Times of ಕರ್ನಾಟಕ
ಸುದ್ದಿಗಳು
ಭಕ್ತಿಗೀತೆ: ಶ್ರೀ ಮಂಜುನಾಥ
ಶ್ರೀ ಮಂಜುನಾಥ
ಮಂಜುನಾಥನ ಭಕ್ತಿಯಿಂದಲಿ
ಶುದ್ಧ ಮನದಲಿ ಭಜಿಸಿರಿ
ನಂಜು ಚಣದಲಿ ಮಂಜು ಕರಗಿದ ಹಾಗೆ ಕಳೆವುದು ಪೂಜಿಸಿ
ಧರೆಯ ಮೇಲ್ಗಡೆ ಧರ್ಮ ಉಳಿಸಲು
ಭುವಿಗೆ ಬಂದನು ದೇವನು
ಇಳೆಯ ತುಂಬವು ಧರ್ಮ ಜ್ಯೋತಿಯ
ಬೆಳಗಿ ನಿಂತನು ಜಗವನು||
ಮಂಜುನಾಥನೆ ಪರಮ ಪುನೀತ
ಧರ್ಮಸ್ಥಳದವಾಸನೆ
ನಂಜನುಂಡಾ ಜಗದ ಪಾಲಕ
ಸರ್ವಶಕ್ತ ಪ್ರಪೂಜಿತ||
ಭಕ್ತಿ ಗೊಲಿಯುವ ಚಂದ್ರಶೇಖರ
ಶಕ್ತಗೊಳಿಸೋ ಭಕ್ತರ
ಯುಕ್ತಿ ಕರುಣಿಸಿ ಭವಣೆ ನೀಗಿಸು
ಮುಕ್ತಿ ಯುಕ್ತನೆ ಶಂಕರ ||
ಪರಮ ಪಾವನಿ ಸತಿಯು ಪಾರ್ವತಿ
ಹೃದಯ ಕಮಲದಿ...
ಲೇಖನ
ಗಡಿಯಲ್ಲಿ ಕನ್ನಡದ ಬಾವುಟ ಹಿಡಿದ ಕನ್ನಡದ ವೈದ್ಯ ಲಿಂ. ಡಾ.ರವೀಂದ್ರ ಶಿವಲಿಂಗ ವ್ಹದಡಿ
ಭರತಭೂಮಿಯಲ್ಲಿ ಸಾವಿರಾರು ವಷ೯ಗಳ ಇತಿಹಾಸವನ್ನು ಹೊಂದಿದ ಸುದೀಘ೯ ಪರಂಪರೆಯನ್ನು ಹೊಂದಿರುವ ಭಾಷೆಗಳಲ್ಲಿ ಕನ್ನಡ ಭಾಷೆ ಮುಂಚೂಣಿಯಲ್ಲಿದೆ.ಇಂತಹ ವೈಭವದ ನುಡಿಗೆ ಗಡಿಭಾಗದಲ್ಲಿ ಚೈತನ್ಯ ತುಂಬಿ ನುಡಿ ನಗಾರಿ ಬಾರಿಸಿದವರು ಬಹಳ ಜನರಿದ್ದಾರೆ.ಅಂತಹವರಲ್ಲಿ ಕನ್ನಡಕ್ಕೆ ಅನ್ಯಾಯವಾದಾಗ ಕನ್ನಡದ ಧ್ವಜ ಹಿಡಿದು ಮರಾಠಿ ಪ್ರಾಬಲ್ಯದ ಗ್ರಾಮಗಳಲ್ಲಿ ಕನ್ನಡ ಬೆಳೆಸಿದ ಮಹನೀಯರಲ್ಲಿ ಖಡಕಲಾಟದ ಕನ್ನಡದ ಸೇನಾನಿ ದಿ.ರವೀಂದ್ರ ವ್ಹದಡಿ ಪ್ರಮುಖರು.ಸದಾ...
