Times of ಕರ್ನಾಟಕ

ಬೆಳಗಾವಿ ನಗರಕ್ಕೆ 100 ಎಲೆಕ್ಟ್ರಿಕ್ ಬಸ್‌ಗಳ ಮಂಜೂರಾತಿ: ಸಂಸದ ಈರಣ್ಣ ಕಡಾಡಿ

ಮೂಡಲಗಿ: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ 'ಪಿಎಂ-ಇ ಬಸ್ ಸೇವಾ' ಯೋಜನೆಯಡಿ ಬೆಳಗಾವಿ ನಗರದ ಸಾರಿಗೆ ವ್ಯವಸ್ಥೆಯನ್ನು ಆಧುನೀಕರಿಸಲು ಹಾಗೂ ಪರಿಸರ ಮಾಲಿನ್ಯ ತಡೆಗಟ್ಟಲು ಕೇಂದ್ರ ಸರ್ಕಾರವು 100 ಎಲೆಕ್ಟ್ರಿಕ್ ಬಸ್‌ಗಳನ್ನು ಮಂಜೂರು ಮಾಡಿದೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ತಿಳಿಸಿದ್ದಾರೆ.ನವದೆಹಲಿಯಲ್ಲಿ ನಡೆಯುತ್ತಿರುವ ಸಂಸತ್ತಿನ ಬಜೆಟ್ ಅಧಿವೇಶನದಲ್ಲಿ ಪಿಎಂ-ಇ ಬಸ್ ಸೇವಾ ಯೋಜನೆಯಡಿ ಬೆಳಗಾವಿ...

ಐತಿಹಾಸಿಕ ಹಿನ್ನೆಲೆಯುಳ್ಳ ಗ್ರಾಮದಲ್ಲಿ ಶತಮಾನಗಳ ಹಿಂದಿನ ಅವಶೇಷಗಳು ಪತ್ತೆ

ಬಸವಕಲ್ಯಾಣ ತಾಲೂಕಿನ ನಾರಾಯಣಪುರ ಗ್ರಾಮದಲ್ಲಿ ಪತ್ತೆಯಾದ ಅವಶೇಷಗಳು.ಬೀದರ -  ಹಿಂದೂ ಸಮಾವೇಶದ ಹಿನ್ನೆಲೆ ಅಡುಗೆ ಕಾರ್ಯಕ್ಕೆ ಜಾಗ ಸ್ವಚ್ಚಗೊಳಿಸುವಾಗ ಭವಾನಿ ದೇವಸ್ಥಾನದ ಹಿಂದುಗಡೆ ಪ್ರಾಚೀನ ಅವಶೇಷಗಳು ಪತ್ತೆಯಾಗಿದ್ದು, ಗ್ರಾಮಸ್ಥರಲ್ಲಿ ಕುತೂಹಲ ಉಂಟಾಗಿದೆ.ಭವಾನಿ ದೇಗುಲದ ಹಿಂಭಾಗದಲ್ಲಿ ಶಿವಲಿಂಗ, ನಾಗ ಸರ್ಪ, ಶಿಲಾಶಾಸನ ಐದು ಹೆಡೆಯ ನಾಗಮೂರ್ತಿ, ಶಿವಲಿಂಗ, ಶಿಲಾ ಶಾಸನ, ಹಾಗೂ ಸರ್ಪ ರೂಪದ ಶಿಲ್ಪ...

