Times of ಕರ್ನಾಟಕ

ರೋಗಗಳಿಂದ ಜಾನುವಾರುಗಳನ್ನು ರಕ್ಷಿಸಿ – ಬಾಲಚಂದ್ರ ಜಾರಕಿಹೊಳಿ

ಮೂಡಲಗಿ:   ಜಾನುವಾರುಗಳಿಗೆ ಕಾಲುಬಾಯಿ ರೋಗ ಲಸಿಕೆಯನ್ನು ಹಾಕಿಸಿ, ರೋಗ ಬರದಂತೆ ಜಾನುವಾರುಗಳನ್ನು ರಕ್ಷಿಸುವಂತೆ ಶಾಸಕ, ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರು ಹೇಳಿದರು.   ಮೂಡಲಗಿ- ಗುರ್ಲಾಪೂರದಲ್ಲಿ ಬುಧವಾರದಂದು ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯಿಂದ ಜರುಗಿದ ಉಚಿತ ಕಾಲುಬಾಯಿ ರೋಗ ಅಭಿಯಾನದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕಳೆದ ದಿ. 3 ರಿಂದ ಆರಂಭವಾಗಿರುವ ಲಸಿಕಾ...

ನ..16 ರಂದು ‘ಗಂಗಾ ಲಹರಿ’ ವಾಚನ – ವ್ಯಾಖ್ಯಾನ

ಬೆಂಗಳೂರು ಉತ್ತರ ರಾಜಾಜಿನಗರ ಬ್ರಾಹ್ಮಣ ಸಭಾ ವತಿಯಿಂದ ಶ್ರೀ ಜಗನ್ನಾಥ ಪಂಡಿತರು ಸಂಸ್ಕೃತದಲ್ಲಿ ಮೂಲ ರಚನೆ ಮಾಡಿರುವ ಕೀರ್ತಿಶೇಷ ಪಂಡಿತ ಶ್ರೀ ಪಂಡರಿನಾಥಾಚಾರ್ಯ ಗಲಗಲಿ (ರಾಷ್ಟ್ರಪತಿ ಪುರಸ್ಕೃತರು ಮತ್ತು ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಗೆ ಭಾಜನರು) ರವರು ಕನ್ನಡಕ್ಕೆ ಅನುವಾದಿಸಿರುವ ರಾಗ ತಾಳ ಭಾವದ ಕಾವ್ಯ 'ಗಂಗಾಲಹರಿಯ' ಆಯ್ದ ಪದ್ಯಗಳ ವಾಚನ -ವ್ಯಾಖ್ಯಾನವನ್ನು ರಾಜಾಜಿನಗರ...

ರೈತರ ಕಬ್ಬಿಗೆ, ಟ್ರಾಕ್ಟರ್ ಗೆ ಬೆಂಕಿ ಹಚ್ಚಿದರೇ ರೈತರು ?

ಮಹಾಲಿಂಗಪೂರ - ಕಬ್ಬಿಗೆ ರೂ. ೩೫೦೦ ದರ ಕೊಡಬೇಕು ಎಂಬ ರೈತರ ಆಗ್ರಹ ಕೆಲವು ದಿನಗಳ ಹಿಂದೆ ಸೌಹಾರ್ದಯುತವಾಗಿ ರೂ. ೩೩೦೦ ಕ್ಕೆ ಮುಗಿದಿದ್ದರೂ ಮುಧೋಳ ತಾಲೂಕಿನ ರೈತರು ಇದನ್ನು ಒಪ್ಪದೆ ಪ್ರತಿಭಟನೆ ಮುಂದುವರೆಸಿದ್ದು ಆ ಪ್ರತಿಭಟನೆ ಹಿಂಸಾ ರೂಪಕ್ಕೆ ತಿರುಗಿ ರೈತರೇ ರೈತರ ಕಬ್ಬಿನ ಟ್ರಾಕ್ಟರ್ ಗಳಿಗೆ ಬೆಂಕಿ ಹಚ್ಚಿ ಹಚ್ಚಿರುವ ಘಟನೆ...

ರಾಜ್ಯ ಮಟ್ಟದಲ್ಲಿ ತೃತೀಯ ಸ್ಥಾನ

ಜಮಖಂಡಿ: ೨೦೨೫-೨೬ನೇ ಸಾಲಿನ ಶಾಲಾ ಬಾಲಕ ಮತ್ತು ಬಾಲಕಿಯರ ರಾಜ್ಯ ಮಟ್ಟದ ಈಜು ಸ್ಪರ್ಧೆಯ ಬಾಲಕರ ವಿಭಾಗದ ೫೦ ಮೀ ಮತ್ತು ೧೦೦ ಮೀ ಬಟರ್‌ಫ್ಲೈ ಸ್ಪರ್ಧೆಯಲ್ಲಿ ಸ್ಥಳೀಯ ಬಸವಜ್ಯೋತಿ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಯ ಪೃಥ್ವೀರಾಜ ಹಿರೇಮಠ ತೃತೀಯ ಸ್ಥಾನ ಪಡೆದಿದ್ದಾರೆ ಎಂದು ಪ್ರಾಚಾರ್ಯ ಡಾ.ಟಿ.ಪಿ. ಗಿರಡ್ಡಿ ತಿಳಿಸಿದ್ದಾರೆ.ಶಾಲಾ ಶಿಕ್ಷಣ ಇಲಾಖೆಯ ಮೈಸೂರು...