ಸುದ್ದಿಗಳು
ಮತ್ತೆ ಚೀನಾದ ೪೩ ಆ್ಯಪ್ ನಿಷೇಧಿಸಿದ ಕೇಂದ್ರ
ಚೀನಾದ ೪೩ ಆ್ಯಪ್ ಗಳನ್ನು ನಿಷೇಧಿಸಿ ಕೇಂದ್ರ ಇಲೆಕ್ಟ್ರಾನಿಕ್ಸ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವಾಲಯ ಆದೇಶ ಹೊರಡಿಸಿದೆ.ಈ ಆ್ಯಪ್ ಗಳು ಭಾರತದ ಸಾರ್ವಭೌಮತ್ವ ಹಾಗೂ ಸಮಗ್ರತೆ ಮತ್ತು ಭಾರತದ ಸುರಕ್ಷತೆಯ ಮೇಲೆ ಪ್ರಭಾವ ಬೀರುವುದನ್ನು ದೃಷ್ಟಿಯಲ್ಲಿಟ್ಟುಕೊಂಡು ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ ೬೯ ಎ ಪ್ರಕಾರ ಈ ನಿಷೇಧ ಹೇರಲಾಗಿದೆ ಎಂದು ಪ್ರಕಟಣೆಯೊಂದರಲ್ಲಿ ತಿಳಿಸಲಾಗಿದೆ.ಈ...
ಸುದ್ದಿಗಳು
ಕಾಮೆಡಿ ಕ್ವೀನ್ ಭಾರತಿ ಸಿಂಗ್ ಡ್ರಗ್ಸ್ ಜಾಲದಲ್ಲಿ !
ಖ್ಯಾತ ಕಾಮೆಡಿ ಕ್ವೀನ್ ಭಾರತಿ ಸಿಂಗ್ ಡ್ರಗ್ಸ್ ಪ್ರಕರಣದಲ್ಲಿ ನಾರ್ಕೋಟಿಕ್ಸ ಕಂಟ್ರೋಲ್ ಬೋರ್ಡ್ ನಿಂದ ಬಂಧಿತರಾಗಿದ್ದಾರೆ.ಬೆಳಿಗ್ಗೆ ಏಕಾಏಕಿ ಭಾರತಿ ಅವರ ಮನೆಯ ಮೇಲೆ ದಾಳಿಮಾಡಿದ ಎನ್ ಸಿಬಿ ತಂಡಕ್ಕೆ ಭಾರತಿ ಮನೆಯಲ್ಲಿ ಗಾಂಜಾ ಸಿಕ್ಕಿದೆಯೆಂದು ಹೇಳಲಾಗುತ್ತಿದ್ದು ಭಾರತಿ ಹಾಗೂ ಅವರ ಪತಿ ಹರ್ಷ ಕೂಡ ಇದನ್ನು ಒಪ್ಪಿಕೊಂಡಿದ್ದಾರೆ.ಸೋನಿ ಟಿವಿಯ ಖ್ಯಾತ ಕಾಮೆಡಿ ಆ್ಯಂಕರ್ ಭಾರತಿ...
ಲೇಖನ
ಸಂಸಾರ ಮತ್ತು ಸಾಹಿತ್ಯ ಒಂದು ನಾಣ್ಯದ ಎರಡು ಮುಖ- ಶ್ರೀಮತಿ ಪಾರ್ವತಿ ಬಾಯಿ ಕಾಶೀಕರ
ಶ್ರೀಮತಿ ಪಾರ್ವತಿಬಾಯಿ ಕಾಶೀಕರ ಅವರು ಹಾನಗಲ್ಲಿನ ಪ್ರತಿಷ್ಠಿತ ಬ್ರಾಹ್ಮಣ ಕುಟುಂಬದ ಒಬ್ಬ ಸದ್ಗೃಹಿಣಿ. ಮನೆಯಲ್ಲಿ ವೇದ, ಉಪನಿಷತ್ತು, ಬ್ರಾಹ್ಮಣಕಗಳು,ಶ್ಲೋಕಗಳು, ಮುಂತಾದವುಗಳು ಸುಪ್ರಭಾತಗಳು.ಸಂಪ್ರದಾಯ ಬದ್ದ ಕುಟುಂಬದ ಹಿನ್ನೆಲೆಯಲ್ಲಿ ಬಂದವರು.ಸದಾಕಾಲವೂ ಸಾಹಿತ್ಯ ಮತ್ತು ಸಂಘಟನೆಗಳನ್ನು ಜೊತೆಯಲ್ಲಿ ಬದುಕುತ್ತಿರುವ ಹಿರಿಯ ಸಾಹಿತಿ.