ರಾಮಚಂದ್ರಪ್ಪ ಮುಕ್ಕಣ್ಣವರ ಅಪ್ರತಿಮ ಭಜನಾ ಕಲಾವಿದ –  ಮಲ್ಲಯ್ಯ ಸ್ವಾಮೀಜಿ

ಮೂಡಲಗಿ: ‘ಭಜನಾ ಕಲಾವಿದ ರಾಮಚಂದ್ರಪ್ಪ ಮುಕ್ಕಣ್ಣವರ ಸಂಗೀತ, ಭಜನೆಯಲ್ಲಿ ತಮ್ಮ ಬದುಕನ್ನು ಕಂಡುಕೊಂಡಿದ್ದರು’ ಎಂದು ಘೋಡಗೇರಿಯ ಮಲ್ಲಯ್ಯ ಸ್ವಾಮೀಜಿ ಹೇಳಿದರು.ತಾಲ್ಲೂಕಿನ ಗುಜನಟ್ಟಿ ಗ್ರಾಮದಲ್ಲಿ ನಿಂಗಮ್ಮ ದೇವಸ್ಥಾನದ ಆವರಣದಲ್ಲಿ ಕಲಾವಿದರು ಮತ್ತು ಗ್ರಾಮಸ್ಥರ ಸಹಯೋಗದಲ್ಲಿ ಭಜನಾ ರತ್ನ ದಿ. ರಾಮಚಂದ್ರಪ್ಪ ಮುಕ್ಕಣ್ಣವರ ಅವರ ೧೨ನೇ ವರ್ಷದ ಪುಣ್ಯಸ್ಮರಣೆ ಹಾಗೂ ಗುಜನಟ್ಟಿ ಗಾಯನ ವೈಭವ ಕಾರ್ಯಕ್ರಮದ ಸಾನ್ನಿಧ್ಯವಹಿಸಿ...

ಹಳ್ಳಿಗಳ ವಲಸೆ ತಡೆಗೆ ಮೂಲಭೂತ ಸೌಕರ್ಯಗಳ ಅಭಿವೃದ್ಧಿ ಅಗತ್ಯ: ಸಂಸದ ಈರಣ್ಣ ಕಡಾಡಿ

ಕಲ್ಲೋಳಿ ಪಟ್ಟಣದಲ್ಲಿ ಜಿಲ್ಲಾ ಖನಿಜ ನಿಧಿ ಅನುದಾನದಡಿ ರಸ್ತೆ ಸುಧಾರಣಾ ಕಾಮಗಾರಿಗೆ ಭೂಮಿ ಪೂಜೆಮೂಡಲಗಿ: ನಗರ ಪ್ರದೇಶಗಳಲ್ಲಿರುವ ಎಲ್ಲಾ ನಾಗರಿಕ ಸೌಲಭ್ಯಗಳನ್ನು ಗ್ರಾಮಾಂತರ ಪ್ರದೇಶಕ್ಕೆ ಒದಗಿಸಿ ಜನರ ಜೀವನಮಟ್ಟವನ್ನು ಏರಿಸುವ ಮೂಲಕ ಜನರು ನಗರಗಳ ವ್ಯಾಮೋಹಕ್ಕೆ ಒಳಗಾಗಿ ಗ್ರಾಮಗಳನ್ನು ತೊರೆದು ನಗರಕ್ಕೆ ಹೋಗುವುದನ್ನು ತಡೆಯಬೇಕಾದ ಅವಶ್ಯಕತೆ ಇದೆ. ಹೀಗಾಗಿ ಗ್ರಾಮೀಣ ಪ್ರದೇಶದ ಎಲ್ಲ ಮೂಲಭೂತ...

ಕನ್ನಡ ಸಾಹಿತ್ಯವು ಮರೆತ ಅಧ್ಯಾಯ ರೇವಪ್ಪ ಕಾಪಸೆ

ಪ್ರಾಥಮಿಕ ಶಿಕ್ಷಣ ಮಾತ್ರ ಪಡೆದು ಒಂದು ವಿಶ್ವವಿದ್ಯಾಲಯ ಮಾಡುವಷ್ಟು ಕೆಲಸವನ್ನು ಒಬ್ಬ ಹಲಸಂಗಿಯ ರೇವಪ್ಪ ಕಾಪಸೆ ಮಾಡಿದರು. ಹಲಸಂಗಿ ಗೆಳೆಯರ ಗುಂಪು ಇದರಲ್ಲಿ ಮಧುರ ಚೆನ್ನರು ಧೂಲಾ ಸಾಹೇಬ ಸಿಂಪಿ ಲಿಂಗಣ್ಣ ಮತ್ತು ರೇವಪ್ಪ ಕಾಪಸೆ ಅವರು. ಈ ಹಲಸಂಗಿಯ ಗೆಳೆಯರ ಗುಂಪು ಬೇಂದ್ರೆಯವರಿಗೆ ಧಾರವಾಡದ ಗೆಳೆಯರ ಗುಂಪು ಹುಟ್ಟು ಹಾಕಲು ಪ್ರೇರಣೆ ನೀಡಿದೆ.ಹಲಸಂಗಿ...