ಮುಗಳಖೋಡದಲ್ಲಿ ಶ್ರೀಮನ್ ನಿಜಗುಣ ಶಿವಯೋಗಿ ಜಯಂತೋತ್ಸವ ದಿ 16 ರಂದು

ಮುಗಳಖೋಡದಲ್ಲಿ ಶ್ರೀಮನ್ ನಿಜಗುಣ ಶಿವಯೋಗಿ ಜಯಂತೋತ್ಸವ ದಿ 16 ರಂದಮುಧೋಳ-  ಮುಧೋಳ ತಾಲೂಕಿನ ಸುಕ್ಷೇತ್ರ ಮುಗಳಖೋಡದ ಗ್ರಾಮದ ಶ್ರೀ ಸಿದ್ಧಾರೂಢ ಭಾರತಿ ಆಶ್ರಮದಲ್ಲಿ ಶ್ರೀ ಮನ್ ನಿಜಗುಣ ಶಿವಯೋಗಿ ರಾಷ್ಟ್ರೀಯ ಪ್ರತಿಷ್ಠಾನದ ಆಶ್ರಯದಲ್ಲಿ ರವಿವಾರ ಮುಂಜಾನೆ 10.30 ಕ್ಕೆ ನಾಡಿನ ಶ್ರೇಷ್ಠ ತತ್ವಜ್ಞಾನಿ ಶ್ರೀಮನ್ ನಿಜಗುಣ ಶಿವಯೋಗಿಗಳ ಜನ್ಮ ಜಯಂತ್ಯುತ್ಸವ ಹಾಗೂ 122 ನೇ...

ವಿದ್ಯೆಯಿಂದ ಸಮೃದ್ದಿ :ಜಗದ್ಗುರು ಚಂದ್ರಶೇಖರ ಮಹಾಸ್ವಾಮಿಗಳು ಹಕ್ಕಿಹೂoಡ.

ಬಾಗಲಕೋಟೆ : ಜಿಲ್ಲೆಯ ಇಲಕಲ್ಲ ತಾಲೂಕಿನ ಕಂದಗಲ್ಲ ಗ್ರಾಮದ ವಿಶ್ವ ಚೇತನ ಪಬ್ಲಿಕ್ ಸ್ಕೂಲ್ ಶಾಲೆಯ "ಗುರುಮಹಾಂತ ರಂಗಮಂದಿರ"ದಲ್ಲಿ ' ಶ್ರೀ ಗಳ ಆಶೀರ್ವಚನ ' ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.ಈ ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಪಂಡಿತರು ವಾಗ್ಮಿಗಳು ಹತ್ತಾರು ಭಾಷೆಗಳನ್ನ ಕರಗತ ಮಾಡಿಕೊಂಡು ಹಲವಾರು ರಾಷ್ಟ್ರ ಗಳನ್ನು ಸುತ್ತಿರುವ ಪರಮಪೂಜ್ಯ ಜಗದ್ಗುರುಗಳಾದ ಪೂಜ್ಯಶ್ರೀ ಚಂದ್ರಶೇಖರ ಮಹಾಸ್ವಾಮಿಗಳು...

ಮಕ್ಕಳ ದಿನಾಚರಣೆಯಂದು ಶಿಕ್ಷಕ – ಪೋಷಕರ ಮಹಾಸಭೆ

ಸಿಂದಗಿ: ಮಕ್ಕಳ ದಿನಾಚರಣೆಯಂದು ತಾಲೂಕಿನ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕ - ಪೋಷಕ ರ ಮಹಾಸಭೆ ಆಯೋಜನೆ   ಮಾಡಲಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ ಬಿ ಯಡ್ರಾಮಿ ಹೇಳಿದರು.ಸರ್ಕಾರದ ಸುತ್ತೋಲೆಯಂತೆ ನವಂಬರ್ ೧೪, ೨೦೨೫ ರ ಮಕ್ಕಳ ದಿನಾಚರಣೆಯಂದು ಸಿಂದಗಿ, ದೇವರಹಿಪ್ಪರಗಿ ಮತ್ತು ಆಲಮೇಲ ತಾಲೂಕಿನ ಎಲ್ಲ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ಶಿಕ್ಷಕ-ಪೋಷಕ...