ಎರಡು ನೂರು ವರ್ಷಗಳ ಹಿಂದಿನ ಯಜ್ಞ ಕುಂಡಗಳು
ವೇದಮೂರ್ತಿ ಪಂಡಿತ ಸೀತಾರಾಮ ಶಾಸ್ತ್ರಿಗಳು ಈ ಮನೆಯ ವೇದ ಶಾಸ್ತ್ರ...
ಲೇಖನ
ಜಾತಿ ಮತ್ತು ಪ್ರಾಧಿಕಾರ: ಇಂಗಳಗಿ ದಾವಲಮಲೀಕ
ಇಂದು ಚರ್ಚೆಯಾಗುತ್ತಿರುವ ಬಹುದೊಡ್ಡ ಸಮಸ್ಯೆ. ಹೌದು ಇಂದು ಭಾರತದ ಅನೇಕ ರಾಜಕೀಯ ತಮ್ಮ ಸ್ವಾರ್ಥ ಸಾಧನೆಗಾಗಿ ಜಾತಿ ಹೆಸರಿನಲ್ಲಿ ಪ್ರಾಧಿಕಾರಗಳನ್ನು ತೆರೆಯುತ್ತಿವೆ.ಕಾರಣ ತಮ್ಮ ಪಕ್ಷ ಮತ್ತೊಮ್ಮೆ ರಾಜಕೀಯ ಸಭಾಂಗಣದಲ್ಲಿ ರಾರಾಜಿಸಲಿ ಎನ್ನುವ ಭಾವನೆ.ಇದು ಎಷ್ಟರ ಮಟ್ಟಿಗೆ ಸರಿ.ರಾಮ ರಾಜ್ಯದ ಕನಸು ಏನಾಗುತ್ತಿದೆ.ಕೇವಲ ಜಾತಿ ಹೆಸರಿನಲ್ಲಿ ಪ್ರಾಧಿಕಾರ ಮಾಡಿದರೆ ಮುಂದೊಂದು ದಿನ ಎಲ್ಲ ಜಾತಿಯವರು ಒಂದೊಂದು...
ಲೇಖನ
ಪುಸ್ತಕ ಪರಿಚಯ
ಪುಸ್ತಕದ ಹೆಸರು : ಸೌಹಾರ್ದ ಸೇತು ಕೃ.ಶಿ. ಹೆಗಡೆ ಅಭಿನಂದನ ಗ್ರಂಥ
ಸಂಪಾದಕರು : ವಿಶ್ವನಾಥ ದೊಡ್ಮನೆ
ಪ್ರಕಾಶಕರು : ಮಯೂರವರ್ಮ ಸಾಂಸ್ಕ್ಕೃತಿಕ ಪ್ರತಿಷ್ಠಾನ (ರಿ) ಮುಂಬಯಿ
ಪುಟಗಳು : 308 ಬೆಲೆ 250/-ಶ್ರೀ ಡಿ. ವೀರೇಂದ್ರ ಹೆಗ್ಗಡೆ ಡಾ. ಗುರುಸಿದ್ಧ ಲಿಂಗಯ್ಯ ಸ್ವಾಮಿ ಶ್ರೀ ತೋಟದ ಸಿದ್ದಲಿಂಗ ಮಹಾಸ್ವಾಮಿಗಳು ಬಸವರಾಜ ಮಸೂತಿ ಶ್ರೀಮದ್ ಗಂಗಾಧರೇಂದ್ರ ಸರಸ್ವತಿ ಮಹಾಸ್ವಾಮಿಗಳ...