ಕವನ : ಇನಿಯನ ನೆನೆದು

ಇನಿಯನ ನೆನೆದು ಕಾಣದಾಗಿದೆ ದಾರಿ ಒಲವು ಮೂಡಿಸುವ ಮಲ್ಲಿಗೆಯ ಕಂಪಿನ ವಾಸನೆಯಿಲ್ಲದೆ ಯಾತಕೀ ಮೌನ ಹೇಳಲಾಗದೆ ಒದ್ದಾಡಿ ಬಿಡಲಾಗದೆ ಗುದ್ದಾಡಿ ಹರಿಯುತಿದೆ ಮನ ನಿನ್ನೊಡನೆದೂರದ ಆಸೆಗಳ ಕನವರಿಕೆ ಕಾಣದ ಕೈಗಳ ಅಡೆತಡೆ ಸುಖದ ಅಮಲು ಪಡೆಯುವ ಕಸರತ್ತು ಅಡ್ಡವಾಗಿವೆ ಹಲವು ಬಿಕ್ಕಟ್ಟು ಕಾಡುತಿವೆ ನೆನಪುಗಳ ಚೌಕಟ್ಟು ನಿನ್ನ ಮನದ ಮೌನದ ತಾಕತ್ತು ಗೊತ್ತಿಲ್ಲ ನನಗೆ ಹಕೀಕತ್ತುಜೀವನ ಸಂಗ್ರಾಮದಿ ಬಯಕೆಗಳ ಗುಚ್ಛ ನೂರೆಂಟು ಈಡೇರಿದ ಆಸೆಗಳ ಕನವರಿಕೆ ಕೆಲವುಂಟು ಎಲ್ಲವೂ ಆಗುವುದೆನ್ನುವ ಭ್ರಮೆ ಬೇಡ ನದಿಯ ಹರಿವಿನಂತೆ ಶರಧಿಯ ಸೇರಿ...

ಗಂಡನ ಮನೆಯವರ ಕಿರುಕುಳ ; ಗೃಹಿಣಿ ಆತ್ಮಹತ್ಯೆ, ಅನಾಥವಾದ ೧೧ ತಿಂಗಳ ಮಗು

ಬೀದರ - ಗಂಡ, ಅತ್ತೆ, ಮಾವ ಸೇರಿ ಗೃಹಿಣಿಗೆ ಸತತವಾಗಿ ಮಾನಸಿಕ ಕಿರುಕುಳ ನೀಡಿದ ಕಾರಣ ಮನನೊಂದು ಗೃಹಿಣಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೀದರನಲ್ಲಿ ನಡೆದಿದೆಹೌದು ಗಂಡನ ಮನೆಯವರ ಮಾನಸಿಕ ಕಿರುಕುಳದಿಂದಾಗಿ ಮನೆಯಲ್ಲೇ ನೇಣು ಬಿಗಿದುಕೊಂಡು ಗೃಹಿಣಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೀದರ್ ಜಿಲ್ಲೆಯ ಬಸವಕವಲ್ಯಾಣ ನಗರದ ಓಂ ನಗರದಲ್ಲಿ ನಡೆದಿದೆ.22 ವರ್ಷದ ಅಂಜನಾಬಾಯಿ...

ವಾರದ ಸಾಮೂಹಿಕ ಪ್ರಾಥ೯ನೆ ಹಾಗೂ ವಚನ ವಿಶ್ಲೇಷಣೆ.

ಬೆಳಗಾವಿ - ವಚನ ಪಿತಾಮಹ ಡಾ. ಫ .ಗು. ಹಳಕಟ್ಟಿ  ಲಿಂಗಾಯತ ಸಂಘಟನೆ ಮಹಾಂತೇಶ ನಗರ ಬೆಳಗಾವಿಯಲ್ಲಿ ದಿನಾಂಕ 08.02.2026ರಂದು ಸಾಮೂಹಿಕ ಪ್ರಾರ್ಥನೆ ಹಾಗೂ ವಚನ ವಿಶ್ಲೇಷಣೆ ಜರುಗಿತು.ಪ್ರಾರಂಭದಲ್ಲಿ ಸಾಮೂಹಿಕ ಪ್ರಾಥ೯ನೆಯನ್ನು ಶರಣ ಸುರೇಶ ನರಗುಂದ ಅವರು ನಡೆಸಿಕೊಟ್ಟರು.ಶರಣರಾದ ವಿ.ಕೆ .ಪಾಟೀಲ, ಬಸವರಾಜ ಬಿಜ್ಜರಗಿ, ಜಯಶ್ರೀ ಚಾವಲಗಿ, ಪೂಜೇರಿ, ಬಸವರಾಜ ಇಂಚಲ, ಅಕ್ಕಮಹಾದೇವಿ ತೆಗ್ಗಿ,...

