Times of ಕರ್ನಾಟಕ

ಕವನ : ಸಮಾನತೆಯ ಬೆಳದಿಂಗಳ ಪಲ್ಲವಿ

ಸಮಾನತೆಯ ಬೆಳದಿಂಗಳ ಪಲ್ಲವಿಭಾರತಾಂಬೆಗೆ ಹೊನ್ನ ಕಿರೀಟವಿದು ಸರಳ ಸಂವಿಧಾನ ನಮ್ಮ ಸಂವಿಧಾನಪೀಠಿಕೆಯ ಪರಿಧಿಯಲಿ ಜಾತ್ಯತೀತ,ಬ್ರಾತೃತ್ವ, ಸಮಾಜವಾದಿ ಸಾರ್ವಭೌಮತೆ,ಗಣತಂತ್ರ ನ್ಯಾಯ, ಸಮಾನತೆ ಸ್ವಾತಂತ್ರ್ಯದ ದುಂದುಭಿ ಜೀವದಾಯಿನಿ ಇದು ಭಾರತದ ಪಾಲಿಗೆ ಮುಕ್ತಿದಾಯಿನಿ ಇದು ದಾಸ್ಯದ ಸಂಕೋಲೆಗೆ ನಮ್ಮ ಸಂವಿಧಾನ ನಮಗೆ ಸುವಿಧಾನಲಿಖಿತವೂ ಧೀರ್ಘವೂ ಭಾರತಕ್ಕಿದು ಮಾರ್ಗವು ಅಸಮಾನತೆಯ ಇರುಳಿಗೆ ಶ್ರೇಷ್ಠ ಶಿಲ್ಪಿ ಅಂಬೇಡ್ಕರ ಚಿಂತನೆಗಳ ಸಿರಿದೀಪವು ಶತಮಾನಗಳ ದಾಸ್ಯದ ಕತ್ತಲೆಯ ಅಳಿಸಿ ದಿವ್ಯ ಚೇತನದ ಮೌಲ್ಯ ಬೆಳೆಸಿ ಭವ್ಯ ಭಾರತಕಿದುವೆ ಭದ್ರ ಬುನಾದಿ ನಮ್ಮ ಸಂವಿಧಾನ,ನಮಗೆ ಸುವಿಧಾನಪವಿತ್ರ ಪದಪುಟಗಳ ಸ್ವೀಕಾರ 1949 ರಂದು ಜಾರಿಯಾಯಿತಿದು ಕೈ ಬರಹದೊಂದಿಗೆ 1950 26...

ಲೇಖನ : ಊರು ತೇರು ಹಳೆಯ ನೆನಪುಗಳು ನೂರು

ಹೇಮಾವತಿ ನದಿ ಗೊರೂರು ಬಳಿ ಹಾಸನ ಮತ್ತು ಅರಕಲಗೊಡು ತಾಲ್ಲೂಕನ್ನು ಸೀಮಾ ರೇಖೆಯಾಗಿ ಬೇರ್ಪಡಿಸಿದೆ. ಗೊರೂರು ಬಳಿ ಸೇತುವೆ ಕಟ್ಟುವ ಮೊದಲು ಯೋಗಾನೃಸಿಂಹಸ್ವಾಮಿ ದೇವಸ್ಥಾನದ ಬಳಿ ಹಾಯಿಗಡವಿದ್ದು ಹಳ್ಳಿಗರು ಇಲ್ಲಿಂದಲೇ ಗೊರೂರಿಗೆ ಬಂದು ಹೋಗುತ್ತಿದ್ದರು. ಹೊಳೆ ತುಂಬಿದಾಗ ಹರಿಗೋಲು ಸಂಪರ್ಕ ಸಾಧನವಾಗುತ್ತಿತ್ತು. ಈ ಹಾಯಿಗಡ ಬಂಡೆಗಳಿಂದ ತುಂಬಿದ್ದು ಆಳ ಕಡಿಮೆ ಇರುತ್ತಿತ್ತಾಗಿ ಇದು ಬೇಸಿಗೆಯ...

