Times of ಕರ್ನಾಟಕ
ಸುದ್ದಿಗಳು
ಕವಿ ಸಿದ್ಧಲಿಂಗಯ್ಯಾ ಹಿರೇಮಠ ಅವರಿಗೆ ಸನ್ಮಾನ
ಗೋಕಾಕ - ಬಸವ ಸಮಿತಿ 2024 ನೇ ಸಾಲಿನ ವಿಶ್ವಬಸವ ಜಯಂತಿ ಪ್ರಯುಕ್ತ ಆಯೋಜಿಸಿದ್ದ ರಾಜ್ಯ ಮಟ್ಟದ ಕವನ ಸ್ಪರ್ದೆಯಲ್ಲಿ ಭಾಗವಹಿಸಿದ ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ತವಗ ಗ್ರಾಮದ ಸಿದ್ದಲಿಂಗಯ್ಯಾ ಅಪ್ಪಯ್ಯಾ ಹಿರೇಮಠ ಅವರನ್ನು ತವಗ ಗ್ರಾಮದ ಶ್ರೀ ಬಸವೇಶ್ವರ ದೇವಸ್ಥಾನದಲ್ಲಿ ಸಾಂಸ್ಕೃತಿಕ ರಾಯಬಾರಿ, ಶಿಕ್ಷಕ ರಾಮಸಿದ್ದಪ್ಪ ಗುಡಸಿ ( ಬೆನಚಿನಮರಡಿ), ಉಪ್ಪಾರಟ್ಟಿ...
ಸುದ್ದಿಗಳು
ಗಣಪತಿ ಸಚ್ಚಿದಾನಂದ ಸ್ವಾಮಿಗಳ 82ನೇ ವರ್ಧಂತ್ಯುತ್ಸವ
ದತ್ತಸೇನೆ ಮತ್ತು ವಿಪ್ರ ವಕೀಲರ ಪರಿಷತ್ ವತಿಯಿಂದ ಶೋಭಾಯಾತ್ರೆ, ನ್ಯಾಯಾಲಯದಲ್ಲಿ ಲಡ್ಡು ವಿತರಣೆಮೈಸೂರು -ಗಣಪತಿ ಸಚ್ಚಿದಾನಂದ ಸ್ವಾಮೀಜಿಯವರ 82ನೇ ವರ್ಧಂತ್ಯುತ್ಸವದ ಅಂಗವಾಗಿ ನಗರದ ದತ್ತಸೇನೆ ಮತ್ತು ವಿಪ್ರ ವಕೀಲರ ಪರಿಷತ್ ವತಿಯಿಂದ ಇತ್ತೀಚೆಗೆ ಚಾಮುಂಡಿಪುರಂ ವೃತ್ತದಿಂದ ಆಶ್ರಮದವರೆಗೆ ಶೋಭಾಯಾತ್ರೆಯನ್ನು ಆಯೋಜಿಸಲಾಗಿತ್ತು.ಮೆರವಣಿಗೆಯಲ್ಲಿ ಮೇಲುಕೋಟೆ ವೆಂಗಿಪುರ ಮಠದ ಇಳೈ ಆಳ್ವಾರ್ ಸ್ವಾಮೀಜಿ, ಕಾಂಗ್ರೆಸ್ ಮುಖಂಡ ಎಂ.ಎನ್.ನವೀನ್ಕುಮಾರ್, ಹಿರಿಯ...
ಲೇಖನ
ಬೆಳಗಾವಿ ಜಿಲ್ಲೆ : ಕಿರು ನೋಟ
ಬೆಳಗಾವಿ ಜಿಲ್ಲಾ ಶೈಕ್ಷಣಿಕ ರಂಗ೧೯೩೧ ರಲ್ಲಿ ಕರ್ನಾಟಕ ಆಯುರ್ವೇದ ವಿದ್ಯಾಪೀಠದವರು ಶಹಾಪುರ ಭಾಗದಲ್ಲಿ ಬಿ. ಎಂ. ಕಂಕಣವಾಡಿ ಆಯುರ್ವೇದ ಕಾಲೆಜು ಮತ್ತು ಆಸ್ಪತ್ರೆ ಆರಂಭಿಸಿದರು. ಅದು ಇತ್ತೀಚೆಗೆ ಕೆಎಲ್ ಇ. ಸಂಸ್ಥೆಯ ಆಧೀನಕ್ಕೊಳಪಟ್ಟಿದೆ. ೧೯೩೨ ರಲ್ಲಿ ನಾಗನೂರು ಸ್ವಾಮೀಜಿ ಬೋರ್ಡಿಂಗ್ ತಲೆಯೆತ್ತಿತು. ಬೆಳಗಾವಿಯಲ್ಲಿ ನಾಗನೂರು ಮಠದ ಈ ಉಚಿತ ಪ್ರಸಾದ ನಿಲಯ ಅಸಂಖ್ಯಾತ ಬಡ...