ಶಿವರಾತ್ರಿ ಚಂದಾ ನೀಡದ್ದಕ್ಕೆ ಯುವಕನಿಗೆ ಚಾಕು ಇರಿತ !

ಬೀದರ - ಶಿವರಾತ್ರಿ ಆಚರಣೆಗೆ ಕೇಳಿದಷ್ಟು ಚಂದಾ ಕೊಡಲಿಲ್ಲವೆಂಬ ಕಾರಣಕ್ಕೆ ಚಂದಾ ವಸೂಲಿ ಮಾಡ್ತಿದ್ದ ಯುವಕರಿಂದ ಅಂಗಡಿ ಮಾಲೀಕನ ಮೇಲೆ ಹಲ್ಲೆಯಾಗಿದೆಮಹೇಶ್ ಎಂಬ ಯುವಕನ ಕುತ್ತಿಗೆಯ‌ ಹಿಂಭಾಗಕ್ಕೆ ಚಾಕುವಿನಿಂದ ಇರಿತವಾಗಿದ್ದು, ಯುವಕ ಗಂಭೀರವಾಗಿ ಗಾಯಗೊಂಡಿದ್ದಾನೆಬೀದರ್‌ ನಗರದ ಮೈಲೂರು ಬಡಾವಣೆಯಲ್ಲಿ ನಡೆದ ಘಟನೆ ನಡೆದಿದ್ದು ಶಿವರಾತ್ರಿ ನಿಮಿತ್ತ ಚಂದಾ ಕೊಡುವಂತೆ ವಿದ್ಯಾನಗರ ಬಡಾವಣೆ ಯುವಕರಿಂದ ಬೇಡಿಕೆ...

ಉಪ್ಪಾರ ಸಮಾಜ ವಿದ್ಯಾರ್ಥಿಗಳ ಉನ್ನತ ವ್ಯಾಸಂಗಕ್ಕಾಗಿ ನೆರವು – ಬರಮಣ್ಣ ಉಪ್ಪಾರ

ಮೂಡಲಗಿ: ಉಪ್ಪಾರ ಸಮಾಜದ ವಿದ್ಯಾರ್ಥಿಗಳಿಗೆ ವಿದೇಶದಲ್ಲಿ ಉನ್ನತ ವ್ಯಾಸಂಗಕ್ಕಾಗಿ ಉಪ್ಪಾರ ಅಭಿವೃದ್ಧಿ ನಿಗಮದಲ್ಲಿ ರೂ.೫ ಕೋಟಿ ಹಣವಿದೆ ಸಮಾಜದ ವಿದ್ಯಾರ್ಥಿಗಳು ಅದನ್ನು ಸದ್ಬಳಕೆ ಮಾಡಿಕೊಂಡು ಸಾಧನೆ ಮಾಡಬೇಕು’ ಎಂದು ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮದ ಅಧ್ಯಕ್ಷ ಭರಮಣ್ಣ ಉಪ್ಪಾರ ಹೇಳಿದರು.ಶನಿವಾರ ಉಪ್ಪಾರ ಅಭಿವೃದ್ಧಿ ನಿಗಮದ ಅಧ್ಯಕ್ಷರಿಗೆ ಕರ್ನಾಟಕ ಸರ್ಕಾರವು ಸಚಿವ ಸ್ಥಾನಮಾನವನ್ನು ನೀಡಿ ಉನ್ನತಿಕರಣಗೊಳಿಸಿದ್ದರ...

About Me

12281 POSTS
1 COMMENTS
- Advertisement -spot_img

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...
- Advertisement -spot_img
error: Content is protected !!
Join WhatsApp Group