ಸವಿತಾ ಮಹರ್ಷಿ ಜಯಂತಿ ಕಾರ್ಯಕ್ರಮ

ಸಿಂದಗಿ; ಪ್ರತಿಯೊಂದು ಸಮುದಾಯವನ್ನು ಗೌರವಿಸಿ ಆದರ್ಶ ವ್ಯಕ್ತಿಗಳ ತತ್ವಗಳನ್ನು ಮುಂದಿನ ಪೀಳಿಗೆಗೆ ಗೊತ್ತುಪಡಿಸುವ ನಿಟ್ಟಿನಲ್ಲಿ ರಾಜ್ಯ ಸರಕಾರವು ಜಯಂತಿಗಳನ್ನು ಆಚರಿಸುವ ಸತ್ಕಾರ್ಯಗಳನ್ನು ನಡೆಸಿದೆ. ಮಹಾನ್ ವ್ಯಕ್ತಿಗಳ ತತ್ವ-ಸಂದೇಶಗಳು ಸರ್ವಕಾಲಿಕವಾಗಿದ್ದು ಅದರ ಹಲವು ಭಾಗವನ್ನಾದರೂ ಜನರು ಜೀವನದಲ್ಲಿ ಅಳವಡಿಸಿಕೊಂಡಾಗ, ಉತ್ತಮ ಸಮಾಜ ನಿರ್ಮಾಣದೊಂದಿಗೆ ಸದೃಢ ಭಾರತ ಹೊರಹೊಮ್ಮಲು ಸಾಧ್ಯವಿದೆ ಎಂದು ವಿಜಯಪುರ ಎಲೈಟ್ ಕಾಲೇಜಿನ ಉಪನ್ಯಾಸ...

ಮಠಗಳು ಸಂಸ್ಕಾರ ಕೊಡುವ ಜ್ಞಾನ ಕೇಂದ್ರಗಳು : ಶ್ರೀ ರಂಭಾಪುರಿ ಜಗದ್ಗುರುಗಳು

ಸಿಂದಗಿ; ಮನುಷ್ಯ ಯಾವಾಗಲೂ ಸುಖವನ್ನೇ ಬಯಸುತ್ತಾನೆ. ಸುಖ ಮತ್ತು ಶಾಂತಿಗೆ ಧರ್ಮ ಪರಿಪಾಲನೆ ಬಹಳ ಮುಖ್ಯ. ವೀರಶೈವ ಧರ್ಮದಲ್ಲಿ ಸಂಸ್ಕಾರಕ್ಕೆ ಬಹಳಷ್ಟು ಪ್ರಾಮುಖ್ಯತೆ ಕೊಟ್ಟಿದ್ದಾರೆ. ಈ ನಾಡಿನ ಮಠಗಳು ಭಕ್ತರಿಗೆ ಸಂಸ್ಕಾರ ಕೊಡುವ ಜ್ಞಾನ ಕೇಂದ್ರಗಳಾಗಿವೆ ಎಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳು ಅಭಿಪ್ರಾಯಪಟ್ಟರು.ಅವರು ಸಮೀಪ ಮಾಗಣಗೆರೆ ಶ್ರೀ ರುದ್ರಮುನೀಶ್ವರ ಹಿರೇಮಠದ...

ಮೈಸೂರಿನಲ್ಲಿ ವೈಭವದಿಂದ ನಡೆದ ಮೂರನೇ ವರ್ಷದ ದ್ವಾದಶ ಗರುಡೋತ್ಸವ

ವೈಷ್ಣವ ಪರಂಪರೆಯ  ಮಹಾಸಂಗಮಕ್ಕೆ  ಸಾಕ್ಷಿಯಾದ  ಸಾವಿರಾರು ಭಕ್ತರುಮೈಸೂರು: ಪಂಚಗರುಡೋತ್ಸವ ಸೇವಾ ಸಮಿತಿ (ರಿ),  ಮೈಸೂರು ಇವರ ಆಶ್ರಯದಲ್ಲಿ ಮಹಾಜನ ವಿದ್ಯಾಸಂಸ್ಥೆ ಕ್ರೀಡಾಂಗಣದಲ್ಲಿ ಮೂರನೇ ವರ್ಷದ “ದ್ವಾದಶ ಗರುಡೋತ್ಸವ” ಮಹೋತ್ಸವ ಭಕ್ತಿಭಾವಪೂರ್ಣ ವಾತಾವರಣದಲ್ಲಿ ಅದ್ಧೂರಿಯಾಗಿ ನಡೆಯಿತು.ನಾಡಿನ ವೈಷ್ಣವ ಪರಂಪರೆಯನ್ನು ಒಂದೇ ವೇದಿಕೆಯಲ್ಲಿ ಪ್ರತಿಬಿಂಬಿಸುವ ಈ ಅಪೂರ್ವ ಉತ್ಸವದಲ್ಲಿ ಶ್ರೀರಂಗಂ, ತಿರುಪತಿ, ಕಾಂಚೀಪುರಂ, ಮೇಲುಕೋಟೆ ಹಾಗೂ ಶ್ರೀರಂಗಪಟ್ಟಣದ ಪಂಚ...

