Times of ಕರ್ನಾಟಕ

ಕಲೆಯಲ್ಲಿ ಕಮಾಲ್. ಕಲಾಶ್ರೀ ಪ್ರಶಸ್ತಿಗೆ ಕಂದಗಲ್ಲದ ಹುಡುಗ.

ಬಾಗಲಕೋಟೆ : ಜಿಲ್ಲೆಯ ಇಲಕಲ್ಲ ತಾಲೂಕಿನ ಕಂದಗಲ್ಲ ಗ್ರಾಮದ ಸರಕಾರಿ ಪ್ರೌಢ ಶಾಲೆ 9 ನೇ ತರಗತಿ ವಿದ್ಯಾರ್ಥಿ ಮಹೇಶ ಎಚ್ ಕರಡಿ ಸೃಜನಾತ್ಮಕ ಕಲೆ ಸ್ಪರ್ಧೆಯಲ್ಲಿ ಬಾಗಲಕೋಟೆ ಯಲ್ಲಿ ನಡೆದ ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಗಳಿಸಿ ರಾಜ್ಯ ಮಟ್ಟಕ್ಕೆ ಬಾಗಲಕೋಟ ಜಿಲ್ಲೆಯಿಂದ ಪ್ರತಿನಿಧಿಸಿ ಬೆಂಗಳೂರಿನ ಬಾಲ ಭವನ ಸೊಸೈಟಿಯಲ್ಲಿ ನೆಡೆದ...

ರಸ್ತೆ ಕಾಮಗಾರಿ ಸ್ಥಗಿತ : ಎತ್ತು ಬಂಡಿ ಸಮೇತ ತಹಶೀಲ್ದಾರ್ ಕಚೇರಿ ಮುಂದೆ ಗ್ರಾಮಸ್ಥರಿಂದ ಪ್ರತಿಭಟನೆ

ಹುನಗುಂದ: ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಕಾಮಗಾರಿಯನ್ನು ಏಕಾಏಕಿಯಾಗಿ ಸ್ಥಗಿತಗೊಳಿಸಿ ಸಾರ್ವಜನಿಕರ ಸಂಚಾರಕ್ಕೆ ತೊಂದರೆಯಾಗಿದ್ದನ್ನು ಸಂಬoಧಿಸಿದ ಅಧಿಕಾರಿಗಳು ಬಗೆಹರಿಸುವಲ್ಲಿ ಹಿಂದೇಟು ಹಾಕುತ್ತಿರುವುದನ್ನು ಖಂಡಿಸಿ ಮಂಗಳವಾರ ನೂರಾರು ಜನ ಚಿಕ್ಕಬಾದವಾಡಗಿ ಗ್ರಾಮದ ಗ್ರಾಮಸ್ಥರು ಎತ್ತು-ಬಂಡಿ ಹಾಗೂ ಟ್ರಾಕ್ಟರ್ ಸಮೇತ ತಹಶೀಲ್ದಾರ ಕಚೇರಿ ಎದುರು ಪ್ರತಿಭಟನೆ ನಡೆಸಿ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದರು.ಹುನಗುಂದ-ಚಿತ್ತವಾಡಗಿ ರಸ್ತೆಯ ಮಧ್ಯೆ ಇರುವ ಚಿಕ್ಕಬಾದವಾಡಗಿ...

ಎಸ್.ಆರ್.ಕೆ ಸಂಸ್ಮರಣ ಗ್ರಂಥಕ್ಕೆ ಲೇಖನ ಆಹ್ವಾನ

ಹುನಗುಂದ: ಮಾಜಿ ಸಚಿವ ಜನನಾಯಕ ಎಸ್.ಆರ್. ಕಾಶಪ್ಪನವರ ಅವರ ಜನ್ಮ ಅಮೃತ ಮಹೋತ್ಸವವನ್ನು ೨೦೨೬ ರಲ್ಲಿ ಹಮ್ಮಿಕೊಳ್ಳಲಾಗಿದೆ.ಆ ನಿಮಿತ್ತ ಸಂಸ್ಮರಣ ಗ್ರಂಥವನ್ನು ಪ್ರಕಟಿಸಲಾಗುವುದು. ಅವರ ಒಡನಾಡಿಗಳು, ಆಪ್ತರು, ಸಂಪರ್ಕದಲ್ಲಿ ಇದ್ದವರು ಅವರ ಬಗ್ಗೆ ಲೇಖನ ಕಳಿಸಬಹುದು. ಅಲ್ಲದೆ ಅವರ ಜೊತೆಗಿನ ಅಥವಾ ವಿವಿಧ ಸಂದರ್ಭಗಳಲ್ಲಿ ತೆಗೆದ ಫೋಟೋಗಳನ್ನು ಕೂಡ ಕಳಿಸಬಹುದು.ಸ್ಕ್ಯಾನ್ ಮಾಡಿಕೊಂಡು ಮತ್ತೆ ತಮಗೆ...