ಸುದ್ದಿಗಳು
ಮನುಷ್ಯನಿಗೆ ಹಣ, ಆಸ್ತಿ ಬೇಕಾಗಿಲ್ಲ, ಬದುಕುವ ಛಲ ಇರಬೇಕು – ಬಸವರಾಜ ಮಡಿವಾಳ
ಮೂಡಲಗಿ: ಪಟ್ಟಣದ ಪತ್ರಿಕಾ ಕಾರ್ಯಾಲಯದಲ್ಲಿ ಮಡಿವಾಳ ಸಮಾಜ ಬಾಂಧವರಿಂದ ಎಸ್ ಎಸ್ ಎಲ್ ಸಿ ಹಾಗೂ ಪಿ ಯು ಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನ ಮಾಡಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಮಡಿವಾಳ ಸಮಾಜದ ಮುಖಂಡ ಬಸವರಾಜ ಮಡಿವಾಳ, ಮನುಷ್ಯನಿಗೆ ಹಣ ಆಸ್ತಿ ಬೇಕಾಗಿಲ್ಲ, ಬದುಕುವ ಛಲ...
ಲೇಖನ
ಹೊಸ ಪುಸ್ತಕ ಓದು
ದತ್ತ ಕಾವ್ಯದ ಓದಿಗೆ ವಿಸ್ತಾರದ ಭಿತ್ತಿಪುಸ್ತಕದ ಹೆಸರು : ಸಖ್ಯದ ಆಖ್ಯಾನ : ಬೇಂದ್ರೆ ಕಾವ್ಯಾನುಸಂಧಾನ
ಲೇಖಕರು : ಡಾ. ಬಸವರಾಜ ಸಾದರ
ಪ್ರಕಾಶಕರು : ಯಾಜಿ ಪ್ರಕಾಶನ, ಹಂಪಿ, ೨೦೨೩
ಪುಟ : ೧೧೪ ಬೆಲೆ : ರೂ. ೧೬೦
ಲೇಖಕರ ಸಂಪರ್ಕವಾಣಿ : ೯೮೮೬೯೮೫೮೪೭
* * * * * * *ಕನ್ನಡಕ್ಕೆ ಜ್ಞಾನಪೀಠ ತಂದುಕೊಟ್ಟ ದಿವ್ಯತೆಯ...
ಸುದ್ದಿಗಳು
ದಕ್ಷಿಣ ಶಿಕ್ಷಕ ಕ್ಷೇತ್ರ – ಜೆಡಿಎಸ್ನಿಂದ ಮತಯಾಚನೆ
ಮೈಸೂರಿನ ಕೃಷ್ಣಮೂರ್ತಿಪುರಂನಲ್ಲಿರುವ ಶಾರದಾ ವಿಲಾಸ ಕಾಲೇಜಿನಲ್ಲಿಂದು (ಮೇ 29) ಕರ್ನಾಟಕ ವಿಧಾನ ಪರಿಷತ್ ಚುನಾವಣೆಗಾಗಿ ದಕ್ಷ್ಷಿಣ ಶಿಕ್ಷಕರ ಕ್ಷೇತ್ರದ ಬಿಜೆಪಿ ಹಾಗೂ ಜಾತ್ಯತೀತ ಜನತಾ ದಳದ ಮೈತ್ರಿ ಅಭ್ಯರ್ಥಿ ಕೆ.ವಿವೇಕಾನಂದ ಅವರ ಪರವಾಗಿ ಮತ ಯಾಚಿಸಲಾಯಿತು.ಕೆ.ಆರ್.ಕ್ಷೇತ್ರದ ಜಾತ್ಯತೀತ ಜನತಾ ದಳದ ಅಧ್ಯಕ್ಷ ಬಿ.ಜಿ.ಸಂತೋಷ್, ಕಾರ್ಯಾದ್ಯಕ್ಷ ಎಸ್.ಪ್ರಕಾಶ್ ಪ್ರಿಯದರ್ಶನ್, ಮುಖಂಡರಾದ ಆರ್.ಎ.ರಾಧಾಕೃಷ್ಣ, ಸುರೇಶ್, ಯದುನಂದನ್, ರವಿ,...
