Times of ಕರ್ನಾಟಕ

ಕವನಗಳು

ರೈತ ಮಳೆ ಗಾಳಿ ಬಿಸಿಲನು ನೋಡದ ಬಂಡೆಗಲ್ಲು ನನ್ನ ರೈತ ಅವನೇ ನಮಗೆ ಅನ್ನದಾತ. ಬೆವರು ಸುರಿಸಿ ದುಡಿದು ತಾನು ಜಗಕೆ ಅನ್ನ ನೀಡುತಿರುವ ಅನ್ನದಾತನು ಕೋಟಿ ವಿದ್ಯೆಯಲ್ಲಿ ಮೇಟಿವಿದ್ಯೆ ಮೇಲು ಎಂದು ತೋರಿಸಿದಾತನು. ಭೂಮಿತಾಯಿ ಒಡಲು ತುಂಬಿ ಭೂಮಿತಾಯಿ ಮಗನು ಆಗಿ ಮಣ್ಣಿನಲ್ಲಿ ಮಾಣಿಕ್ಯ ತೆಗೆದು ರತ್ನಕಂಬಳಿಯಲ್ಲಿ ಮೆರೆಯುತಿರುವನು. ಬಸವ ಸೇವೆ ಮಾಡುತ ನೀನು ಜಗಮೆಚ್ಚಿದ ಮಗನು ನೀನು ನಿನ್ನ ಋಣವ ತೀರಿಸಲು ನಾವು ಏಳು ಜನ್ಮ ಬೇಕು ನಮಗೆ. ರೈತ ನಿನ್ನ ದುಡಿಮೆಗೆ ಭೂಮಿತಾಯಿ ಒಲಿದು...

ದಿನದ ವಿಶೇಷ: ವಿಶ್ವ ಹಾಲು ದಿನ (ಜೂನ್ 1)

ವಿಶ್ವ ಹಾಲು ದಿನವನ್ನು ವಿಶ್ವಸಂಸ್ಥೆಯ ಆಹಾರ ಮತ್ತು ಕೃಷಿ ಸಂಸ್ಥೆಯ ೨೦೦೧ರಿಂದ ಪ್ರತಿವರ್ಷ ಒಂದರಂದು ಆಚರಿಸುತ್ತಿದೆ. ಇದರ ಉದ್ದೇಶ ಹಾಲು ಮತ್ತು ಹೈನುಗಾರಿಕೆಯನ್ನು, ಆದರ ಮಹತ್ವವನ್ನು ವಿಶ್ವದಲ್ಲೆಡೆ ಪಸರಿಸುವುದೇ ಆಗಿದೆ. ♦️ಇತಿಹಾಸ ವಿಶ್ವ ಆಹಾರ ದಿನವನ್ನು ಮೊದಲ ಬಾರಿಗೆ ೨೦೦೧ರಲ್ಲಿ ಆಚರಿಸಲಾಯಿತು. ಹೈನುಗಾರಿಕೆಯಿಂದ ವಿಶ್ವದಲ್ಲೆಡೆ ನೂರು ಕೋಟಿ ಮಂದಿ ಬದುಕು ಸಾಗಿಸುತ್ತಿದ್ದಾರೆ ಎಂದೂ ಮತ್ತು ಹಾಲನ್ನು ದಿನವಹಿ...

About Me

12262 POSTS
1 COMMENTS
- Advertisement -spot_img

Latest News

ಉಪ್ಪಾರ ಸಮಾಜ ವಿದ್ಯಾರ್ಥಿಗಳ ಉನ್ನತ ವ್ಯಾಸಂಗಕ್ಕಾಗಿ ನೆರವು – ಬರಮಣ್ಣ ಉಪ್ಪಾರ

ಮೂಡಲಗಿ: ಉಪ್ಪಾರ ಸಮಾಜದ ವಿದ್ಯಾರ್ಥಿಗಳಿಗೆ ವಿದೇಶದಲ್ಲಿ ಉನ್ನತ ವ್ಯಾಸಂಗಕ್ಕಾಗಿ ಉಪ್ಪಾರ ಅಭಿವೃದ್ಧಿ ನಿಗಮದಲ್ಲಿ ರೂ.೫ ಕೋಟಿ ಹಣವಿದೆ ಸಮಾಜದ ವಿದ್ಯಾರ್ಥಿಗಳು ಅದನ್ನು ಸದ್ಬಳಕೆ ಮಾಡಿಕೊಂಡು ಸಾಧನೆ...
- Advertisement -spot_img
error: Content is protected !!
Join WhatsApp Group