Uncategorized
ಕವನ: ಇವಳ ದೀಪಾವಳಿ
ಇವಳ ದೀಪಾವಳಿ
ಉಕ್ಕಿ ಬರುವ ನೆನಪುಗಳು
ನೆಲಕೆ ಅಪ್ಪಳಿಸಿ ;
ಗಾಯಗೊಂಡ ಹೃದಯ - ಉಷೆಯ ಕೆಂಗಿರಣದಲಿ - ಇವಳ ದೀಪಾವಳಿ
ಮಾಸಿದ ಜೋಳಿಗೆ,
ಬಗಲಲ್ಲಿ ಕಾದಿದೆ - ತಂಗುಳ ಹೋಳಿಗೆಗೆ ; ಮಕ್ಕಳ ಎಂಜಲು , ಹಪ್ಪಳ ಉಪ್ಪಿನಕಾಯಿ.
ರವಿಕೆ ಮುಚ್ಚದ ಬೆನ್ನಿನ
ಕೂಗಾಟ ಒಂದೇ.....
" ಮಾನ ಕದ್ದ ಕೈಗಳಿಗೆ "ಎಡೆ ಬಿಡದ ಹಿಡಿ ಶಾಪ !!
ತಾಗಿತೋ....ಇಲ್ಲೋ ಎಂಬ ಕನವರಿಕೆಯಲ್ಲಿ - ಇವಳ...
ಸುದ್ದಿಗಳು
ರಸ್ತೆಗಳ ಅಭಿವೃದ್ಧಿಗಾಗಿ ಪಿಎಂಜಿಎಸ್ವಾಯ್ ಅಡಿ 21.27 ಕೋಟಿ ರೂ. ಬಿಡುಗಡೆ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
ವಡೇರಹಟ್ಟಿಯಲ್ಲಿ ರಸ್ತೆ ಕಾಮಗಾರಿಗಳಿಗೆ ಚಾಲನೆ ನೀಡಿದ ಬಾಲಚಂದ್ರ ಜಾರಕಿಹೊಳಿ
ಮೂಡಲಗಿ : ಅರಭಾವಿ ಕ್ಷೇತ್ರದ ರಸ್ತೆಗಳ ಅಭಿವೃದ್ಧಿಗಾಗಿ ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆಯಡಿ ವಿವಿಧ ರಸ್ತೆ ಕಾಮಗಾರಿಗಳಿಗಾಗಿ 21.27 ಕೋಟಿ ರೂ. ಅನುದಾನ ಮಂಜೂರಾಗಿದ್ದು, ಕಾಮಗಾರಿಗಳು ಪ್ರಗತಿಯಲ್ಲಿವೆ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು.ತಾಲೂಕಿನ ವಡೇರಹಟ್ಟಿ ಗ್ರಾಮದಲ್ಲಿ ಮಂಗಳವಾರದಂದು...
ಲೇಖನ
ವಿರಕ್ತ ಮಠಗಳಲ್ಲಿ ಆಧುನಿಕತೆಯ ಅಗತ್ಯತೆ
ಶರಣ ಧರ್ಮದಲ್ಲಿ ಮಠಗಳ ವ್ಯವಸ್ಥೆ ಬಂದಿದ್ದು 15-16 ನೇ ಶತಮಾನದಿಂದ .ಬಸವಣ್ಣನವರ ಶರಣರ ವಚನಗಳನ್ನು ತತ್ವಗಳನ್ನು ನಾಡಿನ ಮೂಲೆ ಮೂಲೆಗೂ ಪಸರಿಸಲು ಮತ್ತು ತಾಡೋಲೆಗಳಗ ಮರು ಸಂಕಲನಕ್ಕಾಗಿ ಎಡೆಯೂರು ಶ್ರೀ ಸಿದ್ಧಲಿಂಗ ಯತಿಗಳು ನೂರೊಂದು ವಿರಕ್ತರನ್ನು ಕೂಡಿಸಿಕೊಂಡು ಹಳ್ಳಿಗೆ ಏಕ ರಾತ್ರಿ ಪಟ್ಟಣಕೆ ಪಂಚ ರಾತ್ರಿ ಎಂದು ಸಂಚಾರಿ ಜಂಗಮ ವ್ಯವಸ್ಥೆ ಮಾಡಿಕೊಂಡಿದ್ದು ಸತ್ಯವಾಗಿದೆ....
About Me
12281 POSTS
1 COMMENTS
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