ಬೀಳ್ಕೊಡುವ ಹಾಗೂ ಸನ್ಮಾನ ಸಮಾರಂಭ

ಕಲಬುರಗಿ :ಶಿಕ್ಷಕಿ ನಂದಿನಿ ಸನಬಾಳ್ ಹಾಗೂ ಹಿರಿಯ ಮುಖ್ಯ ಶಿಕ್ಷಕಿ ನಾಗಲಾಂಬಿಕಾ ಬೀಳ್ಕೊಡುಗೆ ಕಲಬುರಗಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪಾಳಾ ಗ್ರಾಮದಲ್ಲಿ ಹೆಚ್ಚುವರಿ ಯಾಗಿ ವರ್ಗಾವಣೆಗೊಂಡ ಶಿಕ್ಷಕರಿಗೆ ಶಾಲಾ ವಿದ್ಯಾರ್ಥಿಗಳಿಂದ,ಶಿಕ್ಷಕರಿಂದ, ಎಸ್ ಡಿ ಎಂ ಸಿ ಹಾಗೂ ಅಡುಗೆ ಸಿಬ್ಬಂದಿಯವರಿಂದ ಸನ್ಮಾನ ಮಾಡಲಾಯಿತು.ನಾಗಲಾಂಬಿಕ ಮುಖ್ಯ ಶಿಕ್ಷಕಿಯರ ಆಡಳಿತ ತುಂಬಾ ಗಟ್ಟಿಯಾಗಿತ್ತು ಹಾಗೂ ಅವರ...

ಅದ್ವಿತೀಯ ಶಿವಯೋಗ ಸಾಧಕರು -ಜೇವರ್ಗಿ ಶ್ರೀ ಷಣ್ಮುಖ ಶಿವಯೋಗಿಗಳು

ಲಿಂಗಾಯತ ಧರ್ಮದಲ್ಲಿ ಅಷ್ಟಾವರಣಗಳೇ ಅಂಗವಾಗಿವೆ, ಪಂಚಾಚಾರಗಳೇ ಪ್ರಾಣವಾಗಿವೆ, ಷಟ್‍ಸ್ಥಲಗಳೇ ಆತ್ಮವಾಗಿದೆ. ಆತ್ಮಸ್ವರೂಪಿಯಾದ ಷಟ್‍ಸ್ಥಲಗಳನ್ನು ಕುರಿತು ಬಸವಾದಿ ಶರಣರು ಹೊಸ ರೀತಿಯಿಂದ ಚಿಂತಿಸಿದ್ದಾರೆ . ಇಂತಹ ಉನ್ನತ ಪರಂಪರೆಯಲ್ಲಿ ಜೇವರ್ಗಿಯ ಶ್ರೀ ಷಣ್ಮುಖ ಶಿವಯೋಗಿಗಳು ತೃತೀಯ ಅಲ್ಲಮರೆಂದು ಪ್ರತೀತಿ ಪಡೆದ ಶ್ರೇಷ್ಠ ಶಿವಯೋಗ ಸಾಧಕರು.ಕಲ್ಬುರ್ಗಿ ಜಿಲ್ಲೆಯದು ಪುಣ್ಯವೇ ಇರಬಹುದು. ಅದು ಆದ್ಯ ವಚನಕಾರ ಜೇಡರ ದಾಸಿಮಯ್ಯನವರನ್ನು...

