಂಪ ಮಹಾಕವಿ ರಸ್ತೆಯ ಕನ್ನಡ ಸಾಹಿತ್ಯ ಪರಿಷತ್ ಎದುರಿನ ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದ ಸಭಾಂಗಣದಲ್ಲಿ ಇದೇ ಭಾನುವಾರ ಡಿ. 27ರಂದು ಮಧ್ಯಾಹ್ನ 3.30 ಗಂಟೆಯಿಂದ ಆತ್ಮಶ್ರೀ ಕನ್ನಡ ಸಾಂಸ್ಕೃತಿಕ ಪ್ರತಿಷ್ಠಾನದಿಂದ `ಆತ್ಮಶ್ರೀ ಸರಿಗಮಪ ಸಂಗೀತ ಕಾರ್ಯಕ್ರಮ’ ಮತ್ತು ನಾಡಿನ ಗಣ್ಯ ಸಾಧಕರಿಗೆ ವಿವಿಧ ಪ್ರಶಸ್ತಿಗಳ ಪ್ರದಾನ ಸಮಾರಂಭವನ್ನು ಆಯೋಜಿಸಲಾಗಿದೆ.ಕೊಳದ ಮಠದ...

About Me

12281 POSTS
1 COMMENTS
- Advertisement -spot_img

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...
- Advertisement -spot_img
error: Content is protected !!
Join WhatsApp Group