ಕವನ
ಬಸವಪ್ರಿಯ ವಚನಗಳು
ಇಂತಪ್ಪ ನೆಲದಲ್ಲಿ ಬದುಕಿ ಸಾಯುವಕಳ್ಳರಿಗೆ ಸುಳ್ಳರಿಗೆ ಮಣೆ ಹಾಕುವರಯ್ಯ
ಸತ್ಯ ಸಮತೆ ಶಾಂತಿಯ ಜಪಿಸುವವರ
ಮೂಲೆ ಗುಂಪು ಮಾಡುವರಯ್ಯ
ಶ್ರಮಿಕ ಕಾರ್ಮಿಕರನ್ನು ಶೋಷಿಸುವರಯ್ಯ
ದುಡಿಯದ ಮೈಗಳ್ಳರು ರಾಜ್ಯವಾಳುವರಯ್ಯ
ಜಲ ನೆಲ ಗಣಿ ಲೂಟಿ ಮಾಡುವವರ
ಹಾಡಿ ಹೊಗಳುವರಯ್ಯ
ಪತ್ರಿಕೆ ಟಿವಿ ಮಾಧ್ಯಮಗಳು ಬಿಕರಿಯಾದವಯ್ಯಾ
ಬಣ್ಣ ಬಣ್ಣದ ವೇಷವ ಹಾಕುವವರು
ಮಂತ್ರಿಗಳಾಗುವರಯ್ಯ
ನ್ಯಾಯ ಕೇಳುವವರ ಗುಂಡಿಕ್ಕಿ ಕೊಲ್ಲುವರಯ್ಯ
ಇಂತಪ್ಪ ನೆಲದಲ್ಲಿ ಬದುಕಿ ಸಾಯುವ
ಸಾಲಿನಲ್ಲಿ ನಾನೂ ಒಬ್ಬ ಬಸವಪ್ರಿಯ ಶಶಿಕಾಂತ
----------------------------------------------------------------
ಲಿಂಗಾಯತರಿಗೂ ಬಸವಣ್ಣನೇ ದೇವರು
---------------------------------------------------
ಲಿಂಗಾಯತರಿಗೂ...
ಸುದ್ದಿಗಳು
ಶಿವಾಪೂರ ಗ್ರಾಮದಲ್ಲಿ ರೈತ ಕ್ಷೇತ್ರ ಪಾಠ ಶಾಲೆ ಕಾರ್ಯಕ್ರಮ
ಮೂಡಲಗಿ:-ತಾಲೂಕಿನ ಶಿವಾಪೂರ (ಹ ) ಗ್ರಾಮದಲ್ಲಿರೈತರು ವೈಜ್ಞಾನಿಕವಾಗಿ ಸರಿಯಾದ ಮಾರ್ಗದರ್ಶನ ಪಡೆದು ಕಬ್ಬಿನ ಬೆಳೆಯಲ್ಲಿ ಇಳುವರಿಯನ್ನು ಹೆಚ್ಚಿಸಬೇಕೆಂದು ಪ್ರಗತಿಪರ ರೈತರಾದ ಅಲಗೌಡ ಪಾಟೀಲ ಹೇಳಿದರು. ಮೂಡಲಗಿ ತಾಲೂಕಿನ ಶಿವಾಪೂರ ಗ್ರಾಮದ ರೈತರಾದ ಬಾಳಗೌಡ ಪಾಟೀಲ ಇವರ ತೋಟದಲ್ಲಿ ಶ್ರೀ ಕ್ಷೇತ್ರ ಧರ್ಮಸ್ತಳ ಗ್ರಾಮಾಭಿವೃದ್ದಿ ಯೋಜನೆ,ಬಿ ಸಿ ಟ್ರಸ್ಟ ಮೂಡಲಗಿ ಇವರ ಸಂಯುಕ್ತ ...