ಯೋಗ ವಿಜ್ಞಾನ ಹಾಗೂ ಆಧ್ಯಾತ್ಮಿಕ ಕ್ಷೇತ್ರದಲ್ಲಿ ಸೌಮ್ಯ ರಂಜನ್ ಮೋಹಕುಡ್ಗೆ ಗೌರವ ಡಾಕ್ಟರೇಟ್

ಬೆಂಗಳೂರು: ಯೋಗ ವಿಜ್ಞಾನ ಮತ್ತು ಆಧ್ಯಾತ್ಮಿಕ ಅಧ್ಯಯನ ಕ್ಷೇತ್ರದಲ್ಲಿ ತಮ್ಮ ವಿಶಿಷ್ಟ ಸೇವೆ ಮತ್ತು ಸಂಶೋಧನಾ ಕೊಡುಗೆಗಾಗಿ, ಸೌಮ್ಯ ರಂಜನ್ ಮೋಹಕುಡ್ ಅವರಿಗೆ ಏಷ್ಯಾ ಅಂತಾರಾಷ್ಟ್ರೀಯ ಕಲ್ಚರ್ ರೀಸರ್ಚ್ ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಗಿದೆ. ಈ ಗೌರವವನ್ನು ಇತ್ತೀಚೆಗೆ ಪಾಂಡಿಚೆರಿಯಲ್ಲಿ ನಡೆದ ಅಂತಾರಾಷ್ಟ್ರೀಯ ಸಮಾವೇಶದಲ್ಲಿ ಅಧಿಕೃತವಾಗಿ ಘೋಷಿಸಲಾಯಿತು. ಸಮಾವೇಶದಲ್ಲಿ ಸೌಮ್ಯ ರಂಜನ್ ಮೋಹಕುಡ್...

ಪ್ರಜಾಪ್ರಭುತ್ವದಲ್ಲಿ ಮತದಾರರ ಪಾತ್ರ ಅತ್ಯಂತ ಮಹತ್ವದ್ದಾಗಿದೆ – ತಹಸೀಲ್ದಾರ ಶ್ರೀಶೈಲ ಗುಡುಮೆ

ಮೂಡಲಗಿ - ನಮ್ಮ ದೇಶದಲ್ಲಿ ನಾಯಕನಾಗುವವನು ಯಾವುದೇ ರಾಜ ಮಹಾರಾಜರ ಮನೆಯಲ್ಲಿ ಜನಿಸುವುದಿಲ್ಲ ಬದಲಾಗಿ ನಮ್ಮ ಯುವಕರು ಹಾಗೂ ಮತದಾರರು ಮತ ನೀಡುವ ಬ್ಯಾಲೆಟ್ ಬಾಕ್ಸ್ ದಿಂದ ಜನಿಸುತ್ತಾರೆ ಎಂದು ಉಪನ್ಯಾಸಕ ಶಾನೂರ್ ಐಹೊಳೆ ಅವರು ನುಡಿದರು.ಅವರು ಇಲ್ಲಿನ ಸ್ವಾಮಿ ಶ್ರೀಪಾದಬೋಧ ಸರಕಾರಿ ಪದವಿ ಕಾಲೇಜಿನಲ್ಲಿ ಜರುಗಿದ 16 ನೇಯ ರಾಷ್ಟ್ರೀಯ ಮತದಾರರ ದಿನಾಚರಣೆಯಲ್ಲಿ...