ಕು. ಮಹೇಶ ಕರಡಿ ರಾಜ್ಯ ಮಟ್ಟಕ್ಕೆ ಆಯ್ಕೆ.

ಬಾಗಲಕೋಟೆ: ಜಿಲ್ಲಾ ಬಾಲ ಭವನ , ಜಿಲ್ಲಾ ಪಂಚಾಯತ್ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ,ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ, ಜಿಲ್ಲಾ ಬಾಲ ಭವನ ಇವರ ಸಂಯುಕ್ತ ಆಶ್ರಯದಲ್ಲಿ ಮಕ್ಕಳ ದಿನಾಚರಣೆಯ ಅಂಗವಾಗಿ ನೆಡೆದ 9 ರಿಂದ 16 ವರ್ಷದ ಒಳಗಿನ ಮಕ್ಕಳಿಗೆ ನಡೆದ ಸೃಜನಾತ್ಮಕ ಕಲೆ, ಚಿತ್ರಕಲೆ, ಜೆಡೆ ಮಣ್ಣಿನ ಕಲೆ, ಕರಕುಶಲ ಕಲೆ,...

ಮೋದಿಗೆ ಭೇಟಿಯಾಗಲು ಪಾದಯಾತ್ರೆ ಹೊರಟ ಬೆಂಡೋಣಿ ಗ್ರಾಮದ ಮಂಜುಳ ನಗಿಮುಖ.

ಬಾಗಲಕೋಟೆ: ಲಿಂಗಸಗೂರು ತಾಲೂಕ ಬೆಂಡೋಣಿ ಗ್ರಾಮದ ಮಹಿಳೆ ಮಂಜುಳ ನಗಿಮುಖ. ಹಲವಾರು ಪ್ರಮುಖ ಬೇಡಿಕೆಗಳನ್ನು ಇಟ್ಟುಕೊಂಡು ನೇರವಾಗಿ ನಮ್ಮ ದೇಶದ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಅವರೊಂದಿಗೆ ನೇರವಾಗಿ ಮಾತನಾಡಿ ಬೇಡಿಕೆಗಳನ್ನು ಈಡೇರಿಸಿಕೊಳ್ಳಬೇಕು ಎಂಬ ಸದುದ್ದೇಶದಿಂದ ತಮ್ಮ ಗ್ರಾಮ ಬೆಂಡೋಣಿ ಯಿಂದ ಕಂದಗಲ್ಲ ಕುಷ್ಟಗಿ ಮಾರ್ಗವಾಗಿ ಉಡುಪಿ ತಲುಪಿ ಅಲ್ಲಿ...

ಬಿಹಾರದಲ್ಲಿ ಇಂಡಿ ಮೈತ್ರಿ ಕೂಟಕ್ಕೆ ಅಧಿಕಾರ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಬೆಂಗಳೂರು : ಬಿಹಾರ ವಿಧಾನ ಸಭಾ ಚುನಾವಣೆಯಲ್ಲಿ ಕಾಂಗ್ರೆಸ್-ಆರ್ ಜೆಡಿ‌ ಮೈತ್ರಿಕೂಟ ಇಂಡಿ ಅಧಿಕಾರಕ್ಕೆ ಬರಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ‌ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾದ ಬಳಿಕ, ಸುದ್ದಿಗಾರರು ಕೇಳಿದ ಬಿಹಾರ ಚುನಾವಣೆಯ ಎಕ್ಸಿಟ್ ಪೋಲ್ ಕುರಿತು ಪ್ರತಿಕ್ರಿಯಿಸಿದ ಸಚಿವರು, ಹರಿಯಾಣ ಚುನಾವಣೆಯಲ್ಲಿ...

About Me

11540 POSTS
1 COMMENTS
- Advertisement -spot_img

Latest News

ವಿದ್ಯಾರ್ಥಿಗಳು ತಂತ್ರಜ್ಞಾನದಿಂದಾಗಿ ದಾರಿ ತಪ್ಪಬಾರದು – ಲಕ್ಷ್ಮಿ ಸಾಲೊಡಗಿ

ಸಿಂದಗಿ - ಇಂದಿನ ಯುವ ಜನಾಂಗ ಮೊಬೈಲ್ ಅವಲಂಬಿತ ಜಗತ್ತಿನಲ್ಲಿದೆ. ಎಲ್ಲವೂ ಅಂಗೈನಲ್ಲಿಯೇ ಹಿಡಿದಿಟ್ಟುಕೊಳ್ಳುವ ಮನೋಭಾವದ ವಯಸ್ಸಿನ ಹದಿ ಹರೆಯದವರು ತಂತ್ರಜ್ಞಾನಗಳ ಪ್ರಭಾವಕ್ಕೆ ಒಳಗಾಗಿ ಹಾದಿ...
- Advertisement -spot_img
error: Content is protected !!
Join WhatsApp Group