ಗುರುವಿನ ಕೃಪೆ ಇದ್ದರೆ ಎಲ್ಲವೂ ಸಾಧ್ಯ – ಯಂಕಂಚಿ ಹಿರೇಮಠ ಶ್ರೀಗಳು

ಸಿಂದಗಿ: ಹಿಂದೆ ಗುರು ಇರಬೇಕು ಮುಂದೆ ಗುರಿ ಇರಬೇಕು ಅಂದಾಗ ಜೀವನದ ಪಯಣದಲ್ಲಿ ಯಶಸ್ಸು ಕಾಣಲು ಸಾಧ್ಯ ಅಲ್ಲದೆ ಗುರುವಿನ ಕೃಪೆ ಇಲ್ಲದೇ ಏನನ್ನೂ ಮಾಡಲು ಸಾಧ್ಯವಿಲ್ಲ. ಗುರುವಿನಂತಹ ಕರುಣಾ ಮೂರ್ತಿ ಜಗತ್ತಿನಲ್ಲಿ ಎಲ್ಲೂ ಸಿಗಲು ಸಾಧ್ಯವಿಲ್ಲ ಎಂದು ಯಂಕಂಚಿ ಹಿರೇಮಠದ ಶ್ರೀ ಷ.ಬ್ರ. ಅಭಿನವ ರುದ್ರಮುನಿ ಶಿವಾಚಾರ್ಯರು ಹೇಳಿದರು.ತಾಲೂಕಿನ ಯಂಕಂಚಿ ಹಿರೇಮಠದ ಲಿಂ...

ಶಿಕ್ಷಕ ಬುಳ್ಳಪ್ಪ ಅವರಿಗೆ ವರ್ಷದ ಶಿಕ್ಷಕ ಪುರಸ್ಕಾರ

ಸಿಂದಗಿ; ಸಾಮಾಜಿಕ, ಶೈಕ್ಷಣಿಕ, ಸಾಂಸ್ಕೃತಿಕ ಹಾಗೂ ಕನ್ನಡಾಭಿಮಾನಿ ಚಟುವಟಿಕೆಗಳ ಪರಿಗಣನೆ ಮಾಡಿ, ಶಿಕ್ಷಣ ಕ್ಷೇತ್ರದಲ್ಲಿ ತಾವು ಮಾಡಿದ ಸೇವೆಯನ್ನು ಗುರುತಿಸಿ ತನು ಫೌಂಡೇಶನ್ ನ ದಶಮಾನೋತ್ಸವ ಹಾಗೂ ಕರ್ನಾಟಕದಲ್ಲಿ ಕನ್ನಡಿಗನೇ ಸಾರ್ವಭೌಮ ಕಾರ್ಯಕ್ರಮ ದಲ್ಲಿ ತನು ಕನ್ನಡ ಮನ ಕನ್ನಡ ರಾಜ್ಯ ಪ್ರಶಸ್ತಿ -೨೦೨೫ ಸಮಾರಂಭ ದಿ. ೨೩ ಸಂಜೆ ೪ ಗಂಟೆಗೆ ವಿಜಯಪುರದ...

ಮಕ್ಕಳು ಶ್ರದ್ಧೆಯಿಂದ ಕಲಿತು ತಮ್ಮ ಗ್ರಾಮದ ಕೀರ್ತಿ ತರಬೇಕು; ಅಣ್ಣಾರಾಯ ರೂಗಿ

ಸಿಂದಗಿ; ಮಕ್ಕಳ ಬೇಡಿಕೆಗಳನ್ನು ಮುಂದಿನ ಗ್ರಾಮ ಪಂಚಾಯತ್ ಕ್ರಿಯಾ ಯೋಜನೆಯಲ್ಲಿ ಸೇರಿಸಿ ಅನುಷ್ಠಾನಗೊಳಿಸಲು ಸಾಧ್ಯವಾದಷ್ಟು ಪ್ರಯತ್ನ ಮಾಡಲಾಗುತ್ತದೆ. ಮಕ್ಕಳು ಶ್ರದ್ಧೆಯಿಂದ ಕಲಿತು ತಮ್ಮ ಗ್ರಾಮದ ಹೆಸರಿಗೆ ಕೀರ್ತಿ ತರುವ ಪ್ರಯತ್ನ ಮಾಡಬೇಕು. ಯಾವಾಗ ಬೇಕಾದರೂ ತಮ್ಮ ಸಮಸ್ಯೆಗಳನ್ನು ನಮಗೆ ತಿಳಿಸಬಹುದು ಎಂದು ಗ್ರಾಮ ಸಭೆಯನ್ನು ಉದ್ದೇಶಿಸಿ ಗ್ರಾಮ ಪಂಚಾಯತಿ ಅಧಿಕಾರಿಗಳಾದ ಅಣ್ಣಾರಾಯರೂಗಿ ಹೇಳಿದರು.ತಾಲೂಕಿನ ಬ್ಯಾಕೋಡ...