ಮಹಿಳಾ ಕವಿತೆಗಳು ಸೌಹಾರ್ದತೆಯ ಬಿಂಬ ಪ್ರತಿಬಿಂಬ-  :ಡಾ. ಮಮ್ತಾಜಬೇಗಂ ಗಂಗಾವತಿ

ಹುನಗುಂದ : ಪಟ್ಟಣದ ವಿ.ಮ. ಕಾಲೇಜು ಸಭಾಂಗಣದಲ್ಲಿ ನಡೆದ ಹೊನ್ನಕುಸುಮ ಸಾಹಿತ್ಯ ವೇದಿಕೆಯ "ತಿಂಗಳ ಹೊನಲು -04ರಲ್ಲಿ ಕಾವ್ಯೋತ್ಸವ-2026 ಅತ್ಯಂತ ಅದ್ದೂರಿಯಾಗಿ ನಡೆಯಿತು.ಮುಖ್ಯ ಅತಿಥಿಯಾಗಿ ಆಗಮಿಸಿದ ಡಾ. ಮುಮ್ತಾಜಬೇಗಂ ಗಂಗಾವತಿ ಅವರು ಸಮಕಾಲೀನ ಕಾವ್ಯಗಳಲ್ಲಿ ಒದಗಿರುವ ಬಿಕ್ಕಟ್ಟುಗಳು ಹಾಗೂ ಕಾವ್ಯ ರಚನೆಯ ಸವಾಲುಗಳನ್ನು ಕುರಿತು ಮಾತನಾಡಿದರು. ಹಿರಿಯ ಹಾಗೂ ಕಿರಿಯ ಕವಿಗಳು ವಾಚಿಸಿದ ನವೋದಯ,...

ಎಲ್ಲಾ ಜಿಲ್ಲೆಗಳ ಯುವ ಸಾಧಕರಿಗೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರಾಜ್ಯ ಯುವ ಪ್ರಶಸ್ತಿ ಪ್ರದಾನ  

ಮೂಡಲಗಿ:-ತಾಲೂಕಿನ ಹಳ್ಳೂರ ಗ್ರಾಮದಲ್ಲಿ ರಾಜ್ಯದ ೩೧ ಜಿಲ್ಲೆಯ "ಯುವ ಸಾಧಕರಿಗೆ ಪ್ರಶಸ್ತಿ" ಪ್ರದಾನ ಸಮಾರಂಭ ಕಾರ್ಯಕ್ರಮ ದಿ. 26 ಹಾಗೂ 27 ರಂದು ಜರುಗುವುದು.ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ಬೆಂಗಳೂರು ಹಾಗೂ ಜಿಲ್ಲಾ ಘಟಕ ಬೆಳಗಾವಿ ಕೊಡಮಾಡುವ 2026 ನೇ ಸಾಲಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರಾಜ್ಯ ಯುವ ಪ್ರಶಸ್ತಿಗೆ ರಾಜ್ಯದ 31...

ಸಿಂದಗಿಯಲ್ಲಿ ರಾಷ್ಟ್ರೀಯ ಮತದಾರರ ದಿನ

ಸಿಂದಗಿ: ಪ್ರಜಾಪ್ರಭುತ್ವದಲ್ಲಿ ಮತದಾನದ ಮಹತ್ವವನ್ನು ಸಾರುವ, ಹೊಸ ಮತದಾರರನ್ನು ಪ್ರೋತ್ಸಾಹಿಸುವ ಮತ್ತು ಚುನಾವಣಾ ಜಾಗೃತಿ ಮೂಡಿಸುವ ಮಹತ್ವದ ದಿನವಾಗಿದೆ ಎಂದು ಹಿರಿಯ ಸಿವ್ಹಿಲ್ ನ್ಯಾಯಾಧೀಶ ನಾಗೇಶ ಕೆ ಮೋಗರೆ ಹೇಳಿದರು.ಪಟ್ಟಣದ ಹೊರವಲಯದ ಎಲೈಟ್ ಪದವಿ ಪೂರ್ವ ಕಾಲೇಜದಲ್ಲಿ ಭಾರತ ಚುನಾವಣಾ ಆಯೋಗ. ತಾಲೂಕು ಆಡಳಿತ, ತಾಲೂಕ ಪಂಚಾಯತ, ತಾಲೂಕು ಸ್ವೀಪ್ ಸಮಿತಿ ಹಾಗೂ ಎಲೈಟ್...

About Me

12181 POSTS
1 COMMENTS
- Advertisement -spot_img

Latest News

ಮಹಿಳೆಯರ ಅಬಲೆಯರ ಅನಾಥರ ಆಶಾಕಿರಣ ಎಸ್. ಜಿ. ಸುಶೀಲಮ್ಮ

ವರ್ಗ ವರ್ಣ ಲಿಂಗ ಭೇದ ಆಶ್ರಮ ರಹಿತ ಸಾಂಸ್ಥಿಕರಣವಲ್ಲದ ಸಮಸಮಾಜವನ್ನು ಕಟ್ಟ ಬಯಸಿದ ಅಣ್ಣ ಬಸವಣ್ಣನವರ ಆದರ್ಶ ವ್ಯಕ್ತಿತ್ವಗಳಿಗೆ ಮಾರು ಹೋಗಿ ತಮ್ಮ ಬದುಕಿನ ಆರು...
- Advertisement -spot_img
error: Content is protected !!
Join WhatsApp Group