ಸುದ್ದಿಗಳು
ಮನಸೂರೆಗೊಂಡ ಕು. ಸುನಿಧಿಯ ರಂಗ ಪ್ರವೇಶ
ಮಹಾವೀರ ಲಲಿತ ಕಲಾ ಅಕಾಡೆಮಿ ಮತ್ತು ಸುಮೇರು ಟ್ರಸ್ಟ್ ನ ಸಂಯುಕ್ತಾಶ್ರಯದಲ್ಲಿ ಗುರು ವಿದುಷಿ ತನುಜಾ ಜೈನ್ರವರು ಶಿಷ್ಯೆ ಕುಮಾರಿ ಸುನಿಧಿ ಮಂಜುನಾಥ್ರವರ ರಂಗ ಪ್ರವೇಶ ಮಲ್ಲತ್ತಹಳ್ಳಿಯ ಕಲಾಗ್ರಾಮದಲ್ಲಿ ಆಯೋಜಿಸಲಾಗಿತ್ತು .ಡಾ. ರೂಪಾ ಮಂಜುನಾಥ್ ಹಾಗೂ ಡಾ. ಮಂಜುನಾಥ್ ಪಾಳ್ಯ ಇವರ ಏಕೈಕ ಪುತ್ರಿಯಾಗಿರುವ ಕುಮಾರಿ ಸುನಿಧಿಯು ಬಹಳ ಸೌಮ್ಯ ಹಾಗೂ ಶಾಂತ ಸ್ವಭಾವದ...
ಲೇಖನ
ಒಳ್ಳೆಯದನ್ನೆಲ್ಲ ಕೊಟ್ಟುಬಿಡೋಣ
ಇಸ್ಲಾಂ ಧರ್ಮದ ಪ್ರಖ್ಯಾತ ಗುರು 'ಸಾದಿ' ಸಣ್ಣವರಿದ್ದಾಗ ತನ್ನ ತಂದೆಯೊಂದಿಗೆ ಮಸೀದಿಗೆ ಹೋಗಿದ್ದರು. ತಂದೆ ಮಕ್ಕಳು ಮಸೀದಿಯ ಮೇಲ್ವಿಚಾರಣೆ ನೋಡಿಕೊಳ್ಳಬೇಕಿತ್ತು. ಅಲ್ಲಿ ಪ್ರಾರ್ಥನೆಗೆ ಬಂದವರೆಲ್ಲ ನಿದ್ದೆಗೆ ಜಾರಿದ್ದರು. ಅದನ್ನು ಕಂಡ ಸಾದಿಗೆ ಆಶ್ಚರ್ಯವಾಯಿತು. ಆತ ತಂದೆಗೆ ತಿಳಿಸಿದ. 'ನಮ್ಮಿಬ್ಬರನ್ನು ಬಿಟ್ಟು ಬಾಕಿಯವರೆಲ್ಲ ಮಲಗಿ ಬಿಟ್ಟಿದ್ದಾರೆ. ಆತನ ತಂದೆಗೆ ಕೋಪ ಬಂದಿತು. 'ನಿನ್ನ ಕೆಲಸ ನೀನು...
About Me
11394 POSTS
1 COMMENTS
Latest News
ಕವನ : ಬೆಳಕಿನ ದೀಪಾವಳಿ
ಬೆಳಕಿನ ದೀಪಾವಳಿ
ಬೆಳಕು ಸರಿದು ನೇಸರನ
ಅಸ್ತದೊಡನೆ
ಜಗಕೆ ಜಗಮಗಿಸುವ
ದೀಪಗಳ ದರ್ಶನ
ಬಾನಂಚಿನಲಿ ಶಬ್ದಗಳ ನಡುವೆ
ಬೆಳಕಿನ ಚಿತ್ತಾರ
ಮೂಡಿಸುವ ಹಬ್ಬ
ಬೆಳಕಿನ ದೀಪಾವಳಿತಮವ ಕಳೆದು
ಜ್ಯೋತಿ ಬೆಳಗುವ
ನಾಡಿನಪವಿತ್ರ ಹಬ್ಬ
ತಳಿರು ತೋರಣ ಕಟ್ಟಿ
ಮನೆಯನು ಸಿಂಗರಿಸಿ
ಹಬ್ಬದಡುಗೆಯ ಸವಿಯುಣ್ಣುವ
ಮನದ ಖುಷಿಯ...