ರಾಜ್ಯ ಮಟ್ಟದ ಕವಿಗೋಷ್ಠಿಗೆ ಮಹಾಂತೇಶ ಮುದಕನಗೌಡರ ಆಯ್ಕೆ

ಬೈಲಹೊಂಗಲ- ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಬೈಲವಾಡ ಗ್ರಾಮದ ಗಣ್ಯ ಮನೆತನದ ಪ್ರಗತಿಪರ ಕೃಷಿಕರಾದ ,ಉದಯೋನ್ಮುಖ ಬರಹಗಾರ,ಸಂಘಟಕ ಮಹಾಂತೇಶ ಶಿವಪ್ಪ ಮುದಕನಗೌಡರ( ಬೈಲವಾಡ)ಅವರು ಕರ್ನಾಟಕ ರಾಜ್ಯೋತ್ಸವ ಅಂಗವಾಗಿ ನವೆಂಬರ 23ರಂದು ಬೆಂಗಳೂರು ಕೇಂದ್ರ ಬಸವ ಸಮಿತಿಯಿಂದ ಬೈಲಹೊಂಗಲ ಪಟ್ಟಣದ ಚನ್ನಮ್ಮ ಸಮಾಧಿ ರಸ್ತೆಯಲ್ಲಿರುವ ಗಣಾಚಾರಿ ಶಿಕ್ಷಣ ಸಂಸ್ಥೆಯ ಸಭಾಂಗಣದಲ್ಲಿ ನಡೆಯುವ ರಾಜ್ಯಮಟ್ಟದ ಕವಿಗೋಷ್ಠಿಗೆ ಆಯ್ಕೆ...

ಡಾ. ನೀಲಗಿರಿ, ಡಾ. ವೀಣಾ ಬನ್ನಂಜೆ: ಡಾ. ವಾಸುದೇವಮೂರ್ತಿ, ಗಿರಿಮಲ್ಲನವರ ರವರಿಗೆ ‘ಅಲ್ಲಮ ಪುರಸ್ಕಾರ’ ಪ್ರಶಸ್ತಿ

ಜಮಖಂಡಿ ವಿಧಾನಸಭಾ ಕ್ಷೇತ್ರದ ಶಾಸಕ ನಾಡೋಜ ಜಗದೀಶ ಶಿವಯ್ಯ ಗುಡಗುಂಟಿ ಇವರು ತಮ್ಮ ಶಿಕ್ಷಣ ಸಂಸ್ಥೆಯಾದ ಶ್ರೀ ಪ್ರಭುಲಿಂಗೇಶ್ವರ ಶಿಕ್ಷಣ ಸಂಸ್ಥೆ (ರಿ.), ಜಮಖಂಡಿಯ ಮೂಲಕ ೨೦೨೫ರ ಸಾಲಿನಿಂದ ನೂತನವಾಗಿ ಕೊಡಮಾಡುತ್ತಿರುವ ‘ಅಲ್ಲಮ ಪುರಸ್ಕಾರ’ ಪ್ರಶಸ್ತಿಯನ್ನು ನವೆಂಬರ್ ೩೦, ೨೦೨೫ರಂದು ವಿತರಿಸಲಾಗುತ್ತಿದೆ.ಈ ಪ್ರಶಸ್ತಿಯು ೧೦,೦೦೦/- ರೂ.ಗಳ ನಗದು ಮತ್ತು ಸ್ಮರಣಿಕೆ ಹಾಗೂ ಪುರಸ್ಕಾರ ಪತ್ರವನ್ನು...

About Me

11616 POSTS
1 COMMENTS
- Advertisement -spot_img

Latest News

ಬೆಳ್ಳಿ ಬಂಗಾರ ಕದ್ದ ಖದೀಮರ ಹೆಡೆಮುರಿ ಕಟ್ಟಿದ ಗೋಕಾಕ ಪೋಲಿಸರು

ಗೋಕಾಕ ನಗರದ ಬೀಗ ಹಾಕಿದ್ದ ಮನೆಯೊಂದರ ಕೀಲಿ ಮುರಿದು ಬೆಳ್ಳಿ ಬಂಗಾರ ಸೇರಿದಂತೆ ನಗದು ಹಣ ಕದ್ದು ಪರಾರಿಯಾಗಿದ್ದ ಕುಖ್ಯಾತ ಖದೀಮರನ್ನು ಗೋಕಾಕ ಪೋಲಿಸರು ಬಂಧಿಸುವಲ್ಲಿ...
- Advertisement -spot_img
error: Content is protected !!
Join WhatsApp Group